Headlines

ಏ.9ರಿಂದ 11 ರವರೆಗೆ ಕರಾವಳಿಗೆ ಬಿಸಿಲಿನ ಪೆಟ್ಟು, ಈ ಜಿಲ್ಲೆಗಳಿಗೆ ಮಾತ್ರ ವರುಣನ ತಂಪು: 3 ದಿನಗಳ ಕಾಲ ‘ಯೆಲ್ಲೋ ಅಲರ್ಟ್’

ಮಂಗಳೂರು, ಏ. 07: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ತೀವ್ರವಾದ ಬಿಸಿ ಗಾಳಿ ಮತ್ತು ಆರ್ದ್ರತೆ (Humidity) ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ. ಏಪ್ರಿಲ್ 9 ರಿಂದ ಏಪ್ರಿಲ್ 11 ರವರೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸಾಮಾನ್ಯಕ್ಕಿಂತ ಹೆಚ್ಚಿನ…

Read More

‘ಮಗುವನ್ನು ಕಳೆದುಕೊಂಡಂತೆ ಅನಿಸುತ್ತಿದೆ’; ಖಿನ್ನತೆ ಸ್ಥಿತಿಗೆ ಹೋದ ಆಮಿರ್ ಖಾನ್ – Kannada News | Aamir Khan’s Heartbreak: ‘Ek Din’ Failure and His Emotional Battle with Film Flops

ಬಾಲಿವುಡ್‌ ಖ್ಯಾತ ನಟ ಆಮಿರ್ ಖಾನ್ ಸದ್ಯ ತೀವ್ರ ಹತಾಶೆಯಲ್ಲಿದ್ದಾರೆ. ತಮ್ಮ ಸಿನಿಮಾಗಳಿಗಾಗಿ ಅಪಾರ ಶ್ರಮ ಹಾಕುವ ಆಮಿರ್ ಖಾನ್, ಚಿತ್ರಗಳು ಸೋತಾಗ ಆ ದುಃಖದಿಂದ ಹೊರಬರಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಾರೆ. ಇತ್ತೀಚೆಗೆ ತಮ್ಮ ನಿರ್ಮಾಣದ, ಮಗ ಜುನೈದ್ ಖಾನ್ ನಟನೆಯ ‘ಏಕ್ ದಿನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೀನಾಯವಾಗಿ ಸೋತಿರುವುದು ಆಮಿರ್ ಖಾನ್ ಅವರಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಈ ಚಿತ್ರದ ಬಗ್ಗೆ ಆಮಿರ್ ಖಾನ್ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಮಗನ ಸಿನಿಮಾದ ಕಥೆ ಇಷ್ಟವಾಗಿ…

Read More

ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು, ಜೂನ್​ 13: ಬಿಡದಿ ಟೌನ್​ಶಿಪ್ ವಿವಾದ​ ಸದ್ಯ ಸಿಎಂ ಡಿಕೆ ಶಿವಕುಮಾರ್​ ಮತ್ತು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಮಧ್ಯೆ ಮತ್ತೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಈ ಬಗ್ಗೆ ಮಾತನಾಡಿರುವ ಹೆಚ್​​ಡಿ ಕುಮಾರಸ್ವಾಮಿ, ಬಿಡದಿ ಟೌನ್​ಶಿಪ್​​ ಎಂದರೆ ಲೂಟಿ ಸ್ಕೀಮ್​​​ ಡೌಟೇ ಬೇಡ ಎಂದು ಹೇಳಿದ್ದಾರೆ. ಬಿಡದಿ ಟೌನ್​ಶಿಪ್ ಅವರ ಕನಸಿನ ಕೂಸಲ್ಲ, ನನ್ನ ಕನಸಿನ ಕೂಸು. ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಅವತ್ತಿನ ನನ್ನ ಉದ್ದೇಶ ಬೇರೆ ಇತ್ತು, ಆದರೆ ಇವತ್ತಿನ…

Read More

ಬಾಗಲಕೋಟೆ ಉಪಚುನಾವಣೆ: ಗೆಲುವನ್ನು ತಂದೆಗೆ ಅರ್ಪಿಸಿ ಉಮೇಶ್​​ ಮೇಟಿ ಭಾವುಕ – Kannada News | Umesh Meti Secures Resounding Victory in Bagalkot By Election, Dedicates Win to Late Father

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಜಯ ಸಾಧಿಸಿದ್ದಾರೆ. 21,866 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಉಮೇಶ್ ಮೇಟಿ 97,941 ಮತಗಳನ್ನು ಪಡೆದರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಗಳಿಸಿದ್ದಾರೆ. ಗೆಲುವಿನ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಉಮೇಶ್ ಮೇಟಿ, ತಮ್ಮ ವಿಜಯವನ್ನು ತಂದೆ ಹೆಚ್​​.ವೈ. ಮೇಟಿ ಅವರಿಗೆ ಅರ್ಪಿಸಿ ಭಾವುಕರಾದರು. ಅಲ್ಲದೆ, ಇದು ತಮ್ಮ…

Read More

ಮಠಗಳಿಗೆ ಜಾಗ, ಉದ್ಯೋಗಾಕಾಂಕ್ಷಿಗಳಿಗೂ ಸುಯೋಗ: ಸಚಿವ ಸಂಪುಟ​​ ಸಭೆಯಲ್ಲಿ ಮಹತ್ವದ ನಿರ್ಧಾರ – Kannada News | Karnataka Cabinet Approves 5 Year Age Relaxation for Civil Services and Housing for Nomads

ಬೆಂಗಳೂರು, ಜನವರಿ 22: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಮತ್ತು ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಗೆ ಕ್ಯಾಬಿನೆಟ್​​ ಒಪ್ಪಿದ್ದರೆ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಜೊತೆಗೆ ಹಲವು ಮಹತ್ವದ ನಿರ್ದಾರಗಳು ಕ್ಯಾಬಿನೆಟ್​​ ಸಭೆಯಲ್ಲಿ ಆಗಿವೆ ವಯೋಮಿತಿ ಸಡಿಲಿಕೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ…

Read More

‘Dense smog… AQI 411, no cricket possible’: Shashi Tharoor’s stinging post after Lucknow T20I is lost to ‘excessive fog’ | Cricket News

Hardik Pandya and Gautam Gambhir at Lucknow’s Ekana Cricket Stadium. (Image: Sunil Kumar/TNN) NEW DELHI: The fourth T20I between India and South Africa never saw a ball bowled on Wednesday night, but it still triggered a fierce debate after senior Congress leader and noted cricket enthusiast Shashi Tharoor took aim at the deteriorating air quality…

Read More

G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ – Kannada News | How Viksit Bharat G RAM G act can empower rural community

ಕಳೆದ ಕೆಲ ದಿನಗಳಿಂದ ಸಾಕಷ್ಟು ಸದ್ದು ಮಾಡುತ್ತಿರುವ ಕಾಯಿದೆಗಳಲ್ಲಿ ಒಂದು ಜಿ ರಾಮ್‌ ಜಿ. ಇದರ ಪೂರ್ತಿ ಹೆಸರು ವಿಬಿ-ಜಿ-ರಾಮ್‌-ಜಿ ಅಂದರೆ ವಿಕಸಿತ ಭಾರತ- ರೋಜಗಾರ ಮತ್ತು ಆಜೀವಿಕ ಮಿಷನ್‌ (ಗ್ರಾಮೀಣ) Viksit Bharat – Guaratee Rozgar Azeevika Mission (Gramin) (VB-G-RAM-G) ಎಂಬುದಾಗಿದೆ. ಈ ಕಾಯ್ದೆಯು ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಇದು ರೈತರು ಹಾಗೂ ಕಾರ್ಮಿಕರ ಘನತೆಗೆ, ಪಾರದರ್ಶಕತೆ ಹಾಗೂ ನಿಜವಾದ ಗ್ರಾಮೀಣ ಸಬಲೀಕರಣಕ್ಕೆ ಒತ್ತು ನೀಡುತ್ತದೆ. 60…

Read More

ಊಟದ ಬಳಿಕ ವೀಳ್ಯದೆಲೆ ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | Do you know how many benefits there are from eating betel leaves after meals?

ಭಾರತೀಯ ಸಂಸ್ಕೃತಿಯಲ್ಲಿ, ವೀಳ್ಯದೆಲೆ (betel leaves) ಬಹಳ ಪ್ರಾಮುಖ್ಯತೆಯಿದೆ. ಪೂಜೆ, ವಿವಾಹ ಸಮಾರಂಭವಾಗಿರಲಿ ಅಥವಾ ಯಾವುದೇ ಇತರ ಧಾರ್ಮಿಕ ಆಚರಣೆಯಾಗಿರಲಿ, ಪ್ರತಿ ಶುಭ ಸಂದರ್ಭದಲ್ಲಿಯೂ ವೀಳ್ಯದ ಎಲೆ ಇರಲೇಬೇಕು. ಧಾರ್ಮಿಕ ಮಹತ್ವ ಮಾತ್ರವಲ್ಲದೆ ಇದು ಆರೋಗ್ಯ ಪ್ರಯೋಜನಗಳನ್ನೂ ಹೊಂದಿವೆ. ವೀಳ್ಯದೆಲೆಗಳು ನೈಸರ್ಗಿಕವಾಗಿ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದ್ದು , ಇದು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು, ಬಾಯಿಯ ದುರ್ವಾಸನೆಯನ್ನು ನಿವಾರಿಸಲು, ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದೇ ಕಾರಣಕ್ಕಾಗಿ ಹಿರಿಯರು…

Read More

ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ಬಾಗಲಕೋಟೆ, ಮಾರ್ಚ್ 19: ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆಯ ವೇಳೆ, ಕೆಎ-28 ಎಎ-4833 ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಿಂದ ಕುಷ್ಟಗಿ ಕಡೆಗೆ ತೆರಳುತ್ತಿದ್ದ ಈ ಕಾರಿನಲ್ಲಿ ವಿಜಯ್ ಮೇಲಗಡೆ ಹಾಗೂ ಕುಮಾರ ಹಿರೇಮಠ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಧಿಕಾರಕ್ಕೆ ತಂತ್ರಗಳ ಮಾಡುವರು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಶೂಲಿ, ಕರಣ : ಬವ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More