Headlines

ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು: 5,445ಕ್ಕೆ ಏರಿಕೆಯಾದ ‘ಬ್ಲ್ಯಾಕ್ ಸ್ಪಾಟ್‌’ಗಳ ಸಂಖ್ಯೆ – Kannada News

ಬೆಂಗಳೂರು, (ಜೂನ್ 09): ರಾಜಧಾನಿ ಬೆಂಗಳೂರಿನಲ್ಲಿ ಕಸದ (bengaluru garbage) ಸಮಸ್ಯೆ ಮತ್ತೆ ತಲೆದೂರಿದೆ. ನಗರದ ಹಲವೆಡೆ ರಸ್ತೆಯುದ್ಧಕ್ಕೂ ಕಸದ ರಾಶಿಯೇ ಕಾಣಿಸುತ್ತಿದೆ. ಸದ್ಯ ಮಳೆಗಾಲ ಆರಂಭವಾಗಿರುವುದರಿಂದ ವಿಲೇವಾರಿಯಾಗದ ಕಸ ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ತಿಂಗಳುಗಳಿಂದ ಕಸ ಸಾಗಿಸದ ಕಾರಣ, ತ್ಯಾಜ್ಯ ರಸ್ತೆ ಮಧ್ಯಕ್ಕೆ ಬಂದು ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು ಎರಡು ತಿಂಗಳು ಕಳೆದ್ರು ಕಸ ತಗೆಯದೆ ನಿರ್ಲಕ್ಷತೋರುತಿರೋ GBA…

Read More

ಹೊಸ ಹಾಡಿನ ಮೂಲಕ ಗಮನ ಸೆಳೆದ ಮಾಳು; ಯುವ ರಾಜನ ಗೆಟಪ್ – Kannada News | Bigg Boss Kannada Malu New Song Kuniyuve fans likes a lot

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಾಳು ಅವರು ವೃತ್ತಿಯಲ್ಲಿ ಸಿಂಗರ್. ಅನೇಕ ಹಾಡುಗಳನ್ನು ಅವರೇ ಹಾಡಿದ್ದಾರೆ. ಬಿಗ್ ಬಾಸ್ ಬಳಿಕ ಈಗ ಅವರು ಆಲ್ಬಂ ಹಾಡೊಂದನ್ನು ರಿಲೀಸ್ ಮಾಡುತ್ತಿದ್ದಾರೆ. ಇದರ ಪ್ರೋಮೋ ರಿಲೀಸ್ ಆಗಿದೆ. ಈ ಹಾಡಿನಲ್ಲಿ ಅವರು ರಾಜನ ಗೆಪಟ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕುಣಿಯುವೆ..’ ಅನ್ನೋದು ಹಾಡಿನ ಹೆಸರು. ಈ ಪ್ರೋಮೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಎಐನಿಂದ ಸದ್ಯದಲ್ಲೇ ಮನುಷ್ಯರಿಗೆ ಕೆಲಸ ಇಲ್ಲವಾಗುತ್ತೆ ಎನ್ನುತ್ತಿದ್ದ ಸ್ಯಾಮ್ ಆಲ್ಟ್​ಮ್ಯಾನ್ ಬಾಯಿಂದ ಈಗ ಬೇರೆಯೇ ಮಾತು – Kannada News | OpenAI CEO Sam Altman: AI Won’t Cause Job Apocalypse; Human Connection Prevails

ಸಿಡ್ನಿ, ಮೇ 26: ಕೃತಕ ಬುದ್ಧಿಮತ್ತೆ (AI) ಜಗತ್ತನ್ನು ಆವರಿಸಿಕೊಳ್ಳುತ್ತಿದ್ದಂತೆ ಲಕ್ಷಾಂತರ ಬಿಳಿ ಕಾಲರ್ (White-collar) ಉದ್ಯೋಗಗಳು ನಾಶವಾಗಬಹುದು ಎಂಬ ಭೀತಿ ಜಗತ್ತಿನಾದ್ಯಂತ ಸೃಷ್ಟಿಯಾಗಿತ್ತು. ಆದರೆ, ಓಪನ್ಎಐನ ಸಿಇಒ ಸ್ಯಾಮ್ ಆಲ್ಟ್‌ಮನ್ (Sam Altman) ಅವರೇ ಈಗ ಸಮಾಧಾನಕರ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಮನುಷ್ಯರ ಹೆಚ್ಚಿನ ಉದ್ಯೋಗಗಳು ಎಐನಿಂದಾಗಿ ಇಲ್ಲವಾಗುತ್ತವೆ ಎಂದು ಕಳೆದ ವರ್ಷ ಹೇಳುತ್ತಿದ್ದ ಸ್ಯಾಮ್ ಆಲ್ಟ್‌ಮನ್ ಇದೀಗ ತಮ್ಮ ಅಭಿಪ್ರಾಯವನ್ನೇ ಬದಲಿಸಿದ್ದಾರೆ. AI ತಂತ್ರಜ್ಞಾನದ ತೀವ್ರ ಬೆಳವಣಿಗೆಯಿಂದಾಗಿ ಜಗತ್ತಿನಲ್ಲಿ ಉದ್ಯೋಗಗಳ ಮಹಾ ಪ್ರಳಯ ಅಥವಾ ಸರ್ವನಾಶ…

Read More

ವಿಜಯ್ ಬಗ್ಗೆ ಸ್ಟಾಲಿನ್ ಮಾತು, ವೈರಲ್ ಆಗುತ್ತಿದೆ ಹಳೆ ವಿಡಿಯೋ – Kannada News | CM Stalin’s old video talking about Thalapathy Vijay getting viral

ದಳಪತಿ ವಿಜಯ್ (Thalapathy Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಡಿಎಂಕೆ, ಎಐಎಡಿಎಂಕೆಗಳ ಕಪಿಮುಷ್ಠಿಯಿಂದ ಸಿಎಂ ಸ್ಥಾನವನ್ನು ಕಸಿದುಕೊಂಡಿದ್ದಾರೆ. ಆರು ದಶಕಗಳ ಬಳಿಕ ಮೊದಲ ಬಾರಿಗೆ ಈ ಎರಡೂ ಪಕ್ಷಗಳ ಹೊರತಾಗಿ ಮೂರನೇ ಪಕ್ಷವೊಂದು ಸರ್ಕಾರ ರಚಿಸಿದೆ, ಅದುವೇ ವಿಜಯ್ ಅವರ ಟಿವಿಕೆ ಪಕ್ಷ. ಚುನಾವಣೆಗೆ ಮುಂಚೆ, ಆಡಳಿತದಲ್ಲಿದ್ದ ಡಿಎಂಕೆ ಪಕ್ಕಾ ಚುನಾವಣೆ ಗೆಲ್ಲುತ್ತದೆ ಎನ್ನಲಾಗುತ್ತಿತ್ತು. ಎಐಎಡಿಎಂಕೆಗೂ ಅವಕಾಶಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಸ್ವತಃ ಸಿಎಂ ಸ್ಟಾಲಿನ್ ಸಹ ಈ ಬಾರಿ ವಿಜಯ ಖಾತ್ರಿ ಎಂಬ ಭರವಸೆಯಲ್ಲಿದ್ದರು,…

Read More

Video: ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು

ಇಂದೋರ್, ಜೂನ್ 01: ಇದ್ದಕ್ಕಿದ್ದಂತೆ ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟಗೊಂಡಿದ್ದು, ನೀರು ಮುಗಿಲೆತ್ತರಕ್ಕೆ ಚಿಮ್ಮಿರುವ ವಿಡಿಯೋ ವೈರಲ್ ಆಗಿದೆ. ಇಂದೋರ್-ಖಂಡ್ವಾ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪೈಪ್​ಲೈನ್ ಒಡೆದ ಪರಿಣಾಮ ನೀರು ರಸ್ತೆಯ ಮೇಲೆ ಪ್ರವಾಹದಂತೆ ಹರಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯುಂಟು ಮಾಡಿತ್ತು. ದೊಡ್ಡ ಪ್ರಮಾಣದ ನೀರು ಸುತ್ತಮುತ್ತಲಿನ ಪ್ರದೇಶದಾದ್ಯಂತ ಹರಡಿ ಹಲವಾರು ಮನೆಗಳಿಗೆ ನುಗ್ಗಿ, ಮನೆಯ ಸಾಮಾನುಗಳಿಗೆ ಹಾನಿಯಾಯಿತು.ಈ ಪೈಪ್‌ಲೈನ್ ಓಂಕಾರೇಶ್ವರದಿಂದ ಉಜ್ಜಯಿನಿಯವರೆಗೆ ಚಲಿಸುವ ನರ್ಮದಾ-ಕ್ಷಿಪ್ರಾ ಯೋಜನೆಯ ಭಾಗವಾಗಿದೆ ಎಂದು ಸ್ಥಳೀಯ ನಿವಾಸಿ ಹೇಳಿದ್ದಾರೆ….

Read More

ಮದುವೆ ಆಗ್ತಾರಾ ‘ಹೃದಯಂ’ ಜೋಡಿ ಪ್ರಣವ್, ಕಲ್ಯಾಣಿ? ಸ್ಪಷ್ಟನೆ ನೀಡಿದ ತಾಯಿ – Kannada News | Lissy Lakshmi slams Kalyani Priyadarshan and Pranav Mohanlal wedding rumours

ಸೂಪರ್ ಹಿಟ್ ‘ಹೃದಯಂ’ ಸಿನಿಮಾದಲ್ಲಿ ನಟಿಸಿದ ಬಳಿಕ ಪ್ರಣವ್ ಮೋಹನ್‌ಲಾಲ್ ಮತ್ತು ಕಲ್ಯಾಣಿ ಪ್ರಿಯದರ್ಶನ್ (Kalyani Priyadarshan) ಬಗ್ಗೆ ವದಂತಿಗಳು ಜಾಸ್ತಿ ಆದವು. ನಿಜಜೀವನದಲ್ಲೂ ಅವರಿಬ್ಬರು ಜೋಡಿಯಾಗಬೇಕು ಎಂಬುದು ಅಭಿಮಾನಿಗಳ ಆಸೆ. ಕಲ್ಯಾಣಿ ಮತ್ತು ಪ್ರಣವ್ (Pranav Mohanlal) ನಡುವಿನ ಸಂಬಂಧ ಯಾವ ರೀತಿ ಇದೆ ಎಂಬ ಬಗ್ಗೆ ಗಾಸಿಪ್ ಮಂದಿ ಹಲವು ರೀತಿಯ ಕಥೆ ಕಟ್ಟಿದ್ದಾರೆ. ಆದರೆ ಆ ಎಲ್ಲ ಅಂತೆ-ಕಂತೆಗಳಿಗೆ ಕಲ್ಯಾಣಿ ತಾಯಿ ಲಿಸ್ಸಿ ಲಕ್ಷ್ಮಿ ಅವರು ತೆರೆ ಎಳೆದಿದ್ದಾರೆ. ಇತ್ತೀಚೆಗೆ ಮಲಯಾಳಂ ಹೊಸ…

Read More

ಪಿಎಸ್‌ಐ ಪ್ರಕರಣ: ನನ್ನ ಗಂಡ ರಾಡ್‌ನಿಂದ ಹೊಡೆದು, ದಿಂಬಿನಿಂದ ಉಸಿರುಗಟ್ಟಿಸಿ ಹಿಂಸೆ ನೀಡುತ್ತಿದ್ದ – Kannada News | Vijayapura PSI Controversy: Anuradha Speaks Out on Domestic Violence and Allegations

ವಿಜಯಪುರ, ಡಿ.30: ವಿಜಯಪುರ ಪಿಎಸ್‌ಐ ಪ್ರಕರಣಕ್ಕೆ ಸಂಬಂಧಿಸಿದಂತೆ, ತನ್ನ ಪತಿ ಭೀಮಶಂಕರ್ ಮತ್ತು ಅತ್ತೆ ಶಾರದಾಬಾಯಿ ಮಾಡಿದ ಆರೋಪಗಳನ್ನು ಅನುರಾಧಾ ಹೋಳಕರ್ ನಿರಾಕರಿಸಿದ್ದಾರೆ. ತಾನು ಪಿಎಸ್‌ಐ ಮನೋಹರ್ ಕಂಚಗಾರ ಅವರೊಂದಿಗೆ ಓಡಿ ಹೋಗಿಲ್ಲ ಎಂದು ಸ್ಪಷ್ಟಪಡಿಸಿರುವ ಅನುರಾಧಾ, ಅಂಚೆಪಾಳ್ಯದಲ್ಲಿ ತನ್ನ ಮಗಳೊಂದಿಗೆ ವಾಸವಾಗಿರುವುದಾಗಿ ತಿಳಿಸಿದ್ದಾರೆ. ತನ್ನ ಪತಿ ಭೀಮಶಂಕರ್ ಐದು ವರ್ಷಗಳ ಕಾಲ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಅನುರಾಧಾ ಆರೋಪಿಸಿದ್ದಾರೆ. ರಾಡ್‌ನಿಂದ ಹೊಡೆಯುವುದು, ದಿಂಬಿನಿಂದ ಉಸಿರುಗಟ್ಟಿಸಲು ಯತ್ನಿಸುವುದು ಮತ್ತು ಕುತ್ತಿಗೆಗೆ ಉರುಳು ಹಾಕಿದಂತಹ…

Read More

ಬೆಂಗಳೂರಿಗೆ ಮುಂದಿನ 3 ಗಂಟೆ ಭಾರಿ ಮಳೆ ಮುನ್ಸೂಚನೆ!; ಯಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು,ಮೇ.31: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಮಹಾಸಮರದ ಕ್ರೇಜ್ ತುತ್ತತುದಿಗೆ ತಲುಪಿರುವ ಬೆನ್ನಲ್ಲೇ, ರಾಜಧಾನಿ ಜನತೆಗೆ ಹವಾಮಾನ ಇಲಾಖೆ ಬಿಗ್ ಶಾಕ್ ನೀಡಿದೆ. ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ಹವಾಮಾನ ಇಲಾಖೆಯ ಲೇಟೆಸ್ಟ್ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಹಾಗೂ ನೆರೆಯ ಕೋಲಾರ ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ…

Read More

IND vs ENG: ಸೆಮಿಫೈನಲ್​ನಲ್ಲೂ ನಂಬಿಕೆ ಉಳಿಸಿಕೊಳ್ಳದ ಅಭಿಷೇಕ್ ಶರ್ಮಾ

ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾರಿಂದ ಒಂದೊಳ್ಳೆ ಇನ್ನಿಂಗ್ಸ್​ನ ನಿರೀಕ್ಷೆ ಇಡಲಾಗಿತ್ತು. ಏಕೆಂದರೆ ಇಡೀ ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾ ಒಂದು ಅರ್ಧಶತಕವನ್ನು ಬಾರಿಸಿದ್ದನ್ನು ಬಿಟ್ಟರೆ ಉಳಿದ ಪಂದ್ಯದಲ್ಲಿ ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಮಾಡು ಇಲ್ಲವೇ ಮಡಿ ಪಂದ್ಯದಲ್ಲಾದರೂ ಅಭಿಷೇಕ್ ಅಬ್ಬರಿಸುತ್ತಾರಾ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಅದರಂತೆ…

Read More

Video: ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ

ಇರಾಕ್, ಮಾರ್ಚ್​ 13: ಇರಾನ್‌ನೊಂದಿಗಿನ ಯುದ್ಧಕ್ಕೆ ಸಂಬಂಧಿಸಿದ ಕಾರ್ಯಾಚರಣೆಗಳ ಸಮಯದಲ್ಲಿ ಪಶ್ಚಿಮ ಇರಾಕ್‌ನಲ್ಲಿ ಯುಎಸ್ ವಾಯುಪಡೆಯ ವೈಮಾನಿಕ ಇಂಧನ ತುಂಬುವ ವಿಮಾನವು ಅಪಘಾತಕ್ಕೀಡಾಗಿದೆ ಎಂದು ಯುಎಸ್ ಮಿಲಿಟರಿ ತಿಳಿಸಿದೆ, ರಕ್ಷಣಾ ತಂಡಗಳು ಪ್ರದೇಶವನ್ನು ಶೋಧಿಸುತ್ತಿವೆ.ಒಂದು ವಿಮಾನ ಪಶ್ಚಿಮ ಇರಾಕ್‌ನಲ್ಲಿ ಅಪಘಾತಕ್ಕೀಡಾಗಿದ್ದರೆ, ಇನ್ನೊಂದು ವಿಮಾನ ಸುರಕ್ಷಿತವಾಗಿ ಇಳಿಯಿತು.ಈ ಅಪಘಾತವು ಯುದ್ಧ ಕಾರ್ಯಾಚರಣೆಯಿಂದ ಉಂಟಾಗಿಲ್ಲ ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ. Source link

Read More