Headlines

ಪ್ರೇಮ್​​ಗೆ ಆ ದಿನವೇ ಎಚ್ಚರಿಕೆ ನೀಡಿದ್ದೆ: ಅಶ್ಲೀಲ ಹಾಡಿನ ವಿವಾದಕ್ಕೆ ನೋರಾ ಫತೇಹಿ ತಿರುಗೇಟು

ಭಾರಿ ವಿವಾದಕ್ಕೆ ಕಾರಣ ಆಗಿರುವ ‘ಕೆಡಿ’ (KD) ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ಬಗ್ಗೆ ನಟಿ ನೋರಾ ಫತೇಹಿ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಹಿಂದಿ ವರ್ಷನ್ (Sarke Chunar Teri Sarke) ಹಾಡನ್ನು ಕೂಡಲೇ ಡಿಲೀಟ್ ಮಾಡಲಾಯಿತು. ಇಷ್ಟೆಲ್ಲ ವಿವಾದ ಆಗಿದ್ದಕ್ಕೆ ನಟಿ ನೋರಾ ಫತೇಹಿ (Nora Fatehi) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಾಡಿನಲ್ಲಿ ಇಷ್ಟು ಕೆಟ್ಟ ಸಾಹಿತ್ಯ…

Read More

Video: ಬೈಕ್ ಇಲ್ಲ, ಸೈಕಲ್ ಇಲ್ಲ, ಶಾಲೆಗೆ ಮೇಕೆ ಮೇಲೇರಿ ಹೊರಟ ಬಾಲಕ – Kannada News

ಮೇಘಾಲಯ, ಜೂನ್ 05: ಎಲ್ಲಾ ಮಕ್ಕಳು ಶಾಲೆಗೆ ಬೈಕ್ ಅಥವಾ ಸೈಕಲ್​ ಮೇಲೆ ಹೋದರೆ ಈ ಬಾಲಕ ಮೇಕೆ(Goat) ಮೇಲೆ ಕುಳಿತು ಹೋಗಿ ಎಲ್ಲೆಡೆ ವೈರಲ್ ಆಗಿದ್ದಾನೆ. ಈ ವಿಡಿಯೋ ಮೇಘಾಲಯದ್ದಾಗಿದೆ. ವೀಡಿಯೊದಲ್ಲಿ, ಬಾಲಕ ಆಡಿನ ಬೆನ್ನಿನ ಮೇಲೆ ಆತ್ಮವಿಶ್ವಾಸದಿಂದ ಕುಳಿತಿರುವುದನ್ನು ಕಾಣಬಹುದು. ಅವನು ಒಂದು ಸಣ್ಣ ಕೋಲನ್ನು ಸಹ ಹಿಡಿದಿದ್ದಾನೆ, ಅದು ಅವನ ವಿಶಿಷ್ಟ ವಾಹನವನ್ನು ನಿಯಂತ್ರಿಸುತ್ತಿರುವಂತೆ ಕಾಣುತ್ತದೆ. ಅತ್ಯಂತ ಆಸಕ್ತಿದಾಯಕ ವಿಷಯವೆಂದರೆ ಮಗು ಸಂಪೂರ್ಣವಾಗಿ ನಿರಾಳವಾಗಿ ಕಾಣುತ್ತದೆ ಮತ್ತು ತನ್ನ ದಾರಿಯಲ್ಲಿ ಆರಾಮವಾಗಿ ಚಲಿಸುತ್ತಿದೆ….

Read More

ಅನಿಲ್ ಅಂಬಾನಿಗೆ ಇನ್ನಷ್ಟು ಸಂಕಷ್ಟ; ನಿನ್ನೆ 3,716 ಕೋಟಿ ರೂ ಆಸ್ತಿ ಮುಟ್ಟುಗೋಲು; ಈಗ ಸಿಬಿಐನಿಂದ ಹೊಸ ಕೇಸ್ ದಾಖಲು – Kannada News | Anil Ambani faces fresh charges, as CBI files case based on complaint by Bank of Baroda

ನವದೆಹಲಿ, ಫೆಬ್ರುವರಿ 26: ರಿಲಾಯನ್ಸ್ ಗ್ರೂಪ್​ನ ಮುಖ್ಯಸ್ಥ ಅನಿಲ್ ಅಂಬಾನಿ (Anil Ambani) ಅವರ ಸಂಕಷ್ಟ ನಿಲ್ಲುತ್ತಿಲ್ಲ. ಬುಧವಾರ ಅನಿಲ್ ಅಂಬಾನಿ ಅವರ ಮುಂಬೈ ನಿವಾಸವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದ ಬೆನ್ನಲ್ಲೇ ಇವತ್ತು ಸಿಬಿಐನಿಂದ ಅವರ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ. 2013ರಿಂದ 2017ರ ಅವಧಿಯಲ್ಲಿ ಬ್ಯಾಂಕ್ ಆಫ್ ಬರೋಡಾಗೆ 2,223.17 ಕೋಟಿ ರೂ ವಂಚನೆ ಎಸಗಿದ ಆರೋಪದಲ್ಲಿ ಅನಿಲ್ ಅಂಬಾನಿ ಹಾಗು ಆರ್​ಕಾಂ ಕಂಪನಿ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ….

Read More

‘ಧುರಂಧರ್’ ಗೆದ್ದಿದ್ದಕ್ಕೆ ನಟ ರಾಕೇಶ್ ಬೇಡಿಗೆ 1 ಕೋಟಿ ರೂಪಾಯಿ ಬೋನಸ್ ಕೊಟ್ಟ ನಿರ್ಮಾಪಕರು – Kannada News | Rakesh Bedi gets massive bonus for Dhurandhar franchise success by Aditya Dhar

ಹಿಂದಿ ಚಿತ್ರರಂಗದ ಇತ್ತೀಚಿನ ಬ್ಲಾಕ್‌ಬಸ್ಟರ್ ಚಿತ್ರಗಳಾದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ (Dhurandhar 2) ಯಶಸ್ಸು ಇಡೀ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಲಾಭ ತಂದುಕೊಟ್ಟಿದೆ. ಈ ಪೈಕಿ ಹಿರಿಯ ನಟ ರಾಕೇಶ್ ಬೇಡಿ ಅವರ ನಟನೆಗೆ ಫಿದಾ ಆಗಿರುವ ನಿರ್ಮಾಪಕರು, ಅವರಿಗೆ ನಿಗದಿ ಆಗಿದ್ದ ಸಂಭಾವನೆಗಿಂತಲೂ ಹೆಚ್ಚಿನ ಮೊತ್ತವನ್ನು ಉಡುಗೊರೆಯಾಗಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಇದರಿಂದಾಗಿ ರಾಕೇಶ್ ಬೇಡಿ (Rakesh Bedi) ಅವರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ಬೋನಸ್ ಸಿಕ್ಕಂತೆ ಆಗಿದೆ. ರಣವೀರ್…

Read More

ಹಾಸನ: ಪತಿ, 7 ವರ್ಷದ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ!

ಹಾಸನ, ಏಪ್ರಿಲ್ 13: ಎಂಟು ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ್ದ ಗೃಹಿಣಿಯೊಬ್ಬರು, ಈಗ ತನ್ನ ಏಳು ವರ್ಷದ ಮಗ ಹಾಗೂ ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ವಿವಾಹವಾಗಿರುವ ವಿಚಿತ್ರ ಘಟನೆ ಹಾಸನದಲ್ಲಿ (Hassan) ನಡೆದಿದೆ. ಒಂದು ಬಾರಿ ಓಡಿಹೋಗಲು ಯತ್ನಿಸಿದ್ದಾಗ ಪೋಷಕರ ದೂರಿನ ಮೇರೆಗೆ ಪೊಲೀಸರು ಮಧ್ಯ ಪ್ರವೇಶಿಸಿ ಮನವೊಲಿಸಿ ಮಹಿಳೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು ಎಂಬುದು ತಿಳಿದುಬಂದಿದೆ. ಆದರೆ, ನಂತರ ಅಲ್ಲಿಂದಲೂ ಹೇಗೋ ತಪ್ಪಿಸಿಕೊಂಡ ಆಕೆ, ಪ್ರಿಯಕರನ ಜತೆ ಓಡಿಹೋಗಿ ಕಾರಿನಲ್ಲೇ ಮದುವೆಯಾಗಿದ್ದಾರೆ!…

Read More

IPL 2026: 30 ಅಥವಾ 40.. ಕೊಹ್ಲಿ ಪ್ರದರ್ಶನದ ಮೇಲೆ ನಿಂತಿದೆ ಆರ್​ಸಿಬಿ ಸೋಲು, ಗೆಲುವು – Kannada News | RCB’s Kohli Dependence: Stats Reveal Why rcb Loses When Virat Falls Early

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ (RCB vs GT) ವಿರುದ್ಧ 4 ವಿಕೆಟ್‌ಗಳ ಹೀನಾಯ ಸೋಲು ಕಂಡಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅನುಭವಿ ವಿರಾಟ್ ಕೊಹ್ಲಿ (Virat Kohli) 13 ಎಸೆತಗಳಲ್ಲಿ 28 ರನ್‌ಗಳಿಸಿ ಔಟಾದ ಬಳಿಕ ತಂಡದ ಬ್ಯಾಟಿಂಗ್ ಸಂಪೂರ್ಣವಾಗಿ ಕುಸಿಯಿತು….

Read More

ಕಾವ್ಯಾಗೆ ಅಭಿಮಾನಿಯ ಪತ್ರ: ಚಂದನ್-ನಿವೇದಿತಾ, ರಕ್ಷಿತ್-ರಶ್ಮಿಕಾ ಉದಾಹರಣೆ – Kannada News | Bigg Boss Kannada fame Kavya Shaiva shared fan’s letter

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿದಿದ್ದು ಗಿಲ್ಲಿ ನಟ ವಿನ್ನರ್ ಆಗಿದ್ದಾರೆ. ಗಿಲ್ಲಿ ನಟನಿಗೆ ಭಾರಿ ಜನಪ್ರಿಯತೆ ಶೋನಿಂದಾಗಿ ದೊರೆತಿದೆ. ಗಿಲ್ಲಿಗೆ ಮಾತ್ರವೇ ಅಲ್ಲದೆ ಫೈನಲಿಸ್ಟ್​​ಗಳಾಗಿದ್ದ ಕಾವ್ಯಾ, ರಘು, ಅಶ್ವಿನಿ ಇನ್ನೂ ಹಲವರಿಗೆ ಈ ಶೋನಿಂದ ಭಾರಿ ಜನಪ್ರಿಯತೆ ದೊರೆತಿದೆ. ಕಾವ್ಯಾ ಸಹ ಈಗ ಸೆಲೆಬ್ರಿಟಿ ಆಗಿಬಿಟ್ಟಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿದ್ದಾಗ ಗಿಲ್ಲಿಯ ನೆರಳು, ಗಿಲ್ಲಿಯಿಂದ ಮಿಂಚುತ್ತಿರುವ ಸ್ಪರ್ಧಿ ಎಂದೆಲ್ಲ ಟೀಕೆಗೆ ಒಳಗಾಗಿದ್ದ ಕಾವ್ಯಾಗೆ, ಈಗ ಹೊರ ಬಂದ ಮೇಲೆ ತಮ್ಮ ವ್ಯಕ್ತಿತ್ವಕ್ಕೆ ಪ್ರತ್ಯೇಕ…

Read More

ರಾಮ್ ಚರಣ್ ವರ್ಷದ ಆದಾಯದಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು

ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಅವರು ಪೆದ್ದಿ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕಡೆಯಿಂದ ಇಂದು ಏನಾದರೂ ಅಪ್​​​ಡೇಟ್ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಅವರ ಬರ್ತ್​​ಡೇ ಸಂದರ್ಭದಲ್ಲಿ ಅವರ ಸಂಭಾವನೆ ಹಾಗೂ ಅವರ ಐಷಾರಾಮಿ ಜೀವನದ ಬಗ್ಗೆ ಚರ್ಚೆಗಳು ನಡೆದಿವೆ. ಆ ಬಗ್ಗೆ ಇಲ್ಲಿದೆ ವಿವರ. ರಾಮ್ ಚರಣ್ ಅವರ ಪ್ರತಿ ತಿಂಗಳ ಗಳಿಕೆ 3 ಕೋಟಿ ರೂಪಾಯಿ. ವಿವಿಧ ಉದ್ಯಮಗಳಲ್ಲಿ ಅವರು ಹೂಡಿಕೆ ಮಾಡಿದ್ದಾರೆ. ಅವರ ಆಸ್ತಿ 1400 ಕೋಟಿ…

Read More

ಥಿಯೇಟರ್ ಬಳಿಕ ಒಟಿಟಿಯಲ್ಲೂ ಒಂದೇ ದಿನ ‘45’-‘ಮಾರ್ಕ್’ ಸಿನಿಮಾ ರಿಲೀಸ್ – Kannada News | Mark and 45 OTT Release: Sudeep and Shivanna Films Stream Same Day on Jio Hotstar

ಶಿವರಾಜ್​​ಕುಮಾರ್, ರಾಜ್​ ಬಿ ಶೆಟ್ಟಿ ಹಾಗೂ ಉಪೇಂದ್ರ ನಟನೆಯ ‘45’ ಹಾಗೂ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಒಂದೇ ದಿನ ಥಿಯೇಟರ್​​​ನಲ್ಲಿ ರಿಲೀಸ್ ಆಗಿದ್ದವು. ಈ ಚಿತ್ರಗಳು ತೆರೆಗೆ ಬಂದಿದ್ದು ಡಿಸೆಂಬರ್ 25ರಂದು. ಎರಡೂ ಸಿನಿಮಾಗಳು ಉತ್ತಮ ಪ್ರದರ್ಶನ ಕಂಡಿದ್ದು, ಈಗ ಒಟಿಟಿಯಲ್ಲಿ ಈ ಸಿನಿಮಾಗಳು ರಿಲೀಸ್ ಆಗುತ್ತಿವೆ. ವಿಶೇಷ ಎಂದರೆ ಒಂದೇ ದಿನ ಚಿತ್ರಗಳು ಒಟಿಟಿಯಲ್ಲಿ ಪ್ರಸಾರ ಆರಂಭಿಸಲಿವೆ. ಮಾರ್ಕ್ ಬಾಕ್ಸ್ ಆಫೀಸ್​​​ನಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಖ್ಯಾತಿ ‘ಮಾರ್ಕ್’ ಚಿತ್ರಕ್ಕೆ…

Read More

ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ

ಬೆಂಗಳೂರು, (ಮಾರ್ಚ್ 30): ಈಗಾಗಲೇ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟೂರ್ನಿ 2026ಕ್ಕೆ ಚಾಲನೆ ಸಿಕ್ಕಿದೆ. ಆರ್​​ಸಿಬಿ ಹಾಗೂ ಸನ್ ರೈಸರ್ಸ್​ ಉದ್ಘಾಟನಾ ಪಂದ್ಯವಾಡಿದ್ದು, ತವರಿನ ಅಂಗಳದಲ್ಲಿ ಆರ್​​ಸಿಬಿ ಶುಭಾರಂಭ ಮಾಡಿದೆ. ಇನ್ನು ಕಾಲ್ತುಳಿತ ದುರಂತ ಸಂಬಂಧ ಪೊಲೀಸರು ಹಾಗೂ ಕೆಎಸ್​ಸಿಯಿಂದ ಯಾವುದೇ ಗೊಂದಲಗಳು ಆಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಪ್ರೇಕ್ಷಕರಿಗೆ ಆಗಮನ ಮತ್ತು ನಿರ್ಗಮನದಲ್ಲಿ ಯಾವುದೇ ನೂಕುನುಗ್ಗಲು ಆಗಿಲ್ಲ. ಆದ್ರೆ, ಕಳ್ಳರು ಮಾತ್ರ ತಮ್ಮ ಕೈಚಳ ತೋರಿಸಿದ್ದಾರೆ. ಹೌದು…ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ…

Read More