Headlines

ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್​​ಕುಮಾರ್​​ ಇಳಿಸಲು ನಡೆದಿತ್ತು ಪ್ಲ್ಯಾನ್

ರಾಜ್​​​ಕುಮಾರ್ ಅವರು ಕನ್ನಡ ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರಾಗಿದ್ದರು. ಅವರು ನಡೆದುಕೊಳ್ಳುತ್ತಿದ್ದ ರೀತಿ ಅನೇಕರಿಗೆ ಮಾದರಿ. ಅವರು ಎಂದಿಗೂ ರಾಜಕೀಯಕ್ಕೆ ಹೊರಳಿದವರಲ್ಲ. ಚಿತ್ರರಂಗದಲ್ಲಿಯೂ ಅವರು ರಾಜಕೀಯ ಮಾಡಿದವರಲ್ಲ ಎಂದರೂ ತಪ್ಪಾಗಲಾರದು. ಈ ಮೊದಲು ಅವರನ್ನು ರಾಜಕೀಯಕ್ಕೆ ಇಳಿಸುವ ಪ್ರಯತ್ನ ನಡೆಯಿತು. ಆದರೆ, ಅವರು ಅದಕ್ಕೆ ನೋ ಎಂದರು. ಅವರನ್ನು ಇಂದಿರಾಗಾಂಧಿ ವಿರುದ್ಧ ಇಳಿಸುವ ಪ್ರಯತ್ನವೂ ನಡೆದಿತ್ತು ಎಂದರೆ ನೀವು ನಂಬಲೇಬೇಕು. ಆ ಬಗ್ಗೆ ಇಲ್ಲಿದೆ ವಿವರ. ಸಂದರ್ಶನ ಒಂದರಲ್ಲಿ ಎಂಪಿ ಶಂಕರ್ ಅವರು ಈ ಬಗ್ಗೆ ಮಾತನಾಡಿದ್ದರು….

Read More

ಐಎಂಡಿಬಿಯಲ್ಲಿ 7.1 ರೇಟಿಂಗ್; ಈ ಗೋಲ್ಡ್ ಸ್ಮಗ್ಲಿಂಗ್ ವೆಬ್ ಸೀರಿಸ್​​ನ ಮಿಸ್ ಮಾಡಬೇಡಿ – Kannada News | Taskaree: The Smuggler’s Web: Emraan Hashmi’s Netflix Thriller on Gold Smuggling

ಇತ್ತೀಚೆಗೆ ರನ್ಯಾ ರಾವ್ ಪ್ರಕರಣ ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ನಟಿ ಹಾಗೂ ಪೊಲೀಸ್ ಅಧಿಕಾರಿ ಮಗಳಾಗಿರೋ ಅವರು ವಿದೇಶದಿಂದ ಭಾರತಕ್ಕೆ ಚಿನ್ನವನ್ನು ತರುತ್ತಿದ್ದರು. ಅಕ್ರಮವಾಗಿ ಸಾಕಷ್ಟು ಚಿನ್ನವನ್ನು ಭಾರತಕ್ಕೆ ಸೇರಿಸಿದ್ದರು. ಈ ಸಂದರ್ಭದಲ್ಲಿ ಚಿನ್ನ ಕಳ್ಳ ಸಾಗಣೆಯ ಕುರಿತು ಈಗ ವೆಬ್ ಸೀರಿಸ್ ಒಂದು ಬಂದಿದೆ. ಅದುವೇ ‘ಟಾಸ್ಕ್​​ರೀ: ದಿ ಸ್ಮಗ್ಲರ್ಸ್ ವೆಬ್’. ಇಮ್ರಾನ್ ಹಶ್ಮಿ (Emraan Hashmi ) ನಟನೆಯ ಈ ವೆಬ್ ಸೀರಿಸ್ ನೆಟ್​ಫ್ಲಿಕ್ಸ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಹಿಂದಿ, ಇಂಗ್ಲಿಷ್ ಮೊದಲಾದ ಭಾಷೆಗಳಲ್ಲಿ…

Read More

ಬೀದರ್: ಗಾಳಿ ಸಹಿತ ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು – Kannada News | Bidar Tragedy: 6 Year Old Child Dies After Roof Debris Falls During Hailstorm

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9…

Read More

ಜೀ ಕಿರುಚಿತ್ರ ಸ್ಪರ್ಧೆ: ಖ್ಯಾತ ನಿರ್ದೇಶಕರ ಎದುರು ಹೊಸ ಪ್ರತಿಭೆಗಳ ಅನಾವರಣಕ್ಕೆ ಅವಕಾಶ – Kannada News | Zee Short film contest 2026 details in Kannada Talented directors in jury panel

‘ಜೀ’ (Z) ಸಂಸ್ಥೆಯು ‘ಜೀ ಕಿರುಚಿತ್ರ ಸ್ಪರ್ಧೆ’ (Zee Short Film Contest) ಆಯೋಜಿಸುತ್ತಿದೆ. ದೇಶದಾದ್ಯಂತ ಉದಯೋನ್ಮುಖ ಚಿತ್ರ ನಿರ್ಮಾಣ ಪ್ರತಿಭೆಗಳನ್ನು ಗುರುತಿಸಿ, ಪೋಷಿಸಿ ಮತ್ತು ಅವರನ್ನು ಗೌರವಿಸುವ ಉದ್ದೇಶವನ್ನು ಹೊಂದಿದೆ. ಭಾರತದ ವಿವಿಧ ಪ್ರಾದೇಶಿಕ ಸಿನಿಮಾ ಧ್ವನಿಗಳನ್ನು ಒಂದೇ ರಾಷ್ಟ್ರೀಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಈ ಸ್ಪರ್ಧೆ, ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಬಹುಭಾಷಾ ಪ್ರತಿಭಾ ಅನ್ವೇಷಣೆಯ ಅತ್ಯಂತ ಮಹತ್ವಾಕಾಂಕ್ಷಿ ಪ್ರಯತ್ನಗಳಲ್ಲಿ ಒಂದಾಗಿದೆ. ಹಿಂದಿ, ಮರಾಠಿ, ಬೆಂಗಾಲಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ಏಳು ಪ್ರಮುಖ…

Read More

ರಾಜ್ಯದ ಪ್ರತಿಷ್ಠಿತ ಮಠದಲ್ಲಿ ಲೆಕ್ಕ ಪತ್ರ ವಿಚಾರಕ್ಕೆ ಗಲಾಟೆ: ಕೋಟ್ಯಂತರ ರೂ ಅವ್ಯವಹಾರ ಆರೋಪ

ದಾವಣಗೆರೆ, ಮಾರ್ಚ್​​ 12: ಹರಿಹರದ ಪಂಚಮಸಾಲಿ ಮಠ (harihara panchamasali peetha) ರಾಜ್ಯದ ಪ್ರತಿಷ್ಠಿತ ಮಠ. ಈ ಮಠಕ್ಕೆ ಕೋಟ್ಯಂತರ ಭಕ್ತರಿದ್ದಾರೆ. ನಿತ್ಯ ದಾಸೋಹ ಕೂಡ ಶುರುವಾಗಿದೆ. ರಾಜ್ಯದ ಬಹುತೇಕ ಕಡೆ ಈ ಮಠದ ಆಸ್ತಿ ಇದೆ. ಇಂತಹ ಮಠದಲ್ಲಿ ಇದೀಗ ಲೆಕ್ಕ ಪತ್ರ ವಿಚಾರಕ್ಕೆ ಗಲಾಟೆ ಶುರುವಾಗಿದೆ. ಕೋಟ್ಯಂತರ ರೂ ಅವ್ಯವಹಾರ ನಡೆದಿದೆ. ಮಾತಿನ ಚಕಮಕಿ ವೇಳೆ ನೂಕಾಟ ತಳ್ಳಾಟ ಕೂಡ ನಡೆದಿದೆ. ಮೇಲಾಗಿ ಸರ್ಕಾರದಿಂದ ಬಂದ ಹಣವಾದರೂ ಎಲ್ಲಿ ಎಂಬ ಹತ್ತು ಹಲವಾರು ಪ್ರಶ್ನೆಗೆ…

Read More

Video: ತನ್ನ ಕಾಲನ್ನು ತಾನೇ ಸ್ಪರ್ಶಿಸಿ ನಮಸ್ಕರಿಸಿಕೊಂಡ ಪುಟಾಣಿ – Kannada News | A little girl who touched her own foot and bowed

ಪುಟಾಣಿಗಳು (little kids) ಏನು ಮಾಡಿದ್ರೂ ಚಂದನೇ. ಕೆಲವೊಮ್ಮೆ ಈ ಪುಟ್ಟ ಮಕ್ಕಳ ನಡೆನುಡಿಯಲ್ಲಿ ಮುಗ್ಧತೆ ಎದ್ದು ಕಾಣುತ್ತದೆ. ಹೆತ್ತವರು ಮಕ್ಕಳಿಗೆ ಏನು ಹೇಳಿಕೊಡುತ್ತಾರೆ ಅದನ್ನು ಚಾಚು ತಪ್ಪದೇ ಕಲಿಯುತ್ತದೆ. ಇದೀಗ ಪುಟಾಣಿಯೊಂದು ತನ್ನ ಕಾಲನ್ನು ತಾನೇ ಸ್ಪರ್ಶಿಸಿ ಆಶೀರ್ವಾದ ಪಡೆದುಕೊಂಡಿದೆ. ಪುಟಾಣಿಯ ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಈ ಪುಟ್ಟ ಹುಡುಗಿಯ ಮುಗ್ಧತೆಗೆ ಫಿದಾ ಆಗಿದ್ದಾರೆ. Ishanvi ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪುಟಾಣಿಯ ಮುಗ್ಧತೆ ತುಂಬಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಪುಟ್ಟ…

Read More

ಬಿಗ್​​ಬಾಸ್: ಒಬ್ಬ ಸ್ಪರ್ಧಿಗೆ 37 ಕೋಟಿಗೂ ಹೆಚ್ಚು ವೋಟ್, ಆದರೂ ಇದೆ ಕಠಿಣ ಸ್ಪರ್ಧೆ – Kannada News | Bigg Boss Kannada: Winner already got more than 37 crore votes

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಒಂದು ದಿನ ಸಹ ಬಾಕಿ ಇಲ್ಲ. ಸದ್ಯಕ್ಕೆ ಮನೆಯಲ್ಲಿ ಆರು ಮಂದಿ ಸ್ಪರ್ಧಿಗಳಿದ್ದು ಆರರಲ್ಲಿ ಒಬ್ಬರು ವಿನ್ನರ್ ಆಗಲಿದ್ದಾರೆ. ಪ್ರೇಕ್ಷಕರು ಈಗಾಗಲೇ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾಯಿಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಯ ವರೆಗೆ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾವಣೆ ಮಾಡಬಹುದಾಗಿರುತ್ತದೆ. ಯಾವ ಸ್ಪರ್ಧಿಗೆ ಹೆಚ್ಚು ಮತಗಳು ಬಂದಿರುತ್ತವೆಯೋ ಆ ಸ್ಪರ್ಧಿಯನ್ನು ವಿಜೇತರಾಗಿ ಘೋಷಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಬಿಗ್​​ಬಾಸ್ ಕನ್ನಡ 12 ಈ…

Read More

ಊಟ ಮಾಡಿದ ತಕ್ಷಣ ಟೀ ಕುಡಿದ್ರೆ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ? – Kannada News | ಊಟ ಮಾಡಿದ ತಕ್ಷಣ ಟೀ ಕುಡಿಯುವ ಅಭ್ಯಾಸದಿಂದ ಆಗುವ ತೊಂದರೆಗಳು ಅಷ್ಟಿಷ್ಟಲ್ಲ

ನಮ್ಮಲ್ಲಿ ಬಹುತೇಕ ಹೆಚ್ಚಿನವರಿಗೆ ಚಹಾ (tea) ಅಂದ್ರೆ ಪಂಚಪ್ರಾಣ. ಅವರ ದಿನ ಆರಂಭವಾಗುವುದೇ ಒಂದು ಕಪ್‌ ಚಹಾದೊಂದಿಗೆ. ಅದರಲ್ಲೂ ಕೆಲವರಂತೂ ಊಟ ಮಾಡಿದ ತಕ್ಷಣವೇ ಟೀ ಕುಡಿದು ಬಿಡುತ್ತಾರೆ. ಹೌದು ವಿಶೇಷವಾಗಿ ಮಧ್ಯಾಹ್ನ ಊಟ ಮಾಡಿದ ನಂತರ ಬರುವ ನಿದ್ರೆ, ಆಲಸ್ಯವನ್ನು ಹೋಗಲಾಡಿಸಲು ಚಹಾ ಕುಡಿಯುತ್ತಾರೆ. ಹೀಗೆ ಊಟ ಮಾಡಿದ ತಕ್ಷಣವೇ ಟೀ ಕುಡಿಯುವುದರಿಂದ ಚಹಾದಲ್ಲಿರುವ ಅಂಶಗಳು ದೇಹವು ಆಹಾರದ ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ. ನೀವು ಎಷ್ಟೇ ಆರೋಗ್ಯಕರ ಅಥವಾ ವಿಟಮಿನ್ ಭರಿತ ಆಹಾರವನ್ನು ಸೇವಿಸಿದ್ದರೂ, ನೀವು…

Read More

ಸ್ಮಾರ್ಟ್ ವಾಚ್ ನಂಬಿ ಎದೆ ನೋವು ನಿರ್ಲಕ್ಷ್ಯ ಮಾಡಿದ್ರಾ ನಟ ದಿಲೀಪ್ ರಾಜ್? – Kannada News | Dileep Raj reportedly ignored Chest Pain after Heart Rate shows normal in Smartwatch

ನಟ ದಿಲೀಪ್ ರಾಜ್ (Dileep Raj) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ಅವರಿಗೆ ಯಾವುದೇ ಕೆಟ್ಟ ಅಭ್ಯಾಸಗಳು ಇರಲಿಲ್ಲ. ಹಾಗಿದ್ದರೂ ಕೂಡ ಅವರು ಹೃದಯಾಘಾತದಿಂದ ನಿಧನರಾದರು. ಮೇ 13ರಂದು ದಿಲೀಪ್ ರಾಜ್ ಅವರ ಮರಣದ ಸುದ್ದಿ ಕೇಳಿ ಎಲ್ಲರಿಗೂ ಆಘಾತ ಆಯಿತು. ಫಿಟ್ ಆಗಿದ್ದ ಅವರು 47ನೇ ವಯಸ್ಸಿಗೆ ಕೊನೆಯುಸಿರು ಎಳೆದಿದ್ದು ನೋವಿನ ಸಂಗತಿ. ಮೇ 12ರ ರಾತ್ರಿಯೇ ದಿಲೀಪ್ ರಾಜ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಸ್ಮಾರ್ಟ್ ವಾಚ್ (Smartwatch) ನಂಬಿ…

Read More

ನೀವು ನಮ್ಮ ಸೇತುವೆ ಕೆಡವಿದ್ರಾ? ನಾವು ಈ 8 ಸೇತುವೆಗಳನ್ನು ಹೇಗೆ ಕೆಡಗ್ತೀವಿ ನೋಡಿ, ಇರಾನ್ ಸವಾಲು

ಟೆಹ್ರಾನ್, ಏಪ್ರಿಲ್ 03: ಇರಾನಿನ ಕರಾಜ್ ಸೇತುವೆ(Bridge)ಯ ಮೇಲೆ ದಾಳಿ ಮಾಡುವ ಮೂಲಕ ಅಮೆರಿಕವು ಗಲ್ಫ್ ಮಿತ್ರ ರಾಷ್ಟ್ರಗಳ ಮೇಲೆ ಮತ್ತಷ್ಟು ಹೊರೆಯನ್ನು ಹೆಚ್ಚಿಸಿದೆ. ಮಧ್ಯಪ್ರಾಚ್ಯದ ಅತಿ ಎತ್ತರದ ಸೇತುವೆ ಎಂದು ಪರಿಗಣಿಸಲಾದ ಕರಾಜ್ ಸೇತುವೆಯ ಮೇಲಿನ ದಾಳಿಯ ನಂತರ, ದಿಗ್ಭ್ರಮೆಗೊಂಡ ಇರಾನ್ ವಿವಿಧ ಗಲ್ಫ್ ದೇಶಗಳಲ್ಲಿರುವ ಎಂಟು ಹೊಸ ಸೇತುವೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇರಾನ್ ಈಗ ಈ ಎಂಟು ಸೇತುವೆಗಳನ್ನು ಗುರಿಯಾಗಿಸುವುದಾಗಿ ಹೇಳಿಕೊಂಡಿದೆ. ಕರಾಜ್ ಬಳಿಯ ಪ್ರಮುಖ ಸೇತುವೆಯ ಮೇಲೆ ಮಾರಕ ವಾಯುದಾಳಿ ನಡೆದ ಕೆಲವೇ…

Read More