ಕಾಂಗ್ರೆಸ್ ಪಾಳಯದಲ್ಲಿ ತೀವ್ರಗೊಂಡ ಸಚಿವಾಕಾಂಕ್ಷಿಗಳ ಲಾಬಿ: ಜಿಲ್ಲೆ ಜಿಲ್ಲೆಯಲ್ಲೂ ಭುಗಿಲೆದ್ದ ಬೆಂಬಲಿಗರ ಆಕ್ರೋಶದ ಜ್ವಾಲೆ – Kannada News
ಬೆಂಬಲಿಗರಿಂದ ಪ್ರತಿಭಟನೆಗಳುImage Credit source: tv9 kannada ಬೆಂಗಳೂರು, ಜೂನ್ 07: ಸಿಎಂ ಡಿಕೆ ಶಿವಕುಮಾರ್ (DK Shivakumar) ಸಂಪುಟದಲ್ಲಿ ಖಾತೆ ಗುದ್ದಾಟ ಜೋರಾಗಿದೆ. ಅದರಲ್ಲೂ ಬೆಂಬಲಿಗರ ಹೈಡ್ರಾಮಾಗಳು ಒಂದಾ ಎರಡಾ. ಸಚಿವಾಕಾಂಕ್ಷಿಗಳ ಲಾಬಿ, ಒತ್ತಡ ತಂತ್ರಗಳು ತೀವ್ರಗೊಂಡಿವೆ. ತಮ್ಮ ನಾಯಕರ ಪರ ಜಿಲ್ಲೆ ಜಿಲ್ಲೆಯಲ್ಲೂ ಬೆಂಬಲಿಗರು ಆಕ್ರೋಶದ ಜ್ವಾಲೆ ಹೊರ ಹಾಕುತ್ತಿದ್ದಾರೆ. ಬೆಂಗಳೂರಿನಿಂದ ಹಿಡಿದು ಬಾಗಲಕೋಟೆ, ಗದಗದಿಂದ ಹಿಡಿದು ಕೊಪ್ಪಳದವರೆಗೆ ಈಗ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಾಂಶಗಳು ತೀವ್ರಗೊಂಡ ಸಚಿವ ಸ್ಥಾನದ ಆಕಾಂಕ್ಷಿಗಳ…