Headlines

ಇಬ್ಬರಲ್ಲಿ ಒಬ್ಬರು… ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ – Kannada News | India coach hints at Sanju Samson’s inclusion in Playing XI

T20 World Cup 2026: ಟಿ20 ವಿಶ್ವಕಪ್​ನ ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತ ತಂಡವು ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಅದು ಸಹ ಸೌತ್ ಆಫ್ರಿಕಾ ವಿರುದ್ಧ. ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗುವ ಸೂಚನೆ ನೀಡಿದ್ದ ಭಾರತ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡುಸ್ಕಾಟ. ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದ ರಯಾನ್ ಟೆನ್ ಡುಸ್ಕಾಟಗೆ ತಂಡದ ಪ್ಲೇಯಿಂಗ್ ಇಲೆವೆನ್​ ಬಗ್ಗೆ ಪ್ರಶ್ನೆಗಳು…

Read More

ನಿರ್ಮಾಪಕರಿಗೆ ನಿರಾಳ ತಂದ ಸುಪ್ರೀಂ ಕೋರ್ಟ್ ತೀರ್ಪು: ಪ್ರಕರಣ ಏನು?

ಚಲನಚಿತ್ರ (Movie) ನಿರ್ಮಾಣ ಅತ್ಯಂತ ಏರಿಳಿತ ಇರುವ ವ್ಯವಹಾರ. ಸಿನಿಮಾ ನಿರ್ಮಾಣ ಎನ್ನುವುದು ಅಲುಗಿನ ಮೇಲಿನ ನಡುಗೆ, ಅಲ್ಲಿ ಲಾಭ ಆಗುವುದಕ್ಕಿಂತಲೂ ನಷ್ಟ ಆಗುವ ಸಾಧ್ಯತೆಗಳು ಬಹಳ ಹೆಚ್ಚು. ಸಿನಿಮಾಗಳ ಗೆಲುವಿನ ಸರಾಸರಿ ಸಹ ಬಹಳ ಕಡಿಮೆ. ವರ್ಷಕ್ಕೆ ಚಿತ್ರರಂಗವೊಂದರಲ್ಲಿ 1000 ಸಿನಿಮಾಗಳು ಬಿಡುಗಡೆ ಆದರೆ ಗೆಲ್ಲುವುದು ಬೆರಳೆಣಿಕೆಯಷ್ಟು ಮಾತ್ರ. ಸಿನಿಮಾ ಗೆದ್ದರೆ ನಟ, ನಿರ್ದೇಶಕರ ಗೆಲುವಾಗುತ್ತದೆ, ಆದರೆ ಸೋತರೆ ನಷ್ಟ ನಿರ್ಮಾಪಕನಿಗೆ ಮಾತ್ರ. ನಿರ್ಮಾಪಕರು, ಫೈನ್ಯಾನ್ಶಿಯರ್​ಗಳು, ವಿತರಕರು, ಚಿತ್ರಮಂದಿರ ಮಾಲೀಕರು ಹೀಗೆ ಹಲವರೊಟ್ಟಿಗೆ ಹಣಕಾಸಿನ ವ್ಯವಹಾರ…

Read More

ಗಿಲ್ಲಿಗೆ ಉಘೇ ಎಂದ ರಾಜಕೀಯ ನಾಯಕರು; ಒಬ್ಬರಾದ ಬಳಿಕ ಒಬ್ಬರ ಭೇಟಿ – Kannada News | Gilli’s Political Backing: Karnataka Leaders Congratulate TV Artist for Reality Show Success

ಸಿನಿಮಾ ರಂಗಕ್ಕೂ ರಾಜಕೀಯ ನಾಯಕರಿಗೂ ಒಂದು ನಂಟು ಇರುತ್ತದೆ. ಚುನಾವಣೆ ವೇಳೆ ಸಿನಿಮಾ ಸೆಲೆಬ್ರಿಟಿಗಳನ್ನು ಕರೆಸಿ ಪ್ರಚಾರ ಮಾಡಲಾಗುತ್ತದೆ. ಈ ಕಾರಣದಿಂದಲೇ ರಾಜಕೀಯ ನಾಯಕರು ಕಲಾವಿದರ ಜೊತೆ ಒಳ್ಳೆಯ ಬಾಂಧವ್ಯ ಹೊಂದಿರುತ್ತಾರೆ. ಆದರೆ, ಕಿರುತೆರೆ ಕಲಾವಿದರು ಹಾಗೂ ರಿಯಾಲಿಟಿ ಶೋ ಸ್ಪರ್ಧಿಗಳಿಗೆ ರಾಜಕೀಯ ನಾಯಕರ ಬೆಂಬಲ ಸಿಗೋದು ಕಡಿಮೆ. ಆದರೆ, ಗಿಲ್ಲಿ ನಟ (Gilli Nata) ಈ ವಿಷಯದಲ್ಲಿ ಭಿನ್ನ. ಅವರನ್ನು ವಿವಿಧ ಪಕ್ಷದ ನಾಯಕರು ಭೇಟಿ ಮಾಡಿದ್ದಾರೆ, ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಗಿಲ್ಲಿ ನಟ…

Read More

Virat Kohli: ವಿರಾಟ್ ಕೊಹ್ಲಿ ಇರಬೇಕಿತ್ತು..! – Kannada News | Virat Kohli was the highest individual scorer in India successfull chase

ಟಿ20 ವಿಶ್ವಕಪ್​ ಇತಿಹಾಸದಲ್ಲಿ ಟೀಮ್ ಇಂಡಿಯಾ 150 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಈ ಮೂರು ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಇರಬೇಕಿತ್ತು ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ. ಭಾರತ ತಂಡವು ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ 150+ ಸ್ಕೋರ್ ಚೇಸ್ ಮಾಡಿ ಗೆದ್ದಿದ್ದು 2014 ರಲ್ಲಿ. ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದಿದ್ದ 2014ರ ಟಿ20…

Read More

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭಾರೀ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ – Kannada News | Violence erupts in Assam Karbi Anglong district government temporarily suspended internet services

ನವದೆಹಲಿ, ಡಿಸೆಂಬರ್ 23: ಅಸ್ಸಾಂನಲ್ಲಿ ಅಕ್ರಮ ಅತಿಕ್ರಮಣದ ವಿರುದ್ಧ ಪ್ರತಿಭಟನೆಯ ನಂತರ ಕರ್ಬಿ ಅಂಗ್ಲಾಂಗ್‌ನಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ನಿನ್ನೆ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯ ನಂತರ ಇಂದು ಅಸ್ಸಾಂನ (Assam) ಕರ್ಬಿ ಅಂಗ್ಲಾಂಗ್ ಜಿಲ್ಲೆಯಾದ್ಯಂತ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯ ಸರ್ಕಾರವು ಕರ್ಬಿ ಅಂಗ್ಲಾಂಗ್ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್​ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮೊರೆ ಹೋದ ಬಿಎಂಆರ್​ಸಿಎಲ್ – Kannada News | BMRCL Opts for Steel Barricades Instead of PSD Doors at Namma Metro Stations to Prevent Suicides

ಬೆಂಗಳೂರು, ಫೆಬ್ರವರಿ 23: ಬೆಂಗಳೂರು (Bangalore) ನಗರದಲ್ಲಿ ಇತ್ತೀಚೆಗೆ ನಮ್ಮ ಮೆಟ್ರೋ ಸ್ಟೇಷನ್​ಗಳಲ್ಲಿ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 2 ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಮೆಟ್ರೋ ಸ್ಟೇಷನ್​ಗಳಿಗೆ ಪಿಎಸ್​ಡಿ ಅಳವಡಿಸುವಂತೆ ಪ್ರಯಾಣಿಕರಿಂದ ಒತ್ತಾಯ ಕೇಳಿಬಂದಿತ್ತು. ‘ಟಿವಿ9’ ಸಹ ಈ ಬಗ್ಗೆ ಸಾಕಷ್ಟು ಬಾರಿ ವರದಿ ಪ್ರಸಾರ ಮಾಡಿತ್ತು. ಇದೀಗ ಕೊನೆಗೂ ಎಚ್ಚೆತ್ತುಕೊಂಡಿರುವ ಬಿಎಂಆರ್​​ಸಿಎಲ್ (BMRCL), ಮೆಜಸ್ಟಿಕ್ ಮೆಟ್ರೋ ಸ್ಟೇಷನ್, ಆರ್.ವಿ ರೋಡ್, ಕೆ.ಆರ್.ಪುರ, ಇಂದಿರಾ…

Read More

ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ನವದೆಹಲಿ, ಮಾರ್ಚ್ 20: ಸರ್ಕಾರಿ ಸ್ವಾಮ್ಯದ ಮೂರು ತೈಲ ಮಾರುಕಟ್ಟೆ ಕಂಪನಿಗಳು ತಮ್ಮ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಿರುವ ಬೆನ್ನಲ್ಲೇ ಇಂಡಿಯನ್ ಆಯಿಲ್ ಸಂಸ್ಥೆಯು ಕೈಗಾರಿಕಾ ಡೀಸಲ್ ಬೆಲೆಯನ್ನು (Industrial Diesel prices) ಹೆಚ್ಚಿಸಿದೆ. ಒಂದು ಲೀಟರ್​ಗೆ 87.57 ರೂ ಇದ್ದ ಡೀಸಲ್ ಬೆಲೆ 109.59 ರೂಗೆ ಏರಿಸಲಾಗಿದೆ. ಬೆಲೆಯಲ್ಲಿ ಬರೋಬ್ಬರಿ ಶೇ. 25ರಷ್ಟು ಹೆಚ್ಚಳ ಆಗಿದೆ. ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಮತ್ತು ಅನಿಲಗಳ ಹಡಗುಗಳ ಸಾಗಣೆಗೆ ನಿರ್ಬಂಧ ಇರುವುದರಿಂದ ಜಾಗತಿಕವಾಗಿ ಇವುಗಳ ಸರಬರಾಜು…

Read More

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ – Kannada News | Kerala CM Clarifies Malayalam Bill: No Compulsion for Kannada School Students

ಬೆಂಗಳೂರು, ಜ.10: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ (Kerala Malayalam Bill) ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್​​ಗೆ ಪತ್ರ ಬರೆದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ ಎಂದು ಹೇಳಿದ್ದಾರೆ. 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ…

Read More

Video: ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಗಂಟೆಗಳಿಂದ ಆಗಿದ್ದ ಟ್ರಾಫಿಕ್ ಜಾಮ್ ನಿಮಿಷಗಳಲ್ಲಿ ಕ್ಲಿಯರ್

ಲಕ್ನೋ, ಏಪ್ರಿಲ್ 05: ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಹೋದ ಘಟನೆ ಲಕ್ನೋದಲ್ಲಿ ನಡೆದಿದೆ. ಗಂಟೆಗಳಿಂದ ಇದ್ದ ಸಂಚಾರ ದಟ್ಟಣೆ ನಿಮಿಷಗಳಲ್ಲೇ ಕಡಿಮೆಯಾಗಿತ್ತು. ಇದೀಗ ವಿಡಿಯೋ ವೈರಲ್ ಆಗಿದೆ. ಸಹದತ್ ಗಂಜ್ ಪೊಲೀಸ್ ಠಾಣೆ ಪ್ರದೇಶದ ರಾಜಬ್ ಗಂಜ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಆ ವ್ಯಕ್ತಿ ಪಿಸ್ತೂಲ್ ಹಿಡಿದು ರಸ್ತೆಯಲ್ಲಿ ನಡೆಯುತ್ತಿರುವುದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಟ್ರಾಫಿಕ್ ತೆರವುಗೊಳಿಸಲು ಮತ್ತು ತನ್ನ ವಾಹನವನ್ನು ಮುಂದೆ ಸಾಗಿಸಲು ಪಿಸ್ತೂಲ್ ಬಳಸಿದ್ದಾರೆ….

Read More

ಸಾಯಿ ಪಲ್ಲವಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಮಣಿರತ್ನಂ

ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಅವರು ಈಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ಅನೌನ್ಸ್ ಮಾಡಿದೆ. ಈ ಸಿನಿಮಾ ಬಹಳ ಕುತೂಹಲ ಮೂಡಿಸಿದೆ. ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ಮಣಿರತ್ನಂ ಅವರು. ಈ ಸಿನಿಮಾಗೆ ಸಾಯಿ ಪಲ್ಲವಿ ನಾಯಕಿ. ಈ ಚಿತ್ರ ಇನ್ನು ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭಿಸಲಿದೆ. ಮಣಿರತ್ನಂ ಅವರು ‘ಥಗ್ ಲೈಫ್’ ಹೆಸರಿನ ಸಿನಿಮಾ ಮಾಡಿದರು. ಕಮಲ್ ಹಾಸನ್ ಜೊತೆ ಮಾಡಿದ ಈ ಚಿತ್ರ ಅಟ್ಟರ್ ಫ್ಲಾಪ್…

Read More