Video: ಯಕ್ಷಗಾನ ನೋಡಲು ವೇದಿಕೆಯತ್ತ ಬಂದ ಬೆಕ್ಕಣ್ಣ, ಮುಂದೇನಾಯ್ತು ನೋಡಿ – Kannada News | A cat rushed to the stage to watch a Yakshagana

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ನೋಡುವುದೇ ಚಂದ.ಪ್ರಸಂಗದ ನಡುವೆ ಹಾಸ್ಯಮಯ ಸಂಭಾಷಣೆಗಳು ಪ್ರೇಕ್ಷಕ ವರ್ಗವನ್ನು ನಗೆಗಡಲಿನಲ್ಲಿ ತೇಲಿಸುತ್ತದೆ. ಹೀಗಾಗಿ ಈ ಕಲೆಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಆದರೆ, ಕಲಾಭಿಮಾನಿಗಳಿಗೆ ಮಾತ್ರವಲ್ಲ ಈ ಪ್ರಾಣಿಗಳಿಗೆ ಯಕ್ಷಗಾನ ಎಂದರೆ ಪ್ರೀತಿಯಿದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ಯಕ್ಷಗಾನ ನೋಡಲು ರಂಗಸ್ಥಳಕ್ಕೆ ಬೆಕ್ಕು ಬಂದಿದ್ದು, ಕಲಾವಿದರೊಬ್ಬರು ಸಮಯ ಪ್ರಜ್ಞೆಯಿಂದ ಆ ಬೆಕ್ಕಿನ ಮರಿಯನ್ನು ಕಾಲಡಿಯಲ್ಲಿ ಬೀಳದಂತೆ ರಕ್ಷಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿದೆ. PK Jain…

Read More

Nail shape personality: ನಿಮ್ಮ ಉಗುರುಗಳ ಆಕಾರದಲ್ಲಿದೆ ಭವಿಷ್ಯದ ರಹಸ್ಯ! ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಿರಿ – Kannada News | Personality Test: What Your Nail Shape Reveals About You

ಉಗುರುಗಳ ಆಕಾರದಲ್ಲಿದೆ ಭವಿಷ್ಯImage Credit source: Pinterest ಜ್ಯೋತಿಷ್ಯ, ಹಸ್ತಸಾಮುದ್ರಿಕ ಶಾಸ್ತ್ರ, ಮುಖ ಲಕ್ಷಣ ಶಾಸ್ತ್ರಗಳಂತೆ, ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಪದ್ಧತಿಯೂ ಇದೆ. ಉಗುರುಗಳು ಕೇವಲ ದೇಹದ ಭಾಗವಲ್ಲದೆ, ಆಂತರಿಕ ಗುಣಗಳು, ಮಾನಸಿಕ ಸ್ಥಿತಿ ಮತ್ತು ಭವಿಷ್ಯದ ಒಳನೋಟಗಳನ್ನು ಪ್ರತಿಬಿಂಬಿಸುತ್ತವೆ ಎಂದು ನಂಬಲಾಗಿದೆ. ದೇಹದ ವಾತ, ಪಿತ್ತ, ಕಫ ಗುಣಗಳಂತೆ, ಉಗುರುಗಳ ಆಕಾರವೂ ವಿಭಿನ್ನ ಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ತಿಳಿಯುವ ಈ ವಿಧಾನವು ನಾಲ್ಕು ಪ್ರಮುಖ ವಿಧಗಳನ್ನು ಗುರುತಿಸುತ್ತದೆ. ಈ…

Read More

ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ! – Kannada News | Whitefield Child Murder: 6 Yr Old Killed in Nallurhalli, Mother’s Enmity Suspected

ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ! ಬೆಂಗಳೂರು, ಜನವರಿ 07: ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿಯಲ್ಲಿ 6 ವರ್ಷದ ಮಗುವನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಾಯಿಯ ಮೇಲಿನ ದ್ವೇಷದಿಂದ ಮಗಳನ್ನು ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಶವವನ್ನು ಬ್ಯಾಗ್​ನಲ್ಲಿ ಕಟ್ಟಿ ಮೋರಿಗೆ ಬಿಸಾಕಿದ ಪಾಪಿ! ಕೋಲ್ಕತ್ತಾ ಮೂಲದ 6 ವರ್ಷದ ಬಾಲಕಿ ಶಹಜಾನ್ ಕತೂನ್​ನ ಕತ್ತು ಹಿಸುಕಿ ಕೊಲೆಗೊಂಡಿರುವ ಘಟನೆ…

Read More

ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?: ಅಸಲಿ ಕಾರಣ ಬಿಚ್ಚಿಟ್ಟ ಪೊನ್ನಣ್ಣ!

ಬೆಂಗಳೂರು, ಮೇ.22: ಸಿಎಂ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ನಡೆಸಲು ಸಿಬ್ಬಂದಿ ಕೊರತೆ ಎದುರಾಗಿದೆ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಆಗಸ್ಟ್ 31ರ ಗಡುವಿನೊಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಿದೆ. ಅಧಿಕಾರಿಗಳು ಈಗಾಗಲೇ ಜನಗಣತಿ (ಸೆನ್ಸಸ್) ಹಾಗೂ ಆಸ್ತಿ ಹಕ್ಕುಗಳ ಸಮೀಕ್ಷೆ (ಎಸ್​ಐಆರ್) ನಂತಹ ಪ್ರಮುಖ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಅಗತ್ಯ ಸಿಬ್ಬಂದಿ ಲಭ್ಯವಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್‌ಗೆ ಹೆಚ್ಚಿನ ಸಮಯಾವಕಾಶ ನೀಡುವಂತೆ ಮನವಿ ಮಾಡಲಾಗಿದ್ದು,…

Read More

ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು, 13 ಜನರಿಗೆ ಗಾಯ – Kannada News | Surajkund Fair tragedy Police dead 13 injured after swing collapses in Faridabad

ಫರಿದಾಬಾದ್, ಫೆಬ್ರವರಿ 7: ಹರಿಯಾಣದ ಫರೀದಾಬಾದ್​ನಲ್ಲಿ ನಡೆಯುತ್ತಿದ್ದ ಸೂರಜ್‌ಕುಂಡ್ ಜಾತ್ರೆಯಲ್ಲಿ ದುರಂತ ಸಂಭವಿಸಿದೆ. ಎಲ್ಲ ಜಾತ್ರೆಗಳಲ್ಲೂ ಇರುವಂತೆ ಆ ಜಾತ್ರೆಯಲ್ಲೂ ಜಾಯಿಂಟ್ ವೀಲ್, ಜೋಕಾಲಿ ಮತ್ತಿತರ ಸ್ವಿಂಗ್​ಗಳನ್ನು ಹಾಕಲಾಗಿತ್ತು. ಈ ವೇಳೆ ಸುನಾಮಿ ಸ್ವಿಂಗ್ ತುಂಡಾಗಿ ಬಿದ್ದಿದೆ. ಅದರಲ್ಲಿ ಕುಳಿತಿದ್ದವರು ಕೆಳಗೆ ಬೀಳಲಾರಂಭಿಸಿದರು. ಜಾತ್ರೆಯಲ್ಲಿ ವಿಪರೀತ ಜನ ಸೇರಿದ್ದರಿಂದ ಏನಾಯಿತು ಎಂದು ಅಲ್ಲಿದ್ದವರಿಗೆ ಗೊತ್ತಾಗುವಷ್ಟರಲ್ಲಿ ಮೇಲಿನಿಂದ ಬಿದ್ದು ಪೊಲೀಸ್ ಸಾವನ್ನಪ್ಪಿದ್ದು, 13ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯ ಸಮಯದಲ್ಲಿ ಉಯ್ಯಾಲೆಯಲ್ಲಿ 18 ಜನರಿದ್ದರು. ಈ…

Read More

ಕೊಳಚೆ ನೀರಲ್ಲಿ ಶಾಲಾ ವಿದ್ಯಾರ್ಥಿಗಳು ಪ್ಲೇಟ್ ತೊಳೆದ ವೈರಲ್ ಫೋಟೋ ಅಸಲಿಯತ್ತು ಬಿಚ್ಚಿಟ್ಟ ಬಿಇಓ – Kannada News | Jamakhandi BEO Visits Albal School And Clarify about Students Washed Plate in sewage water after midday meal

ಬಾಗಲಕೋಟೆ, (ಜನವರಿ 29): ಜಿಲ್ಲೆಯ ಆಲಬಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳು(School Students) ಬಿಸಿಯೂಟದ (midday meal) ನಂತರ ಚರಂಡಿ ಪಕ್ಕದಲ್ಲಿ ತಟ್ಟೆ ತೊಳೆಯುತ್ತಿರುವ ಪೋಟೋ ವೈರಲ್ ಆಗಿದೆ. ಶಾಲೆಯಲ್ಲಿ ಸೂಕ್ತ ನೀರಿನ ವ್ಯವಸ್ಥೆ ಇಲ್ಲದಿರುವುದು ಈ ದುಸ್ಥಿತಿಗೆ ಕಾರಣವಾಗಿದ್ದು, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ. ಇದು ಮಕ್ಕಳ ಹಕ್ಕು ಆಯೋಗದ ಗಮನಕ್ಕೂ ಬಂದಿದ್ದು, ಕೂಡಲೇ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಪತ್ರ ಬರೆದು ಘಟನೆ ಬಗ್ಗೆ ಗಮನಹರಿಸಬೇಕು. ಹಾಗೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಲು…

Read More

ಕೆಲವು ದಿನ ಧಾರಾವಾಹಿಯಿಂದ ದೂರ ಉಳಿಯಲಿದ್ದಾರೆ ‘ನಾ ನಿನ್ನ ಬಿಡಲಾರೆ’ ನಟಿ ನೀತಾ ಅಶೋಕ್ – Kannada News | Naa Ninna Bidalaare: Neetha Ashok’s Injury Halts Ambika Role; Surgery Success

ಜೀ ಕನ್ನಡದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ರಾತ್ರಿ 9.30ಕ್ಕೆ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ವೀಕ್ಷಕರನ್ನು ಸೆಳೆದುಕೊಂಡಿದೆ. ಈ ಧಾರಾವಾಹಿ ಸಾಮಾನ್ಯ ಅತ್ತೆ ಸೊಸೆಯ ಜಗಳದಂತೆ ಇಲ್ಲ ಎಂದೇ ಹೇಳಬಹುದು. ಏಕೆಂದರೆ, ಇದು ಹಾರರ್ ಥೀಮ್​​ನಲ್ಲಿ ಮೂಡಿ ಬಂದಿದೆ. ಈ ಧಾರಾವಾಹಿ ವೀಕ್ಷಕರ ಮನ ಗೆದ್ದಿದೆ. ಈಗ ಧಾರಾವಾಹಿಯ ಮುಖ್ಯ ಪಾತ್ರಧಾರಿ ನೀತಾ ಅಶೋಕ್ ವಿಷಯದಲ್ಲಿ ಬೇಸರದ ಘಟನೆ ನಡೆದಿದೆ. ನೀತಾ ಅವರು ಅಂಬಿಕಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅಂಬಿಕಾ ಪಾತ್ರ ಧಾರಾವಾಹಿಯಲ್ಲಿ ಸತ್ತು ಹೋಗಿದೆ….

Read More

‘ಅಂದು ಕರುಣಾನಿಧಿ ಹಿಂದೆ ನಿಂತಿದ್ದ ಹುಡುಗ ಇಂದು ಅವರ ಪಕ್ಷವನ್ನೇ ಮುಗಿಸಿದ’: ಆರ್​ಜಿವಿ – Kannada News | Thalapathy Vijay TVK wins Tamil Nadu election Ram Gopal Varma reaction on DMK MK Stalin defeat

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರ ಆರಂಭವಾಗಿದೆ. ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ಈ ಮೂಲಕ ಆರು ಬಾರಿ ತಮಿಳುನಾಡನ್ನು ಆಳಿದ್ದ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK) ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿಜಯ್ ಅವರ ಬಗ್ಗೆ ರಾಮ್ ಗೋಪಾಲ್ ವರ್ಮಾ (Ram Gopal Varma)…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 14ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಅಂದುಕೊಂಡಿದ್ದ ಕೆಲಸಗಳು ನಿಮ್ಮ ಪರವಾಗಿಯೇ ಇರಲಿದೆ. ಭೂಮಿ ವ್ಯವಹಾರಗಳಲ್ಲಿ ಲಾಭದ ಮುನ್ಸೂಚನೆ ಇದೆ. ಹಣಕಾಸಿನ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದೂರದ ಊರಿನಿಂದ ಅತಿಥಿಗಳು ಬರುವವರಿದ್ದು, ಮನೆಯಲ್ಲಿ ಚಟುವಟಿಕೆಗಳು ಹೆಚ್ಚಾಗಲಿವೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲಿಗೇರಲಿದೆ, ಸವಾಲುಗಳನ್ನು ಸ್ವೀಕರಿಸಲು ಸಜ್ಜಾಗಿರಿ. ಮಕ್ಕಳ ನಡವಳಿಕೆಯಲ್ಲಿ ಸುಧಾರಣೆ ಕಂಡುಬರಲಿದ್ದು, ಇದು ಪೋಷಕರಿಗೆ ಸಮಾಧಾನ ತರಲಿದೆ. ವಾಹನಗಳ ನಿರ್ವಹಣೆಗೆ ಹಣ ವ್ಯಯವಾಗಬಹುದು. ಜನ್ಮಸಂಖ್ಯೆ…

Read More

Video: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ನವದೆಹಲಿ, ಮಾರ್ಚ್​ 08: ಮಾಡಿದ್ದುಣ್ಣೋ ಮಹಾರಾಯ ಎಂದು ಇಂಥವರನ್ನೇ ನೋಡಿ ಹೇಳಿರಬೇಕು,ಹೋಳಿ ಆಚರಣೆ ಮಾಡುತ್ತಿದ್ದ ಜನರ ಮೇಲೆ ತಾರಸಿ ಮೇಲಿಂದ ಕಸ ಸುರಿಯಲು ಹೋದ ವ್ಯಕ್ತಿಯೊಬ್ಬ ಕಸದ ಸಮೇತ ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿತ್ತು. ಹಾಗೆಯೇ ಒಬ್ಬರಿಗೊಬ್ಬರು ಬಣ್ಣ ಎರಚಿಕೊಳ್ಳುತ್ತಾ ಸಂತೋಷವಾಗಿದ್ದವರ ಮೇಲೆ ಕಸ, ಮಣ್ಣನ್ನು ಸುರಿಯಲು ಹೋಗಿದ್ದ ವ್ಯಕ್ತಿಯೊಬ್ಬ ಮನೆಯ ತಾರಸಿಯಿಂದ ಕೆಳಗೆ ಬಿದ್ದಿದ್ದಾರೆ. ಬೇರೆ ಯಾರಿಗೋ ಕೆಟ್ಟದ್ದನ್ನು ಬಯಸಿದರೆ…

Read More