Headlines

ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ; ಆದಾಯ ತೆರಿಗೆ ಇಲಾಖೆಯಲ್ಲಿ ನೇಮಕಾತಿ – Kannada News | Gujarat Income Tax Sports Quota Recruitment 2026: MTS and Tax Asst Jobs Apply Now!

ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಯುವಜನರಿಗೆ ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ಪ್ರತಿಭಾವಂತರಿಗೆ ಗುಜರಾತ್‌ನ ಆದಾಯ ತೆರಿಗೆ ಇಲಾಖೆಯಿಂದ ಉತ್ತಮ ಅವಕಾಶ ದೊರೆತಿದೆ. ಕ್ರೀಡಾ ಕೋಟಾದಡಿಯಲ್ಲಿ ಮಲ್ಟಿ–ಟಾಸ್ಕಿಂಗ್ ಸ್ಟಾಫ್ (MTS) ಮತ್ತು ತೆರಿಗೆ ಸಹಾಯಕ (Tax Assistant) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 46 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ರಾಜ್ಯ, ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿರುವ ಅಭ್ಯರ್ಥಿಗಳಿಗೆ ಇದು ಸರ್ಕಾರಿ ವಲಯದಲ್ಲಿ ವೃತ್ತಿಜೀವನ…

Read More

ನೆಟ್‌ಫ್ಲಿಕ್ಸ್‌ನಲ್ಲಿ ದಾಖಲೆ ಬರೆದ ‘ಧುರಂಧರ್’: ‘ಅನಿಮಲ್’, ‘ಪುಷ್ಪ 2’ ರೆಕಾರ್ಡ್ ಧೂಳೀಪಟ – Kannada News | Dhurandhar Netflix Records beats Animal And Pushpa 2 in 3 days

ಕಳೆದ ವರ್ಷಾಂತ್ಯಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದ್ದ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ್’ ಈಗ ಒಟಿಟಿ (OTT) ಲೋಕದಲ್ಲೂ ಅಧಿಪತ್ಯ ಸಾಧಿಸಿದೆ. ಜನವರಿ 30ರಂದು ನೆಟ್‌ಫ್ಲಿಕ್ಸ್‌ನಲ್ಲಿ (Netflix) ಬಿಡುಗಡೆಯಾದ ಈ ಸಿನಿಮಾ, ಕೇವಲ ಒಂದೇ ವಾರದಲ್ಲಿ ಭಾರತದ ಅತಿದೊಡ್ಡ ಹಿಟ್ ಚಿತ್ರಗಳಾದ ‘ಅನಿಮಲ್’, ‘ಫೈಟರ್’ ಮತ್ತು ‘ಪುಷ್ಪ 2: ದಿ ರೂಲ್’ ಸಿನಿಮಾಗಳ ದಾಖಲೆಯನ್ನು ಹಿಂದಿಕ್ಕಿ ಹೊಸ ಇತಿಹಾಸ ಸೃಷ್ಟಿಸಿದೆ. ಆ ಮೂಲಕ, ರಣವೀರ್ ಸಿಂಗ್ ನಟನೆಯ ಈ ಸಿನಿಮಾ ಚಿತ್ರಮಂದಿರದಲ್ಲಿ ಮಾತ್ರವಲ್ಲದೇ ಒಟಿಟಿಯಲ್ಲೂ ಸೂಪರ್ ಹಿಟ್…

Read More

ಗಂಡನನ್ನು ಕೋರ್ಟ್​​​​ ಕಟಕಟೆಯಲ್ಲಿ ನಿಲ್ಲಿಸಿದ ಪತ್ನಿ: ಜಡ್ಜ್ ಎದುರೇ ವಿಷಸೇವಿಸಿದ ಪತಿ; ಏನಿದು ಪ್ರಕರಣ? – Kannada News | Bagalkote: Man Attempts Suicide in Banahatti Court During Divorce Hearing

ಬಾಗಲಕೋಟೆ, ಫೆಬ್ರವರಿ 05: ದಂಪತಿ ವಿಚ್ಛೇದನ ವಿಚಾರಣೆ ವೇಳೆ ಜಡ್ಜ್ ಎದುರೇ ಗಂಡ ವಿಷಸೇವಿಸಿ ಆತ್ಮಹತ್ಯೆಗೆ (Suicide Attempt) ಯತ್ನಿಸಿದ ಘಟನೆ ಜಿಲ್ಲೆಯ ಬನಹಟ್ಟಿ ಕೋರ್ಟ್​ನಲ್ಲಿ (Banahatti Court) ನಡೆದಿದೆ. ಜಗದಾಳ ಗ್ರಾಮದ ನಿವಾಸಿ ಯಾಕೂಬ್ ದೊಡ್ಡಮನಿ(35) ಆತ್ಮಹತ್ಯೆಗೆ ಯತ್ನಿಸಿದ ಪತಿ.  ಸದ್ಯ ಯಾಕೂಬ್ ದೊಡ್ಡಮನಿಯನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ದಂಪತಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಹೀಗಾಗಿ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು….

Read More

ಕಾಂಗ್ರೆಸ್ ಏನೋ ಪ್ಲಾನ್ ಮಾಡಿದೆಯೆಂದು ನಾನೇ ಪ್ರಧಾನಿ ಮೋದಿಗೆ ಗೈರಾಗಲು ಸೂಚಿಸಿದ್ದೆ; ಸ್ಪೀಕರ್ ಓಂ ಬಿರ್ಲಾ – Kannada News | I Advised PM Modi Not To Come Lok Sabha Congress MPs Planned Something Om Birla On Speech Row

ನವದೆಹಲಿ, ಫೆಬ್ರವರಿ 5: “ಕಾಂಗ್ರೆಸ್ ಸಂಸದರು ಅಧಿವೇಶನದಲ್ಲಿ ಏನೋ ಮಾಡಲು ಪ್ಲಾನ್ ಮಾಡಿದ್ದರು ಎಂಬ ಮಾಹಿತಿ ನನಗೆ ಸಿಕ್ಕಿತ್ತು. ಹೀಗಾಗಿಯೇ ನಿನ್ನೆಯ ಅಧಿವೇಶನಕ್ಕೆ ಬಾರದಂತೆ ಮತ್ತು ಕಲಾಪವನ್ನು ಉದ್ದೇಶಿಸಿ ಭಾಷಣ ಮಾಡದಂತೆ ನಾನೇ ಪ್ರಧಾನಿ ಮೋದಿಯವರಿಗೆ ಸಲಹೆ ನೀಡಿದ್ದೆ” ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಕ್ಕೂ ಮುನ್ನ ಲೋಕಸಭಾ ಅಧಿವೇಶನವನ್ನು (Lok Sabha Session) ಮುಂದೂಡಲಾಗಿತ್ತು. ಇದಕ್ಕೆ ಕಾರಣವಾದ ಗದ್ದಲದ ಬಗ್ಗೆ ಬೇಸರ ವ್ಯಕ್ತಪಡಿಸಿದ ಲೋಕಸಭಾ ಸ್ಪೀಕರ್…

Read More

ಪ್ರವಾಹದಂತೆ ಉಕ್ಕುತ್ತಿದೆ ಇಲಾನ್ ಮಸ್ಕ್ ಶ್ರೀಮಂತಿಕೆ; 800 ಬಿಲಿಯನ್ ಡಾಲರ್ ಆಸ್ತಿವಂತನೆನಿಸಿದ ಮೊದಲ ಮನುಷ್ಯ – Kannada News | Elon Musk becomes first person in the world to have assets valued 800 billion USD

ನವದೆಹಲಿ, ಫೆಬ್ರುವರಿ 5: ಟೆಸ್ಲಾ, ಸ್ಪೇಸ್​ಎಕ್ಸ್, ನ್ಯೂರಾಲಿಂಕ್ ಇತ್ಯಾದಿ ಸಂಸ್ಥೆಗಳ ಒಡೆಯರಾದ ಇಲಾನ್ ಮಸ್ಕ್ (Elon Musk) ಅವರ ವಿಶ್ವದ ನಂಬರ್ ಒನ್ ಶ್ರೀಮಂತನೆಂಬ ಬಿರುದು ಅಬಾಧಿತವಾಗಿ ಮುಂದುವರಿಯುವುದು ಖಚಿತವಾಗಿದೆ. ಅವರ ಆಸ್ತಿ ಮೌಲ್ಯ 800 ಬಿಲಿಯನ್ ಡಾಲರ್ ದಾಟಿದೆ. 800 ಬಿಲಿಯನ್ ಎಂದರೆ 72 ಲಕ್ಷ ಕೋಟಿ ರೂ. ಈ 800 ಬಿಲಿಯನ್ ಡಾಲರ್ ಮೈಲಿಗಲ್ಲು ಮುಟ್ಟಿದ ಜಗತ್ತಿನ ಮೊದಲ ವ್ಯಕ್ತಿ ಇಲಾನ್ ಮಸ್ಕ್. ಅವರದ್ದೇ ಮಾಲಕತ್ವದ ಸಂಸ್ಥೆಗಳಾದ ಸ್ಪೇಸ್ ಎಕ್ಸ್ ಮತ್ತು ಎಕ್ಸ್​ಎಐ ವಿಲೀನ…

Read More

UPSC CSE and IFS Notification OUT: UPSC ನಾಗರಿಕ ಸೇವಾ ಪರೀಕ್ಷೆ; 933 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ – Kannada News | UPSC CSE and IFS 2026 Notification OUT: Apply for 933 Posts by Feb 24! Eligibility and Details

ಕೇಂದ್ರ ಲೋಕಸೇವಾ ಆಯೋಗ (UPSC) 2026ರ ನಾಗರಿಕ ಸೇವಾ ಪರೀಕ್ಷೆ (CSE) ಮತ್ತು ಭಾರತೀಯ ಅರಣ್ಯ ಸೇವಾ ಪರೀಕ್ಷೆ (IFS)ಗಳ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶದ ಉನ್ನತ ಆಡಳಿತಾತ್ಮಕ ಸೇವೆಗಳಲ್ಲಿ ವೃತ್ತಿಜೀವನ ನಿರ್ಮಿಸಲು ತಯಾರಿ ನಡೆಸುತ್ತಿರುವ ಯುವಜನರಿಗೆ ಇದು ಅತ್ಯಂತ ಮಹತ್ವದ ಅವಕಾಶವಾಗಿದೆ. ಈ ಪರೀಕ್ಷೆಗಳ ಮೂಲಕ IAS, IPS, IFS ಸೇರಿದಂತೆ ವಿವಿಧ ಕೇಂದ್ರ ಸೇವೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಬಾರಿ ಒಟ್ಟು 933 ಹುದ್ದೆಗಳನ್ನು ಭರ್ತಿ ಮಾಡಲು UPSC ಉದ್ದೇಶಿಸಿದೆ. ಆನ್‌ಲೈನ್…

Read More

PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ – Kannada News | Parliament Budget Session: PM Narendra Modi Speech In Rajya Sabha, here Is Live streaming

ನವದೆಹಲಿ, (ಫೆಬ್ರವರಿ 05): ಕೇಂದ್ರ ಬಜೆಟ್ ಅಧಿವೇಶನ (Union Budget session 2026) ಅಂತಿಮ ಹಂತಕ್ಕೆ ಬಂದಿದೆ. ನಿನ್ನೆ (ಫೆಬ್ರವರಿ 04) ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಷಣ ಮಾಡಬೇಕಿತ್ತು. ಆದರೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಗಳ ಅಂಶಗಳನ್ನು ಉಲ್ಲೇಖಿಸಲು ಸದನದಲ್ಲಿ ಅವಕಾಶ ನೀಡದ ಕಾರಣ ವಿರೋಧ ಪಕ್ಷಗಳ ಸಂಸದರು ಗಲಾಟೆ ಮಾಡಿದ್ದರು. ಹೀಗಾಗಿ ಲೋಕಸಭೆಯಲ್ಲಿ ಮೋದಿ ಮಾಡಬೇಕಿದ್ದ…

Read More

ಚಾಮರಾಜನಗರ ಜಿಲ್ಲೆಯಲ್ಲಿ ಹಸುಗಳ ಸರಣಿ ಸಾವು: ಎರಡೇ ದಿನಗಳಲ್ಲಿ ಮೃತಪಟ್ಟ 11 ಗೋವು – Kannada News | Chamarajanagar: 11 Cows Die in 2 Days, Poisoning Feared

ಚಾಮರಾಜನಗರ, ಫೆಬ್ರವರಿ 05: ಕಾಡು ಪ್ರಾಣಿಗಳ ಹಾವಳಿಹಿಂದ ಜಾನುವಾರುಗಳನ್ನು ಕಳೆದುಕೊಂಡು ಮೊದಲೇ ಕಂಗಾಲಾಗಿದ್ದ ಗಡಿ ಜಿಲ್ಲೆ ಚಾಮರಾಜನಗರದ ರೈತರಿಗೆ ಮತ್ತೊಂದು ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಹಸುಗಳ ಸರಣಿ ಸಾವು ನಡೆಯುತ್ತಿದ್ದು, ಕೇವಲ ಎರಡು ದಿನಗಳ ಅವಧಿಯಲ್ಲಿ ಒಂದೆರಡಲ್ಲ ಬರೋಬ್ಬರಿ 11 ಗೋವುಗಳು ಮೃತಟಪಟ್ಟಿವೆ. ಜಾನುವಾರುಗಳಿಗೆ ವಿಷ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಹಸುಗಳ ಮಾಲಕರು ಕಣ್ಣೀರಿಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ 6 ಹಸುಗಳು ಅನುಮಾನಾಸ್ಪದವಾಗಿ ನಿನ್ನೆ ಮೃತಪಟ್ಟಿದ್ದವು. ಪರಶಿವ ಎಂಬವರಿಗೆ ಸೇರಿದ ಹಸುಗಳು ಜಮೀನಿನ…

Read More

ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕಾರ್ಯಕರ್ತರ ಪ್ರತಿಕ್ರಿಯೆ – Kannada News | Karnataka Sena Pade activists talk about Rajath Kishan reels controversy

ನಟ, ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ (Rajath Kishan) ಅವರು ಈ ಮೊದಲು ಮಚ್ಚು ಹಿಡಿದು ರೀಲ್ಸ್ ಮಾಡಿದ್ದಕ್ಕೆ ಸಂಕಷ್ಟ ಎದುರಿಸುವಂತಾಗಿತ್ತು. ಈಗ ಅವರು ಪಾರಂಪರಿಕ ಕಟ್ಟಡದ ಎದುರು ಸಿಗರೇಟ್ ಸೇದಿದ್ದಕ್ಕೆ ದೂರು ದಾಖಲಾಗಿದೆ. ‘ಕರ್ನಾಟಕ ಸೇನಾ ಪಡೆ’ (Karnataka Sena Pade) ಕಾರ್ಯಕರ್ತರು ದೂರು ನೀಡಿದ್ದಾರೆ. ಈ ಬಗ್ಗೆ ಕಾರ್ಯಕರ್ತರು ಪ್ರತಿಕ್ರಿಯೆ ನೀಡಿದ್ದಾರೆ. ‘ಮೈಸೂರಿನ ಪಾರಂಪರಿಕ ಕಟ್ಟಡ ಆಗಿರುವ ನಮ್ಮ ಡಿಸಿ ಕಚೇರಿ ಎದುರು ರಜತ್ ಸಿಗರೇಟ್ ಸೇದಿ, ರೀಲ್ಸ್ ಮಾಡಿದ್ದಾರೆ. ಇದನ್ನು ನಾವು…

Read More

9 ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಇದುವರೆಗೆ ಮುರಿಯಲಾಗದ ದಾಖಲೆಗಳಿವು – Kannada News | T20 World Cup History: Records, Champions & Fascinating Facts from 2007 to 2024

ಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳು; ಟಿ20 ವಿಶ್ವಕಪ್​ನಲ್ಲಿ ಮೂರು ತಂಡಗಳು ಮಾತ್ರ ಎರಡು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ಆ ಮೂರು ತಂಡಗಳಲ್ಲಿ ಭಾರತ, ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ಸೇರಿವೆ. 2007ಮತ್ತು 2024 ರ ಭಾರತ ಪ್ರಶಸ್ತಿ ಎತ್ತಿ ಹಿಡಿದರೆ, 2012 ಮತ್ತು 2016 ರಲ್ಲಿ ವಿಂಡೀಸ್ ಚಾಂಪಿಯನ್ ಆಗಿತ್ತು. ಮತ್ತೊಂದೆಡೆ, ಇಂಗ್ಲೆಂಡ್ 2010 ಮತ್ತು 2022 ರಲ್ಲಿ ವಿಶ್ವಕಪ್ ಎತ್ತಿ ಹಿಡಿದಿತ್ತು. Source link

Read More