Headlines

ದಿನಕ್ಕೆ ಕೇವಲ 20 ನಿಮಿಷ ಕಪಾಲಭಾತಿ ಮಾಡಿ ಆರೋಗ್ಯ ಕಾಪಾಡಿ: ಬಾಬಾ ರಾಮದೇವ್ ಸಲಹೆ – Kannada News | Baba Ramdev recommends Kapalabhati pranayama everyday 20 30 mins for healthier life

ಇಂದಿನ ವೇಗದ ಜೀವನದಲ್ಲಿ, ಕಳಪೆ ಆಹಾರ, ಒತ್ತಡ ಮತ್ತು ದೈಹಿಕ ಚಟುವಟಿಕೆಯ ಕೊರತೆಯಿಂದಾಗಿ, ಜನರು ಸಣ್ಣಪುಟ್ಟ ಕಾಯಿಲೆಗಳಿಂದ ಹಿಡಿದು ಗಂಭೀರ ಸಮಸ್ಯೆಗಳವರೆಗೆ ಬಳಲುತ್ತಿದ್ದಾರೆ. ಈ ಸ್ಥಿತಿಯಲ್ಲಿ, ಯೋಗ ಮತ್ತು ಪ್ರಾಣಾಯಾಮವನ್ನು ಆರೋಗ್ಯಕರ ಜೀವನ ನಡೆಸಲು ಸುಲಭ ಮತ್ತು ಪರಿಣಾಮಕಾರಿ ಮಾರ್ಗವೆಂದು ಪರಿಗಣಿಸಲಾಗುತ್ತದೆ. ಒಬ್ಬ ವ್ಯಕ್ತಿಯು ಪ್ರತಿದಿನ ತನ್ನ ದೇಹಕ್ಕೆ ಸ್ವಲ್ಪ ಸಮಯವನ್ನು ಮೀಸಲಿಟ್ಟರೆ, ಔಷಧಿಗಳ ಅಗತ್ಯ ಕಡಿಮೆಯಾಗುತ್ತದೆ ಎಂದು ಯೋಗ ಗುರು ಬಾಬಾ ರಾಮದೇವ್ (Baba Ramdev) ಯಾವಾಗಲೂ ಒತ್ತಿ ಹೇಳುತ್ತಿರುತ್ತಾರೆ. ನೀವು ಆಗಾಗ್ಗೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ,…

Read More

ಮ್ಯೂಚುವಲ್ ಫಂಡ್​ಗಳನ್ನು ಉಡುಗೊರೆಯಾಗಿ ನೀಡಬೇಕಾ? ಸೆಬಿ ಮುಂದಿದೆ ಹೊಸ ಪ್ಲಾನ್

ನವದೆಹಲಿ, ಮಾರ್ಚ್ 25: ಮ್ಯೂಚುವಲ್ ಫಂಡ್​ಗಳಲ್ಲಿ (Mutual Funds) ಹೂಡಿಕೆ ಮಾಡಬಹುದಾದಂತಹ ಗಿಫ್ಟ್ ಕಾರ್ಡ್ ಅಥವಾ ಗಿಫ್ಟ್ ಪಿಪಿಐ (PPI- Pre Paid Instrument) ಅನ್ನು ಹೊರತರಲು ಸೆಬಿ ಯೋಜಿಸಿದೆ. ಪಿಪಿಐ ಎಂಬುದು ಒಂದು ರೀತಿಯಲ್ಲಿ ಪ್ರೀಪೇಡ್ ಕಾರ್ಡ್. ಈ ಪ್ರೀಪೇಡ್ ಕಾರ್ಡ್ ಬಳಸಿ ಮ್ಯುಚುವಲ್ ಫಂಡ್​ನಲ್ಲಿ ಹೂಡಿಕೆ ಮಾಡಲು ಅವಕಾಶ ಇರುತ್ತದೆ. ಯಾರು, ಯಾರಿಗೆ ಬೇಕಾದರೂ ಈ ಮ್ಯೂಚುವಲ್ ಫಂಡ್ ಗಿಫ್ಟ್ ಕಾರ್ಡ್ ಕೊಡಬಹುದು. ಮ್ಯೂಚುವಲ್ ಫಂಡ್ ಗಿಫ್ಟ್ ಕಾರ್ಡ್ ಹೇಗೆ ಕೆಲಸ ಮಾಡುತ್ತದೆ? ಯಾವುದೇ…

Read More

ಸೂಪರ್-8 ಪಂದ್ಯಗಳ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? – Kannada News | T20 World Cup 2026: What will happen if Super 8 match is cancelled

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಗಿದಿದೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 8 ಟೀಮ್​ಗಳು ಸೂಪರ್-8 ಸುತ್ತಿಗೆ ಪ್ರವೇಶಿಸಿದೆ. ಈ ಎಂಟು ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ದ್ವಿತೀಯ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಸೂಪರ್-8 ಗುಂಪುಗಳು: ಗ್ರೂಪ್ 1: ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ. ಗ್ರೂಪ್ 2: ಇಂಗ್ಲೆಂಡ್, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ. ಇಲ್ಲಿ ಭಾರತ ತಂಡವು…

Read More

‘ವಿಜಯ್ ಆ ಗುಣ ನನಗೆ ಯಾವಾಗಲೂ ಇಷ್ಟ ಆಗಲ್ಲ’; ತ್ರಿಷಾ ಕೃಷ್ಣನ್

ಕಾಲಿವುಡ್‌ನ ಹಿಟ್ ಜೋಡಿ ಎನಿಸಿಕೊಂಡಿರುವ ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ಅವರ ಸ್ನೇಹಕ್ಕೆ ಎರಡು ದಶಕಗಳ ಇತಿಹಾಸವಿದೆ. ಸದ್ಯ ತಮಿಳುನಾಡು ರಾಜಕೀಯದಲ್ಲಿ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ, ವಿಜಯ್ ಅವರ ವ್ಯಕ್ತಿತ್ವದ ಬಗ್ಗೆ ನಟಿ ತ್ರಿಷಾ ಈ ಹಿಂದೆ ಆಡಿದ್ದ ಮಾತುಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ವಿಜಯ್ ಮತ್ತು ತ್ರಿಷಾ ‘ಗಿಲ್ಲಿ’, ‘ಕುರುವಿ’, ‘ಲಿಯೋ’ ಸೇರಿದಂತೆ ಕೆಲವು…

Read More

ಬಳ್ಳಾರಿ ಗಲಭೆ: ಜನಾರ್ದನರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ – Kannada News | HD Deve Gowda given courage to Janardhan Reddy, Sriramulu Amidst Ballari Violence

ಬೆಂಗಳೂರು, ಜನವರಿ 03: ಬಳ್ಳಾರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿ ಮತ್ತು ಆತಂಕದ ವಾತಾವರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಅವರು ಶಾಸಕ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲುಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ನಿನ್ನೆ ಸಂಜೆ ದೇವೇಗೌಡರು ಇಬ್ಬರು ನಾಯಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

IPL 2026: ಐಪಿಎಲ್​ನ ಈ ನಿಯಮದ ವಿರುದ್ಧ ಸಿಡಿದೆದ್ದ 10 ತಂಡಗಳ ನಾಯಕರು

2026 ರ ಐಪಿಎಲ್ (IPL 2026) ಮಾರ್ಚ್ 28 ರಿಂದ ಪ್ರಾರಂಭವಾಗಿದೆ. ಆದರೆ ಅದಕ್ಕೂ ಮೊದಲು, ಪ್ರತಿ ಬಾರಿಯ ಐಪಿಎಲ್​ನಂತೆ ಈ ಬಾರಿಯೂ ಬಿಸಿಸಿಐ (BCCI), ಲೀಗ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರೊಂದಿಗೆ ಸಭೆ ನಡೆಸಿತು. ಈ ಸಭೆಯಲ್ಲಿ, ಐಪಿಎಲ್‌ನ ಕೆಲವು ನಿಯಮಗಳ ಕುರಿತು ಚರ್ಚೆ ನಡೆಸಲಾಗಿದ್ದು, ಕೆಲವು ನಾಯಕರು ಐಪಿಎಲ್‌ನ ಒಂದು ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಐಪಿಎಲ್‌ನ ಹೆಚ್ಚಿನ ನಾಯಕರು ಇಂಪ್ಯಾಕ್ಟ್ ಪ್ಲೇಯರ್ (Impact Player) ನಿಯಮಕ್ಕೆ…

Read More

ವಿಶ್ವ ದಾಖಲೆ ಬರೆಯುತ್ತದೆಯೇ ‘ಮೈಖಲ್’ ಸಿನಿಮಾ: ಗಳಿಸಿರುವುದೆಷ್ಟು? ಗಳಿಸಬೇಕಾದ್ದೆಷ್ಟು? – Kannada News | Michael movie collects 570 million dolor will beat Avatar

ವಿಶ್ವದ ನಂಬರ್ 1 ಪಾಪ್ ಸ್ಟಾರ್, ಎಂಟರ್ಟೈನರ್ ಎಂದೇ ಕರೆಯಲಾಗುವ ದಿವಂಗತ ಮೈಖಲ್ ಜಾಕ್ಸನ್ (Michael) ಜೀವನ ಆಧರಿಸಿದ ‘ಮೈಖಲ್’ ಸಿನಿಮಾ ಮೂರು ವಾರಗಳ ಹಿಂದೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಮೊದಲ ದಿನ ವಿಮರ್ಶಕರಿಂದ ಧನಾತ್ಮಕ ವಿಮರ್ಶೆಗಳನ್ನು ಗಳಿಸದೇ ಇದ್ದರು, ಪ್ರೇಕ್ಷಕರು ಮಾತ್ರ ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಮೈಖಲ್ ಜಾಕ್ಸನ್ ಅಭಿಮಾನಿಗಳು ವಿಶ್ವದಾದ್ಯಂತ ಇದ್ದು, ಎಲ್ಲೆಡೆ ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಸಾರ್ವಕಾಲಿಕ ಬಾಕ್ಸ್ ಆಫೀಸ್ ರೆಕಾರ್ಡ್ ಅನ್ನು ಮುರಿಯುವ ಸಾಧ್ಯತೆ ಇದೆ…

Read More

Yearly Horoscope 2026: 2026ರಲ್ಲಿ ಮೀನ ರಾಶಿಗೆ ಸಾಡೇಸಾತಿ ಇದ್ದರೂ, ಆರ್ಥಿಕ ಚೇತರಿಕೆ, ಆಸ್ತಿ ಯೋಗ – Kannada News | Pisces Yearly Horoscope 2026: Predictions for Prosperity and Challenges by Dr Basavaraj Guruji

ಡಾ. ಬಸವರಾಜ ಗುರೂಜಿ ಅವರ ಭವಿಷ್ಯವಾಣಿಯ ಪ್ರಕಾರ, 2026 ಮೀನ ರಾಶಿಯವರಿಗೆ ಮಹತ್ವದ ವರ್ಷವಾಗಲಿದೆ. ಸಾಡೇಸಾತಿಯ ಎರಡನೇ ಹಂತದಲ್ಲಿದ್ದರೂ, ಈ ವರ್ಷವು ಸಾಧನೆ ಮತ್ತು ಯಶಸ್ಸಿನ ಅವಧಿಯಾಗಿದೆ. ಆರ್ಥಿಕವಾಗಿ ಬಾಕಿಗಳ ವಸೂಲಿ ಮತ್ತು ಉತ್ತಮ ಆರೋಗ್ಯದಂತಹ ಸಕಾರಾತ್ಮಕ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ಗುರು ಗ್ರಹವು ನಾಲ್ಕನೇ ಮನೆಯಿಂದ ಐದನೇ ಮನೆಗೆ ಚಲಿಸುವುದರಿಂದ ಮತ್ತು ಶನಿ ಗ್ರಹವು ಮೊದಲ ಸ್ಥಾನದಲ್ಲಿರುವುದರಿಂದ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರಲಿದೆ. ಮನೆ ನಿರ್ಮಾಣ ಅಥವಾ ನಿವೇಶನ ಖರೀದಿ ಯೋಗವಿದೆ. ಜೂನ್‌ನಿಂದ ಗುರು ಸಂಚಾರವು…

Read More

ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ.. – Kannada News | Kannada actor Daali Dhananjaya speech in Belagavi Utsava

ನಟ ಡಾಲಿ ಧನಂಜಯ್ ಅವರು ಬೆಳಗಾವಿ ಉತ್ಸವಕ್ಕೆ (Belagavi Utsava) ತೆರಳಿದ್ದಾರೆ. ಅವರು ವೇದಿಕೆಯಲ್ಲಿ ಮಾತನಾಡಿದ ವಿಡಿಯೋ ಇಲ್ಲಿದೆ. ಸಿನಿಮಾದ ಡೈಲಾಗ್ ಹೇಳುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ‘ಈ ಜನಸಾಗರ ನೋಡಿ ಬಹಳ ಖುಷಿ ಆಯಿತು. ಪ್ರತಿ ಬಾರಿ ಇಲ್ಲಿಗೆ ಬಂದಿದ್ದೇನೆ. ಆದರೆ ಈ ಬಾರಿ ಸೇರಿದ್ದಷ್ಟು ಜನರನ್ನು ನಾನು ನೋಡಿಲ್ಲ. ಬಹಳ ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಎಲ್ಲರೂ ಸೇರಿ ಪ್ರೀತಿಯಿಂದ ಮಾಡಿದಾಗ ಎಷ್ಟು ಖುಷಿಯಿಂದ ಜನರು ಸೇರುತ್ತಾರೆ ಎಂಬುದಕ್ಕೆ ಬೆಸ್ಟ್ ಉದಾಹರಣೆ ಇದು. ಬೆಳಗಾವಿಯಲ್ಲಿ ಕನ್ನಡದ ಉತ್ಸವಕ್ಕೆ…

Read More

ಟೀಮ್ ಇಂಡಿಯಾ ಗೆದ್ದರೂ ಸೋತರೂ ನೋ ಪ್ರಾಬ್ಲಮ್… ಯಾಕೆ ಗೊತ್ತಾ? – Kannada News

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ಶುರುವಾಗಿದೆ. ಮುಲ್ಲನ್​ಪುರ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯವು ಭಾರತದ ಮುಖ್ಯವಲ್ಲ. ಅಂದರೆ ಈ ಮ್ಯಾಚ್​ನಲ್ಲಿ ಗೆದ್ದರೂ, ಡ್ರಾ ಮಾಡಿಕೊಂಡರೂ ಅಥವಾ ಸೋತರೂ ಟೀಮ್ ಇಂಡಿಯಾ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಏಕೆಂದರೆ ಈ ಪಂದ್ಯವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಭಾಗವಲ್ಲ.  WTC ನಲ್ಲಿ ಅಫ್ಘಾನಿಸ್ತಾನ್ ತಂಡಕ್ಕೆ ಸ್ಥಾನವಿಲ್ಲ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ನಿಯಮಗಳ ಪ್ರಕಾರ,…

Read More