Headlines

ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ಸಿ. ಜೋಸೆಫ್​​ ವಿಜಯ್​​ – Kannada News | CM C. Joseph Vijay Makes Major Announcement After Winning Floor Test in Tamil Nadu Assembly

ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಸಿಎಂ ವಿಜಯ್ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್, ತಮ್ಮ ಸರ್ಕಾರಕ್ಕೆ ಯಾರ ಮೇಲೂ ದ್ವೇಷವಿಲ್ಲ, ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ ಪಕ್ಷವು ಯಾವುದೇ ಮೈತ್ರಿ ಇಲ್ಲದೆ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಿ, 1.72 ಕೋಟಿಗೂ ಹೆಚ್ಚು ಮತಗಳನ್ನು ಪಡೆದು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು, ಯುವಕರು, ಸರ್ಕಾರಿ ನೌಕರರು, ಶಿಕ್ಷಕರು…

Read More

ಜೀ ಕನ್ನಡದಲ್ಲಿ ಆರಂಭ ಆಗ್ತಿದೆ ಎರಡು ಹೊಸ ಧಾರಾವಾಹಿ; ಮುಗಿಯೋ ಸೀರಿಯಲ್​​ಗಳು ಯಾವವು? – Kannada News | Zee Kannada: New Serials Krishna Rukku, Jagaddhatri. Amrutha Dhare, Puttakkana Makkalu Ending?

ಜೀ ಕನ್ನಡ ವಾಹಿನಿಯು ಹೊಸ ಹೊಸ ಧಾರಾವಾಹಿಗಳು ಹಾಗೂ ಶೋಗಳನ್ನು ಪ್ರೇಕ್ಷಕರ ಎದುರು ಇಡುತ್ತಲೇ ಬರುತ್ತಿದೆ. ಈಗ ಜೀ ಕನ್ನಡದಲ್ಲಿ ಸಾಕಷ್ಟು ಉತ್ತಮ ಧಾರಾವಾಹಿಗಳು ಪ್ರಸಾರ ಕಾಣುತ್ತಿದ್ದು, ಟಿಆರ್​​ಪಿಯಲ್ಲಿ ಮೊದಲ ಸ್ಥಾನವನ್ನು ಗಳಿಸಿಕೊಳ್ಳುತ್ತಿವೆ. ಹೀಗಿರುವಾಗಲೇ ಎರಡು ಹೊಸ ಧಾರಾವಾಹಿಗಳು ಪ್ರಸಾರ ಕಾಣಲು ರೆಡಿ ಆಗಿವೆ. ಆ ಧಾರಾವಾಹಿಗಳು ಯಾವವು? ಮುಗಿಯುವ ಧಾರಾವಾಹಿಗಳು ಯಾವವು ಎಂಬುದನ್ನು ಇಲ್ಲಿ ನೋಡೋಣ. ಜೀ ಕನ್ನಡ ವಾಹಿನಿಯು ಎರಡು ಹೊಸ ಧಾರಾವಾಹಿಗಳ ಪ್ರೋಮೋನ ಹಂಚಿಕೊಂಡಿದೆ. ‘ಕೃಷ್ಣ ರುಕ್ಕು’ ಎಂಬುದು ಧಾರಾವಾಹಿಯ ಹೆಸರು. ಇದರಲ್ಲಿ…

Read More

Karnataka Weather Forecast: ಬೆಂಗಳೂರಿನಲ್ಲಿಂದು ಭಾರೀ ಮಳೆ! 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮೇ 31: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (Weather) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಮುಖ್ಯಾಂಶಗಳು ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 40-50 ಕಿಮೀ…

Read More

Thalapathy Vijay Oath Taking Live: ತಮಿಳುನಾಡಿನ ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ ನೇರಪ್ರಸಾರ – Kannada News | Thalapathy Vijay Swearing in Ceremony Live: Actor Vijay Takes Oath as Tamil Nadu CM Today

ಚೆನ್ನೈ, ಮೇ 10: ತಮಿಳು ನಾಡು ರಾಜಕಾರಣದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ತಮಿಳಗ ವೆಟ್ರಿ ಕಳಗಂ (TVK) ನಾಯಕ, ಜನಪ್ರಿಯ ನಟ ವಿಜಯ್ (C. ಜೋಸೆಫ್ ವಿಜಯ್) ಅವರು ಇಂದು ಬೆಳಿಗ್ಗೆ 10 ಗಂಟೆಗೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸುತ್ತಿದ್ದಾರೆ. ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ವಿವಿಧ ಪಕ್ಷಗಳ ಬೆಂಬಲದೊಂದಿಗೆ…

Read More

ಕೊಪ್ಪಳ: ಬಸ್‌ನಲ್ಲಿ ಅರಳಿದ ಪ್ರೇಮ, ದೇವಸ್ಥಾನದಲ್ಲಿ ಮದುವೆಯಾದ ಜೋಡಿಗೆ ಈಗ ಜೀವಭಯ!

ಕೊಪ್ಪಳ, ಏಪ್ರಿಲ್ 11: ‘ಪ್ರೀತಿ ಕುರುಡು’ ಎನ್ನುತ್ತಾರೆ. ಹಾಗೆಯೇ ‘ಪ್ರೀತಿಗೆ ಧರ್ಮದ ಹಂಗಿಲ್ಲ’ ಎಂಬುದನ್ನು ಕೊಪ್ಪಳದ (Koppal) ಜೋಡಿಯೊಂದು ಸಾಬೀತುಮಾಡಿದೆ. ಆದರೆ, ಅದುವೇ ಈಗ ಅವರ ಜೀವಭಯಕ್ಕೂ ಕಾರಣವಾಗಿದೆ. ಬಸ್​​ನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿರುವ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿಯ ನವಜೋಡಿ ಈಗ ರಕ್ಷಣೆಗಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಮೆಟ್ಟಿಲೇರಿದ್ದಾರೆ. ಬಸ್ ಪ್ರಯಾಣದಿಂದ ದೇವಸ್ಥಾನದಲ್ಲಿ ಮದುವೆ ವರೆಗೆ… ಕನಕಗಿರಿ ತಾಲೂಕಿನ ಹುಲಿಹೈದರ್ ನಿವಾಸಿ ಕೇಶವ್ ಹಾಗೂ ಗಂಗಾವತಿ ತಾಲೂಕಿನ ಸುಳೇಕಲ್ ಗ್ರಾಮದ…

Read More

ಕೂಲ್ ಡ್ರಿಂಕ್ಸ್​​ನಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ – Kannada News | Toxic Elements Found In Soft Drinks, Complaint registered By Karnataka children commission

ಬೆಂಗಳೂರು,ಮಾರ್ಚ್,5): ಮಕ್ಕಳಿಗೆ ಕೂಲ್ ಡ್ರಿಂಕ್ಸ್  ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು.. ಇದೀಗ ತಂಪುಪಾನೀಯದಲ್ಲಿ (Soft Drinks) ವಿಷಕಾರಿ ಅಂಶ ಪತ್ತೆಯಾಗಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೌದು.. ಜ್ಯೂಸ್ ಮಾದರಿಯ ‘Buzz Ballz’ ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶ ಇದೆ ಎಂದು ತಿಳಿದುಬಂದಿದೆ. ಟಿನ್ ರೂಪದಲ್ಲಿ ಈ ಒಂದು ಡ್ರಿಂಕ್ಸ್…

Read More

RCB ಫ್ರಾಂಚೈಸಿಗೆ ಗಡುವು ನೀಡಿದ BCCI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ. ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್…

Read More

ಸಿಕ್ಕಳೆನ್ನುವಷ್ಟರಲ್ಲಿ ಮತ್ತೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಕುಖ್ಯಾತ ಕಳ್ಳಿ ಮಾಲಾ

ರಾಮನಗರ, ಮಾರ್ಚ್​ 13: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳಿ (Thief) ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಿಂದ ಪರಾರಿ ಆಗಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್​​​​ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಹದಿನಾರು ವರ್ಷದಿಂದ ಪೊಲೀಸರ ಕೈಗೆ ಸಿಗದ ಕಳ್ಳಿ ಮೂಲತಃ ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಹಲವು ವರ್ಷಗಳಿಂದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 19ರ ದಿನಭವಿಷ್ಯ

ಮೂರು ಅಥವಾ ಐವರು ಮುತ್ತೈದೆಯರಿಗೆ ಈ ದಿನ ಸಂಜೆಯ ವೇಳೆ ಅರಿಶಿನ- ಕುಂಕುಮ, ಕುಪ್ಪಸದ ಕಣದೊಂದಿಗೆ ನೀಡಿ. ಮನೆ ಅಥವಾ ಸೈಟು ಖರೀದಿ ಮಾಡಬೇಕು ಎಂಬ ಪ್ರಯತ್ನದಲ್ಲಿ ಇದ್ದಲ್ಲಿ, ಸಾಲ ತೀರಿಸುವ ಪ್ರಯತ್ನ ಮಾಡುತ್ತಿದ್ದಲ್ಲಿ ಶುಭ ಬೆಳವಣಿಗೆಗಳು ಆಗಲಿವೆ.   ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಜೊತೆಯಲ್ಲಿ ಇರುವ ಕುಟುಂಬ ಸದಸ್ಯರು ಅಥವಾ ಸಹೋದ್ಯೋಗಿಗಳು ಏನು ಆಲೋಚನೆ ಮಾಡುತ್ತಾರೆ ಹಾಗೂ ಆಯಾ ಸನ್ನಿವೇಶಕ್ಕೆ ತಕ್ಕಂತೆ ನಿರ್ಧಾರ…

Read More

ಅಳಿಯಲಿದೆಯಾ, ಉಳಿಯಲಿದೆಯಾ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ – Kannada News | Sahibzada farhan Chasing On Virat Kohli’s Iconic World Record

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್​ಝಾದ ಫರ್ಹಾನ್ (Sahibzada farhan) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಸಾಹಿಬ್​ ಇದೀಗ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಹಿಬ್​ಝಾದ ಫರ್ಹಾನ್ 45 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 63 ರನ್​ ಬಾರಿಸಿದ್ದಾರೆ. ಈ 63 ರನ್​ಗಳೊಂದಿಗೆ…

Read More