Headlines

ಮುಟ್ಟಿನ ಬಗ್ಗೆ ಪ್ರಶ್ನೆಗೆ ಶ್ರೀಲೀಲಾ ಕೊಟ್ಟ ದಿಟ್ಟ ಉತ್ತರ

ಬಹುತೇಕ ಮಹಿಳೆಯರು ತಮ್ಮದೇ ವೈಯಕ್ತಿಕ ಆರೋಗ್ಯ, ನೈರ್ಮಲ್ಯ ಕುರಿತಾಗಿ ಬಹಿರಂಗವಾಗಿ ಮಾತನಾಡುವುದಿಲ್ಲ. ವಿಶೇಷವಾಗಿ ಪೀರಿಯಡ್ಸ್ ಅಥವಾ ಮುಟ್ಟಿನ ವಿಷಯವನ್ನು ಗುಟ್ಟು ಮಾಡುವುದು ಸಹ ಇದೆ. ಆದರೆ ಇತ್ತೀಚೆಗೆ ಕಾಲ, ಸಮಯ ಎಲ್ಲ ಬದಲಾಗುತ್ತಿದೆ. ಪೀರಿಯಡ್ಸ್ ಬಗ್ಗೆ ಮುಕ್ತವಾಗಿ ಮಾತನಾಡಲಾಗುತ್ತಿದೆ. ಆದರೆ ಇತ್ತೀಚೆಗೆ ತುಸು ಭಿನ್ನ ಸಮಸ್ಯೆ ಎದುರಾಗಿದೆ. ಕೆಲ ಮಹಿಳೆಯರು, ಪೀರಿಯಡ್ಸ್ ತಮ್ಮ ಯಶಸ್ಸಿಗೆ ಅಡ್ಡಿ ಎಂಬಂತೆ ಬಿಂಬಿಸುವುದೂ ಸಹ ಇದೆ. ಆದರೆ ನಟಿ ಶ್ರೀಲೀಲಾ, ಇಂಥಹವರಿಗೆ ತಕ್ಕ ಉತ್ತರ ನೀಡಿದ್ದಾರೆ. ಇನ್ನೂ ಯುವ ನಟಿಯಾದರೂ ಸಹ…

Read More

RR vs GT: ಶತಕದ ಮೇಲೆ ಶತಕ.. ಗಿಲ್- ಸುದರ್ಶನ್ ಜೊತೆಯಾಟಕ್ಕೆ ದಾಖಲೆಗಳೆಲ್ಲ ಧ್ವಂಸ – Kannada News | Sai Sudharsan and Shubman Gill Break IPL Record: Fastest Duo to Six Century Opening Stands for GT

ಗಮನಾರ್ಹವಾಗಿ, ಶುಭ್​ಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಕೇವಲ 28 ಪಂದ್ಯಗಳಲ್ಲಿ ಆರು ಶತಕ ಪಾಲುದಾರಿಕೆಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಲ್ಲದೆ, ಇವರಿಬ್ಬರ ನಡುವೆ ಇದುವರೆಗೆ 9 ಶತಕದ ಜೊತೆಯಾಟಗಳು ನಡೆದಿವೆ. ಆದರೆ ಉಳಿದ 3 ಶತಕದ ಜೊತೆಯಾಟಗಳು ಅರಂಭಿಕ ವಿಕೆಟ್​ಗೆ ಬಂದಿಲ್ಲ (PC- PTI). Source link

Read More

ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್

IPL 2026: ಐಪಿಎಲ್ ಎಂದರೆ ಕೇವಲ ಸಿಕ್ಸರ್-ಬೌಂಡರಿಗಳ ಅಬ್ಬರವಲ್ಲ, ಅಲ್ಲಿ ಆಟಗಾರರ ನಡವಳಿಕೆಯೂ ಅಷ್ಟೇ ಮುಖ್ಯವಾಗುತ್ತದೆ. ಪ್ರಸಕ್ತ 2026ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿರುವ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್, ತಮ್ಮ ಬ್ಯಾಟಿಂಗ್ ಮಾತ್ರವಲ್ಲದೆ ತಮ್ಮ ಸಮಾಧಾನದ ಗುಣದಿಂದಲೂ ಅಭಿಮಾನಿಗಳ ಮನ ಗೆದ್ದಿದ್ದಾರೆ. ಇತ್ತೀಚಿನ ಪಂದ್ಯವೊಂದರ ಮುಕ್ತಾಯದ ನಂತರ, ಟಿಮ್ ಡೇವಿಡ್ ಮೈದಾನದಿಂದ ಹೊರಹೋಗುತ್ತಿದ್ದಾಗ ಅಭಿಮಾನಿಯೊಬ್ಬರು ಅತೀ ಉತ್ಸಾಹದಿಂದ ಅವರ ಬಳಿ ಬಂದು ಸೆಲ್ಫಿಗಾಗಿ ವಿನಂತಿಸಿದರು. ಈ ವೇಳೆ ಆ ಅಭಿಮಾನಿ…

Read More

ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವಹಿವಾಟು​: ತನಿಖೆಯಲ್ಲಿ ಹಣದ ರಹಸ್ಯ ಬಯಲು – Kannada News | Hubballi: Crores in Transactions Found in Auto Driver’s Bank Account; Investigation Uncovers Source of Funds

ಆಟೋ ಚಾಲಕನ ಮನೆಯಲ್ಲಿ ಪೊಲೀಸ್ ತಪಾಸಣೆ, ಇರ್ಫಾನ್‌ Image Credit source: tv9 kannada ಹುಬ್ಬಳ್ಳಿ, ಫೆಬ್ರವರಿ 11: ಆತ ಹೆಸರಿಗೆ ಬಡ ಆಟೋ ಚಾಲಕ, ಬ್ಯಾಂಕ್‌ ಖಾತೆಯಲ್ಲಿನ ಹಣ ವರ್ಗಾವಣೆಯಾಗಿದ್ದು, ಮಾತ್ರ ಲಕ್ಷ ಲಕ್ಷ ಹಣ. ಸೈಬರ್ ಅಪರಾಧಗಳ ಪ್ರಕರಣಗಳಿಗೆ (Cyber crime case) ಸಂಬಂಧಿಸಿದಂತೆ ಆ ಅಕೌಂಟ್ ಬಳಕೆಯಾಗಿತ್ತು. ಈ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡ ಹುಬ್ಬಳ್ಳಿ (Hubballi) ಸೆನ್ ಠಾಣೆಯ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದು, ಆ ಮೂಲಕ ಅನೇಕ ಅಂಶಗಳು ಹೊರಬರುತ್ತಿವೆ. ಮೂಲ…

Read More

ಪಶ್ಚಿಮ ಬಂಗಾಳದಿಂದ ಬರೋ ರೈಲುಗಳಲ್ಲೇ ಬರ್ತಾರಾ ಬಾಂಗ್ಲಾ ಅಕ್ರಮ ವಲಸಿಗರು? ಬೆಂಗಳೂರಿನ ಭದ್ರತೆಗೆ ಭಾರಿ ಆತಂಕ – Kannada News | Illegal Bangladeshi Immigrants Entering Bengaluru via West Bengal Trains? Chalavadi Narayanaswamy Flags Security Concerns

ಬೆಂಗಳೂರು, ಜನವರಿ 17: ಪಶ್ಚಿಮ ಬಂಗಾಳ–ಬೆಂಗಳೂರು ನಡುವಣ ರೈಲು ಸಂಚಾರ ರಾಷ್ಟ್ರೀಯ ಭದ್ರತೆಗೆ ಭಾರೀ ಸವಾಲಾಗುತ್ತಿದೆ ಎಂದು ಕರ್ನಾಟಕ (Karnataka) ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ಗೆ ಪತ್ರವನ್ನೂ ಬರೆದಿರುವ ಅವರು, ಅಕ್ರಮ ವಲಸಿಗರು ರೈಲುಗಳ ಮೂಲಕ ದಕ್ಷಿಣ ಭಾರತ ಪ್ರವೇಶಿಸುವುದನ್ನು ತಡೆಯುವುದಕ್ಕಾಗಿ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಬೆಂಗಳೂರು ನಡುವೆ ಪ್ರಸ್ತುತ 15ರಿಂದ 17ರಷ್ಟು ವೀಕ್ಲಿ…

Read More

ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ – Kannada News | Pocso Case: Yadagir Self styled godman mallikarjun mutya found In Police Station for interrogation

ಯಾದಗಿರಿ, (ಮಾರ್ಚ್ 05): ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದಾರೆ. ಅದರಂತೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಮುತ್ಯಾ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ. Source link

Read More

ಜೋಶ್ ಟಂಗ್​ ಕರಾರುವಾಕ್ ದಾಳಿಯಿಂದ ಆಸ್ಟ್ರೇಲಿಯಾಗೆ 60 ಕೋಟಿ ರೂ. ನಷ್ಟ..! – Kannada News | Cricket Australia lost out on Around Rs. 60.6 crore

ಏಕೆಂದರೆ ಈ ಪಂದ್ಯವನ್ನು ವೀಕ್ಷಿಸಲು ಮೊದಲೆರಡು ದಿನಗಳು 90 ಸಾವಿರಕ್ಕೂ ಅಧಿಕ ಪ್ರೇಕ್ಷಕರು ಸ್ಟೇಡಿಯಂಗೆ ಆಗಮಿಸಿದ್ದರು. ಅತ್ತ ಆಸ್ಟ್ರೇಲಿಯಾದಲ್ಲಿ ಕ್ರಿಸ್ಮಸ್ ರಜೆ ಇರುವುದರಿಂದ 5 ದಿನದಾಟಗಳ ಮೂಲಕ ಕ್ರಿಕೆಟ್ ಆಸ್ಟ್ರೇಲಿಯಾ 5 ಪೌಂಡ್​ ಮಿಲಿಯನ್​ಗಿಂತಲೂ ಆದಾಯಗಳಿಸುವ ನಿರೀಕ್ಷೆಯಲ್ಲಿದ್ದರು. ಆದರೆ ಜೋಶ್ ಟಂಗ್​ನ ನಿಖರ ದಾಳಿಯಿಂದ ತತ್ತರಿಸಿದ ಆಸ್ಟ್ರೇಲಿಯಾ ತಂಡವು ಎರಡು ಇನಿಂಗ್ಸ್​ಗಳ ಮೂಲಕ ಎದುರಿಸಿದ್ದು 479 ಎಸೆತಗಳನ್ನು ಮಾತ್ರ.  ಪರಿಣಾಮ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಕೇವಲ 2 ದಿನಗಳಲ್ಲೇ ಕೊನೆಗೊಂಡಿದ್ದು, ಇದರಿಂದ ಕ್ರಿಕೆಟ್ ಆಸ್ಟ್ರೇಲಿಯಾಗೆ ಸುಮಾರು…

Read More

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಕುಟುಂಬಕ್ಕೆ ಸರ್ಪದ ಭಯದ ನಡುವೆಯೂ ಶುಕ್ರದೆಸೆ – Kannada News | Lakkundi Gold treasure: Prajwal Gets Free Education offer And Family Waiting For Government compensation

ಗದಗ, (ಜನವರಿ 13): ನೂರೊಂದು ಬಾವಿ. ನೂರೊಂದು ದೇವಸ್ಥಾನಗಳ ಸ್ವರ್ಗ. ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ನಿಧಿಯದ್ದೇ (Lakkundi Gold treasure) ಚರ್ಚೆ. ದಿನಬೆಳಗಾದ್ರೆ ನಿಧಿ ನಿಧಿ ಎಂಬ ಮಾತು ಗಲ್ಲಿ ಗಲ್ಲಿಯಲ್ಲೂ ಚರ್ಚೆ ನಡೆಯುತ್ತಿದೆ. ಹೌದು.. ಗದಗದ (Gadag) ಲಕ್ಕುಂಡಿಯಲ್ಲಿ ಮನೆ ನಿರ್ಮಾಣಕ್ಕೆ ಪಾಯ ತೆಗೆಯುವಾಗ ನಿಧಿ ಸಿಕ್ಕಿದ್ದು, ಕುಟುಂಬ ಪ್ರಮಾಣಿಕತೆ ಮೆರೆದಿದೆ. ಆದ್ರೆ. ನಿಧಿಯಲ್ಲ, ನಿಧಿ ಅಂತಾ ಅಧಿಕಾರಿಗಳು ಧ್ವಂದ್ವ ಹೇಳಿಕೆ ನೀಡಿದ ಬಳಿಕ ಕುಟುಂಬಕ್ಕೆ ಮತ್ತಷ್ಟು ಗೊಂದಲ ಉಂಟಾಗಿದೆ. ನಿಧಿಯಲ್ಲ ಅಂದ್ರೆ ನಮ್ಮ ಚಿನ್ನ…

Read More

IND vs PAK: ವಿಮಾನ, ಹೋಟೆಲ್‌ ರೂಂ ಬೆಲೆ ದುಪ್ಪಟ್ಟು; ಕೊಲಂಬೊದಲ್ಲಿ ಜನ ಜಾತ್ರೆ – Kannada News | T20 World Cup Hype: India Pak Clash Drives Sky High Ad Rates, Flights and Hotel Costs

ಫೆಬ್ರವರಿ 15 ರಂದು ನಡೆಯುಲಿರುವ ಟಿ20 ವಿಶ್ವಕಪ್‌ (T20 World Cup) ಪಂದ್ಯಕ್ಕೆ ಇಡೀ ವಿಶ್ವವೇ ಕಾದು ಕುಳಿತಿದೆ. ಈ ದಿನದಂದು ಭಾರತ ಮತ್ತು ಪಾಕಿಸ್ತಾನ (India vs Pakist) ನಡುವೆ ರೋಮಾಂಚಕಾರಿ ಪಂದ್ಯ ನಡೆಯಲಿದೆ. ಶ್ರೀಲಂಕಾದ ಕೊಲಂಬೊದಲ್ಲಿರುವ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಎರಡೂ ದೇಶಗಳ ಕ್ರಿಕೆಟ್​ ಅಭಿಮಾನಿಗಳು ಇಲ್ಲಿಗೆ ಆಗಮಿಸಿದ್ದಾರೆ. ಇವರ ಜೊತೆಗೆ ಶ್ರೀಲಂಕಾದ ನಾಗರಿಕರು ಸಹ ಈ ಪಂದ್ಯವನ್ನು ವೀಕ್ಷಿಸಲು ಉತ್ಸುಕರಾಗಿದ್ದಾರೆ. ಹೀಗಾಗಿ ಕೊಲಂಬೊಗೆ ತೆರಳುತ್ತಿರುವ ವಿಮಾನಗಳ ಟಿಕೆಟ್​ ಬೆಲೆ…

Read More

ಬ್ರೇನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೊಂದೇ ಪರಿಹಾರವೇ? ಮಿಥ್ ಮತ್ತು ಫ್ಯಾಕ್ಟ್ಸ್ ಬಗ್ಗೆ ತಿಳಿದುಕೊಳ್ಳಿ

ಬ್ರೇನ್ ಟ್ಯೂಮರ್ (Brain Tumors) ಎಂಬ ಪದವೇ ಭಯ ಮತ್ತು ಆತಂಕ ಹುಟ್ಟಿಸುತ್ತದೆ. ಇದರ ಬಗ್ಗೆ ಹೇಳುವುದೇ ಬೇಡ ಏಕೆಂದರೆ ಇದೊಂದು ಗಂಭೀರ ಕಾಯಿಲೆ ಎಂಬುದು ಎಲ್ಲರಿಗೂ ಸರ್ವೇ ಸಾಮಾನ್ಯವಾಗಿ ತಿಳಿದಿರುತ್ತದೆ. ಆದರೆ ಈ ಆರೋಗ್ಯ ಸಮಸ್ಯೆಯ ಬಗ್ಗೆ ಇರುವ ವಿಷಯಕ್ಕಿಂತ ಇಲ್ಲದಿರುವ ಸುಳ್ಳು ಸುದ್ದಿಗಳೇ ಹೆಚ್ಚು ಪ್ರಚಲಿತದಲ್ಲಿರುವುದರಿಂದ ಜನ ಯಾವುದನ್ನೂ ನಂಬಬೇಕು ಮತ್ತು ಯಾವುದು ಸುಳ್ಳು ಎಂಬುದರ ನಡುವೆ ಗೊಂದಲದಲ್ಲಿ ಇರುತ್ತಾರೆ. ಅಂತವುಗಳಲ್ಲಿ ಬ್ರೇನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೇ ಮದ್ದು ಎಂಬ ಮಾತು ಕೂಡ ಒಂದು. ಹಾಗಾದರೆ…

Read More