ನಿಮ್ಮ ಬಿಲ್‌ನಲ್ಲಿ ‘M.D. Penalty’ ಬರುತ್ತಿದೆಯೇ? ದಂಡದಿಂದ ತಪ್ಪಿಸಿಕೊಳ್ಳಲು ಈ ಸರಳ ಸೂತ್ರ ಅನುಸರಿಸಿ!

ಬೆಂಗಳೂರು, ಏ.9: ನಿಮ್ಮ ವಿದ್ಯುತ್ ಬಿಲ್‌ನಲ್ಲಿ ‘M.D. Penalty’ (Maximum Demand Penalty) ಏಕೆ ಬರುತ್ತದೆ ಮತ್ತು ಅದನ್ನು ತಪ್ಪಿಸುವುದು ಹೇಗೆ ಎಂಬ ಬಗ್ಗೆ ಮಹಿಳೆಯೊಬ್ಬರು ವಿಡಿಯೋ ಮಾಡಿದ್ದಾರೆ, ಇದನ್ನು @Karnataka Portfolio ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘M.D. Penalty’ ಎಂದರೆ ವಿದ್ಯುತ್​​​​ನ ಗರಿಷ್ಠ ಬೇಡಿಕೆ ದಂಡ. ಇದನ್ನು ಯಾಕೆ ವಿಧಿಸಲಾಗುತ್ತದೆ ಎಂಬ ಬಗ್ಗೆ ವಿವರವಾಗಿ ಹೇಳಿದ್ದಾರೆ. ನೀವು ನಿಮ್ಮ ಮನೆಗೆ ಅಥವಾ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಪಡೆಯುವಾಗ ಇಂತಿಷ್ಟೇ ಕಿಲೋವ್ಯಾಟ್ (kw) ವಿದ್ಯುತ್ ಬಳಸುತ್ತೇವೆ ಎಂದು…

Read More

ನೀಟ್ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಡಿಯೋ ನಕಲಿ, ವದಂತಿಗಳಿಗೆ ಕಿವಿಗೊಡಬೇಡಿ ಎಂದ ಎನ್​ಟಿಎ – Kannada News | NEET Re exam Paper Leak: NTA Confirms Fake Video, Dismisses Rumors; Focus on Exam

ನವದೆಹಲಿ, ಜೂನ್ 21: ನೀಟ್-ಯುಜಿ (NEET-UG)2026 ಮರು ಪರೀಕ್ಷೆಯ ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ದಾರಿ ತಪ್ಪಿಸುವ ದೊಡ್ಡ ಜಾಲವೊಂದು ಸಕ್ರಿಯವಾಗಿದೆ. ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸೋಶಿಯಲ್ ಮೀಡಿಯಾಗಳಲ್ಲಿ ನೀಟ್ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ನಕಲಿ ವಿಡಿಯೋ ಹಾಗೂ ಫೋಟೋಗಳನ್ನು ಹಾಕಿ ಕಿಡಿಗೇಡಿಗಳು ವೈರಲ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಹತ್ವದ ಎಚ್ಚರಿಕೆಯನ್ನು ನೀಡಿದ್ದು, ಇಂತಹ ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಕಟ್ಟುನಿಟ್ಟಿನ ಸೂಚನೆ…

Read More

Cough Syrup: ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್ ಸಿಗಲ್ಲ, ಕೇಂದ್ರ ಸರ್ಕಾರದಿಂದ ಹೊಸ ನಿಯಮ – Kannada News | Cough Syrup Rule: Doctor’s Prescription Now Mandatory for Purchase in India

ಸಿರಪ್-ಸಾಂದರ್ಭಿಕ ಚಿತ್ರImage Credit source: Vecteezy ನವದೆಹಲಿ, ಜೂನ್ 16: ಇನ್ನುಮುಂದೆ ಮೆಡಿಕಲ್ ಶಾಪ್​ನಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್(Cough Syrup) ಕೊಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿ ಮಾಡಿದೆ. ಸಾರ್ವಜನಿಕ ಆರೋಗ್ಯ ರಕ್ಷಣೆಯನ್ನು ಬಲಪಡಿಸಲು ಮತ್ತು ಕೆಮ್ಮಿನ ಸಿರಪ್​ಗಳ ಅತಿಯಾದ ದುರುಪಯೋಗವನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಜೂನ್ 9ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ, ಇನ್ನುಮುಂದೆ ವೈದ್ಯರ ಅಧಿಕೃತ…

Read More

ಮದುವೆ ಬೇಡ ಅಂದ್ರೂ ಕೇತನ್ ಕೇಳಲಿಲ್ಲ, ಓಡ್ಹೋಗ್ತೀಯಾ ಹೋಗು ನೀನೆಲ್ಲಿದ್ರೂ ಹುಡುಕ್ತೀವಿ ಅಂದಿದ್ರು: ಸಿಯಾ – Kannada News | Lohagad Fort Case: Siya Claims She Opposed the Marriage, New Details Surface During Probe

ಪುಣೆ, ಜೂನ್ 26: ಪುಣೆಯ ಲೋಹಗಡ್ ಕೋಟೆಯಲ್ಲಿ ಉದ್ಯಮಿ ಕೇತನ್ ಅಗರ್ವಾಲ್(Ketan Agarwal) ಅವರನ್ನು ಕಂದಕಕ್ಕೆ ತಳ್ಳಿ ಕೊಂದ ಪ್ರಕರಣ ದಿನಕ್ಕೊಂದು ಆಘಾತಕಾರಿ ತಿರುವು ಪಡೆಯುತ್ತಿದೆ. ಇಷ್ಟು ದಿನ ಕೌಟುಂಬಿಕ ಒತ್ತಡದಿಂದ ಕೊಲೆ ಮಾಡಿದ್ದಾಗಿ ಹೇಳಿದ್ದ ಹಂತಕಿ ಸಿಯಾ ಗೋಯಲ್, ಈಗ ಪೊಲೀಸರ ಮುಂದೆ ಹೊಸ ವಾದ ಮಂಡಿಸಿದ್ದಾಳೆ. ನನಗೆ ಈ ಮದುವೆ ಇಷ್ಟವಿಲ್ಲ ಎಂದು ಕೇತನ್ ಬಳಿ ಹೇಳಿದ್ದೆ. ಆದರೆ, ನಮ್ಮದು ಪ್ರಭಾವಿ ಮತ್ತು ಶ್ರೀಮಂತ ಕುಟುಂಬ, ನೀನು ನನ್ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಓಡಿ ಹೋಗ್ತೀಯಾ…

Read More

ಹಾವೇರಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯ – Kannada News | Haveri: Bankapura Stray Dog Menace! 2 Children Attacked

ಹಾವೇರಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯ ಹಾವೇರಿ, ಜನವರಿ 03: ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನೇದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇತ್ತೀಚೆಗಷ್ಟೇ ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಸಂಭವಿಸಿದೆ.ಬಂಕಾಪುರ ಪುರಸಭೆಯ ಅಧಿಕಾರಿಗಳು ಬೀದಿ ನಾಯಿಗಳನ್ನ ನಿಯಂತ್ರಣ ಮಾಡುವ ಕೆಲಸ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪುರಸಭೆಯ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಿಡಿ ಬೀದಿ…

Read More

ಭಾರತದ ವಿರುದ್ಧದ ಭಯೋತ್ಪಾದನಾ ಸಂಘಟನೆಗೆ ಪಾಕಿಸ್ತಾನ ಆಶ್ರಯ ನೀಡುತ್ತಲೇ ಇದೆ; ಅಮೆರಿಕದ ಸಂಶೋಧನಾ ವರದಿ

ಇಸ್ಲಮಾಬಾದ್, ಮಾರ್ಚ್ 28: ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆಸಿತ್ತು. ಆದರೆ, ಪಾಕಿಸ್ತಾನ (Pakistan) ತಮ್ಮ ದೇಶದಲ್ಲಿ ಯಾವುದೇ ಉಗ್ರರಿಗೆ ನೆಲೆ ಕಲ್ಪಿಸಿಲ್ಲ ಎಂದು ಹೇಳಿಕೊಂಡಿತ್ತು. ಅಲ್ಲದೆ, ಭಾರತ ಉಗ್ರರ ಮೇಲೆ ದಾಳಿ ನಡೆಸಿಲ್ಲ, ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಪಾಕ್ ಸುಳ್ಳು ಹೇಳಿಕೆ ನೀಡಿತ್ತು. ಇದಾದ ನಂತರ ಪಾಕಿಸ್ತಾನದ ಮೇಲೆ ಸಮರ ಸಾರಿದ್ದ ಭಾರತದ ಕಾರ್ಯಾಚರಣೆಯಿಂದ…

Read More

‘ಟಾಕ್ಸಿಕ್’ ಟೀಸರ್​​: ಯಶ್ ಜೊತೆ ಕಾರಿನಲ್ಲಿರುವ ನಟಿ ಇವರೇ ನೋಡಿ – Kannada News | Who is the actress with Yash in Toxic Teaser

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಬಿಡುಗಡೆಗೆ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಕಾತರರಾಗಿ ಕಾಯುತ್ತಿದ್ದಾರೆ. ಇಂದು (ಜನವರಿ 08) ಯಶ್ ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಸಖತ್ ಹಾಟ್ ಆಗಿಯೂ ಸಖತ್ ಮಾಸ್ ಆಗಿಯೂ ಇದೆ. ಟೀಸರ್​​ನಲ್ಲಿ ಯಶ್​​ ಕಾರೊಂದರಲ್ಲಿ ಯುವತಿಯೊಟ್ಟಿಗೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಯುವತಿಯ ಕೆಲವು ಹಾಟ್ ದೃಶ್ಯಗಳು ಟೀಸರ್​​ನಲ್ಲಿ ಇವೆ. ಅಷ್ಟಕ್ಕೂ ಆ ಯುವತಿ ಯಾರು? ‘ಟಾಕ್ಸಿಕ್’…

Read More

‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ – Kannada News | I’m Living with Prem Like Rakshitha Arjun Janya’s Hilarious Statement Viral

‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಈವೆಂಟ್​​ನಲ್ಲಿ ಮಾತನಾಡಿದ ಅರ್ಜುನ್ ಜನ್ಯ ಅವರು, ‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡುತ್ತಿದ್ದೇನೆ’ ಎಂದಿದ್ದಾರೆ. ಅಂದರೆ ಕಳೆದ ಕೆಲ ದಿನಗಳಿಂದ ಇಬ್ಬರೂ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಹೀಗಾಗಿ, ಈ ಮಾತನ್ನು ಹೇಳಿದ್ದಾರೆ. ಪ್ರೇಮ್ ಹಾಗೂ ಅರ್ಜುನ್ ಜನ್ಯ ಅವರಿಗೆ ನಿತ್ಯ 2-3 ಗಂಟೆ ಮಾತ್ರ ಮಲಗೋಕೆ ಸಮಯ ಸಿಗುತ್ತಿದೆಯಂತೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಬೆಂಗಳೂರಿಗರಿಗೆ ಮತ್ತೊಂದು ಶಾಕ್: ಪ್ರತಿದಿನ ರಸ್ತೆ ಇಳಿಯಲಿದೆ 2866 ಹೊಸ ವಾಹನಗಳು – Kannada News | Bengaluru Traffic Crisis: Daily 2,866 New Vehicles Worsen City Congestion

ಬೆಂಗಳೂರು, ಏ.26: ಸಿಲಿಕಾನ್ ಸಿಟಿಯಲ್ಲಿ ಸಂಚಾರ ಮಾಡುವುದು ಅಂದರೆ ಅದೊಂದು ದೊಡ್ಡ ಸಾಹಸವೇ ಸರಿ. ಈಗಾಗಲೇ ವಿಶ್ವದ ಅತಿಹೆಚ್ಚು ಟ್ರಾಫಿಕ್ ಇರುವ ನಗರಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಈಗ ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗುತ್ತಿದೆ. ನಗರದ ಸಂಚಾರ ದಟ್ಟಣೆಗೆ ತುಪ್ಪ ಸುರಿಯುವಂತೆ ಪ್ರತಿದಿನ ಸಾವಿರಾರು ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ ಪ್ರತಿದಿನ 2,866 ಹೊಸ ವಾಹನಗಳ ಸೇರ್ಪಡೆಯಾಗುತ್ತಿದೆ. ಪ್ರತಿದಿನ 1,910 ಹೊಸ ದ್ವಿಚಕ್ರ ವಾಹನಗಳು ರಸ್ತೆಗೆ ಇಳಿಯುತ್ತಿದೆ. ಪ್ರತಿದಿನ 564 ಹೊಸ…

Read More

ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿಕೆ ಶಿವಕುಮಾರ್, ಜತೆಗೊಂದು ಕಿವಿಮಾತು – Kannada News

ರಾಮನಗರ, (ಜೂನ್ 07): “ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು ಆಲಿಸಲು ಅಧಿಕಾರಿ ನೇಮಕ” ಹೀಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಸ್ವಕ್ಷೇತ್ರ ಕನಕನಪುರ (Kanakapura) ಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ನೀಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್   ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭಾನುವಾರ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ…

Read More