Headlines

IND vs NAM T20 WC Live Score: ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ಕೆ – Kannada News | India vs Namibia T20 World Cup 2026 Live Cricket Score IND vs NAM Group a Today Match, highlights latest news in Kannada

LIVE NEWS & UPDATES 12 Feb 2026 06:35 PM (IST) India vs Namibia Live: ಟಾಸ್ ಗೆದ್ದ ನಮೀಬಿಯಾ ಟಾಸ್ ಗೆದ್ದ ನಮೀಬಿಯಾ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದೆ. 2026 ರ ಟಿ20 ವಿಶ್ವಕಪ್‌ನ 18 ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯಾ ಇಂದು ಮುಖಾಮುಖಿಯಾಗಿವೆ. ಗ್ರೂಪ್ ಎ ಯಲ್ಲಿರುವ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ…

Read More

ಸ್ವಿಮ್ಮಿಂಗ್ ಪೂಲ್​​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ – Kannada News | Youth drowns to death in swimming pool at Haveri, Last Moments Captured In CCTV

ಹಾವೇರಿ, (ಮಾರ್ಚ್ 01): ಈಜುಕೊಳದಲ್ಲಿ ಈಜಲು ಹೋದ ಯುವಕ ದುರಂತ ಸಾವು ಕಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಕಾಕೋಳದಲ್ಲಿ ನಡೆದಿದೆ. ಡಕಣಾಚಾರಿ ನಾಗರಾಜ್ ಬಡಿಗೇರ್ (23) ಮೃತ ಯುವಕ. ನಾಗರಾಜ್ ಗೆಳೆಯರೊಂದಿಗೆ ಕಾಕೋಳ ರಸ್ತೆಯಲ್ಲಿರೋ ಮಹಾಕೊಟೇಶ್ವರ ಈಜುಕೊಳದಲ್ಲಿ ಸ್ವಿಮ್ಮಿಂಗ್ ಆಡಲು ಹೋಗಿದ್ದು, ಈ ವೇಳೆ ದುರಂತ ಸಾವು ಕಂಡಿದ್ದಾರೆ. ಮೊದಲು ಸ್ನೇಹಿತರೊಂದಿಗೆ ಈಜಾಡಿದ್ದಾನೆ. ಬಳಿಕ ತಲೆ ಕೆಳಗೆ ಮಾಡಿ ಡೈವ್ ಹೊಡೆದಿದ್ದಾನೆ. ಆದ್ರೆ, ಡೈವ್ ಹೊಡೆದವ ಮೇಲೇಳಲೇ ಇಲ್ಲ. ಹಾಗೇ ಮುಳುಗಿದ್ದಾನೆ. ಪಕದಲ್ಲಿ ಗೆಳೆಯರು…

Read More

Vinod Kambli: ವಿನೋದ್ ಕಾಂಬ್ಳಿ ಈಗ ಹೇಗಿದ್ದಾರೆ ನೋಡಿ – Kannada News | Vinod Kambli’s Wankhede appearance during IPL match

ಮುಂಬೈ: ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ಕುರಿತಾದ ತೀವ್ರ ಆತಂಕಕಾರಿ ಸುದ್ದಿಗಳ ನಡುವೆಯೇ, ಭಾರತ ತಂಡದ ಮಾಜಿ ಸ್ಫೋಟಕ ಬ್ಯಾಟರ್ ವಿನೋದ್ ಕಾಂಬ್ಲಿ ಅವರು ಬುಧವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಕಾಂಬ್ಲಿ ಅವರನ್ನು ಕಂಡ ಅಭಿಮಾನಿಗಳು ಹರ್ಷೋದ್ಗಾರದೊಂದಿಗೆ ಬರಮಾಡಿಕೊಂಡಿದ್ದಾರೆ. ಕಾಂಬ್ಳಿ ಅವರನ್ನು ನೋಡಿದ ತಕ್ಷಣ ನೆರೆದಿದ್ದ ಅಭಿಮಾನಿಗಳು “ಗೆಟ್ ವೆಲ್ ಸೂನ್ ಸರ್” (ಶೀಘ್ರ ಗುಣಮುಖರಾಗಿ ಸರ್) ಎಂದು ಕೂಗಿ ತಮ್ಮ ಪ್ರೀತಿಯನ್ನು…

Read More

ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿತ್ಯ ತಿನ್ನಿ ಈ ಗಿಡದ ಎಲೆ – Kannada News

ಗಿಡಮೂಲಿಕೆಗಳ ರಾಣಿ ಎಂದೇ ಕರೆಯಲ್ಪಡುವ ತುಳಸಿ (Tulsi) ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಈ ಸಸ್ಯಕ್ಕೆ ಪೂಜ್ಯನೀಯ ಸ್ಥಾನವನ್ನು ನೀಡಲಾಗಿರುವುದರಿಂದ ಮನೆಗಳಲ್ಲಿ ಈ ಪವಿತ್ರ ಗಿಡವನ್ನು ನೆಟ್ಟು ಪೂಜಿಸಲಾಗುತ್ತದೆ. ಧಾರ್ಮಿಕ ಮಹತ್ವವನ್ನು ಪಡೆದಿರುವ ತುಳಸಿ ಹಲವಾರು ಔಷಧೀಯ ಗುಣಗಳನ್ನು ಸಹ ಹೊಂದಿದೆ. ತುಳಸಿ ಎಲೆಯಲ್ಲಿ ವಿಟಮಿನ್‌ ಎ, ಸಿ, ಕೆ ಮತ್ತು ಕ್ಯಾಲ್ಸಿಯಂ, ಮೆಗ್ನೇಸಿಯಂ, ರಂಜಕ, ಕಬ್ಬಿಣದಂತಹ ಹಲವಾರು ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳಿದ್ದು, ಪ್ರತಿನಿತ್ಯ ತುಳಸಿ ಎಲೆಯನ್ನು ಸೇವನೆ ಮಾಡುವುದರಿಂದ ಸಾಕಷ್ಟು ದೈಹಿಕ ಮತ್ತು ಮಾನಸಿಕ…

Read More

ಕರ್ನಾಟಕ ಹವಾಮಾನ ವರದಿ: ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್ – Kannada News | Bengaluru temperature: Heat wave alert in Bengaluru after March

ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್ ಬೆಂಗಳೂರು, ಫೆಬ್ರವರಿ 23: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ನಿನ್ನೆಯಷ್ಟೇ ಮೋಡ ಕವಿದ ವಾತಾವರಣ ಕಾಣಿಸಿತ್ತು. ಆದರೆ ಇಂದು ಎಲ್ಲೆಡೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ…

Read More

ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಗಮನ ಸೆಳೆದ ಹೊಸ ಲುಕ್

ರಾಕಿಂಗ್ ಸ್ಟಾರ್ ಯಶ್ ಅವರು ಹಲವು ವರ್ಷಗಳ ಬಳಿಕ ಪ್ರೇಕ್ಷರ ಎದುರು ಹೊಸ ಲುಕ್​​ನಲ್ಲಿ ಬಂದಿದ್ದಾರೆ. ‘ಕೆಜಿಎಫ್ 2’ ಸಿನಿಮಾ (KGF 2 Movie) ಕೆಲಸ ಆರಂಭ ಆದಾಗಿನಿಂದಲೂ ಅವರು ಉದ್ದನೆಯ ಗಡ್ಡ ಹಾಗೂ ಉದ್ದ ಕೂದಲು ಬಿಟ್ಟಿದ್ದರು. ಅದೇ ರೀತಿಯ ಲುಕ್ ‘ಟಾಕ್ಸಿಕ್’ ಚಿತ್ರದಲ್ಲೂ ಮುಂದುವರಿಯಿತು. ಈ ಚಿತ್ರದ ‘ಟಿಕೆಟ್’ ಹೆಸರಿನ ಪಾತ್ರದ ಲುಕ್​​ಗಾಗಿ ಅವರು ಗಡ್ಡ ಹಾಗೂ ಕೂದಲನ್ನು ಕತ್ತರಿಸಿ ಸಣ್ಣದಾಗಿಸಿಕೊಂಡಿದ್ದಾರೆ. ಈಗ ಈ ಲುಕ್​​ನ ಅನಾವರಣ ಆಗಿರುವುದರಿಂದ ಯಶ್ ಅದನ್ನು ಸಾರ್ವಜನಿಕವಾಗಿ ತೋರಿಸಿದ್ದಾರೆ….

Read More

UPSC Result 2025: UPSC ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ; ಅನುಜ್ ಅಗ್ನಿಹೋತ್ರಿ ದೇಶಕ್ಕೇ ಪ್ರಥಮ

ಕೇಂದ್ರ ಲೋಕಸೇವಾ ಆಯೋಗವು (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ದೇಶದಾದ್ಯಂತ ಕುತೂಹಲಕ್ಕೆ ತೆರೆ ಎಳೆದಿದೆ. ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಅನುಜ್ ಅಗ್ನಿಹೋತ್ರಿ ಅವರು ಮೊದಲ ಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಮಿಂಚಿದ್ದಾರೆ. ಅವರ ಬೆನ್ನಲ್ಲೇ ರಾಜೇಶ್ವರಿ ಸುವೆ ಎಂ ಮತ್ತು ಆಕಾಶ್ ಧುಲ್ ಕ್ರಮವಾಗಿ ಎರಡು ಮತ್ತು ಮೂರನೇ ರ್ಯಾಂಕ್ ಗಳಿಸಿದ್ದಾರೆ. ಕಳೆದ ವರ್ಷದ ಮೇ 25 ರಂದು ಪೂರ್ವಭಾವಿ ಪರೀಕ್ಷೆ ಆರಂಭವಾಗಿತ್ತು. ನಂತರ ಆಗಸ್ಟ್ 22 ರಿಂದ…

Read More

Virat Kohli: ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆ!

ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಸೇರ್ಪಡೆಯಾಗಿರುವ ಹೊಸ ದಾಖಲೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50+ ರನ್‌ಗಳ ಜೊತೆಯಾಟ. ಈ ದಾಖಲೆಯೊಂದಿಗೆ ಇಂಗ್ಲೆಂಡ್ ಬ್ಯಾಟರ್ ಅಲೆಕ್ಸ್ ಹೇಲ್ಸ್​ ಅವರ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ (Virat Kohli) ಸರಿಗಟ್ಟಿದ್ದಾರೆ. (PC: IPL) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 2ನೇ ವಿಕೆಟ್​ಗೆ ದೇವದತ್ ಪಡಿಕ್ಕಲ್ ಜೊತೆ 76 ರನ್​ಗಳ ಜೊತೆಯಾಟವಾಡಿದ್ದರು. ಈ ಜೊತೆಯಾಟದೊಂದಿಗೆ ಟಿ20 ಕ್ರಿಕೆಟ್​…

Read More

‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್ – Kannada News | Mark Movie Fans Reaction I Can watch Sudeep Movie 10 times Says Sudeep

‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳು ಚಿತ್ರ ಹೇಗಿದೆ ಎಂಬುದರ ಬಗ್ಗೆ ರಿಯಾಕ್ಷನ್ ಕೊಡುತ್ತಾ ಇದ್ದಾರೆ. ‘ಈ ಚಿತ್ರ 10 ಬಾರಿ ಸಿನಿಮಾ ನೋಡಿದರೂ ಬೇಸರ ಬರಲ್ಲ’ ಎಂದಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್​​ಗಳು ಇವೆ ಎಂದು ಕೂಡ ಸುದೀಪ್ ಅಭಿಮಾನಿಗಳು ಅಭಿಪ್ರಾಯ ಹೊರಹಾಕಿದ್ದಾರೆ. ಈ ಚಿತ್ರ ಒಟ್ಟಾರೆ ಗಮನ ಸೆಳೆಯುವ ರೀತಿಯಲ್ಲಿ ಇದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಫಿಫಾ ವಿಶ್ವಕಪ್ ಅಂಗಳದಲ್ಲಿ ನಾಲ್ವರು ಭಾರತೀಯ ಮೂಲದವರು! – Kannada News

ಫುಟ್‌ಬಾಲ್ ಜಗತ್ತಿನ ಮಹಾಸಮರ ‘ಫಿಫಾ ವಿಶ್ವಕಪ್ 2026‘ ಕ್ಷಣಗಣನೆ ಶುರುವಾಗಿದೆ.  ಭಾರತ ಫುಟ್‌ಬಾಲ್ ತಂಡವು 2026ರ ಫಿಫಾ ವಿಶ್ವಕಪ್‌ಗೆ ಅರ್ಹತೆ ಪಡೆಯದಿದ್ದರೂ, ಜಾಗತಿಕ ಫುಟ್‌ಬಾಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಮೂಲದ ನಾಲ್ವರು ಆಟಗಾರರು ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಸಹ ಮೂರು ವಿಭಿನ್ನ ಖಂಡಗಳ ನಾಲ್ಕು ಪ್ರಮುಖ ರಾಷ್ಟ್ರಗಳ ಪರವಾಗಿ ಎಂಬುದು ವಿಶೇಷ. ಆ ಆಟಗಾರರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಸರ್​ಪ್ರೀತ್ ಸಿಂಗ್ (ನ್ಯೂಝಿಲೆಂಡ್): ಆಕ್ಲೆಂಡ್‌ನಲ್ಲಿ ಜನಿಸಿದ 27 ವರ್ಷದ ಸರ್​ಪ್ರೀತ್ ಸಿಂಗ್ ಅವರ ಪೋಷಕರು…

Read More