ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ಸಿ. ಜೋಸೆಫ್ ವಿಜಯ್ – Kannada News | CM C. Joseph Vijay Makes Major Announcement After Winning Floor Test in Tamil Nadu Assembly
ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಸಿಎಂ ವಿಜಯ್ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್, ತಮ್ಮ ಸರ್ಕಾರಕ್ಕೆ ಯಾರ ಮೇಲೂ ದ್ವೇಷವಿಲ್ಲ, ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ ಪಕ್ಷವು ಯಾವುದೇ ಮೈತ್ರಿ ಇಲ್ಲದೆ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಿ, 1.72 ಕೋಟಿಗೂ ಹೆಚ್ಚು ಮತಗಳನ್ನು ಪಡೆದು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು, ಯುವಕರು, ಸರ್ಕಾರಿ ನೌಕರರು, ಶಿಕ್ಷಕರು…