ಜೂನ್ನಲ್ಲಿ ಶುಕ್ರ ಗೋಚಾರ ಫಲ: ಕರ್ಕಾಟಕದಲ್ಲಿ ಶುಕ್ರನ ಸಂಚಾರ; ಈ ರಾಶಿಯವರಿಗೆ ಒಲಿಯಲಿದೆ ಅಪಾರ ಸಂಪತ್ತು, ಧನಲಾಭದ ರಾಜಯೋಗ! – Kannada News
ಕಾಲಜ್ಞಾನ ಶಾಸ್ತ್ರದಲ್ಲಿ ಕರ್ಕಾಟಕ ರಾಶಿಯಲ್ಲಿರುವ ಶುಕ್ರನು ಸ್ಥಿತಿಯು ಗುರುವಿನ ದ್ರೇಕ್ಕಾಣ, ರವಿಯ ಹೋರೆ, ಶನಿಯ ನವಾಂಶ, ಕುಜನ ತ್ರಿಂಶಾಂಶ, ಶುಕ್ರನ ದ್ವಾದಶಾಂಶದಲ್ಲಿ ಜೂನ್ ತಿಂಗಳಿನಲ್ಲಿ ಇದ್ದು ಮಿಶ್ರಫಲ ನೀಡುವನು. ಮೇಷ ರಾಶಿ : ಶುಕ್ರನು ಸುಖಸ್ಥಾನದಲ್ಲಿದ್ದು ಮಿಶ್ರಫಲ ನೀಡುವನು. ರವಿಯ ಹೋರೆಯಿಂದಾಗಿ ತಾಯಿಯ ಆರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರವಿರಲಿ. ಶನಿಯ ನವಾಂಶದಲ್ಲಿದ್ದು ವೃತ್ತಿರಂಗದಲ್ಲಿ ಕಠಿಣ ಪರಿಶ್ರಮವನ್ನು ಬೇಡುತ್ತದೆ. ಕುಜನ ತ್ರಿಂಶಾಂಶದಿಂದಾಗಿ ಆತುರದ ನಿರ್ಧಾರಗಳು ನಷ್ಟ ತರಬಹುದು. ಶುಕ್ರದಶೆ ನಡೆಯುತ್ತಿರುವ ಈ ರಾಶಿಯ ಕಲಾಪ್ರೇಮಿಗಳು, ಕೃಷಿಕರು ಮತ್ತು ಭೂ ವ್ಯವಹಾರಸ್ಥರಿಗೆ…