Headlines

Ayush Department Recruitment 2026: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯಲ್ಲಿ ನೇಮಕಾತಿ; ಬೆಂಗಳೂರಿನಲ್ಲಿ ನೇರ ಸಂದರ್ಶನ

ಬೆಂಗಳೂರು: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯು (AYUSH Department Karnataka) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಖಾಲಿ ಇರುವ ಖಾತೆ ಸಹಾಯಕ (Accounts Assistant) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ವಾಣಿಜ್ಯ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅಭ್ಯರ್ಥಿಗಳು ಯಾವುದೇ ಆನ್‌ಲೈನ್ ಅರ್ಜಿ ಸಲ್ಲಿಸುವ ಅಗತ್ಯವಿಲ್ಲದೆ ಮಾರ್ಚ್ 25 ರಂದು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹುದ್ದೆಯ ವಿವರ ಮತ್ತು ವೇತನ ಶ್ರೇಣಿ: ಪ್ರಸ್ತುತ ಆಯುಷ್ ನಿರ್ದೇಶನಾಲಯದಲ್ಲಿ ಒಂದು ಖಾತೆ…

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡದ ಹೊಸ ಲೋಗೋ ಅನಾವರಣ – Kannada News | LSG New Logo Revealed: Lucknow Super Giants Unveil Symbolism for IPL Success

2026 ರ ಟಿ20 ವಿಶ್ವಕಪ್ ಮುಗಿದ ಬಳಿಕ ಕೆಲವೇ ಕೆಲವು ದಿನಗಳಲ್ಲಿ ಐಪಿಎಲ್ ಸೀಸನ್ ಆರಂಭವಾಗಲಿದೆ. ವೇಳಾಪಟ್ಟಿ ಕೂಡ ಇಷ್ಟರಲ್ಲೇ ಪ್ರಕಟವಾಗಲಿದೆ. ಸಧ್ಯದ ಮಾಹಿತಿ ಪ್ರಕಾರ ಮಾರ್ಚ್​ ಕೊನೆಯ ವಾರದಿಂದ ಐಪಿಎಲ್ ಆರಂಭವಾಗಬಹುದು. ಆದರೆ ಅದಕ್ಕೂ ಮುನ್ನ, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ತನ್ನ ಲೋಗೋವನ್ನು ಬದಲಾಯಿಸಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಲಕ್ನೋ ತಂಡದ ಹಿಂದಿನ ಲೋಗೋದಲ್ಲಿ ರೆಕ್ಕೆಗಳ ನಡುವೆ ಬ್ಯಾಟ್ ಮತ್ತು ಚೆಂಡನ್ನು ಒಳಗೊಂಡಿತ್ತು. ಇದೀಗ ಹೊಸ…

Read More

ಬಿಸಿಲಿನ ಬೇಗೆಗೆ ಬೆಂದ ಕರ್ನಾಟಕ: ಬೆಂಗಳೂರು ಸೇರಿ ವಿವಿಧೆಡೆ ಹೀಟ್‌ವೇವ್ ಅಲರ್ಟ್ – Kannada News | Karnataka Heatwave: Bengaluru, Kalaburagi Record Soaring Temperatures Amid Heatwave Alert

ಬೆಂಗಳೂರು, ಏಪ್ರಿಲ್​​ 16: ಬಿಸಿಲಿನ ಬೇಗೆಗೆ ಈಗಾಗಲೇ ಕರ್ನಾಟಕದ ಜನ ಬೆಂದು ಹೋಗಿದ್ದಾರೆ. ಈ ನಡುವೆ ರಾಜ್ಯದ ವಿವಿಧ ಭಾಗಗಳಲ್ಲಿ ಉಷ್ಣತೆ ದಿನೇದಿನೇ ಏರಿಕೆಯಾಗುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 44°–45°C ತಾಪಮಾನ ದಾಖಲಾಗಿದೆ. ಇತ್ತ ಬೆಂಗಳೂರಿನಲ್ಲಿ ಬುಧವಾರ 35.8°C ತಾಪಮಾನ ದಾಖಲಾಗಿರೋದು ಜನರನ್ನು ಕಂಗೆಡಿಸಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಏಪ್ರಿಲ್ ತಿಂಗಳ ಹಿಂದಿನ ದಾಖಲೆಗಳನ್ನು ಮೀರಿಸುವ ಮಟ್ಟದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಲ್ಲಿ ಒಣಹವೆ ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ…

Read More

ದಿನ ಭವಿಷ್ಯ: ಬಸವ ಜಯಂತಿ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ – Kannada News | Horoscope April 20 Monday 2026: Know the fortune of each zodiac sign on Basava Jayanti

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪ್ರೀತಿ, ಕರಣ : ಕೌಲವ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

RR vs SRH: 36 ಎಸೆತ, 12 ಸಿಕ್ಸರ್..! ವೇಗದ ಶತಕ ಸಿಡಿಸಿ ದಾಖಲೆ ಬರೆದ ವೈಭವ್ – Kannada News | IPL 2026: Vaibhav Suryavanshi Smashes Record 36 Ball Century for RR, Claims Orange Cap!

ಐಪಿಎಲ್ 2026 (IPL 2026) ರ 36 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ತಂಡದ ಸ್ಫೋಟಕ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi) ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ ತಮ್ಮ ಐಪಿಎಲ್ ವೃತ್ತಿಜೀವನದ ಎರಡನೇ ಶತಕವನ್ನು ಸಿಡಿಸಿದರು. ತಮ್ಮ ಈ ಶತಕದ ಇನ್ನಿಂಗ್ಸ್​ನಲ್ಲಿ 5 ಬೌಂಡರಿ ಹಾಗೂ 12 ಭರ್ಜರಿ ಸಿಕ್ಸರ್​ಗಳನ್ನು ಬಾರಿಸಿದ ವೈಭವ್ ಕೇವಲ ಬೌಂಡರಿಗಳಿಂದಲೇ 92 ರನ್ ಕಲೆಹಾಕಿದರು. ಅಂದರೆ ವೈಭವ್ ಕೇವಲ 17 ಎಸೆತಗಳಲ್ಲಿ ಬರೋಬ್ಬರಿ 92…

Read More

IND vs PAK: ಪಾಕಿಸ್ತಾನ್ ವಿರುದ್ಧ 64 ರನ್​ಗಳಿಂದ ಗೆದ್ದ ಭಾರತದ ಸಿಂಹಿಣಿಯರು – Kannada News | 2026 womens t20 world cup india vs pakistan smriti mandhana birmingham win

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನದ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಪಾಕಿಸ್ತಾನವನ್ನು ಸೋಲಿಸಿದ ಭಾರತ ವನಿತಾ ಪಡೆ, ಟಿ20 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪಾಕಿಸ್ತಾನದ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ…

Read More

Horoscope Today 20 January : ಇಂದು ಈ ರಾಶಿಯವರು ತಮ್ಮನ್ನು ಬೇರೆ ರೀತಿಯಲ್ಲಿ ಬಿಂಬಿಸಿಕೊಳ್ಳುವರು – Kannada News | Shalivahana Shaka 1948 Rashiphala: Detailed Daily Horoscope and Zodiac Predictions for Tuesday

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ದ್ವಿತೀಯಾ ತಿಥಿ ಮಂಗಳವಾರ ಗೌರವದ ಚಿಂತೆ, ಆರೋಗ್ಯ ಸುಧಾರಣೆ, ದುರಸ್ತಿ, ಅಧಿಕ ಶ್ರಮ, ಹೂಡಿಕೆ, ಅನಿರೀಕ್ಷಿತ ವಾರ್ತೆ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರ ಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ,…

Read More

UPSC NDA NA I 2026: ಭೂಸೇನೆ, ನೌಕಾಪಡೆ, ವಾಯುಪಡೆಯಲ್ಲಿ 394 ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು – Kannada News | UPSC NDA NA I 2026 Notification: Apply for Army, Navy, Air Force Officer Posts

ಕೇಂದ್ರ ಲೋಕಸೇವಾ ಆಯೋಗ (UPSC) ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ನೌಕಾ ಅಕಾಡೆಮಿ ಪರೀಕ್ಷೆ (NDA & NA) I, 2026 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಅಧಿಕಾರಿಯಾಗಿ ದೇಶಕ್ಕೆ ಸೇವೆ ಸಲ್ಲಿಸುವ ಕನಸು ಕಾಣುವ ದೇಶದ ಯುವಕರಿಗೆ ಅರ್ಜಿ ಸಲ್ಲಿಸಲು ಇದೊಂದು ಸುವರ್ಣವಕಾಶ. ಈ ಬಾರಿ ಯುಪಿಎಸ್‌ಸಿ ಒಟ್ಟು 394 ಹುದ್ದೆಗಳನ್ನು ಪ್ರಕಟಿಸಿದ್ದು, ಇದರಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ, ಎನ್‌ಡಿಎಯ 157 ನೇ ಕೋರ್ಸ್‌ಗೆ…

Read More

‘ಟಟೀರೀ’ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ: ವಿವಾದಕ್ಕೆ ಸಿಲುಕಿದ ಗಾಯಕ ಬಾದ್​ಶಾ

ಖ್ಯಾತ ಗಾಯಕ ಬಾದ್‌ಶಾ (Badshah) ಅವರು ಮತ್ತೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹರಿಯಾಣ್ವಿ ಭಾಷೆಯಲ್ಲಿ ಅವರ ಹೊಸ ಹಾಡು ‘ಟಟೀರಿ’ (Tateeree) ಇತ್ತೀಚೆಗೆ ಬಿಡುಗಡೆ ಆಯಿತು. ಈ ಹಾಡಿನಲ್ಲಿ ಮಹಿಳೆಯರನ್ನು ಅವಹೇಳನ ಮಾಡುವ ಮತ್ತು ಅಶ್ಲೀಲ ಸಾಹಿತ್ಯ ಬಳಸಲಾಗಿದೆ ಎಂಬ ಆರೋಪದ ಮೇಲೆ ಹರಿಯಾಣ ರಾಜ್ಯ ಮಹಿಳಾ ಆಯೋಗ (HSCW) ಸಮನ್ಸ್ ಜಾರಿ ಮಾಡಿದೆ. ಈ ಮೊದಲು ಕೂಡ ಬಾದ್​ಶಾ ಅವರ ಹಾಡುಗಳ ಸಾಹಿತ್ಯದ ಬಗ್ಗೆ ಅನೇಕರಿಂದ ತಕರಾರು ವ್ಯಕ್ತವಾಗಿತ್ತು. ಕೆಲವೇ ದಿನಗಳ ಹಿಂದಷ್ಟೇ ಬಿಡುಗಡೆಯಾದ ‘ಟಟೀರಿ’…

Read More

Horoscope Today 30 December: ಇಂದು ಈ ರಾಶಿಯವರಿಗೆ ಪ್ರೇಮದಲ್ಲಿ ಅತಂತ್ರ ಸ್ಥಿತಿಯಿಂದ ದುಃಖ – Kannada News | Horoscope Today 30 December: Meena and Vrishabha Astrological Forecast for Tuesday

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ದಶಮೀ ತಿಥಿ ಮಂಗಳವಾರ ವಿಚಿತ್ರ ಸ್ಫುರಣೆ, ಲೌಕಿಕ ಸುಖ, ಪದಚ್ಯುತಿ, ದೇಹಾರೋಗ್ಯ, ಹೊಸ ವಸ್ತು ಖರೀದಿ, ಪ್ರೇಮದಿಂದ ಪಾಠ, ಮಕ್ಕಳ ಬೇಸರ, ಅನಿಶ್ಚಿತ ಸವಾಲು, ಸೌಕರ್ಯಕ್ಕೆ ಸೆಣೆಸಾಟ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ :…

Read More