Headlines

ದೇಶಕ್ಕೆ ಅನ್ನ ನೀಡುವ ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ – Kannada News | Petrol, Diesel Price Hike Affects Farmers: agricultural machinery Price Rise In Bidar

ಬೀದರ್, (ಮೇ 18): ಮಧ್ಯಪ್ರಾಚ್ಯ ಯುದ್ಧದ (War) ಪರಿಣಾಮ ಕಚ್ಚಾ ತೈಲ ಬೆಲೆ ಏರಿಕೆ, ವಿದೇಶಿ ವಿನಿಮಮ ಕೊರತೆ ಸೇರಿದಂತೆ ಹಲವು ಆರ್ಥಿಕ ಸಂಕಷ್ಟಗಳು ಎದುರಾಗಿದೆ. ಪರಿಣಾಮ ಭಾರತದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ (Petrol, Diesel Price Hike). ಇದರ ಬೆನ್ನಲ್ಲೇ ಅಗತ್ಯ ವಸ್ತಗಳು ಬೆಲೆ ಹೆಚ್ಚಳವಾಗುತ್ತಿದೆ. ಹೌದು…ಈಗಾಗಲೇ ಖಾಸಗಿ ಬಸ್, ಸ್ಕೂಲ್ ಬಸ್, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಯಾಗುತ್ತಿದ್ದು, ಇದೀಗ ತೈಲ ಬೆಲೆ ಏರಿಕೆ ಬಿಸಿ ಅನ್ನದಾತರಿಗೂ ತಟ್ಟಿದೆ. ಯಂತ್ರೋಪಕರಣಗಳಿಂದ ಕೃಷಿ…

Read More

WTC ಫೈನಲ್​ಗೇರಲು ಭಾರತ ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (WTC) ಫೈನಲ್‌ ಲೆಕ್ಕಾಚಾರಗಳು ಶುರುವಾಗಿದೆ. ಅದರಲ್ಲೂ ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾಗೆ ಮುಂದಿನ 9 ಮ್ಯಾಚ್​ಗಳು ನಿರ್ಣಾಯಕ. ಅಂದರೆ ಈ ಒಂಭತ್ತು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. (PC: BCCI) ಟೀಮ್ ಇಂಡಿಯಾ ಈವರೆಗೆ ಆಡಿದ 9 ಪಂದ್ಯಗಳಲ್ಲಿ 4 ಗೆಲುವು, 4 ಸೋಲು ಹಾಗೂ 1 ಡ್ರಾ ಸಾಧಿಸಿದೆ. ಈ ಮೂಲಕ ಶೇಕಡಾವಾರು  48.15% ಅಂಕಗಳೊಂದಿಗೆ…

Read More

ಊಟ ಮಾಡುವಾಗ ಫೋನ್ ಬಳಸುವ ಅಭ್ಯಾಸ ನಿಮಗಿದ್ಯಾ? ಇದರಿಂದ ಕರುಳಿನ ಆರೋಗ್ಯ ಹಾಳಾಗುತ್ತೆ ಹುಷಾರ್!

ಇಂದಿನ ಕಾಲದಲ್ಲಿ ಅನಾರೋಗ್ಯಕ್ಕೆ ಪ್ರಮುಖ ಕಾರಣಗಳಲ್ಲಿ ಒಂದು ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ಥಿರ ಜೀವನ ಶೈಲಿ. ಈಗ ಹೆಚ್ಚಿನವರು ಆನ್‌ಲೈನ್ ಮೂಲಕ ಆರ್ಡರ್ ಮಾಡಿ ತಿನ್ನುತ್ತಾರೆ. ಅಷ್ಟು ಮಾತ್ರವಲ್ಲ, ಊಟ ಮಾಡುವಾಗ ಮೊಬೈಲ್ ಬಳಸದೆಯೇ ಊಟ ಮಾಡುವುದೇ ಇಲ್ಲ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ಅಭ್ಯಾಸ ನಿಮ್ಮ ಆರೋಗ್ಯಕ್ಕೆ, ಅದರಲ್ಲಿಯೂ ಕರುಳಿನ ಆರೋಗ್ಯಕ್ಕೆ (Gut Health) ಹಾನಿ ಉಂಟುಮಾಡಬಹುದು. ಹಾಗಾದರೆ ಫೋನ್ ಬಳಕೆ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುತ್ತದೆಯೇ, ಆರೋಗ್ಯ ಕಾಪಾಡಿಕೊಳ್ಳಲು…

Read More

ಭಾರತದಲ್ಲಿ ಫಲವತ್ತತೆ ದರ ಕುಸಿತ; ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲೇನಿದೆ? – Kannada News

ನವದೆಹಲಿ, ಜೂನ್ 2: ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬಿಡುಗಡೆಯಾಗಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ಮತ್ತು ಮಾದರಿ ನೋಂದಣಿ ವ್ಯವಸ್ಥೆಯ (SRS) ಇತ್ತೀಚಿನ ವರದಿಗಳ ಪ್ರಕಾರ, ಭಾರತದಲ್ಲಿ ಮಹಿಳೆಯರ ಒಟ್ಟು ಫಲವತ್ತತೆ ದರವು (TFR) ನಿರಂತರವಾಗಿ ಕುಸಿಯುತ್ತಿದೆ. ಮಹಿಳೆ ತನ್ನ ಒಟ್ಟು ಫಲವತ್ತಾದ ಅವಧಿಯಲ್ಲಿ (ಅಂದರೆ 15ರಿಂದ 49 ವರ್ಷದವರೆಗೆ) ಜನ್ಮ ನೀಡುವ ಸರಾಸರಿ ಮಕ್ಕಳ ಸಂಖ್ಯೆಯನ್ನು ‘ಒಟ್ಟು ಫಲವತ್ತತೆ ದರ’ ಅಥವಾ TFR ಎನ್ನಲಾಗುತ್ತದೆ. ಜನಸಂಖ್ಯೆಯು ಹೆಚ್ಚಾಗದೆ ಅಥವಾ ಕಡಿಮೆಯಾಗದೆ ಸ್ಥಿರವಾಗಿರಲು ಈ…

Read More

ಪಾಕಿಸ್ತಾನದಲ್ಲಿ ‘ಧುರಂಧರ್’ ಸಿನಿಮಾಕ್ಕೆ ಭಾರಿ ಬೇಡಿಕೆ: ಡಿವಿಡಿ ಬೆಲೆ ಎಷ್ಟು? – Kannada News | Pakistan people watching Dhurandhar movie, Dvds sold for 16 rs

ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ದಾಖಲೆಗಳನ್ನೇ ಬರೆದಿರುವ 2025ರ ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್’ ಈ ವಾರ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಈಗಾಗಲೇ ಬಿಡುಗಡೆ ಆಗಿದ್ದು, ಚಿತ್ರಮಂದಿರಗಳ ರೀತಿಯೇ ಭರ್ಜರಿಯಾಗಿಯೇ ಸದ್ದು ಮಾಡುತ್ತಿದೆ. ‘ಧುರಂಧರ್’ (Dhurandhar) ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. ಒಟಿಟಿಯಲ್ಲಿ ಬಿಡುಗಡೆ ಆದ ಬಳಿಕವೂ ಸಹ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಲೇ ಇದೆ. ಭಾರತೀಯ ಸೈನಿಕ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಭಯೋತ್ಪಾದಕರೊಟ್ಟಿಗೆ ಸೇರಿ ಅವರ ಮೇಲೆ ಗೂಢಚಾರಿಕೆ ಮಾಡುವ ಕತೆಯನ್ನು ‘ಧುರಂಧರ್’…

Read More

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ….

Read More

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ – Kannada News | Dental Student Dies by Suicide After Alleged Harassment; Grieving Mother Seeks Justice

ಆನೇಕಲ್, ಜನವರಿ 09: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಉಪನ್ಯಾಸಕ ಮತ್ತು ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ನನ್ನ ಮಗಳು ನೇಣಿಗೆ ಶರಣಾಗಿದ್ದಾಳೆಂದು ತಾಯಿ ಆರೋಪಿಸಿದ್ದಾರೆ. ಟಾರ್ಚರ್ ನೀಡಿದ್ದ ಪ್ರಿನ್ಸಿಪಾಲ್ ಮತ್ತು ಅವಮಾನಿಸಿದ್ದ ಲೆಕ್ಚರರ್ ವಿರುದ್ಧ ಕೂಡಲೇ ಕ್ರಮಕೈಗೊಂಡು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಶವಾಗಾರದ ಮುಂದೆ ಯಶಸ್ವಿನಿ ಮೃತದೇಹವಿಟ್ಟು ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ – Kannada News | Beau Webster’s explosive knock powers Hobart Hurricanes to Challenger Match

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ ನಾಕೌಟ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮಳೆಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಮೆಲ್ಬೋರ್ನ್​ ಸ್ಟಾರ್ಸ್​ ತಂಡದ ನಾಯಕ ಮಾರ್ಕಸ್ ಸ್ಟೊಯಿನಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಹೋಬಾರ್ಟ್ ಹರಿಕೇನ್ಸ್ ತಂಡವು 9 ಓವರ್​ಗಳಲ್ಲಿ ಕಲೆಹಾಕಿದ್ದು 93 ರನ್​ಗಳು ಮಾತ್ರ. ಆದರೆ ಟಾಮ್ ಕರನ್ ಎಸೆದ 10ನೇ ಓವರ್​ನಲ್ಲಿ ಬ್ಯೂ ವೆಬ್​ಸ್ಟರ್ 3 ಭರ್ಜರಿ ಸಿಕ್ಸ್ ಚಚ್ಚುವ ಮೂಲಕ ಒಟ್ಟು 21 ರನ್ ಕಲೆಹಾಕಿತು. ಈ ಮೂಲಕ…

Read More

‘ರಾಮಾಯಣ’ ಟೀಸರ್​ನಲ್ಲಿ ದೊಡ್ಡ ತಪ್ಪು; AI ಅಲ್ಲಿ ಮಾಡಿದ್ದು ಎಂದು ಕಂಡು ಹಿಡಿದ ಫ್ಯಾನ್ಸ್

ಬಹುನಿರೀಕ್ಷಿತ ‘ರಾಮಾಯಣ’ ಟೀಸರ್ (Ramayana Teaser) ಹನುಮ ಜಯಂತಿ ಪ್ರಯುಕ್ತ ಏಪ್ರಿಲ್ 2ರಂದು ರಿಲೀಸ್ ಆಯಿತು. ಸಿನಿಮಾದ ಬಜೆಟ್ 2 ಸಾವಿರ ಕೋಟಿ ರೂಪಾಯಿ, 4 ಸಾವಿರ ಕೋಟಿ ರೂಪಾಯಿ ಎಂದೆಲ್ಲ ಹೇಳಲಾಗಿದೆ. ಈ ಕಾರಣದಿಂದಲೇ ಸಿನಮಾದ ಟೀಸರ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಜನರು ಸಿನಿಮಾದಿಂದ ದೊಡ್ಡದನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಆದರೆ, ಟೀಸರ್ ನೋಡಿದ ಬಳಿಕ ಸಾಕಷ್ಟು ಟೀಕೆ ಎದುರಾಗಿದೆ. ಟೀಸರ್​​​ನಲ್ಲಿರುವ ಎರಡು ದೊಡ್ಡ ತಪ್ಪನ್ನು ನೆಟ್ಟಿಗರು ಕಂಡು ಹಿಡಿದಿದ್ದಾರೆ. ದೊಡ್ಡ ಬಜೆಟ್ ಸಿನಿಮಾ ಮಾಡಬೇಕು…

Read More

ಮೌನಿ ರಾಯ್-ಸೂರಜ್ ದಾಂಪತ್ಯಕ್ಕೆ ಮುಳುವಾಯ್ತು ನಟಿಯ ಜನಪ್ರಿಯತೆ – Kannada News | Mouni Roy and Suraj Nambiar Divorce Rumors: Unpacking The Split Reasons

ಖ್ಯಾತ ನಟಿ ಮೌನಿ ರಾಯ್ (Mouni Roy) ಮತ್ತು ದುಬೈ ಮೂಲದ ಉದ್ಯಮಿ ಸೂರಜ್ ನಂಬಿಯಾರ್ 2022ರಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಈ ಜೋಡಿ ಡಿವೋರ್ಸ್ ಪಡೆಯುತ್ತಿದೆ ಎಂಬ ವದಂತಿಗಳು ಬಲವಾಗಿ ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಲ್ಲದೆ, ಮದುವೆಯ ಫೋಟೋಗಳನ್ನೂ ಡಿಲೀಟ್ ಮಾಡಿದ್ದಾರೆ. ಈ ಮಧ್ಯೆ ಇವರ ವಿಚ್ಛೇದನಕ್ಕೆ ಅಸಲಿ ಕಾರಣವೇನು ಎಂಬ ಬಗ್ಗೆ ಒಂದು ಮಾಹಿತಿ ಹರಿದಾಡುತ್ತಿದೆ. ವರದಿಗಳ ಪ್ರಕಾರ, ಸೂರಜ್ ನಂಬಿಯಾರ್…

Read More