ಭಾರತದ ವಿರುದ್ಧ ಆಡದಿದ್ದರೂ ಪಾಕಿಸ್ತಾನಕ್ಕಿದೆ ಸೆಮಿಫೈನಲ್​ಗೇರುವ ಅವಕಾಶ – Kannada News | 2026 T20 World Cup: Pakistan’s Super 8 Path Without Facing India Explained

2026 ರ ಟಿ20 ವಿಶ್ವಕಪ್​ಗೆ (T20 World Cup 2026) ವೇದಿಕೆ ಸಜ್ಜಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್ ಎರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಮುಖಾಮುಖಿಯಾಗುತ್ತಿದ್ದು, ತಲಾ 5 ತಂಡಗಳ 4 ಗುಂಪುಗಳನ್ನು ರಚಿಸಲಾಗಿದೆ. ಗುಂಪು ಹಂತದಲ್ಲಿ ಪ್ರತಿ ತಂಡವೂ ತನ್ನ ಗುಂಪಿನಲ್ಲಿರುವ ಇತರ 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ…

Read More

‘ಜನ ನಾಯಗನ್’ ಚಿತ್ರಕ್ಕೆ ಸಿಗದ ಪರಿಹಾರ; ಕೇಸ್ ಹಿಂಪಡೆಯಲು ನಿರ್ಧರಿಸಿದ ಕೆವಿನ್? – Kannada News | Jana Nayagan Censor Battle: KVN Drops Court Case, Sends Film to Review Committee

ಅಂದುಕೊಂಡಂತೆ ನಡೆದಿದ್ದರೆ ‘ಜನ ನಾಯಗನ್’ ಸಿನಿಮಾ (Jana Nayagan) ರಿಲೀಸ್ ಆಗಿ ಇಂದಿಗೆ (ಜನವರಿ 29) ಮೂರು ವಾರಗಳು ಕಳೆದಿರುತ್ತಿದ್ದವು. ಆದರೆ, ಸೆನ್ಸಾರ್ ಮಂಡಳಿ ಸೆನ್ಸಾರ್ ಪ್ರಮಾಣಪತ್ರ ನೀಡದೆ ಇರುವುದು ತಂಡಕ್ಕೆ ಚಿಂತೆಯನ್ನು ತಂದೊಡ್ಡಿದೆ. ಹೀಗಿರುವಾಗಲೇ ‘ಜನ ನಾಯಗನ್’ ತಂಡ ಕೋರ್ಟ್​​ನಿಂದ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ವರದಿ ಆಗಿದೆ. ಅದಕ್ಕೆ ಕಾರಣವೂ ಇದೆ. ಜನವರಿ 9ಕ್ಕೆ ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಸೆನ್ಸಾರ್ ಪ್ರಮಾಣ ಪತ್ರ ಸಿಗದ ಕಾರಣ ಸಿನಿಮಾ…

Read More

ಮಗಳೇ ಹೋಗಿದ್ದಾಳೆ, ಇನ್ಯಾರ ಮೇಲೆ ದೂರೋಣ!’: ನೀಟ್ ಪರೀಕ್ಷೆಯ ಒತ್ತಡಕ್ಕೆ ಬಲಿಯಾಯ್ತಾ ಮತ್ತೊಂದು ಜೀವ? ಕಣ್ಣೀರಿಟ್ಟ ತಂದೆ – Kannada News | Kalaburagi Student Suicide: NEET Dream Crushed by Exam Pressure, Awaits Results

ಕಲಬುರಗಿ, ಮೇ,23: ವೈದ್ಯಕೀಯ ಶಿಕ್ಷಣದ (Medical Education) ದೊಡ್ಡ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಅತ್ಯಂತ ದಾರುಣ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಮೇ 2ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಬರೆದಿದ್ದ ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ. ಕಲಬುರಗಿ ನಗರದ ಕೋರ್ಟ್ ವೃತ್ತದ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಮೃತ ಭಾಗ್ಯಶ್ರೀ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 92 ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಳು. ವೈದ್ಯಕೀಯ…

Read More

ಮುರುಘಾ ಶ್ರೀ ವಿರುದ್ಧ ಮತ್ತೊಂದು ಆರೋಪ: ಕೋರ್ಟ್​​ ಆದೇಶ ಉಲ್ಲಂಘಿಸಿ ಮಠದ ಸೈಟ್​​ ಮಾರಾಟ? – Kannada News | Mutt Land Sale Triggers New Allegation Against Murugha Swamiji

ಚಿತ್ರದುರ್ಗ, ಡಿಸೆಂಬರ್​​ 28: ಮೊದಲ ಪೋಕ್ಸೋ ಪ್ರಕರಣ ಸಂಬಂಧ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್​​ ಬಿಗ್​​ ರಿಲೀಫ್ ನೀಡಿರುವ ನಡುವೆ ಅವರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಮಠದ ಆಡಳಿತದಲ್ಲಿ ಮುರುಘಾ ಶರಣರ ಹಸ್ತಕ್ಷೇಪಕ್ಕೆ ನ್ಯಾಯಾಲಯದ ನಿರ್ಬಂಧದ ನಡುವೆ ​ಮಠದ ಆಸ್ತಿ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ‘ನಾಲ್ಕು ನಿವೇಶನ ಮಾರಾಟ’ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿರುವ 2 ಕೋಟಿ ರೂ. ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಂಜುನಾಥ್ ಎಂಬುವರಿಗೆ ಸ್ಪೇಷಲ್…

Read More

ಮಕ್ಕಳ ಪಾಲಿಗೆ ಮೃತ್ಯುಕೂಪವಾದ ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ

ಯಾದಗಿರಿ, ಮಾರ್ಚ್​​ 29: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣ ಅಂತ್ಯ ಕಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡದ ನೀರಲ್ಲಿ ಮುಳುಗಿ ಕಿರಣ್​​​(6), ಬಸಮ್ಮ(11), ಶರತ್(6), ಹನುಮೇಶ್(7) ಮೃತಪಟ್ಟಿದ್ದಾರೆ. ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಮಕ್ಕಳು ಒಟ್ಟಾಗಿ ಈಜಲು ಹೋಗಿದ್ದರು ಎನ್ನಲಾಗಿದೆ. ಈಜಲು ಹೋಗಿ 4 ಮಕ್ಕಳು ಜಲಸಮಾಧಿ ವಿಷಯ ತಿಳಿದು ಪೋಷಕರು ಮತ್ತು ಸಂಬಂಧಿಕರಿಗೆ ತೀವ್ರ ಆಘಾತವಾಗಿದೆ. ಮೃತ ಮಕ್ಕಳೆಲ್ಲರೂ ತೀರಾ ಚಿಕ್ಕ ವಯಸ್ಸಿನವರಾಗಿದ್ದು,…

Read More

IPL 2026: ಮುಂಬೈ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಎಸ್​ಕೆ ಆಟಗಾರನಿಗೆ ಮಾತೃ ವಿಯೋಗ – Kannada News | Mukesh Choudhary Out of MI vs CSK IPL 2026 Match After Mother’s Demise

ಐಪಿಎಲ್ 2026 ರ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಆದರೆ ಈ ಪಂದ್ಯಕ್ಕೂ ಮುನ್ನ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ವೇಗದ ಬೌಲರ್ ಮುಖೇಶ್ ಚೌಧರಿ ಅವರ ತಾಯಿ ನಿಧನರಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮುಖೇಶ್ ಚೌಧರಿ ಅವರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದೆ. ಅಲ್ಲದೆ ತಾಯಿಯನ್ನು ಕಳೆದುಕೊಂಡ ನೋವಿನಲ್ಲಿರುವ ಮುಖೇಶ್ ಚೌಧರಿ ಮುಂಬೈ ಇಂಡಿಯನ್ಸ್ ವಿರುದ್ಧದ…

Read More

ಕೊರಗಜ್ಜ ಸರ್ಕಲ್​​ ವಿವಾದ: ಯು.ಟಿ. ಖಾದರ್​​ಗೆ ಘೇರಾವ್​ ಹಾಕಿದ್ದವರ ವಿರುದ್ಧ FIR – Kannada News | Koragajja Circle Row: FIR Against 10 for Gharaoing Speaker UT Khader in Mangaluru

ಯು.ಟಿ. ಖಾದರ್​​ ಮಂಗಳೂರು, ಮೇ 13: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್​ಗೆ ಘೇರಾವ್ ವಿಚಾರ ಸಂಬಂಧೇ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಖಾದರ್ ಅಂಗರಕ್ಷಕ ಮೊಹಮ್ಮದ್ ಯಾಸಿನ್ ದೂರು ಆಧರಿಸಿ ಘೇರಾವ್ ಹಾಕಿದ ಮದನಿನಗರ ನಿವಾಸಿ ಜುನೈದ್ ಸೇರಿದಂತೆ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊರಗಜ್ಜ ಸರ್ಕಲ್​​ ವಿಚಾರವಾಗಿ ಉಳ್ಳಾಲದಲ್ಲಿ ಯು.ಟಿ.ಖಾದರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೆಲ ಯುವಕರು ಅವರಿಗೆ ಘೇರಾವ್​​ ಹಾಕಿದ್ದರು. ಸಾಲದ್ದಕ್ಕೆ ವಾಗ್ವಾದವನ್ನೂ ನಡೆಸಿದ್ದರು. ಏನಿದು ಕೊರಗಜ್ಜ ಸರ್ಕಲ್​​ ವಿವಾದ?…

Read More

World Theatre Day 2026: ಮಾರ್ಚ್‌ 27 ರಂದೇ ವಿಶ್ವ ರಂಗಭೂಮಿ ದಿನವನ್ನು ಆಚರಿಸುವುದೇಕೆ?

ರಂಗಭೂಮಿ (Theatre) ಕಲಾವಿದರಿಗೆ ಬದುಕು ಕಟ್ಟಿಕೊಟ್ಟಿದೆ. ಹೀಗಾಗಿ ಈ ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಹೋದ ಅದೆಷ್ಟೋ ಕಲಾವಿದರು ಇದ್ದಾರೆ. ಪ್ರಾಚೀನ ಕಾಲದ ಕಲಾ ಪ್ರಕಾರಗಳಲ್ಲಿ ಒಂದಾದ ಈ ರಂಗಭೂಮಿ  ಹಿಂದಿನಿಂದಲೂ ಗಂಭೀರ ವಿಷಯಗಳತ್ತ ಬೆಳಕು ಚೆಲ್ಲಿದೆ. ಈ ಹಿನ್ನಲೆಯಲ್ಲಿ ರಂಗಭೂಮಿಗಾಗಿ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ ಮಾರ್ಚ್ 27. ಈ ದಿನದಂದು ವಿಶ್ವ ರಂಗಭೂಮಿ ದಿನವನ್ನು (World Theatre Day) ಆಚರಿಸಿಕೊಂಡು ಬರಲಾಗುತ್ತಿದೆ. ವಿಶ್ವ ರಂಗಭೂಮಿ ದಿನದ ಇತಿಹಾಸವೇನು? ವಿಶ್ವ ರಂಗಭೂಮಿ ದಿನದ ಇತಿಹಾಸದತ್ತ ಕಣ್ಣಾಯಿಸಿದರೆ…

Read More

ಜನವರಿ 24ರಿಂದ 27ರವರೆಗೆ, ಸತತ ನಾಲ್ಕು ದಿನ ದೇಶದ ಎಲ್ಲಾ ಬ್ಯಾಂಕುಗಳಿಗೆ ರಜೆ – Kannada News | Bank employees strike on Jan 27th, banks close for 4 days from Saturday to Tuesday

ನವದೆಹಲಿ, ಜನವರಿ 23: ಬ್ಯಾಂಕುಗಳು ನಾಳೆಯಿಂದ (ಜ. 24) ಸತತ ನಾಲ್ಕು ದಿನ ಬಂದ್ (Bank holiday) ಆಗಿರುತ್ತವೆ. ಜನವರಿ 24, ಶನಿವಾರದಿಂದ ಜನವರಿ 27, ಮಂಗಳವಾರದವರೆಗೂ ಬ್ಯಾಂಕುಗಳ ಬಾಗಿಲು ಮುಚ್ಚಲಾಗಿರುತ್ತದೆ. ತುರ್ತಾಗಿ ಬ್ಯಾಂಕ್ ಕೆಲಸ ಇದ್ದವರು ಇವತ್ತಿಗೇ ಪ್ಲಾನ್ ಮಾಡಿಕೊಳ್ಳಬಹುದು. ಬ್ಯಾಂಕ್ ನೌಕರರ ಮುಷ್ಕರ (Bank workers strike) ಹಾಗೂ ಗಣರಾಜ್ಯೋತ್ಸವ (Republic Day) ಇರುವ ಹಿನ್ನೆಲೆಯಲ್ಲಿ ಸತತ ನಾಲ್ಕು ದಿನ ಬ್ಯಾಂಕುಗಳಿಗೆ ರಜೆ ಇದೆ. ಬ್ಯಾಂಕುಗಳಿಗೆ ರಜೆ ಜ. 24: ನಾಲ್ಕನೇ ಶನಿವಾರದ ಪ್ರಯುಕ್ತ…

Read More

ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ

ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾವನ್ನು ಅಭಿನಂದಿಸಿ ಶುಭ್​​ಮನ್ ಗಿಲ್ (Shubman Gill) ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಭಾರತ ತಂಡದ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಇರಲಿಲ್ಲ. ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ ಸಂಜು ಸ್ಯಾಮ್ಸನ್ ಅವರನ್ನು ಫೋಟೋದಿಂದ ಎಡಿಟ್ ಮಾಡಿ ತೆಗೆದುಹಾಕಿದ್ದಾರೆ ಎಂದು ಅಭಿಮಾನಿಗಳು ಆರೋಪಿಸಿದ್ದರು. ಇದಕ್ಕೆ ಸಾಕ್ಷಿಯಾಗಿ ಮತ್ತೊಂದು ಪೋಟೋವನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಸಂಜು ಸ್ಯಾಮ್ಸನ್ ಜಸ್​ಪ್ರೀತ್ ಬುಮ್ರಾ ಅವರ ಹಿಂಬದಿಯಲ್ಲಿ ನಿಂತಿರುವುದು ಕಾಣುತ್ತಿತ್ತು. ಹೀಗಾಗಿಯೇ ಶುಭ್​ಮನ್…

Read More