Headlines

ಆಸ್ಟ್ರೇಲಿಯಾದಲ್ಲಿ ಐಪಿಎಲ್ ಪಂದ್ಯ..!

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅನ್ನು ಸಪ್ತಸಾಗರದಾಚೆ ಆಯೋಜಿಸಲು ಪ್ಲ್ಯಾನ್ ರೂಪಿಸಲಾಗುತ್ತಿದೆ. ಅಂದರೆ 2027ರ ಐಪಿಎಲ್ ಆವೃತ್ತಿಯ ಕೆಲವು ಪಂದ್ಯಗಳನ್ನು ಆಸ್ಟ್ರೇಲಿಯಾದಲ್ಲಿ ಆಯೋಜಿಸುವ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ. ಸೌತ್ ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ (SACA) ಮತ್ತು ಅಡಿಲೇಡ್ ಓವಲ್ ಮ್ಯಾನೇಜ್‌ಮೆಂಟ್ ಜಂಟಿಯಾಗಿ ಈ ಯೋಜನೆಯನ್ನು ರೂಪಿಸಿವೆ. 2027ರ ಮಾರ್ಚ್ ತಿಂಗಳ ಅಂತ್ಯದಲ್ಲಿ ಕನಿಷ್ಠ ಒಂದು ಐಪಿಎಲ್ ಪಂದ್ಯವನ್ನಾದರೂ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಸಲು SACA ಉತ್ಸುಕರಾಗಿದ್ದಾರೆ. ಈ ಪ್ರಸ್ತಾವನೆಯ…

Read More

ಮಳೆಯ ಆರ್ಭಟಕ್ಕೆ ಕ್ಲೀನ್ ಆಯ್ತು ಸಿಲಿಕಾನ್ ಸಿಟಿ ಗಾಳಿ!; ಬಹುತೇಕ ಜಿಲ್ಲೆಗಳಲ್ಲಿ ‘ಉತ್ತಮ’ ವಾಯು ಗುಣಮಟ್ಟ ದಾಖಲು! – Kannada News | Bengaluru Air Quality Soars After Pre Monsoon Rains; Karnataka Sees Pollution Drop

ಬೆಂಗಳೂರು, ಮೇ.26: ಕಳೆದ ಎರಡು ದಿನಗಳಿಂದ ರಾಜ್ಯದಾದ್ಯಂತ ಸುರಿಯುತ್ತಿರುವ ಮುಂಗಾರು ಪೂರ್ವ (Pre-Monsoon) ಮಳೆ ಮತ್ತು ಬಿರುಗಾಳಿಯ ಪ್ರಭಾವದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗಾಳಿಯ ಗುಣಮಟ್ಟವು ಅತ್ಯಂತ ಆರೋಗ್ಯಕರ ಮಟ್ಟಕ್ಕೆ ತಲುಪಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ನಿರಂತರ ವಾಹನ ಸಂಚಾರದಿಂದ ಸದಾ ಧೂಳಿನಿಂದ ಕೂಡಿರುತ್ತಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದು ಅತ್ಯಂತ ನಿರಾಳತೆ ತಂದಿದೆ. ನಗರದ ಸರಾಸರಿ AQI…

Read More

ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?

ಹಾಸನ, ಮಾರ್ಚ್​ 29: ಕ್ಷುಲ್ಲಕ ಕಾರಣಕ್ಕೆ ಕಲ್ಯಾಣ ಮಂಟಪದಲ್ಲಿ ಮಾರಾಮಾರಿ ನಡೆದಿರುವಂತಹ ಘಟನೆ  ಹಾಸನದ ಅರಳೆಪೇಟೆಯ ಎಂಹೆಚ್​​ ಕನ್ವೆನ್ಷನ್​ಹಾಲ್​ನಲ್ಲಿ ನಡೆದಿದೆ. ರಸ್ತೆ ಮಧ್ಯದಲ್ಲೇ ವಧು ಮತ್ತು ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಮಾರಾಮಾರಿಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೆನ್ಷನ್​ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ – Kannada News | Children Opposes father Second Marriage In 68 age at Hassan, complaint Lodge

ಹಾಸನ, (ಡಿಸೆಂಬರ್ 21): ಜಿಲ್ಲೆಯ ಹೊಳೆನರಸೀಪುರದಲ್ಲಿ ಪಟ್ಟಣದಲ್ಲಿ ವೃದ್ಧರ ಮದುವೆ ಸಂಘರ್ಷ ನಡೆದಿದ್ದು, ಇಳಿ ವಯಸ್ಸಿನಲ್ಲಿ ಮದುವೆಯಾದ ತಂದೆ ವಿರುದ್ಧ ಮಕ್ಕಳ ಆಕ್ರೋಶಗೊಂಡಿದ್ದಾರೆ. ಮೊದಲ ಪತ್ನಿ ಮೃತಪಟ್ಟಿದ್ದರಿಂದ 68 ವರ್ಷದ ರಾಜಣ್ಣ ಎನ್ನುವರು ಪತಿಯಿಂದ ದೂರವಾಗಿರುವ 58 ವರ್ಷದ ಗೀತಾ ಎನ್ನುವರನ್ನು ಎರಡನೇ ಮದುವೆಯಾಗಿದ್ದಾರೆ. ಆದ್ರೆ, ಇದೀಗ ಈ ವಯಸ್ಸಿಯನಲ್ಲೇ ತಂದೆ ಮದುವೆಯಾಗಿದ್ದಕ್ಕೆ ಮಕ್ಕಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಂದೆ ರಾಜಣ್ಣ ಅವರು ಮಕ್ಕಳ ವಿರುದ್ಧವೇ ದೂರು ನೀಡಿದ್ದಾರೆ. ಆಸ್ತಿಗಾಗಿ ಮಕ್ಕಳಿಂದಲೇ ಜೀವ ಬೆದರಿಕೆ…

Read More

Bengaluru: ಫ್ರೀಯಾಗಿ ಪಾನಿಪುರಿ ಕೊಡದಿದ್ದಕ್ಕೆ ವ್ಯಾಪಾರಿ ಮೇಲೆ ಡೆಡ್ಲಿ ಅಟ್ಯಾಕ್​ – Kannada News | Vendor Stabbed for Refusing Free Panipuri in Bengaluru

ಬೆಂಗಳೂರು, ಡಿಸೆಂಬರ್​​ 19: ಉಚಿತವಾಗಿ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ರಸ್ತೆಬದಿ ವ್ಯಾಪಾರಿಯೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾತ್ರಿ ವೇಳೆ ನಡೆದಿರುವ ಈ ಘಟನೆ ಬೀದಿಬದಿ ವ್ಯಾಪಾರಿಗಳು ಮತ್ತು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪೊಲೀಸರ ಮಾಹಿತಿಯ ಪ್ರಕಾರ ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿರುವ ಪಾಮಿಪುರಿ ಅಂಗಡಿಯಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವ…

Read More

karnataka budget 2026: ಈ ಬಾರಿ ಬಜೆಟ್‌ನಲ್ಲಿ ಘೋಷಣೆಯಾಗಿರುವ ಹೊಸ ಕಾರ್ಯಕ್ರಮಗಳು

ಬೆಂಗಳೂರು, (ಮಾರ್ಚ್ 06): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶುಕ್ರವಾರ (ಮಾರ್ಚ್ 6) ವಿಧಾನಸಭೆಯಲ್ಲಿ ಕರ್ನಾಟಕ ಬಜೆಟ್ 2026-27  (Karnataka Budget 2026) ಮಂಡಿಸಿದರು. ಹಲವು ಜಿಲ್ಲೆಗಳ ಮೂಲಸೌಕರ್ಯ, ಆರೋಗ್ಯ, ನೀರಾವರಿ, ಸಾರಿಗೆ, ವಾಣಿಜ್ಯ ಕ್ಷೇತ್ರಗಳ ನಾನು ಯೋಜನೆಗೆ ಅನುದಾನ ನೀಡಿದ್ದಾರೆ. ಇನ್ನು ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಕಾರ್ಯಕ್ರಮಗಳು ಇಂತಿವೆ 1.ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ: ಕೃಷಿ ಸಂಸ್ಕರಣೆ, ಕೃಷಿ ತ್ಯಾಜ್ಯಗಳ ಮರುಬಳಕೆ, ಮಾರುಕಟ್ಟೆ ಸಂಪರ್ಕ ಬಲಪಡಿಸಲು…

Read More

ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ ಹೇಳಿದ್ದಿಷ್ಟು – Kannada News | Siddaramaiah Talks about non veg Lunch In Congress Leader KN Rajanna Home at Tumakuru

ತುಮಕೂರು, (ಜನವರಿ 16): ಸಿಎಂ ಸಿದ್ದರಾಮಯ್ಯನವರು ಇಂದು (ಜನವರಿ 16) ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಿದರು. ಬಳಿಕಸಿದ್ದರಾಮಯ್ಯನವರು ನೇರವಾಗಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಕೆಎನ್ ರಾಜಣ್ಣ ನಿವಾಸಕ್ಕೆ ಭೇಟಿ ನೀಡಿ ಭರ್ಜರಿ ಊಟ ಸವಿದರು. ಸಿದ್ದರಾಮಯ್ಯನವರಿಗಂತಲೇ ಅವರಿಗೆ ಇಷ್ಟವಾದ ನಾಟಿ ಕೋಳಿ ಬಾಡೂಟ ತಯಾರಿಸಲಾಗಿತ್ತು. ರಾಗಿ ಮುದ್ದೆ, ನಾಟಿಕೋಳಿ ಸಾರು, ಕಾಲ್ ಸೂಪ್ ಸೇರಿದಂತೆ ವಿವಿಧ ಖಾದ್ಯ ಸಿದ್ಧಪಡಿಸಲಾಗಿದ್ದು, ಸಿದ್ದರಾಮಯ್ಯನವರು ಸಹ ರಾಜಣ್ಣನವರ ನಿವಾಸಕ್ಕೆ ತೆರಳಿ ಬಾಡೂಟ ಸವಿದಿದ್ದಾರೆ. ಊಟದ…

Read More

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ – Kannada News | Fraud in the Name of Love and Marriage: Wife Exposes Husband Living Abroad

ಯುವತಿಯರ ಜೊತೆ ಆರೋಪಿ ಮನೀಶ್Image Credit source: Tv9 Kannada ಮಂಗಳೂರು, ಫೆಬ್ರವರಿ 15: ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ನಂಬಿಸಿ ಹಣ ಪಡೆದು ವ್ಯಕ್ತಿಯೋರ್ವ ವಂಚಿಸಿರುವ ಘಟನೆ ಮಾಸುವ ಮುನ್ನವೇ ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಮತ್ತೊಬ್ಬನ ಕಹಾನಿ ಬಯಲಾಗಿದೆ. ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ಸಂತ್ರಸ್ತೆ…

Read More

ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? ಕಾಂಗ್ರೆಸ್‌ನಲ್ಲಿ ಆಡಿಯೋ ಸಂಚಲನ

ಬೆಂಗಳೂರು/ದಾವಣಗೆರೆ, (ಜೂನ್ 01): ಕಾಂಗ್ರೆಸ್‌ (Congress) ಮುಖಂಡ ಜಮೀರ್ ಅಹಮದ್‌ (Zameer Ahmed) ವಿರುದ್ಧ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ (Davanagere South byelection) ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್​​ನಲ್ಲಿ ಭಾರೀ ಸಂಚಲನ ಮೂಡಿಸಿದೆ. ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು, ಆಡಿಯೋದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ…

Read More

ಮಹಾಶಿವರಾತ್ರಿ ಹಬ್ಬದ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು – Kannada News | Bengalurus KR Market Sees Significant Price Hikes for Flowers and Fruits Ahead of Mahashivaratri

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಈ ವರ್ಷ ಹೂವುಗಳ ಬೆಲೆ ಶೇಕಡಾ 40ರಿಂದ 60ರಷ್ಟು ಹೆಚ್ಚಾಗಿದ್ದು, ಕೆಲವು ಹೂವುಗಳಿಗೆ ಕಳೆದ ವಾರಕ್ಕಿಂತ ಪ್ರತಿ ಕೆ.ಜಿ.ಗೆ 100ರಿಂದ 200 ರೂಪಾಯಿ ಹೆಚ್ಚಳವಾಗಿದೆ. ಹಣ್ಣುಗಳ ಬೆಲೆಯಲ್ಲಿಯೂ ಸುಮಾರು ಶೇಕಡಾ 30ರಷ್ಟು ಏರಿಕೆ ಕಂಡುಬಂದಿದೆ.  ಬೆಲೆ ಏರಿಕೆಗೆ ಹಬ್ಬದ ಬೇಡಿಕೆ ಮತ್ತು ಚಳಿಗಾಲದಲ್ಲಿ ಹೂವಿನ ಉತ್ಪಾದನೆ ಕಡಿಮೆಯಾಗಿರುವುದು ಮುಖ್ಯ ಕಾರಣ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಮಲ್ಲಿಗೆ,…

Read More