ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ: ಹೊರಟ್ಟಿ ಆಕ್ರೋಶ

ಬೆಂಗಳೂರು, ಮಾರ್ಚ್​ 10: ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಮಕ್ಕಳಿಗೆ ಹಾಲು-ಮೊಟ್ಟೆ ವಿತರಣೆಯಂತಹ ಬೋಧಕೇತರ ಕೆಲಸಗಳಲ್ಲಿಯೂ ನಿರತರಾಗಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶಿಕ್ಷಕರ ಕೊರತೆ ಇದ್ದು, ಇಂತಹ ಸಂದರ್ಭದಲ್ಲಿ ನಾಯಿ ಕಾಯುವ ಜವಾಬ್ದಾರಿ ನೀಡುವುದು ಹಾಸ್ಯಾಸ್ಪದ. ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದು ಶಿಕ್ಷಣ ಸಚಿವ…

Read More

ಸೂರ್ಯಕುಮಾರ್​ ಯಾದವ್​​ಗೆ ಅದೃಷ್ಟ ತಂದುಕೊಟ್ಟ ಕಾಪು ಮಾರಿಯಮ್ಮ: ಟಿ20 ವಿಶ್ವಕಪ್​​ ಗೆಲುವಿನ ಬೆನ್ನಲ್ಲೇ ವಿಶೇಷ ಪೂಜೆ

ಉಡುಪಿ, ಮಾರ್ಚ್​ 10: ನ್ಯೂಜಿಲೆಂಡ್​​ ತಂಡದ ವಿರುದ್ಧ ಸೆಣೆಸಾಡಿ ಟಿ20 ವಿಶ್ವಕಪ್​​ನ ಭಾರತ ಕ್ರಿಕೆಟ್​​ ತಂಡ ಮತ್ತೊಮ್ಮೆ ತನ್ನ ಮುಡಿಗೇರಿಸಿಕೊಂಡಿದೆ. ಸತತ ಎರಡನೇ ಬಾರಿಗೆ ಕಪ್​​ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದೆ. ತಂಡದ ನಾಯಕನಾಗಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದೊಂದಿಗೆ ವಿಶೇಷ ಭಕ್ತಿಭಾವದ ನಂಟಿದ್ದು, ಉಡುಪಿಯ ಅಳಿಯನ ಹೆಸರಲ್ಲಿ ವಿಶೇಷ ಪೂಜೆಗೆ ಕಾಪು ಕ್ಷೇತ್ರದಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಉಡುಪಿ ಜಿಲ್ಲೆಯ ಕಾಪು…

Read More

Hamsa Mahapurusha Yoga: 12 ವರ್ಷಗಳ ನಂತರ ಗುರು-ಹಂಸ ಮಹಾ ಪುರುಷ ರಾಜಯೋಗ; ಈ 3 ರಾಶಿಗೆ ಅದೃಷ್ಟದ ಸುರಿಮಳೆ – Kannada News | Hamsa Mahapurusha Yoga: Jupiter Transit Blesses 3 Zodiacs with Immense Luck and Success

12 ವರ್ಷಗಳ ನಂತರ, ಗುರುವಿನ ಸಂಚಾರದಿಂದಾಗಿ, ಹಂಸ ಮಹಾ ಪುರುಷ ಯೋಗವು ರೂಪುಗೊಳ್ಳಲಿದೆ. ಇದರೊಂದಿಗೆ, ಮೂರು ರಾಶಿಗಳ ಜನರು ಹೆಚ್ಚಿನ ಅದೃಷ್ಟವನ್ನು ಪಡೆಯಲಿದ್ದಾರೆ. ಅವರು ಕೈಗೊಳ್ಳುವ ಕೆಲಸದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ. ವಿಶೇಷವಾಗಿ ಜೂನ್ 2026 ರಿಂದ ಈ ಯೋಗವು ಹೆಚ್ಚು ಸಕ್ರಿಯವಾಗಲಿದೆ. ಹನ್ನೆರಡು ರಾಶಿಗಳ ಪೈಕಿ ಆ ಮೂರು ಅದೃಷ್ಟದ ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಹಂಸ ಮಹಾಪುರುಷ ಯೋಗವು ವೈದಿಕ ಜ್ಯೋತಿಷ್ಯದಲ್ಲಿ ಗುರು ಗ್ರಹದಿಂದ ರೂಪುಗೊಳ್ಳುವ ಒಂದು ಶಕ್ತಿಶಾಲಿ ರಾಜಯೋಗವಾಗಿದ್ದು, ಗುರುವು ತನ್ನ…

Read More

RCB ಫ್ರಾಂಚೈಸಿಗೆ ಗಡುವು ನೀಡಿದ BCCI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ. ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್…

Read More

ಬರಗಾಲದ ಮಧ್ಯೆ ಹಾವೇರಿ ರೈತರಿಗೆ ಮತ್ತೊಂದು ಸಂಕಷ್ಟ: ಕಂಗಾಲಾದ ಅನ್ನದಾತ! – Kannada News | Farmers Hit by Borewell Cable Theft Amid Drought; Crops Wither

ಬೋರ್‌ವೆಲ್ ಕೇಬಲ್ ಕಳ್ಳತನImage Credit source: tv9 kannada ಹಾವೇರಿ, ಜುಲೈ 26: ಒಂದು ಕಡೆ ಮಳೆರಾಯನ ಕಣ್ಣಮುಚ್ಚಾಲೆ, ಇನ್ನೊಂದೆಡೆ ವಿದ್ಯುತ್ ಪೂರೈಕೆ ವ್ಯತ್ಯಯ. ಇದರ ನಡುವೆ ಇದೀಗ ರೈತರಿಗೆ ಕಳ್ಳರ ಕಾಟ ಶುರುವಾಗಿದೆ. ಜಮೀನಿನಲ್ಲಿ ಅಳವಡಿಸಿದ್ದ ಲಕ್ಷಾಂತರ ರೂ ಮೌಲ್ಯ ಬೋರ್‌ವೆಲ್ ಕೇಬಲ್ (borewell cable theft) ಮತ್ತು ವಿವಿಧ ವಸ್ತುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಹಾವೇರಿ (haveri) ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಬೋರವೆಲ್ ಕೇಬಲ್ ಮತ್ತು ಬಿಡಿ ಭಾಗಗಳು ಕದ್ದು ಪರಾರಿ ಹಾವೇರಿ…

Read More

ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಇನ್ನಷ್ಟು ವಿಳಂಬ? ಕಾರಣ ಇಲ್ಲಿದೆ – Kannada News | Bengaluru–Chennai Expressway Opening Delayed to 2027; Only Eighty Percent Work Completed in Tamil Nadu Region

ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇImage Credit source: Google ಬೆಂಗಳೂರು, ಫೆಬ್ರವರಿ 23: ಶೀಘ್ರದಲ್ಲಿಯೇ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಪ್ರಯಾಣಿಕರಿಗೆ, ನಿರಾಸೆ ಮೂಡಿಸುವ ಸುದ್ದಿಯೊಂದು ಹೊರಬಂದಿದೆ. ಈ ರಸ್ತೆಯಲ್ಲಿ ಸಂಚರಿಸಲು ಪ್ರಯಾಣಿಕರು 2027ರ ವರೆಗೂ ಕಾಯಬೇಕಾಗಬಹುದು ಎನ್ನಲಾಗಿದ್ದು, ಕೆಲವು ಅಡಚಣೆಗಳು ಕಾಮಗಾರಿಯ ವೇಗಕ್ಕೆ ಬ್ರೇಕ್​​ ಹಾಕಿದೆ. ಈ ಕಾರಿಡಾರ್ ಮೂರು ರಾಜ್ಯಗಳನ್ನು ಸಂಪರ್ಕಿಸುವುದರಿಂದ ಗಡಿ ದಾಟಿ ಸಮನ್ವಯ ಸಾಧಿಸುವುದು ಅಧಿಕಾರಿಗಳಿಗೆ ಸವಾಲಾಗುತ್ತಿದೆ. ವರದಿಗಳ ಪ್ರಕಾರ, 263 ಕಿಲೋ ಮೀಟರ್ ಉದ್ದದ ಈ ಕಾರಿಡಾರ್ ಯೋಜನೆಯಲ್ಲಿ ತಮಿಳುನಾಡು ಭಾಗದಲ್ಲೇ…

Read More

ಒಟ್ಟಿಗೆ ಓಡಾಡಿಕೊಂಡಿದ್ದವರು ಜತೆಯಲ್ಲೇ ಹೆಣವಾದರು; ಸ್ನೇಹಿತರ ಸಾವಿನ ಹತ್ತಾರು ಅನುಮಾನ

ಕೊಪ್ಪಳ, (ಏಪ್ರಿಲ್ 13): ಜಿಲ್ಲೆಯಲ್ಲಿ ಕುಕನೂರು ತಾಲೂಕಿನ ಮಸಬ ಹಂಚಿನಾಳ ಗ್ರಾಮದ ಹೊರವಲಯದಲ್ಲಿ ಪೈಪ್‌ಲೈನ್ ಕಾಮಗಾರಿಗಾಗಿ ಅಗೆದ ಗುಂಡಿಯಲ್ಲಿ ಇಬ್ಬರು ಯುವಕರ (Youths) ಮೃತದೇಹಗಳು ಪತ್ತೆಯಾಗಿದ್ದು, ಪ್ರಕರಣವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ರುದ್ರೇಶ್ ಗಂಗಾವತಿ ಮತ್ತು ರವಿ ರಾಮಣ್ಣ ತಟ್ಟಿ ಎಂದು ಗುರುತಿಸಲಾಗಿದ್ದು, ಪೊಲೀಸರು ಇದು ಕೊಲೆ ಎಂದು ಶಂಕಿಸಿ ತನಿಖೆ ನಡೆಸುತ್ತಿದ್ದಾರೆ. ಇವರಿಬ್ಬರು ಸ್ನೇಹಿತರಾಗಿದ್ದು (Friends), ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಆದ್ರೆ, ಇಂದು (ಏಪ್ರಿಲ್ 13) ಏಕಾಏಕಿ ಶವವಾಗಿ ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. 23…

Read More

ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಹೊಸ ವಿಶ್ವ ದಾಖಲೆ ನಿರ್ಮಾಣ

ಟಿ20 ಕ್ರಿಕೆಟ್​​ನಲ್ಲಿ ಭಾರತೀಯ ಬ್ಯಾಟರ್​ಗಳು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸಿಡಿಲಬ್ಬರದೊಂದಿಗೆ. ಅಂದರೆ ನ್ಯೂಝಿಲೆಂಡ್ ವಿರುದ್ಧ ಐದನೇ ಟಿ20 ಪಂದ್ಯದಲ್ಲಿ 271 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆಯೊಂದನ್ನು ನಿರ್ಮಿಸಿದೆ. ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ ಇಶಾನ್ ಕಿಶನ್ (103) ಶತಕ ಸಿಡಿಸಿದರೆ, ಸೂರ್ಯಕುಮಾರ್ ಯಾದವ್ (63) ಅರ್ಧಶತಕ ಬಾರಿಸಿದರು. ಈ ಮೂಲಕ…

Read More

BSNL Recruitment 2026: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ? – Kannada News | BSNL General Manager Recruitment 2026: 15 Posts, 2.25 Lakh rs Salary, No Exam! Apply Now

ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL), ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ವಿಶೇಷ ನೇಮಕಾತಿ ಪ್ರಕಟಣೆಯಡಿ ಒಟ್ಟು 15 ಜನರಲ್ ಮ್ಯಾನೇಜರ್ (ಹಣಕಾಸು ಮತ್ತು ಖಾತೆಗಳು) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಉನ್ನತ ಮಟ್ಟದ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಈ ಹುದ್ದೆಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆಗಳು: ಬಿಎಸ್‌ಎನ್‌ಎಲ್‌ನ…

Read More

ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆ ಸಲುವಾಗಿ ಇಷ್ಟು ದಿನ ಬ್ರೇಕ್ ಪಡೆದುಕೊಂಡಿದ್ದರು. ಈಗ ಅವರ ‘ರಣಬಾಲಿ’ (Ranabaali) ಸಿನಿಮಾದ ಚಿತ್ರೀಕರಣಕ್ಕೆ ಮರಳಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ಚಿತ್ರತಂಡದ ಜೊತೆ ಅವರು ತೆಗೆದುಕೊಂಡ ಫೋಟೋ ವೈರಲ್ ಆಗಿದೆ. ವಿವಾಹದ ನಂತರ ಮೊದಲ ಬಾರಿಗೆ ಚಿತ್ರೀಕರಣಕ್ಕೆ ಹಾಜರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಚಿತ್ರತಂಡದವರು ಅತ್ಯಂತ ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ವಿಶೇಷವಾಗಿ ಕೇಕ್ ಕತ್ತರಿಸುವ ಮೂಲಕ…

Read More