ಐಡಿಯಾ ಯಾರದು ಅನ್ನೋದು ಮುಖ್ಯ ಅಲ್ಲ, ಅದನ್ನು ಜಾರಿಗೆ ತರೋನೇ ಜಾಣ: ಚ್ಯಾಟ್​ಜಿಪಿಟಿ ರೂವಾರಿ ಸ್ಯಾಮ್ ಆಲ್ಟ್​ಮ್ಯಾನ್ ಸಲಹೆ ಕೇಳಿ – Kannada News | Sam Altman says, no one cares about your idea, success is on executing that

ನವದೆಹಲಿ, ಫೆಬ್ರುವರಿ 23: ಇವತ್ತು ಬೆಳೆಯುತ್ತಿರುವ ಪ್ರಪಂಚದಲ್ಲಿ ಹೊಸ ಹೊಸ ಆಲೋಚನೆಗಳು, ಬ್ಯುಸಿನೆಸ್ ಐಡಿಯಾಗಳು ಹೊರಹೊಮ್ಮುತ್ತಲೇ ಇರುತ್ತವೆ. ಯಾರಿಗೋ ಬಂದಿದ್ದ ಐಡಿಯಾವನ್ನು ಇನ್ಯಾರೋ ಸಮರ್ಪಕವಾಗಿ ಜಾರಿಗೆ ತಂದು ಯಶಸ್ವಿಯಾಗಿರುವ ಹಲವು ನಿದರ್ಶನಗಳಿವೆ. ಮೊದಲು ಐಡಿಯಾ ಹೊಂದಿದ್ದವರು ಅದನ್ನು ಜಾರಿಗೆ ತರಲು ವಿಫಲರಾಗಿರುವ ನಿದರ್ಶನಗಳೂ ಬಹಳ ಇವೆ. ಓಪನ್ ಎಐ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ (Sam Altman) ಈ ವಿಚಾರದ ಬಗ್ಗೆ ಕಡ್ಡಿ ತುಂಡು ಮಾಡಿದಂತೆ ಮಾತನಾಡಿದ್ದಾರೆ. ನಿಮ್ಮಲ್ಲಿ ಐಡಿಯಾ ಇದೆಯಾ ಅನ್ನೋದು ಯಾರಿಗೂ ಬೇಕಾಗಿಲ್ಲ. ಆ ಐಡಿಯಾವನ್ನು…

Read More

Sanju Samson: ಶತಕ ಮಿಸ್… ವಿರಾಟ್ ಕೊಹ್ಲಿ ದಾಖಲೆ ಉಡೀಸ್ – Kannada News | Sanju Samson Breaks Virat Kohli’s Class Record

T20 World Cup 2026: ಟಿ20 ವಿಶ್ವಕಪ್​ನಲ್ಲಿ ಸಂಜು ಸ್ಯಾಮ್ಸನ್ (Sanju Samson) ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ಹೆಸರಿನಲ್ಲಿದ್ದ ಭರ್ಜರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಕುಡಿದ ಅಮಲಿನಲ್ಲಿ ಬಿಎಂಟಿಸಿ ಬಸ್ ಚಾಲನೆ: ಸರಣಿ ಅಪಘಾತಗಳಾಗುತ್ತಿದ್ದರೂ ಚಾಲಕರಿಗೆ ಬುದ್ಧಿ ಬರುತ್ತಿಲ್ಲವೇ?

ಬೆಂಗಳೂರು, ಮಾ.19: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಬಿಎಂಟಿಸಿ ಚಾಲಕರ ಅಟ್ಟಹಾಸ ಮುಂದುವರಿದಿದೆ. ನಿನ್ನೆ ರಾತ್ರಿ ಸುಮಾರು 7:30ರ ಸುಮಾರಿಗೆ ಟಿನ್ ಫ್ಯಾಕ್ಟರಿ ಬಳಿ ಮದ್ಯದ ಅಮಲಿನಲ್ಲಿ ಬಸ್ ಚಲಾಯಿಸುತ್ತಿದ್ದ ಚಾಲಕನೊಬ್ಬ ಮಹಿಳಾ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ್ದಾನೆ. KA 57 F 3660 ನೋಂದಣಿ ಸಂಖ್ಯೆಯ ಬಿಎಂಟಿಸಿ ಬಸ್ ಚಾಲಕ ಪೂರ್ಣ ಪ್ರಮಾಣದಲ್ಲಿ ಮದ್ಯ ಸೇವಿಸಿ ಬಸ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸುತ್ತಿದ್ದುದನ್ನು ಕಂಡು ಪ್ರಯಾಣಿಕರು ಭೀತಿಗೊಳಗಾಗಿದ್ದರು. ಚಾಲಕನ ವರ್ತನೆಯಿಂದ ಗಾಬರಿಗೊಂಡ ಮಹಿಳೆಯೊಬ್ಬರು ಬಸ್…

Read More

ಶಿಕ್ಷಣ ಇಲಾಖೆ ಎಡವಟ್ಟಿನಿಂದ ಫಲಿತಾಂಶ ಕುಸಿತದ ಭೀತಿಯಲ್ಲಿ SSLC ವಿದ್ಯಾರ್ಥಿಗಳು! ಸರ್ಕಾರದ ವಿರುದ್ಧ ಪೋಷಕರ ಆಕ್ರೋಶ – Kannada News | Karnataka SSLC Exam Controversy: High Court Orders Marks Instead of Grades for Hindi; Parents Slam Education Dept

ಬೆಂಗಳೂರು, ಏಪ್ರಿಲ್ 17: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Exam) ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಶಿಕ್ಷಣ ಇಲಾಖೆಯ ಗೊಂದಲದ ನಿರ್ಧಾರಗಳಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹಿಂದಿ (Hindi) ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ವಿದ್ಯಾರ್ಥಿಗಳಿಗೆ ಅಂಕಗಳನ್ನೇ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಆದರೆ, ಇದುವೇ ಈಗ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕಾರಣವಾಗಿದೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ಕೆಲವೇ ದಿನಗಳಿರುವಾಗ ಇಂಥ ಗೊಂದಲದ…

Read More

ಸರ್ಕಾರದಿಂದ ನೇರ ಕಾನೂನು ಸಲಹೆ; ವಾಟ್ಸಾಪ್​ನಲ್ಲಿ ಉಚಿತ ನ್ಯಾಯಸೇತು ಚಾಟ್​ಬೋಟ್ ಸೇವೆ – Kannada News | Get free legal advice, assistance from govt supported Nyaya Setu chatbot on WhatsApp

ನವದೆಹಲಿ, ಜನವರಿ 5: ಕಾರ್ಪೊರೇಟ್, ಅಪರಾಧ, ಕುಟುಂಬ ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಕಾನೂನು ವ್ಯಾಜ್ಯಗಳಿದ್ದಲ್ಲಿ ವಾಟ್ಸಾಪ್​ನಲ್ಲಿ ಉಚಿತವಾಗಿ ತಜ್ಞರ ಸಲಹೆ (Free legal advice) ಪಡೆಯಬಹುದು. ಇಂಥದ್ದೊಂದು ಸೇವೆಯನ್ನು ಸರ್ಕಾರವೇ ಆರಂಭಿಸಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು (Ministry of law and justice) ವಾಟ್ಸಾಪ್​ನಲ್ಲಿ ನ್ಯಾಯ ಸೇತು (Nyaya Setu) ಎನ್ನುವ ಕಾನೂನು ಸೇವೆಯನ್ನು 2026ರ ಜನವರಿ 1ರಂದು ಆರಂಭಿಸಿದೆ. ಯಾರು ಬೇಕಾದರೂ ಇದರಿಂದ ಕಾನೂನು ಸಲಹೆಗಳನ್ನು ಪಡೆದುಕೊಳ್ಳಲು ಸಾಧ್ಯ. ಯಾವ ರೀತಿಯ ಕಾನೂನು…

Read More

ಪತಿ ಬಿಟ್ಟರೆ ಗತಿ ಇಲ್ಲದಂತಾಯ್ತೆ ಸಮಂತಾಗೆ? ಮುಂದೇನು?

ಸಮಂತಾ (Samantha) ದಕ್ಷಿಣದ ಸ್ಟಾರ್ ನಟಿ ಎನಿಸಿಕೊಂಡವರು, ನಯನತಾರಾ, ಅನುಷ್ಕಾ ಶೆಟ್ಟಿ ರೀತಿ ಸಮಂತಾ ಸಹ ತೆಲುಗು, ತಮಿಳಿನ ಸ್ಟಾರ್ ನಟಿಯಾಗಿ ಮೆರೆದವರು. ನಯನತಾರಾ, ಅನುಷ್ಕಾ ಶೆಟ್ಟಿ ಏರಿದ ಎತ್ತರಕ್ಕೆ ಅವರೂ ಏರಲಿದ್ದಾರೆ ಎಂದೇ ಸಿನಿಮಾ ಪ್ರೀಯರು ನಿರೀಕ್ಷಿಸಿದ್ದರು. ಸಮಂತಾಗೆ ಪ್ರತ್ಯೇಕ ಅಭಿಮಾನಿ ವರ್ಗವೂ ಇತ್ತು. ಆದರೆ ಇತ್ತೀಚೆಗೆ ಯಾಕೋ ಸಮಂತಾಗೆ ಅವಕಾಶಗಳೇ ಸಿಗುತ್ತಿಲ್ಲ. ಅವರ ಪತಿಯ ಹೊರತಾಗಿ ಇನ್ಯಾರೂ ಸಹ ಸಮಂತಾ ಜೊತೆಗೆ ಕೆಲಸ ಮಾಡಲು ತಯಾರೇ ಇಲ್ಲ ಎನ್ನಲಾಗುತ್ತಿದೆ. ಹೀಗಾಗಲು ಕಾರಣವೇನು? 2019ರ ವರೆಗೆ…

Read More

ರಾಷ್ಟ್ರೀಯ ಸಿನಿಮಾ ಅಕಾಡೆಮಿ ಪ್ರಶಸ್ತಿ ಘೋಷಣೆ: ಯಾರಿಗೆಲ್ಲ ಸಿಕ್ಕಿತು ಅವಾರ್ಡ್

ಭಾರತದ 12 ಚಿತ್ರರಂಗಗಳನ್ನು (Movie Industry) ಪ್ರತಿನಿಧಿಸುವ ಭಾರತೀಯ ರಾಷ್ಟ್ರೀಯ ಸಿನಿ ಅಕಾಡೆಮಿ ತಮ್ಮ 2026ರ ಐಎನ್​​ಸಿಎ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಭಾಷಾವಾರು ಈ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕನ್ನಡದಲ್ಲಿ ಎಲ್ಲ ಪ್ರಶಸ್ತಿಗಳನ್ನು ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ನೀಡಲಾಗಿದೆ. ‘ಕಾಂತಾರ: ಚಾಪ್ಟರ್ 1’ ಹೊರತಾಗಿ ಇನ್ಯಾವ ಕನ್ನಡ ಸಿನಿಮಾಕ್ಕೂ ಐಎನ್​​ಸಿಎ ಪ್ರಶಸ್ತಿ ಲಭಿಸಿಲ್ಲ. ಅತ್ಯುತ್ತಮ ನಟ, ನಟಿ, ನಿರ್ದೇಶಕ ಮತ್ತು ಸಿನಿಮಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಐಎನ್​​ಸಿಎ ಘೋಷಿಸಿದೆ. ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಸಿನಿಮಾ ‘ಕಾಂತಾರ: ಚಾಪ್ಟರ್ 1’,…

Read More

ನೆಹರು ಚೀನಾದೊಂದಿಗೆ ಪಂಚಶೀಲ ಒಪ್ಪಂದ ಬಯಸಿದ್ದೇಕೆ? ಸಿಡಿಎಸ್ ಅನಿಲ್ ಚೌಹಾಣ್ ಮಾಹಿತಿ – Kannada News | Nehru thought Panchsheel Agreement settled border issue but not CDS Anil Chauhan explains

ನವದೆಹಲಿ, ಫೆಬ್ರವರಿ 13: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ (Anil Chauhan) ಇಂದು ಸ್ವಾತಂತ್ರ್ಯಾನಂತರದ ಅವಧಿಯಲ್ಲಿ ಭಾರತ-ಚೀನಾ ಸಂಬಂಧಗಳ ಬಗ್ಗೆ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. “1954ರ ಪಂಚಶೀಲ ಒಪ್ಪಂದದ ಅಡಿಯಲ್ಲಿ ಭಾರತವು ಟಿಬೆಟ್ ಅನ್ನು ಚೀನಾದ ಭಾಗವೆಂದು ಗುರುತಿಸಿತು. ಪ್ರಾದೇಶಿಕ ಸ್ಥಿರತೆಯನ್ನು ಕಾಪಾಡಲು ಮತ್ತು ಎರಡು ರಾಷ್ಟ್ರಗಳ ನಡುವೆ ಸಹಕಾರಿ ಸಂಬಂಧವನ್ನು ಉತ್ತೇಜಿಸಲು ಉದ್ದೇಶಿಸಲಾಗಿತ್ತು. ಆದರೆ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮಾಡಿಕೊಂಡು ಈ ಒಪ್ಪಂದವನ್ನು ಚೀನಾ ಬೇರೆಯದೇ ರೀತಿ ಬಳಸಿಕೊಂಡಿತು” ಎಂದು ಹೇಳಿದ್ದಾರೆ….

Read More

‘ಸೈನಿಕ 2’: ಚಿತ್ರರಂಗಕ್ಕೆ ಕಾಲಿಡಲಿರುವ ಸಿಪಿ ಯೋಗೇಶ್ವರ್ ಪುತ್ರ – Kannada News | MLA CP Yogeshwar bringing his son Dhyan to Kannada movie industry

ಸಿಪಿ ಯೋಗೇಶ್ವರ್ (CP Yogeshwar), ನಟನಾಗಿ ಯಶಸ್ಸು ಗಳಿಸಿ, ಬಳಿಕ ರಾಜಕಾರಣಿಯಾಗಿ ಅಲ್ಲಿಯೂ ಯಶಸ್ಸು ಗಳಿಸಿದವರು. ಇದೀಗ ಅವರು ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಕರೆತರಲು ಸಜ್ಜಾಗಿದ್ದಾರೆ. ಕೆಲವು ರಾಜಕಾರಣಿಗಳು ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ತಂದಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿದ ಬಳಿಕ ಅವರೂ ಸಹ ರಾಜಕಾರಣದತ್ತ ತಿರುಗುತ್ತಾರೆ. ಮಕ್ಕಳನ್ನು ರಾಜಕಾರಣಕ್ಕೆ ತರುವ ಮುನ್ನ ಸಿನಿಮಾ ರಂಗದಲ್ಲಿ ಜನಪ್ರಿಯತೆ ಸಿಗುವಂತೆ ಮಾಡಲಾಗುತ್ತದೆ. ಇದು ಒಂದು ರೀತಿಯ ಮಾಡೆಲ್ ಆಗಿಬಿಟ್ಟಿದೆ. ಅದರಂತೆ ಈಗ ಸಿಪಿ ಯೋಗೇಶ್ವರ್ ಸಹ ತಮ್ಮ ಮಗನನ್ನು ಸಿನಿಮಾ…

Read More

DRDO Recruitment 2026: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ; ಪದವೀಧರರು ಅರ್ಹರು! – Kannada News

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನImage Credit source: Pinterest ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ದೊರೆತಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (RAC) 2026ನೇ ಸಾಲಿನ ವಿಜ್ಞಾನಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 33 ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ? DRDO RAC ಪ್ರಕಟಿಸಿರುವ ಅಧಿಸೂಚನೆಯ…

Read More