Headlines

ಮೊನಾಲಿಸಾ ಮದುವೆ ಆದ ಮೊಹಮ್ಮದ್ ಫರ್ಮಾನ್ ಯಾರು? ಲವ್ ಆಗಿದ್ದು ಹೇಗೆ?

ಕುಂಬಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ (Monalisa Bhosle) ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇಂಟರ್​ನೆಟ್​​ನಲ್ಲಿ ಅವರು ಆ ಪರಿ ಸೆನ್ಸೇಷನ್ ಸೃಷ್ಟಿ ಮಾಡಿದ್ದರು. ಈಗ ಅವರ ಮದುವೆಯ (Monalisa Bhosle Marriage) ವಿಷಯ ಸಖತ್ ಚರ್ಚೆ ಆಗುತ್ತಿದೆ. ಯಾವುದೇ ಸೂಚನೆ ನೀಡಿದೇ ಸಡನ್ ಆಗಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಸ್ಲಿಂ ಸಮುದಾಯದ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿಸಾ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಅಷ್ಟಕ್ಕೂ ಈ ಮೊಹಮ್ಮದ್ ಫರ್ಮಾನ್ (Muhammad Farman) ಯಾರು? ಈ ಪ್ರಶ್ನೆಗೆ…

Read More

ಪಾಕಿಸ್ತಾನ ಸ್ಪಿನ್ನರ್ ಅಬ್ರಾರ್ ಖರೀದಿಸಿದ ಕಾವ್ಯಾ ಮಾರನ್​​ಗೆ ಬ್ಯಾನ್ ಬಿಸಿ

ಸನ್ ರೈಸರ್ಸ್ ಹೈದರಾಬಾದ್ ತಂಡದ ಒಡತಿ ಕಾವ್ಯಾ ಮಾರನ್​​​ಗೆ ಬ್ಯಾನ್ ಬಿಸಿ ತಟ್ಟಿದೆ. ದಿ ಹಂಡ್ರೆಡ್ ಲೀಗ್​​​ನಲ್ಲಿ ಕಾವ್ಯಾ ಅವರ ಸನ್​​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್​ ಅವರನ್ನು ಖರೀದಿ ಮಾಡಿತು. ಆಕ್ಷನ್​ ಅಲ್ಲಿ 2.35 ಕೋಟಿ ರೂಪಾಯಿಯನ್ನು ಕೊಡಲು ಸನ್​​ರೈಸರ್​ಸ್ ಒಪ್ಪಿಕೊಂಡಿತು. ಈ ಬೆನ್ನಲ್ಲೇ ಕಾವ್ಯಾ ಮಾರನ್ ಅವರು ಸಾಕಷ್ಟು ಟೀಕೆ ಎದುರಿಸಿದರು. ಅಷ್ಟೇ ಅಲ್ಲ, ಸನ್​​ರೈಸರ್ಸ್ ಲೀಡ್ಸ್ ಟ್ವಿಟರ್ ಖಾತೆ ಬ್ಯಾನ್ ಆಗಿದೆ. ಮಾರ್ಚ್ 12ರ ರಾತ್ರಿ 8.30ಕ್ಕೆ ವೇಳೆಗೆ ಈ…

Read More

Daily Devotional: ದಂಪತಿ ಪೂಜಾ ಕಾರ್ಯಗಳಲ್ಲಿ ಕುಳಿತುಕೊಳ್ಳುವಾಗ ಈ ತಪ್ಪು ಮಾಡಲೇಬೇಡಿ – Kannada News | Understanding Traditional Seating for Couples in Pooja and Daily Activities

ದಂಪತಿಗಳು ಶುಭ ಕಾರ್ಯಗಳಲ್ಲಿ ಹೇಗೆ ಕುಳಿತುಕೊಳ್ಳಬೇಕುImage Credit source: Pinterest ದಂಪತಿಗಳು ಶುಭ ಕಾರ್ಯಗಳಲ್ಲಿ ಹೇಗೆ ಕುಳಿತುಕೊಳ್ಳಬೇಕು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಪತಿ ಮತ್ತು ಪತ್ನಿ ಒಂದು ದೇಹದ ಎರಡು ಭಾಗಗಳಿದ್ದಂತೆ ಎಂಬುದು ಭಾರತೀಯ ಸಂಸ್ಕೃತಿಯಲ್ಲಿರುವ ಆಳವಾದ ನಂಬಿಕೆ. ಋಣಾನುಬಂಧ ರೂಪೇಣ ಪಶುಪತ್ನಿ ಸುತಾಲಯಹ ಮತ್ತು ಅರ್ಧಾಂಗಿ ಹಾಗೂ ಅರ್ಧನಾರೀಶ್ವರ ಎಂಬ ಪರಿಕಲ್ಪನೆಗಳು ಈ ಬಾಂಧವ್ಯದ ಮಹತ್ವವನ್ನು ಸಾರುತ್ತವೆ….

Read More

ದೈವದ ಕುರಿತ ಸೂಕ್ಷ್ಮ ವಿಷಯ ಹೇಳಲಿದೆ ‘ಕಟ್ಟೆಮಾರ್’; ಮುಖ್ಯಭೂಮಿಕೆಯಲ್ಲಿ ಜೆಪಿ, ಸ್ವರಾಜ್ ಶೆಟ್ಟಿ – Kannada News | Kattemar Film Explores Tulu Nadu Beliefs with Kantara’s Swaraj Shetty and JP Tuminad

‘ಕಾಂತಾರ’ ರಿಲೀಸ್ ಆದ ಬಳಿಕ ದೈವದ ಬಗ್ಗೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ಅನೇಕರಿಗೆ ಪರಿಚಯ ಆಗಿದೆ. ದೇಶ-ವಿದೇಶಗಳಲ್ಲಿ ಇದರ ಜನಪ್ರಿಯತೆ ಹಬ್ಬಿದೆ. ಈಗ ದೈವದ ಕುರಿತು ಹೊಸ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಚಿತ್ರದ ಹೆಸರು ‘ಕಟ್ಟೆಮಾರ್’. ‘ಸು ಫ್ರಮ್ ಸೋ’ ಖ್ಯಾತಿಯ ಜೆಪಿ ತುಮಿನಾಡು ಹಾಗೂ ‘ಕಾಂತಾರ’ದಲ್ಲಿ ಗುರುವ ಪಾತ್ರ ಮಾಡಿದ ಸ್ವರಾಜ್ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಟ್ಟೆಮಾರ್’ ಚಿತ್ರದಲ್ಲಿ ದೈವಾರಾಧನೆ ವಿಷಯ ಹೇಳಲಾಗುತ್ತಿದೆಯೇ? ಇಲ್ಲ. ದೈವ ಯಾವ ರೀತಿಯಲ್ಲಿ…

Read More

ದೇವರಾಜ ಅರಸು ದಾಖಲೆ ಬ್ರೇಕ್​​: ಹೊಸ ಇತಿಹಾಸ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ – Kannada News | Siddaramaiah Breaks Devaraj Urs Record as Karnatakas Longest Serving Chief Minister

ಬೆಂಗಳೂರು, ಜನವರಿ 06: ಸಿಎಂ ಆಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆಗಿದ್ದರು. ಇದೀಗ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ  ಬ್ರೇಕ್​​ ಮಾಡಿದ್ದಾರೆ. 2013ರಲ್ಲಿ ಮೊದಲ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ, 2013ರ ಮೇ 13ರಿಂದ 2018ರ ಮೇ 17ರವರೆಗೆ ಸೇವೆ ಸಲ್ಲಿಸಿದ್ದರು. ಆ ಬಳಿಕ 2023ರ ಮೇ…

Read More

ಪಾಂಡವಪುರದಲ್ಲಿ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್ – Kannada News | Pandavapura railway Station Master saved a passenger falling from moving Train

ಪಾಂಡವಪುರ, ಡಿಸೆಂಬರ್ 19: ರೈಲನ್ನು ಇಳಿಯುವ ಭರದಲ್ಲಿ ರೈಲು (Train Video) ನಿಲ್ಲುವ ಮೊದಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಹಾರಿಬಿಡುತ್ತಾರೆ. ಇದರಿಂದ ಕೆಲವೊಮ್ಮೆ ಕೆಲವರು ರೈಲಿನಡಿ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಕೆಲವು ಜನರು ಕಾಲು ಮುರಿದುಕೊಂಡಿದ್ದಾರೆ. ಪಾಂಡವಪುರದಲ್ಲಿ ಡಿಸೆಂಬರ್ 13ರಂದು ಪಾಂಡವಪುರದ ಸ್ಟೇಷನ್ ಮಾಸ್ಟರ್ ಅಭಿಜಿತ್ ಸಿಂಗ್ ಅವರು ಚಲಿಸುವ ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕರೊಬ್ಬರನ್ನು ರಕ್ಷಿಸುವ ಮೂಲಕ ದಿಟ್ಟತನ ತೋರಿದ್ದಾರೆ. ರೈಲ್ವೆ ಇಲಾಖೆ ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ. ಇನ್ನಷ್ಟು ವೈರಲ್ ಸುದ್ದಿಗಳನ್ನು…

Read More

Madhav Gadgil Death: ಪ್ರಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ – Kannada News | Renowned Ecologist Madhav Gadgil Dies in Pune After Short Illness

ಪುಣೆ, ಜನವರಿ 08: ಪ್ರಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನರಾಗಿದ್ದಾರೆ. ಪಶ್ಚಿಮ ಘಟ್ಟಗಳು ಹಾಗೂ ಪರಿಸರ ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಅವರು ಮುಡಿಪಾಗಿಟ್ಟಿದ್ದರು. ಅವರು ಪುಣೆಯಲ್ಲಿ ಕೊನೆಯುಸಿರೆಳೆದಿದ್ದು ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳನ್ನು ನಿರ್ಮಿಸುವುದು ಹಾನಿಕಾರಕ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಕೆ ನೀಡುತ್ತಲೇ ಇದ್ದರು. ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ Source link

Read More

ನಾಳೆಯ ಹವಾಮಾನ: ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ; ಉತ್ತರ ಒಳನಾಡಿನ ಹಲವೆಡೆ ಸುಡು ಬಿಸಲು

ಬೆಂಗಳೂರು, ಮಾರ್ಚ್​​ 31: ತೀವ್ರ ಬಿಸಿಲಿನ ವಾತಾವರಣದ ನಡುವೆಯೂ ನಾಳೆ (ಏಪ್ರಿಲ್​​ 1) ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಸುಮಾರು 12 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದ್ದು, ರಾಜ್ಯದಲ್ಲಿ ಬಿಸಿಲು ಮತ್ತು ಮಳೆಯ ಮಿಶ್ರ ಹವಾಮಾನ ಕಂಡುಬರಲಿದೆ. ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದರೆ, ಮತ್ತೆ ಕೆಲವು ಕಡೆ  ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ? ದಕ್ಷಿಣ ಒಳನಾಡು ಭಾಗದ ತುಮಕೂರು, ಚಿಕ್ಕಬಳ್ಳಾಪುರ,…

Read More

ಗದಗದಲ್ಲಿ ಮತ್ತೊಂದು ಅಚ್ಚರಿಯ ಘಟನೆ: ಆ ಒಂದು ಶಬ್ದಕ್ಕೆ ದುರ್ಗಮ್ಮನ ಮೂರ್ತಿ ಕಾರಣ – Kannada News | Durga Devi Anklet Miracle in Korlahallis Anjaneya Temple

ಗದಗ, ಜ.17: ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ನಿಗೂಢ ಶಬ್ದವೊಂದು ಕೇಳಿ ಗ್ರಾಮಸ್ಥರ ಅಚ್ಚರಿಗೊಂಡಿದ್ದಾರೆ. ದೇಗುಲದ ಗರ್ಭಗುಡಿಯಲ್ಲಿ ದುರ್ಗಾದೇವಿ ಮತ್ತು ಮಾಯಮ್ಮ ದೇವಿಯ ಗೆಜ್ಜೆ ಸದ್ದು ಹಾಗೂ ಗಂಟೆ ನಾದ ಕೇಳಿಬರುತ್ತಿದ್ದು, ಇದು ಮೂರು ದಿನಗಳಿಂದ ಈ ಶಬ್ದ ಕೇಳಿ ಬರುತ್ತಿದೆ. ಗ್ರಾಮಸ್ಥರಾದ ಗಂಗವ್ವ ಅವರ ಪ್ರಕಾರ, ದುರ್ಗಮ್ಮನ ಮೂರ್ತಿಯನ್ನು ಬಣ್ಣಕ್ಕೆ ತಂದ ನಂತರ ಈ ಘಟನೆಗಳು ಪ್ರಾರಂಭವಾಗಿವೆ. ಬುಧವಾರದಂದು ದೇಗುಲಕ್ಕೆ ತಂದ ಮೂರ್ತಿಗಳಿಂದ ಈ ಶಬ್ಧಗಳು ಕೇಳಿಬರುತ್ತಿದ್ದು, ಗ್ರಾಮಸ್ಥರು ಇದನ್ನು ಪವಾಡವೆಂದು…

Read More

ವಿಚ್ಛೇದನಕ್ಕೆ ಅರ್ಜಿ: ದಳಪತಿ ವಿಜಯ್ ಪತ್ನಿಗೆ 250 ಕೋಟಿ ರೂ. ಜೀವನಾಂಶ? – Kannada News | Thalapathy Vijay wife Sangeetha divorce case alimony 250 crore rumors

ಕಾಲಿವುಡ್‌ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ (Vijay wife Sangeetha) ಅವರ ವೈವಾಹಿಕ ಜೀವನದ ಕುರಿತು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಈ ದಂಪತಿ ವಿಚ್ಛೇದನ (Divorce) ಪಡೆಯಲಿದ್ದಾರೆ ಎಂಬ ವದಂತಿಗಳ ನಡುವೆ, ವಿಜಯ್ (Thalapathy Vijay) ಅವರು ಪತ್ನಿಗೆ ಬರೋಬ್ಬರಿ 250 ಕೋಟಿ ರೂಪಾಯಿ ಜೀವನಾಂಶ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವ ಪ್ರಕಾರ, ಈ ದಂಪತಿ ಪರಸ್ಪರ…

Read More