Headlines

T20 World Cup 2028: ಟಿ20 ವಿಶ್ವಕಪ್​ಗೆ 12 ತಂಡಗಳು ನೇರ ಆಯ್ಕೆ

2026ರ ಟಿ20 ವಿಶ್ವಕಪ್​ ಟೂರ್ನಿಗೆ ತೆರೆಬಿದ್ದಿದೆ. 20 ತಂಡಗಳೊಂದಿಗೆ ಶುರುವಾದ ಈ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಟೀಮ್ ಇಂಡಿಯಾ. ಇನ್ನು ರನ್ನರ್ ಅಪ್ ಸ್ಥಾನಕ್ಕೆ ನ್ಯೂಝಿಲೆಂಡ್ ತೃಪ್ತಿಪಟ್ಟುಕೊಂಡಿದೆ. ಇನ್ನು ಈ 20 ತಂಡಗಳಲ್ಲಿ 12 ಟೀಮ್​ಗಳು ನೇರವಾಗಿ ಮುಂದಿನ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಅಂದರೆ 2028 ರಲ್ಲಿ ಕಣಕ್ಕಿಳಿಯಲಿರುವ 12 ತಂಡಗಳು ಖಚಿತವಾಗಿದೆ. ಆ ತಂಡಗಳ ಪಟ್ಟಿ ತಂಡಗಳ ಪಟ್ಟಿ ಈ ಕೆಳಗಿನಂತಿದೆ… ಆಸ್ಟ್ರೇಲಿಯಾ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿ ಮೊದಲ…

Read More

ಬೆಂಗಳೂರಿನ ಲಾಡ್ಜ್​ನಲ್ಲಿ ಸಿಕ್ತು ಜೀವಂತ ಗುಂಡುಗಳಿದ್ದ ಮ್ಯಾಗಜೀನ್! ಅಮೇರಿಕ ನಿರ್ಮಿತ ಬುಲೆಟ್ಸ್ ತಂದಿದ್ದ ಯುವಕ ಅಂದರ್ – Kannada News | Live Bullets Found in Bengaluru’s Hotel, Man Arrested for Leaving US Made Magazine in Room

ಲಾಡ್ಜ್ ನಲ್ಲಿ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಪತ್ತೆImage Credit source: google Gemini ಬೆಂಗಳೂರು, ಮೇ 19: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ (Live bullet) ಪತ್ತೆಯಾಗಿದ್ದು, ಈ ಸಂಬಂಧ ಜೆ.ಸಿ. ನಗರ ಪೊಲೀಸರು ಆರೋಪಿ ಅರ್ಮಾನ್ ಮುತಾಹರ್ ಎಂಬಾತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಯುವತಿಯೊಬ್ಬಳೊಂದಿಗೆ ಲಾಡ್ಜ್​ಗೆ ಬಂದಿದ್ದ ಆರೋಪಿ, ಪಿಸ್ತೂಲ್ ಮ್ಯಾಗಜೀನ್ ಅನ್ನು ರೂಮ್​ನಲ್ಲಿಯೇ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಪದೇ ಪದೇ ಕೇಳಿದರೂ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಕ್ಕು ಹಗುರಾಗುವುದಕ್ಕೆ ಬೇಕಾದ ವಾತಾವರಣದಲ್ಲಿ ಈ ದಿನ ಹೆಚ್ಚಿನ ಸಮಯವನ್ನು ಕಳೆಯಲಿದ್ದೀರಿ. ಸ್ನೇಹಿತರು- ಸಂಬಂಧಿಗಳು ಜತೆಗೂಡಿ ರೆಸಾರ್ಟ್, ಕಿರು ಪ್ರವಾಸ ಇಂಥವುಗಳಿಗೆ ಹೋಗುವ ಯೋಗ ಇದೆ. ಯಾವ ವ್ಯಕ್ತಿಯಿಂದ ನಿಮಗೇನೂ ಅನುಕೂಲ ಆಗುವುದಿಲ್ಲ ಎಂದುಕೊಂಡು ಬಿಟ್ಟಿರುತ್ತೀರೋ ಅಂಥವರಿಂದಲೇ ವೃತ್ತಿ- ವ್ಯವಹಾರ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ ಮಹತ್ತರವಾದ ಸಹಾಯ ಆಗಲಿದೆ. ಗೃಹಾಲಂಕಾರ ವಸ್ತುಗಳ ಖರೀದಿಗೆ ಹೆಚ್ಚಿನ ಖರ್ಚು ಆಗಲಿದೆ. ಬ್ರ್ಯಾಂಡೆಡ್ ಉತ್ಪನ್ನಗಳನ್ನೇ…

Read More

ರಾಜಕೀಯದ 2ನೇ ಇನ್ನಿಂಗ್ಸ್ ಆರಂಭಿಸುವ ಮುನ್ನ ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ – Kannada News | Anant Kumar Hegde Visits Sirsi Marikamba Temple Ahead of Political Second Innings, To Address Hindu Convention on March 8

ಕಾರವಾರ, ಮಾರ್ಚ್​ 2: ಲೋಕಸಭೆ ಚುನಾವಣೆಯ ಟಿಕೆಟ್ ಕೈ ತಪ್ಪಿದ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಇದ್ದ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಇದೀಗ ರಾಜಕೀಯ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿರುವ ಸೂಚನೆ ನೀಡಿದ್ದಾರೆ. ಅದಕ್ಕೂ ಮುನ್ನ ಉತ್ತರ ಕನ್ನಡ ಜಿಲ್ಲೆಯ ಶಕ್ತಿ ದೇವತೆಯಾದ ಶಿರಸಿ ಮಾರಿಕಾಂಬಾ ದೇವಿಯ ಆಶೀರ್ವಾದ ಪಡೆದರು. ಶಿರಸಿಯಲ್ಲಿ ನಡೆಯುತ್ತಿರುವ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯ ಸಂದರ್ಭ ಸೋಮವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ಪತ್ನಿಯೊಂದಿಗೆ ದೇವಸ್ಥಾನಕ್ಕೆ…

Read More

International Day for Biological Diversity 2026: ಜೀವ ವೈವಿಧ್ಯತೆಯನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ – Kannada News | International Day for Biological Diversity 2026: What is the purpose of celebrating International Day for Biological Diversity?

ಅಂತಾರಾಷ್ಟ್ರೀಯ ಜೀವ ವೈವಿಧ್ಯತೆಯ ದಿನImage Credit source: Pinterest ಸೂಕ್ಷ್ಮ ಜೀವಿಗಳು, ಪ್ರಾಣಿ ಪಕ್ಷಿಗಳು, ಸಸ್ಯರಾಶಿಗಳು ಸೇರಿದಂತೆ ಈ ಭೂಮಿಯ ಮೇಲೆ ಸಹಸ್ರಾರು ಸಂಖ್ಯೆಯ ಜೀವವೈವಿಧ್ಯಗಳಿವೆ.  ಈ ಜೀವ ವೈವಿಧ್ಯತೆ (Biological Diversity) ಪರಿಸರ ವ್ಯವಸ್ಥೆಯನ್ನು ಸಮತೋಲದಲ್ಲಿಡುವಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಇಂದು ಜೀವವೈವಿಧ್ಯತೆ ಅಪಾಯದಲ್ಲಿದೆ. ಹೌದು ಅರಣ್ಯನಾಶ, ಮಾಲಿನ್ಯ, ಹವಾಮಾನ ಬದಲಾವಣೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಅತಿಯಾದ ಬಳಕೆ ವನ್ಯಜೀವಿಗಳಿಗೆ, ಪಕ್ಷಿಗಳಿಗೆ, ಮರಗಿಡಗಳಿಗೆ  ಹಾನಿ ಮಾಡುತ್ತಿವೆ. ಅದೆಷ್ಟೋ ಪ್ರಭೇದಗಳು ಅಳಿವಿನಂಚಿಗೆ ತಲುಪಿವೆ. ನಮ್ಮ ಭವಿಷ್ಯಕ್ಕೆ ಜೀವವೈವಿಧ್ಯತೆಯನ್ನು ರಕ್ಷಿಸುವುದು…

Read More

Sarla Maheshwari Death: ದೂರದರ್ಶನದ ಜನಪ್ರಿಯ ನಿರೂಪಕಿ ಸರಳ ಮಹೇಶ್ವರಿ ನಿಧನ – Kannada News | Sarla maheshwari death doordarshan veteran anchor dies at 71

ನವದೆಹಲಿ, ಫೆಬ್ರವರಿ 12: ದೂರದರ್ಶನದ ಜನಪ್ರಿಯ ನಿರೂಪಕಿ ಸರಳ ಮಹೇಶ್ವರಿ ತಮ್ಮ 71ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸರಳ ಮಹೇಶ್ವರಿ ಅವರನ್ನು ಕೇವಲ ಸುದ್ದಿ ವಾಚಕಿಯಾಗಿ ಮಾತ್ರವಲ್ಲ, ದೂರದರ್ಶನದ (Doordarshan) ಸುದ್ದಿಗಳು ಸ್ಪಷ್ಟತೆ, ಘನತೆ ಮತ್ತು ನಂಬಿಕೆಯನ್ನು ಉಳಿಸಿಕೊಂಡಿದ್ದ ಯುಗದ ಕಾಲದ ಕೊಂಡಿಯಾಗಿದ್ದರು. ಸುದ್ದಿಗೆ ಸೊಬಗು ಮತ್ತು ಸರಳತೆಯನ್ನು ನೀಡಿದ ಸಾಂಸ್ಕೃತಿಕ ವ್ಯಕ್ತಿಯಾಗಿ ಅವರನ್ನು ಸ್ಮರಿಸಲಾಗುತ್ತಿದೆ. ಸರಳ ಮಹೇಶ್ವರಿ ಅವರ ಕಾಲದಲ್ಲಿ ಡಿಜಿಟಲ್ ಮಾಧ್ಯಮಗಳು, ಇಡೀ ದಿನ ಸುದ್ದಿ ಪ್ರಸಾರ ಮಾಡುವ ನ್ಯೂಸ್ ಚಾನೆಲ್​ಗಳು, ಯೂಟ್ಯೂಬ್ ಚಾನೆಲ್​ಗಳು, ಸೋಷಿಯಲ್…

Read More

ಬೆಂಗಳೂರಲ್ಲಿ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಶೋಗೆ ವಿರೋಧ: ಕಾರ್ಯಕ್ರಮ ರದ್ದುಗೊಳಿಸುವಂತೆ ಪೊಲೀಸ್​​ ಆಯುಕ್ತರಿಗೆ ಮನವಿ – Kannada News | Munawar Faruqui Bengaluru Show Faces Opposition: Hindu Groups Demand Cancellation

ಬೆಂಗಳೂರು, ಏಪ್ರಿಲ್​​ 17: ನಗರದಲ್ಲಿ ಶನಿವಾರ (ನಾಳೆ) ನಡೆಯಲಿರುವ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳಿಂದ ಆಕ್ಷೇಪ ಕೇಳಿಬಂದಿದೆ. ಶೋ ರದ್ದು ಪಡಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​​ ಅವರಿಗೆ ಹಿಂದೂ ಜನಜಾಗೃತಿ ಸಮಿತಿ ಮನವಿ ಸಲ್ಲಿಸಿದೆ. ಮುನಾವರ್ ಫಾರುಕಿ ಹಳೆಯ ವಿವಾದಗಳು ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ಆತಂಕವನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. 2021ರಲ್ಲಿ ಇಂದೋರ್‌ನಲ್ಲಿ ಫಾರುಕಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನೂ ಹಿಂದೂ ಜನಜಾಗೃತಿ ಸಮಿತಿ ಉಲ್ಲೇಖಿಸಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ…

Read More

ಸೇಫ್ ಸಿಟಿ, 112 ತುರ್ತು ಸೇವೆ: ಬೆಂಗಳೂರಲ್ಲಿ ಮಕ್ಕಳ ಸುರಕ್ಷತೆಗೆ ತಂತ್ರಜ್ಞಾನದ ಹೊಸ ಹೆಜ್ಜೆ – Kannada News | Bengaluru Police Use Safe City Tech and Namma 112 to Rapidly Rescue Missing Children

ಬೆಂಗಳೂರು, ಜನವರಿ 19: ಕಳೆದ 12 ದಿನಗಳಲ್ಲಿ ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ತಂತ್ರಜ್ಞಾನ ಆಧಾರಿತ ತ್ವರಿತ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿ ಕಾಣೆಯಾಗಿದ್ದ ಮತ್ತು ನಿರ್ಲಕ್ಷ್ಯವಾಗಿ ಉಳಿದಿದ್ದ ಹಲವು ಮಕ್ಕಳನ್ನು ಕೆಲವೇ ನಿಮಿಷಗಳಲ್ಲಿ ಪತ್ತೆಹಚ್ಚಿ ಕುಟುಂಬಗಳಿಗೆ ಸುರಕ್ಷಿತವಾಗಿ ಒಪ್ಪಿಸುವ ಕೆಲಸವನ್ನು ಬೆಂಗಳೂರು ಪೊಲೀಸರು ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಸ್ವರ್ತ ಇಲಾಖೆಯೇ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು ಸೇಫ್ ಸಿಟಿ ಯೋಜನೆ ಹಾಗೂ ನಮ್ಮ-112 ತುರ್ತು ವ್ಯವಸ್ಥೆಯ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇದರಿಂದ ಜಿಪಿಎಸ್…

Read More

Gold Coin: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಗೋಲ್ಡ್ ಕಾಯಿನ್​ಗೆ ಭಾರೀ ಬೇಡಿಕೆ!

ಬೆಂಗಳೂರು, ಮಾರ್ಚ್​ 27: ಚಿನ್ನದ ಬೆಲೆಯಲ್ಲಿ (Gold rate) ನಿರಂತರ ಏರುಪೇರು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗೋಲ್ಡ್ ಕಾಯಿನ್‌ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. 2, 4, 6 ಹಾಗೂ 8 ಗ್ರಾಂ ಗೋಲ್ಡ್ ಕಾಯಿನ್‌ಗಳನ್ನು ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ. ಜನರ ಬೇಡಿಕೆ ಪೂರೈಸಲು ಮಳಿಗೆಗಳು ಪರದಾಡುವ ಸ್ಥಿತಿ ಎದುರಾಗಿದೆ. ಉತ್ತಮ ಲಾಭ ಪಡೆಯುವ ನಿರೀಕ್ಷೆ ನಗರದ ಬಂಗಾರದ ಮಳಿಗೆಗಳಲ್ಲಿ ಗ್ರಾಹಕರು ಅಂಗಡಿಗೆ ಪ್ರವೇಶಿಸುತ್ತಿದ್ದಂತೆಯೇ ಗೋಲ್ಡ್ ಕಾಯಿನ್‌ಗಳನ್ನು ಕೇಳುತ್ತಿರುವುದರಿಂದ ಬೆಳಗ್ಗೆ ಅಂಗಡಿಗೆ ತರಲಾಗುವ ಕಾಯಿನ್‌ಗಳು ಮಧ್ಯಾಹ್ನದ ವೇಳೆಗೇ ಮಾರಾಟವಾಗುತ್ತಿವೆ. ವಿಶೇಷವಾಗಿ…

Read More

Love Horoscope: ಪ್ರೇಮಿಗಳಿಗೆ ಫೆ.14ರವರೆಗೆ ಎಚ್ಚರಿಕೆ, ನಿಮ್ಮ ಸಂಬಂಧದಲ್ಲಿ ಮಹತ್ವದ ತಿರುವು – Kannada News | Weekly Love Predictions Feb 8 14: Astrological Guide for Your Valentine’s Day Romance

ಫೆಬ್ರವರಿ 08ರಿಂದ ಫೆಬ್ರವರಿ 14ರ ವರೆಗೆ ಈ ತಿಂಗಳ ಎರಡನೇ ವಾರವಾಗಿದ್ದು. ಪ್ರೇಮಕ್ಕೆ ಸಂಬಂಧಿಸಿದಂತೆ ಉತ್ಸಾಹ ನಿಮ್ಮಲ್ಲಿ ಕಾಣಿಸುವುದು. ಪ್ರೇಮಿಗಳ ದಿನದ ಸಿದ್ಧತೆಯಲ್ಲಿ ಇರುವ ನಿಮಗೆ ಎಲ್ಲವೂ ಕೂಡಿಬರಬೇಕೆಂದಿಲ್ಲ. ಕೆಲವರಿಗೆ ಅಸೆ ಭಂಗವಾಗಲಿದೆ. ಭವಿಷ್ಯದ ಬಗ್ಗೆ ನಿರ್ದಿಷ್ಟತೆ ನಿಮ್ಮದಾಗಿಲಿ. ​ಮೇಷ: ಸಂಬಂಧದಲ್ಲಿ ಕೊಂಚ ಬಿಸಿ ಇರಲಿದೆ. ಅತಿಯಾದ ಕೋಪ ಪ್ರೀತಿಯನ್ನು ದೂರ ಮಾಡಬಹುದು. ಸಂಗಾತಿಯ ಮಾತಿಗೆ ದನಿಗೂಡಿಸಿ, ವಾರಾಂತ್ಯದ ವೇಳೆಗೆ ಪರಿಸ್ಥಿತಿ ತಣ್ಣಗಾಗಲಿದೆ. ​ವೃಷಭ: ಪ್ರೀತಿಯ ಹೂವು ಅರಳುವ ಕಾಲವಿದು. ಸಂಗಾತಿಯೊಂದಿಗೆ ಐಷಾರಾಮಿ ಸಮಯ ಕಳೆಯುವಿರಿ. ನಿಮ್ಮ…

Read More