Headlines

ಲಕ್ಕುಂಡಿಯಲ್ಲಿ‌ ನಿಧಿ ಸಿಕ್ಕ ಬಳಿಕ ಮತ್ತೊಂದು ರಹಸ್ಯ ಬಯಲು: ಹಳೆ ಪ್ರಕರಣಕ್ಕೆ ಮರುಜೀವ; ಮೌಲ್ವಿ ಬಂಧನ – Kannada News | Gadag Police Bust Lakkundi Fake Treasure Scam: Inter State Kingpin Arrested

ಗದಗ, ಫೆಬ್ರವರಿ 20: ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ ಸಾಕಷ್ಟು ಸಂಪತ್ತು ಇದೆ ಎನ್ನುವ ನಂಬಿಕೆಯಿದೆ. ಅದಕ್ಕೆ ಪುಷ್ಟಿ ನೀಡುವಂತೆ ಮನೆಯ ಪಾಯ ಮುಚ್ಚುವ ವೇಳೆ ಚಿನ್ನದ ನಿಧಿ ಸಿಕ್ಕಿದೆ. ಇದರ ಬೆನ್ನಲ್ಲೇ ಲಕ್ಕುಂಡಿ ಚಿನ್ನದ ನಿಧಿ ರಹಸ್ಯ ಬಯಲಾಗಿದೆ. 2೦22ರಲ್ಲಿ ಲಕ್ಕುಂಡಿ ಗ್ರಾಮದಲ್ಲಿ ಅಪಾರ ಪ್ರಮಾಣದ ಚಿನ್ನದ ಸಂಪತ್ತು ಸಿಕ್ಕಿದ್ದು, ಅದನ್ನು ಮಾರಾಟ ಮಾಡಲು ಸಂಚು ರೂಪಿಸಲಾಗಿತ್ತು. ಅಂದು ನಿಧಿ ಶೋಧ ಮಾಡಿದ್ದ ಮಾಸ್ಟರ್ ಮೈಂಡ್​ನನ್ನು ಇದೀಗ ಪೊಲೀಸರು ಅರೆಸ್ಟ್ (Arrest) ಮಾಡಿದ್ದು, ಆ ಮೂಲಕ…

Read More

‘ಜನ ನಾಯಗನ್’ ಬಳಿಕ ಈಗ ‘ಪರಾಶಕ್ತಿ’ಗೂ ಸಿಬಿಎಫ್​​ಸಿ ಸಂಕಟ – Kannada News | CBFC suggests 23 cuts to Sivakarthikeyan’s Parashakti movie

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ಸಿಗದ ಕಾರಣ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ. ‘ಜನ ನಾಯಗನ್’ ಎದುರಾಗಿ ಶಿವಕಾರ್ತಿಕೇಯನ್, ಶ್ರೀಲೀಲಾ ನಟನೆಯ ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಗುತ್ತಿತ್ತು. ಆದರೆ ಈಗ ಅದೂ ಸಹ ಸಂಕಷ್ಟದಲ್ಲಿ ಸಿಲುಕಿದೆ. ಸಿನಿಮಾಕ್ಕೆ ಬರೋಬ್ಬರಿ 23 ಕಟ್​​ಗಳನ್ನು ಸಿಬಿಎಫ್​​ಸಿ ಸೂಚಿಸಿದ್ದು, ‘ಪರಾಶಕ್ತಿ’ ನಿರ್ಮಾಪಕರು ಸಿಬಿಎಫ್​​ಸಿ ವಿರುದ್ಧ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ ಇದೆ. ಶಿವಕಾರ್ತಿಕೇಯನ್ ಮತ್ತು…

Read More

ಅಬ್ಬಾ ಎಷ್ಟು ಅದ್ದೂರಿಯಾಗಿರುತ್ತೆ ನೋಡಿ ರಶ್ಮಿಕಾ ಮದುವೆ; ಸಿದ್ಧತೆಯ ವಿಡಿಯೋ ಲೀಕ್ – Kannada News | Rashmika Mandanna and Vijay Deverakonda’s Secret Udaipur Wedding: Leaked Prep Video!

ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಜಯ್ ದೇವರಕೊಂಡ ಜೊತೆ ರಾಜಸ್ಥಾನದ ಉದಯಪುರದಲ್ಲಿ ಮದುವೆ ಆಗುತ್ತಿದ್ದಾರೆ. ಈ ವಿಷಯದಲ್ಲಿ ಈ ಜೋಡಿ ಗುಟ್ಟು ಕಾಯ್ದುಕೊಳ್ಳುತ್ತಾ ಬರುತ್ತಿದೆ. ಈಗ ರಶ್ಮಿಕಾ ಮಂದಣ್ಣ ಅವರು ವಿವಾಹ ಆಗೋ ಹೋಟೆಲ್​ನ ಸಿದ್ಧತೆಯ ವಿಡಿಯೋ ಲೀಕ್ ಆಗಿದೆ. ಈ ವಿಡಿಯೋದಲ್ಲಿ ಮದುವೆ ಎಷ್ಟು ಅದ್ದೂರಿಯಾಗಿ ನೆರವೇರಲಿದೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ತುಂಬಾನೇ ಖಾಸಗಿಯಾಗಿ ಈ ವಿವಾಹ ನಡೆಯಲಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಪರಿಚಯ ಆಗಿ ಹಲವು ವರ್ಷಗಳು ಕಳೆದಿವೆ. ‘ಗೀತ…

Read More

ಕುಡಿದು ಮಠದಲ್ಲಿ ಸ್ವಾಮೀಜಿ ರಂಪಾಟ: ಮತ್ತಿನಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶ್ರೀ – Kannada News | Kalaburgi Shanthalinga Swamiji Gun Fire On Air video Goes viral

ಕಲಬುರಗಿ, (ಡಿಸೆಂಬರ್ 22): ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಕುಡಿದು ರಂಪಾಟ ಮಾಡಿದ್ದಾರೆ. ಕೆಲ ತಿಂಗಳಿನಿಂದ ನಾಪತ್ತೆಯಾಗಿದ್ದ ಕಲಬುರಗಿ (Kalaburgi) ಜಿಲ್ಲೆ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಮಠದ ಶಾಂತಲಿಂಗ ಶಿವಾಚಾರ್ಯ, ಇದೀಗ ದಿಢೀರ್ ಮಠದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿರುವ ಸುದ್ದಿ ತಿಳಿದು ಸ್ವಾಮೀಜಿ ಮಠಕ್ಕೆ ವಾಪಸ್ ಆಗಿದ್ದಾರೆ. ಆದ್ರೆ, ಕುಡಿದು ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಮೂಲಕ ತಮ್ಮ ವಿರೋಧಿಗಳನ್ನ ಹೆದರಿಸಲು ಗುಂಡು ಹಾರಿಸಿದ್ರಾ…

Read More

ಕಾಲೇಜು ವಿದ್ಯಾರ್ಥಿ ಸಾವಿನ ಸುತ್ತ ಹತ್ತಾರು ಅನುಮಾನ: ಸ್ಫೋಟಕ ಆರೋಪ ಮಾಡಿದ ಮೃತನ ತಂದೆ

ಬೆಂಗಳೂರು, ಏಪ್ರಿಲ್​​ 08:  ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಯಲಹಂಕದಲ್ಲಿರೋ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​​ನಲ್ಲಿ ನಿನ್ನೆ ನಡೆದಿತ್ತು. ಘಟನೆಯಲ್ಲಿ ಮೂಲತಃ ಜಾರ್ಖಂಡ್​​ನ ರಾಂಚಿ ನಿವಾಸಿ 21 ವರ್ಷದ ಲಕ್ಷ್ಯ ಮಿಶ್ರಾ ಮೃತಪಟ್ಟಿದ್ದರು. ಯಲಹಂಕ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡ್ತಿದ್ದ ವಿದ್ಯಾರ್ಥಿ ನಸುಕಿನ ಜಾವ 3 ಗಂಟೆ ವೇಳೆಗೆ ಹಾಸ್ಟೆಲ್​​ನ 9ನೇ ಮಹಡಿಯಿಂದ ಜಿಗಿದಿದ್ದರು. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಆದರೀಗ ವಿದ್ಯಾರ್ಥಿ ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ….

Read More

Horoscope Today 02 February​: ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 02 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಸೋಮವಾರವಾಗಿದ್ದು, ವಿಶ್ವಾಸು ನಾಮ ಸಂವತ್ಸರ, ಆಶ್ಲೇಷ ನಕ್ಷತ್ರ ಮತ್ತು ಆಯುಷ್ಮಾನ್ ಯೋಗವಿರುತ್ತದೆ. ರವಿ ಮಕರ ರಾಶಿಯಲ್ಲೂ, ಚಂದ್ರ ಕಟಕ ರಾಶಿಯ ಆಶ್ಲೇಷ ನಕ್ಷತ್ರದಲ್ಲೂ ಸಂಚಾರ ಮಾಡಲಿದ್ದಾರೆ. ರಾಹುಕಾಲ ಬೆಳಿಗ್ಗೆ 8:11 ರಿಂದ 9:38 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಬೆಳಿಗ್ಗೆ 9:39 ರಿಂದ 11:06 ರವರೆಗೆ ಇರುತ್ತದೆ. ಮೇಷ ರಾಶಿಯವರಿಗೆ ಆರು…

Read More

Iran Israel War: ಇರಾನ್-ಇಸ್ರೇಲ್ ಯುದ್ಧ, ಮಂಗಳೂರು–ಗಲ್ಫ್ ವಿಮಾನ ಸೇವೆಗಳಲ್ಲಿ ವ್ಯತ್ಯಯ, ರದ್ದಾದ ಫ್ಲೈಟ್ ವಿವರ ಇಲ್ಲಿದೆ – Kannada News | Mangaluru–Gulf Flights Cancelled Amid West Asia Crisis; More than 50 Kannadigas Stranded in Dubai

ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು ಹಾಗೂ ಏರ್ ಇಂಡಿಯಾ ಎಕ್ಸ್​​ಪ್ರೆಸ್ ಪ್ರಕಟಣೆಯ ಪ್ರತಿImage Credit source: tv9 ಮಂಗಳೂರು, ಮಾರ್ಚ್ 1: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ, ಇರಾನ್-ಇಸ್ರೇಲ್ (Iran Israel War) ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶ ತಾತ್ಕಾಲಿಕವಾಗಿ ಮುಚ್ಚಿರುವುದರಿಂದ, ಮಂಗಳೂರು ಹಾಗೂ ಗಲ್ಫ್ ರಾಷ್ಟ್ರಗಳ ನಡುವೆ ಸಂಚರಿಸುವ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವು ವಿಮಾನಗಳು ರದ್ದಾಗಿದ್ದರೆ, ಕೆಲವು ಟೇಕಾಫ್ ಬಳಿಕ ವಾಪಸ್ ಮಂಗಳೂರಿಗೆ ಮರಳಿದವು, ಕೆಲವು ವಿಮಾನಗಳನ್ನು ಬೇರೆ ಕಡೆಗಳಿಗೆ ಡೈವರ್ಟ್…

Read More

ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದು ಟ್ರೋಲ್ ಆದ ಕರೀನಾ ಕಪೂರ್

ಬಾಲಿವುಡ್ ನಟಿ ಕರೀನಾ ಕಪೂರ್ (Kareena Kapoor) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ಏಪ್ರಿಲ್ 12ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದಿದ್ದರು. ಈ ವೇಳೆ ಅವರ ಮಕ್ಕಳು ಕೂಡ ಇದ್ದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವೇಳೆ ಕರೀನಾ ಕಪೂರ್ ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗಿದೆ. ಮುಂಬೈನಲ್ಲಿ ಬಹುತೇಕ ಬಾಲಿವುಡ್ ಸೆಲೆಬ್ರಿಟಿಗಳು ವಾಸವಾಗಿದ್ದಾರೆ. ಅಲ್ಲಿ ಪಂದ್ಯ ನಡೆದರೆ ಸಾಕಷ್ಟು ಸೆಲೆಬ್ರಿಟಿಗಳು ಭಾಗಿ ಆಗುತ್ತಾರೆ. ಭಾನುವಾರದ ಪಂದ್ಯದಲ್ಲೂ…

Read More

ತಾವೇ ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ? – Kannada News | Bagalkot SP reveals Chandravva Murder Mistry And Accused Acting after Kill

ಬಾಗಲಕೋಟೆ, (ಜನವರಿ 15): ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ಹೆಸರು ಗಳಿಸಿದ್ದ ವೃದ್ಧೆ ಚಂದ್ರವ್ವಳನ್ನು ಆಕೆಯ ಅಣ್ಣನ ಮಕ್ಕಳೇ ಹತ್ಯೆ ಮಾಡಿದ ಘಟನೆ ರಬಕವಿ ಬನಹಟ್ಟಿ (Rabkavi Banhatti) ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ. ಆರೋಪಿಗಳು ತಮ್ಮ ಅತ್ತೆಯನ್ನು ಜಗದಾಳ ಬಳಿಯ ಘಟಪ್ರಭಾ ಕಾಲುವೆಗೆ ತಳ್ಳಿದ್ದರು. ಬಳಿಕ ಜನರು ಬರುತ್ತಿದ್ದಂತೆ ಕಾಪಾಡುವ ನಾಟಕ ಆಡಿದ್ದರು. ನಂತರ ಶವವನ್ನು ತೆಗೆದು ಅವಸರದಲ್ಲಿ ಅಂತ್ಯಸಂಸ್ಕಾರ ಮಾಡಲು ಸಂಬಂಧಿಕರು ವ್ಯವಸ್ಥೆ ಮಾಡಿದ್ದರು. ಇದರಿಂದ ಸ್ಥಳೀಯರಿಗೆ…

Read More

Jerax Review: ಜನರನ್ನೇ ಜೆರಾಕ್ಸ್ ಮಾಡುವ ಯಂತ್ರದೊಳಗೆ ಇದೆ ಸಖತ್ ಸಸ್ಪೆನ್ಸ್ – Kannada News | Jerax web series review: Srinidhi Bengaluru gives first of its kind story to Kannada OTT

ನಟ ನಾಗಭೂಷಣ (Nagabhushana) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ವೆಬ್ ಸಿರೀಸ್​ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಹೆಚ್ಚಾಗಿ ಅವರು ಸಾಮಾನ್ಯ ಹುಡುಗನ ಪಾತ್ರವನ್ನೇ ಮಾಡುತ್ತಾರೆ. ನಮ್ಮ-ನಿಮ್ಮ ನಡುವೆ ಇರುವ ಸಾಮಾನ್ಯ ವ್ಯಕ್ತಿಯಾಗಿ ಕಾಣಿಸಿಕೊಂಡು ಮನರಂಜನೆ ನೀಡುತ್ತಾರೆ. ಆದರೆ ‘ಜೆರಾಕ್ಸ್’ (Jerax Web Series) ವೆಬ್ ಸರಣಿಯಲ್ಲಿ ಒಂದು ಟ್ವಿಸ್ಟ್ ಇದೆ. ಈ ವೆಬ್ ಸಿರೀಸ್​ನಲ್ಲಿ ಕೂಡ ಅವರು ಸಾಮಾನ್ಯ ವ್ಯಕ್ತಿಯ ಪಾತ್ರ ಮಾಡಿದ್ದರೂ ಸಹ, ಆ ಪಾತ್ರಕ್ಕೆ ಅಸಮಾನ್ಯ ಶಕ್ತಿ…

Read More