Headlines

ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಹಲ್ಲೆ – Kannada News | Bangarpet Uruss: Moral Policing Assault on Hindu Youth; KGF SP Investigates

ಕೋಲಾರ, ಜ.22: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ದರ್ಗಾ ಮೈದಾನದಲ್ಲಿ ನಡೆಯುತ್ತಿರುವ ಉರುಸ್ ಮೆರವಣಿಗೆಯ ವೇಳೆ ನೈತಿಕ ಪೊಲೀಸ್‌ಗಿರಿ ನಡೆದ ಘಟನೆ ವರದಿಯಾಗಿದೆ.ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಎಂಬ ಕಾರಣಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮುಸ್ಲಿಂ ಯುವಕರು ಹಿಂದೂ ಯುವಕರ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ. ಮುಸ್ಲಿಂ ಯುವಕ-ಯುವತಿಯರ ಜೊತೆಗಿದ್ದ ಹಿಂದೂ ಯುವಕರ ಮೇಲೆ ದಾಳಿ ನಡೆದಿದೆ. ಘಟನೆ ಸಂಬಂಧ ಮುಸ್ಲಿಂ ಯುವತಿ ಚಾಂದಿನಿ ನೀಡಿದ ದೂರಿನ ಆಧಾರದ ಮೇಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಇರಾನ್​, ಇಸ್ರೇಲ್ ಯುದ್ಧ: ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ನೆರವಿಗೆ ನಿಂತ ರಾಜ್ಯ ಸರ್ಕಾರ – Kannada News | Karnataka government Aids Stranded Kannadigas in Middle East Amid Israel Iran War

ಇರಾನ್​, ಇಸ್ರೇಲ್ ಯುದ್ಧImage Credit source: google ಬೆಂಗಳೂರು, ಮಾರ್ಚ್​​ 01: ಇರಾನ್​, ಇಸ್ರೇಲ್ ಯುದ್ಧದಿಂದ (Israel–Iran War) ಅರಬ್ ರಾಷ್ಟ್ರಗಳಲ್ಲಿ ಕನ್ನಡಿಗರು ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕನ್ನಡಿಗರ ನೆರವಿಗೆ ಮುಂದಾಗಿದೆ. ಕನ್ನಡಿಗರ ಜೊತೆ ಫೋನ್ ಮೂಲಕ ಮಾತುಕತೆ ನಡೆಸಿ ಧೈರ್ಯ ಹೇಳುತ್ತಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ವಿಚಾರವಾಗಿ ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಇಲ್ಲಿಯವರೆಗೆ ಸುಮಾರು 200 ಜನರನ್ನು ಸಂಪರ್ಕಿಸಿರುವುದಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ,…

Read More

1 ರೂಪಾಯಿಯ ನೋಟು ನೀಡಿದ್ರೆ ಬ್ರಾಂಡೆಡ್ ಶೂ: ಮಳಿಗೆ ಮುಂದೆ ಜನಜಂಗುಳಿ, ನಂತರ ಆಗಿದ್ದೇನು?

ಕೋಯಿಕ್ಕೋಡ್, ಮಾ.8: ಕೇವಲ ಒಂದು ರೂಪಾಯಿಯ ನೋಟು ನೀಡಿದರೆ ಬ್ರಾಂಡೆಡ್ ಶೂಗಳನ್ನು ನೀಡುವುದಾಗಿ ಘೋಷಿಸಿದ್ದ ಮಳಿಗೆಯೊಂದರ ಮುಂದೆ ಸಾವಿರಾರು ಜನ ಜಮಾಯಿಸಿದ್ದು, ಪರಿಸ್ಥಿತಿ ಕೈಮೀರಿದ ಕಾರಣ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕೋಯಿಕ್ಕೋಡ್‌ನ ಮಾನಂಚಿರ ಪ್ರದೇಶದಲ್ಲಿರುವ ‘ಟ್ರೆಂಡ್ ಫ್ಯಾಕ್ಟರಿ’ (Trend Factory) ಎಂಬ ಪಾದರಕ್ಷೆ ಮಳಿಗೆಯು ತನ್ನ ಪುನರಾರಂಭದ ಪ್ರಯುಕ್ತ ಈ ವಿಚಿತ್ರ ಆಫರ್ ಘೋಷಿಸಿತ್ತು. ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವ್ಲಾಗರ್‌ಗಳ ಮೂಲಕ ಈ ಸುದ್ದಿ ಭಾರಿ ವೈರಲ್ ಆಗಿತ್ತು. ಇದನ್ನು ನೋಡಿ ಮಲಪ್ಪುರಂ,…

Read More

ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಸ್ಪಷ್ಟನೆ – Kannada News | More Than Required Fertilizer Supplied to Karnataka: Union Minister Pralhad Joshi Refutes Shortage Allegations

ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಸ್ಪಷ್ಟನೆImage Credit source: PTI ಬೆಂಗಳೂರು, ಜೂನ್​​ 14: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಆರಂಭವಾಗುತ್ತಿದ್ದಂತೆ ರಸಗೊಬ್ಬರ ಕೊರತೆಯಾಗಿದೆ ಎಂದು ಬಿಂಬಿಸಿ, ಸುಖಾಸುಮ್ಮನೆ ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳನ್ನು ಸುರಿಸುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ. ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣ ರಸಗೊಬ್ಬರ ಪೂರೈಸಿದೆ. ಆದರೆ ಕರ್ನಾಟಕ ಸರ್ಕಾರವೇ ಸರಿಯಾಗಿ ರಸಗೊಬ್ಬರ ವಿತರಣೆ ಮಾಡಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್​​ ಜೋಶಿ ಆರೋಪಿಸಿದ್ದಾರೆ. ‘ರಾಜ್ಯ ಕಾಂಗ್ರೆಸ್ ಸರ್ಕಾರದ…

Read More

Daily Devotional: ದೇವಸ್ಥಾನದಲ್ಲಿ ನೀಡುವ ಪ್ರಸಾದವನ್ನು ಸ್ವೀಕರಿಸದೇ ಹಾಗೆಯೇ ಬರಬಾರದು ಯಾಕೆ? – Kannada News | Understanding the Significance of Prasad; Its Power and Pitfalls of Neglect

ದೇವಸ್ಥಾನದಲ್ಲಿ ನೀಡುವ ಪ್ರಸಾದImage Credit source: Pinterest ನಮ್ಮ ಕರ್ಮಗಳನ್ನು ತೊಳೆದುಕೊಳ್ಳಲು ಮತ್ತು ಆಧ್ಯಾತ್ಮಿಕ ಶಾಂತಿಯನ್ನು ಪಡೆಯಲು ದೇವಾಲಯಗಳು ಪ್ರಮುಖ ಪಾತ್ರವಹಿಸುತ್ತವೆ. ಇಂತಹ ದೈವಿಕ ಸ್ಥಳಗಳಲ್ಲಿ ಭಗವಂತನಿಗೆ ಅರ್ಪಿಸಿರುವ ಪ್ರಸಾದವನ್ನು ನಿರ್ಲಕ್ಷಿಸುವುದು ಅಥವಾ ನಿರಾಕರಿಸುವುದು ದೊಡ್ಡ ಆಧ್ಯಾತ್ಮಿಕ ಅಪರಾಧ ಎಂದು ಹೇಳಲಾಗುತ್ತದೆ. ಪ್ರಸಾದ ಕೇವಲ ಭೌತಿಕ ಆಹಾರ ಪದಾರ್ಥವಲ್ಲ. ಇದು ದೇವರಿಗೆ ಅರ್ಪಿಸಿದ ಹೂವು, ಕುಂಕುಮ, ವಿಭೂತಿ ಅಥವಾ ಯಾವುದೇ ಭೋಜನ ಪದಾರ್ಥವಾಗಿರಬಹುದು. ಇದನ್ನು ಭಕ್ತಿಯಿಂದ ಸ್ವೀಕರಿಸಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ….

Read More

6 ಬೌಂಡರಿ, 3 ಸಿಕ್ಸರ್‌, 66 ರನ್..! ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್ – Kannada News | RCB vs GG WPL: Radha Yadav’s Stunning 66, Richa Ghosh’s 44 Guide RCB to 183

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ನ 9ನೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ 183 ರನ್ ಕಲೆಹಾಕಿದೆ. ತಂಡ ಈ ಬೃಹತ್ ಮೊತ್ತ ಕಲೆಹಾಕುವಲ್ಲಿ ಆಲ್‌ರೌಂಡರ್ ರಾಧಾ ಯಾದವ್ ಅವರ ಪ್ರದರ್ಶನ ಪ್ರಮುಖ ಪಾತ್ರವಹಿಸಿತು. ಆರ್​ಸಿಬಿ ಕೇವಲ 43 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾಗ ಬ್ಯಾಟಿಂಗ್​ಗೆ ಬಂದ ರಾಧಾ, ರಿಚಾ ಜೊತೆ ಉತ್ತಮ…

Read More

ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ‘ಕೆಡಿ’; ಮೊದಲ ದಿನದ ಗಳಿಕೆ ಎಷ್ಟು? – Kannada News | KD Movie Box Office Collection Day 1: Dhruva Sarja’s Film Earns 4 Cr on Day 1

‘ಕೆಡಿ: ದಿ ಡೆವಿಲ್’ ಸಿನಿಮಾ (KD Movie) ಏಪ್ರಿಲ್ 30ರಂದು ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಸಂಜಯ್ ದತ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಅನೇಕರು ಚಿತ್ರದ ಬಗ್ಗೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಫ್ಯಾನ್​​ಶೋಗಳು ಹೌಸ್​​ಫುಲ್ ಪ್ರದರ್ಶನ ಕಂಡವು. ಹಾಗಾದರೆ ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಈ ಚಿತ್ರದಿಂದ ಕೆವಿಎನ್​ ಪ್ರೊಡಕ್ಷನ್​​ಗೆ ಲಾಭ ತಂದುಕೊಡಲಿದೆಯೇ ಎಂಬುದು…

Read More

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೊಸ ಹಾದಿ; ಮಂಜು ಮುಸುಕಿದರೂ ಇನ್ನು ವಿಮಾನ ಹಾರಾಟ ಫುಲ್ ಸೇಫ್! – Kannada News | KIA Airport Gets Smarter: New AI Safety System Enhances Airside Operations

ವಿಮಾನ ನಿಲ್ದಾಣ ಸುರಕ್ಷತೆ, AI ತಂತ್ರಜ್ಞಾನ ಬೆಂಗಳೂರು, ಮೇ.6: ಇತ್ತೀಚಿನ ದಿನಗಳಲ್ಲಿ ದೇಶ, ವಿದೇಶಗಳಲ್ಲಿ ವಿಮಾನ ಅಪಘಾತಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಪ್ರಯಾಣಿಕರ ಮತ್ತು ವಿಮಾನಗಳ ಸುರಕ್ಷತೆಗಾಗಿ ಹೊಸ ಹೆಜ್ಜೆ ಇಟ್ಟಿದೆ. ವಿಮಾನಗಳು ಓಡಾಡುವ ಜಾಗದಲ್ಲಿ (ಏರ್‌ಸೈಡ್) ಭದ್ರತೆ ಹೆಚ್ಚಿಸಲು ‘ಸ್ಮಾರ್ಟ್ ಏರ್‌ಸೈಡ್ ಸೇಫ್ಟಿ ಸಿಸ್ಟಂʼ ಎಂಬ ಹೊಸ ತಂತ್ರಜ್ಞಾನವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಬಿಐಎಎಲ್‌) ಜಾರಿಗೆ ತಂದಿದೆ. ಅಪಾಯಕಾರಿ ಜಾಗದಲ್ಲಿ ಹೊಸ ಸುರಕ್ಷತಾ ವ್ಯವಸ್ಥೆ ವಿಮಾನ ನಿಲ್ದಾಣದೊಳಗೆ ‘ಕ್ರಾಸ್…

Read More

SRH vs RR: ಶಹಬ್ಬಾಸ್ ಸೂರ್ಯವಂಶಿ; ಶತಕ ವಂಚಿತರಾದ್ರೂ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದ ವೈಭವ್

ವೈಭವ್ ಸೂರ್ಯವಂಶಿ (Vaibhav Sooryavanshi).. ತಾನು ಕ್ರೀಸ್​ನಲ್ಲಿ ಇರುವವರೆಗೂ ಎದುರಾಳಿಗಳ ಗುಂಡಿಗೆಯ ಬಡಿತ ಹೆಚ್ಚಿಸುವ ಹದಿನೈದೇ ವರ್ಷದ ಹಾಲ್ಗೆನ್ನೆಯ ಯುವಕ. ಬರೀ ಹೊಡಿಬಡಿ ಆಟವನ್ನೇ ಕೇಳುವ ಟಿ20 ಕ್ರಿಕೆಟ್​ಗೆ ಹೇಳಿ ಮಾಡಿಸಿದ ಆಟಗಾರನೆನಿಸಿಕೊಂಡಿರುವ ವೈಭವ್, ಐಪಿಎಲ್ 2026 (IPL 2026) ರ ಎಲಿಮಿನೇಟರ್ ಪಂದ್ಯದಲ್ಲೂ ಅದೇ ಆಟವನ್ನು ಪ್ರದರ್ಶಿಸಿದರು. ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಸನ್‌ರೈಸರ್ಸ್, ಪಂದ್ಯ ಆರಂಭಕ್ಕೂ ಮುನ್ನವೇ ವೈಭವ್ ಸೂರ್ಯವಂಶಿಯನ್ನು ಕಟ್ಟಿಹಾಕಲು ನಾನಾ ರಣತಂತ್ರವನ್ನು ಹೆಣೆದುಕೊಂಡು ಮೈದಾನಕ್ಕಿಳಿದಿತ್ತು….

Read More

Vasthu Tips: ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ? ಲಕ್ಷ್ಮಿಯ ಕೃಪೆಗಾಗಿ ಈ ಸರಳ ವಾಸ್ತು ನಿಯಮ ಅನುಸರಿಸಿ – Kannada News | Vastu Tips for Wallet: Attract Wealth and Stop Money Loss with These Simple Purse Changes

ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ?Image Credit source: Pinterest ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲ, ಅನಗತ್ಯ ಖರ್ಚುಗಳು ಹೆಚ್ಚಾಗುತ್ತಿವೆ ಎಂಬುದು ಇಂದಿನ ಕಾಲದ ಅನೇಕರ ದೊಡ್ಡ ಸಮಸ್ಯೆ. ವಾಸ್ತು ಶಾಸ್ತ್ರದ ಪ್ರಕಾರ, ನಾವು ಹಣ ಇಡುವ ಪರ್ಸ್ ಅಥವಾ ಕೈಚೀಲದಲ್ಲಿರುವ ‘ನಕಾರಾತ್ಮಕ ಶಕ್ತಿ’ ಇದಕ್ಕೆ ಮುಖ್ಯ ಕಾರಣವಾಗಿರಬಹುದು. ನಿಮ್ಮ ಪರ್ಸ್ ಅನ್ನು ಅದೃಷ್ಟದ ಕೇಂದ್ರವನ್ನಾಗಿ ಮಾಡಲು ಈ ಕೆಳಗಿನ ಸರಳ ಬದಲಾವಣೆಗಳನ್ನು ಮಾಡಿಕೊಳ್ಳಿ: ಸಂಪತ್ತು ಹೆಚ್ಚಿಸಲು ಪರ್ಸ್‌ನಲ್ಲಿ ಇರಬೇಕಾದ ವಸ್ತುಗಳು: ಅರಿಶಿನ ಮಿಶ್ರಿತ ಅಕ್ಕಿ: ವಾಸ್ತು ಪ್ರಕಾರ…

Read More