Headlines

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ, ಸೂರಿಲ್ಲದೆ ಕಂಗಾಲಾದ ಜನ – Kannada News | Heavy Rain and Wind Havoc in Sambargi Village: Houses Damaged and Trees Uprooted in Belagavi District

ಬೆಳಗಾವಿ, ಮೇ 14: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಗುರುವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಠಾತ್ ವರುಣಾರ್ಭಟಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಗಾಳಿಯ ವೇಗಕ್ಕೆ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಸುಮಾರು ಇನ್ನೂರು ಅಡಿಯಷ್ಟು ದೂರಕ್ಕೆ ತಗಡಿನ ಸೀಟ್‍ಗಳು ಹಾರಿ ಬಿದ್ದಿರುವುದು ಮಳೆಯ ತೀವ್ರತೆಗೆ ಸಾಕ್ಷಿಯಾಗಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ ಮತ್ತು…

Read More

MECON Recruitment 2026: 103 ವೃತ್ತಿಪರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೇ ನಡೆಯಲಿದೆ ಸಂದರ್ಶನ! – Kannada News | MECON Recruitment 2026: 103 Professional Posts, Apply Online for Walk in Interview

ಉಕ್ಕು ಸಚಿವಾಲಯದ ಅಧೀನದಲ್ಲಿರುವ ಪ್ರತಿಷ್ಠಿತ MECON ಲಿಮಿಟೆಡ್‌ನಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಒಟ್ಟು 103 ವೃತ್ತಿಪರ ಹುದ್ದೆಗಳ ಭರ್ತಿಗಾಗಿ ಸಂಸ್ಥೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳು ಪೂರ್ಣ ಸಮಯದ ಸ್ಥಿರ-ಅವಧಿಯ (FTFT) ಒಪ್ಪಂದದ ಆಧಾರದ ಮೇಲೆ ಇರಲಿವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಗಡುವಿನೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಒಟ್ಟು…

Read More

ಮದುವೆ ಬಳಿಕ ವಿಶೇಷ ದ್ವೀಪಕ್ಕೆ ಪ್ರವಾಸಕ್ಕೆ ತೆರಳಿದ ಸಂಜನಾ ಬುರ್ಲಿ

ಸಂಜನಾ ಬುರ್ಲಿ ಅವರು ಇತ್ತೀಚೆಗೆ ಸಮರ್ಥ್ ಅವರ ಜೊತೆ ವಿವಾಹ ಆಗಿದ್ದಾರೆ. ಮದುವೆ ಬಳಿಕ ಇಬ್ಬರೂ ಒಂದು ವಿಶೇಷ ಐಲೆಂಡ್​​ಗೆ ಪ್ರವಾಸ ತೆರಳಿದ್ದಾರೆ. ಈ ಫೋಟೋಗಳನ್ನು ಸಂಜನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಇಕೊಂಡಿದ್ದಾರೆ. ಸಂಜನಾ ಹಾಗೂ ಸಮರ್ಥ್ ಅವರು ತಿಳಿ ನೀರ ಸಮುದ್ರದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್​ ಕಡೆಯಿಂದ ನಾನಾ ರೀತಿಯ ಕಮೆಂಟ್​​ಗಳು ಬಂದಿವೆ. ಈ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಸಂಜನಾ ಹಾಗೂ ಸಮರ್ಥ್ ಪ್ರವಾಸಕ್ಕೆ ತೆರಳಿದ್ದು ಆಫ್ರಿಕಾದ ತಾಂಜೇನಿಯಾ ಬಳಿ ಇರುವ…

Read More

ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ! – Kannada News | Customer Unique Protest Continues in Tumakuru after Locking Tata Hitachi Showroom After Machine Breakdown

ಹಿಟಾಚಿ ಶೋರೂಮ್ ಎದುರು ಗ್ರಾಹಕನ ವಿಭಿನ್ನ ಪ್ರತಿಭಟನೆImage Credit source: tv9 ತುಮಕೂರು, ಫೆಬ್ರವರಿ 11: ಹೊಸದಾಗಿ ಖರೀದಿಸಿದ ಹಿಟಾಚಿ ಯಂತ್ರವು ಮೂರೇ ತಿಂಗಳಲ್ಲಿ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಬೇಸತ್ತ ಗ್ರಾಹಕ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಇಷ್ಟಾದರೂ ಕಂಪನಿ ಸ್ಪಂದಿಸದ ಕಾರಣ ಅಂತರಸನಹಳ್ಳಿ ಬಳಿಯಿರುವ ಟಾಟಾ ಹಿಟಾಚಿ (Tata Hitachi) ಶೋರೂಂ ಮುಂದೆ ಗ್ರಾಹಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತುಕೊಂಡು…

Read More

ಮದುವೆ ಮನೆಯಲ್ಲೇ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಾಶ್ ಮುಚ್ಚಲ್ – Kannada News | Smriti Mandhana Wedding Canceled: Friend Reveals Palak Muchhal’s Alleged Infidelity and Fraud

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಭಾರತ ಮಹಿಳಾ ತಂಡದ ಸೂಪರ್ ಸ್ಟಾರ್ ಸ್ಮೃತಿ ಮಂಧಾನ (Smriti Mandhana) ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ (palash muchhal) ಅವರೂ ವೈವಾಹಿಕ ಜೀವನಕ್ಕೆ ಕಾಲಿರಿಸಿ ತಿಂಗಳುಗಳ ಕಳೆದಿರಬೇಕಿತ್ತು. ಆದರೆ ಮದುವೆಗೆ ಇನ್ನೊಂದು ದಿನ ಬಾಕಿ ಇರುವಾಗ ಮದುವೆ ಮುರಿದುಬಿದ್ದಿತ್ತು. ಆ ಸಮಯದಲ್ಲಿ ಸ್ಮೃತಿ ಅವರ ತಂದೆಗೆ ಅನಾರೋಗ್ಯದ ಕಾರಣ ಮದುವೆಯನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಆದರೆ ಕಳೆದ ಡಿಸೆಂಬರ್‌ನಲ್ಲಿ ಈ ಇಬ್ಬರೂ ಮದುವೆ ರದ್ದಾಗಿರುವ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ…

Read More

ಸ್ಮಾರ್ಟ್ ಆಗಿ ಪ್ಲಾನ್ ಮಾಡಿ; ಈ 4 ಹಣಕಾಸು ತಪ್ಪುಗಳನ್ನು ಮಾಡದಿರಿ

ಮಧ್ಯಮ ವರ್ಗದ ಜನರು ಶ್ರೀಮಂತಿಕೆ (wealthy) ಪಡೆಯುವುದು ಅಷ್ಟು ಸುಲಭದ ಸಂಗತಿಯಲ್ಲ. ಖರ್ಚು ಮಾಡಲು ನಾನಾ ಮಾರ್ಗಗಳು ತೆರೆದುಕೊಂಡಿರುವ ಇವತ್ತಿನ ಕಾಲಘಟ್ಟದಲ್ಲಿ ಹಣ ಉಳಿಸುವುದು ಬಹಳ ಕಷ್ಟದ ಕೆಲಸ. ಹಣದ ವಿಚಾರದಲ್ಲಿ ಎಸಗುವ ಒಂದು ತಪ್ಪು ಹಲವು ಸಂಪತ್ತು ಗಳಿಕೆಯನ್ನು ನಶಿಸುವಂತೆ ಮಾಡಬಲ್ಲುದು. ಮಧ್ಯಮ ವರ್ಗದ ಜನರು ಹಣವಂತರಾಗಬೇಕೆಂದರೆ ಕೆಲ ತಪ್ಪುಗಳಿಂದ ದೂರ ಇರುವುದು ಲೇಸು. ಈ ಕುರಿತು ಒಂದಷ್ಟು ಮಾಹಿತಿ ಇಲ್ಲಿದೆ. ಇತಿ ಮಿತಿ ಮೀರಿ ಹೋಗುವುದು… ಹಾಸಿಗೆ ಇದ್ದಷ್ಟು ಕಾಲು ಚಾಚಿ ಎಂದು ದೊಡ್ಡವರು…

Read More

ಸರ್ಕಾರಿ ಸಾರಿಗೆ ಸಂಸ್ಥೆಗೂ ಆದಾಯದ ವ್ಯಾಮೋಹ: ಕೆಟ್ಟಿತು ಸರ್ಕಾರಿ ಬಸ್​​ಗಳ ಅಂದ – Kannada News | Karnataka government Bus Ads: NWKRTC Defaces Fleet, Raises Safety Fears

ಸರ್ಕಾರಿ ಬಸ್​ಗಳಿಗೆ ಜಾಹೀರಾತು ಅಂಟಿಸಿರುವುದು ಧಾರವಾಡ, ಜನವರಿ 20: ಸರಕಾರಿ ಬಸ್ಸುಗಳು (government Buses) ಅಂದರೆ ಅದಕ್ಕೊಂದು ನಿಯಮ, ಶಿಸ್ತು, ಅಂದ ಇರಬೇಕು. ಇದೇ ಕಾರಣಕ್ಕೆ ಬಸ್ಸುಗಳ ಬಣ್ಣದ ವಿನ್ಯಾಸವನ್ನು ರೂಪಿಸುವಾಗ ಸಾರ್ವಜನಿಕರಿಂದ ಸಾಕಷ್ಟು ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಗುತ್ತೆ. ಹೀಗೆ ವಿನ್ಯಾಸಗೊಂಡು ಧಾರವಾಡ (Dharwad) ಜಿಲ್ಲೆಯಲ್ಲಿ ರಸ್ತೆಗಿಳಿದ ಸರಕಾರಿ ಬಸ್ಸುಗಳ ಆಕಾರವನ್ನು ನೋಡಿದರೆ ನಿಜಕ್ಕೂ ಅಚ್ಚರಿಯಾಗುತ್ತಿದೆ. ಆದಾಯದ ಬೆನ್ನು ಬಿದ್ದಿರುವ ಕರ್ನಾಟಕ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯು ಬಸ್ಸುಗಳ ಅಂದವನ್ನೇ ಕೆಡಿಸಿ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ವಾಯುವ್ಯ ಸಾರಿಗೆ…

Read More

ಹೆಚ್ಚುತ್ತಲೇ ಇದೆ ಮೋದಿ ಅಲೆ; ಇಂದೇ ಲೋಕಸಭಾ ಚುನಾವಣೆ ನಡೆದರೂ ಎನ್​ಡಿಎಗೆ ಎಷ್ಟು ಸ್ಥಾನ ಸಿಗುತ್ತದೆ ಗೊತ್ತಾ? – Kannada News | Modi Wave in India MOTN survey predicts 352 seats for NDA if Lok Sabha polls held today

ನವದೆಹಲಿ, ಜನವರಿ 29: ನರೇಂದ್ರ ಮೋದಿಯ (PM Modi) ಹವಾ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ ಎಂಬ ವದಂತಿಗಳು ಹಾಗೂ ವರದಿಗಳ ನಡುವೆ ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆಯು ಇಂದೇ ಲೋಕಸಭಾ ಚುನಾವಣೆ (Lok Sabha Elections) ನಡೆದರೂ ಎನ್​ಡಿಎ ಭಾರೀ ಜಯ ಸಾಧಿಸಲಿದೆ ಎಂದು ಬಹಿರಂಗಪಡಿಸಿದೆ. ಇಂದೇ ಸಾರ್ವತ್ರಿಕ ಚುನಾವಣೆ ನಡೆದರೂ ಎನ್​ಡಿಎ 352 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸಿವೆ. ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕದ ಜೊತೆಗಿನ ರಾಜಕೀಯ…

Read More

15ನೇ ವಯಸ್ಸಿನಲ್ಲಿ ಕಣಕ್ಕಿಳಿದರೂ ಈ ವಿಶ್ವ ದಾಖಲೆ ಮುರಿಯಲು ಸಾಧ್ಯವಾಗಲ್ಲ! – Kannada News

ಅಂತಾರಾಷ್ಟ್ರೀಯ ಕ್ರಿಕೆಟ್‌ನ ಒತ್ತಡ ಮತ್ತು ಸವಾಲುಗಳನ್ನು ಎದುರಿಸಲು ಅಪಾರ ಅನುಭವ ಬೇಕು. ಆದರೆ, ಕ್ರಿಕೆಟ್ ಇತಿಹಾಸದಲ್ಲಿ ಕೆಲವೇ ಕೆಲವು ಅದ್ಭುತ ಪ್ರತಿಭೆಗಳು ತಮ್ಮ ಬಾಲ್ಯದಲ್ಲೇ ದೇಶವನ್ನು ಪ್ರತಿನಿಧಿಸಿ ಜಗತ್ತನ್ನು ಆಶ್ಚರ್ಯಚಕಿತಗೊಳಿಸಿದ್ದಾರೆ. ಅಂತಹ ಕಿರಿಯ ವಯಸ್ಸಿನ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲು ಇದೀಗ ವೈಭವ್ ಸೂರ್ಯವಂಶಿ (Vaibhav Sooryavanshi) ಸಜ್ಜಾಗಿದ್ದಾರೆ. ಅಂದರೆ ಐರ್ಲೆಂಡ್, ಇಂಗ್ಲೆಂಡ್ ಟಿ20 ಸರಣಿಗೆ ಹಾಗೂ ಏಷ್ಯನ್​ ಗೇಮ್ಸ್​ ಟಿ20 ಟೂರ್ನಿಗೆ ಆಯ್ಕೆ ಮಾಡಲಾದ ಟೀಮ್ ಇಂಡಿಯಾದಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ. ಈ ಸರಣಿಗಳಲ್ಲಿ ಕಣಕ್ಕಿಳಿದರೆ…

Read More

ನಿಧಿಯ ಉಡುಗೆ ಜನರನ್ನು ಕೆರಳಿಸಿತು; ವಿವಾದಾತ್ಮಕ ಹೇಳಿಕೆ ಕೊಟ್ಟ ನಟ – Kannada News | Nidhi Agerwal Attire Row: Actor Shivaji Blames Victim, Sparks Outrage

ಹೈದರಾಬಾದ್‌ ಮಾಲ್​​ನಲ್ಲಿ ನಡೆದ ‘ರಾಜಾ ಸಾಬ್’ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ನಟಿ ನಿಧಿ ಅಗರ್​​ವಾಲ್ (Nidhi Agerwal) ಭಾಗಿ ಆಗಿದ್ದರು. ಈ ವೇಳೆ ನಟಿಯ ಮೇಲೆ ಅಲ್ಲಿದ್ದ ಜನರು ಮುಗಿಬಿದ್ದಿದ್ದರು.ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ನಟಿ ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದರು. ಈಗ ಈ ಘಟನೆ ಬಗ್ಗೆ ತೆಲುಗು ನಟ ಶಿವಾಜಿ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ‘ನಟಿಯರು ಸಾಧಾರಣ ಉಡುಗೆ ತೊಡಬೇಕು’ ಎಂದಿದ್ದಾರೆ. ಈ ಹೇಳಿಕೆ ನಟಿಗೆ ಬೇಸರ ಮೂಡಿಸಿದೆ. ಡಿಸೆಂಬರ್ 17 ರಂದು…

Read More