MI vs KKR Playing XI: ಟಾಸ್ ಗೆದ್ದ ಮುಂಬೈ; ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು

ಐಪಿಎಲ್ 19 ನೇ ಸೀಸನ್‌ನ (IPL 2026) ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಮೂರು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (Mumbai Indians vs Kolkata Knight Riders) ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹಾರ್ದಿಕ್ ಪಾಂಡ್ಯ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದು, ಅಜಿಂಕ್ಯ ರಹಾನೆ ಕೆಕೆಆರ್ ತಂಡದ ನಾಯಕರಾಗಿದ್ದಾರೆ. ಈ ಪಂದ್ಯ ಮುಂಬೈನ ತವರು ಮೈದಾನದಲ್ಲಿ ನಡೆಯುತ್ತಿದೆ. ಆದ್ದರಿಂದ, ಮುಂಬೈ ಗೆಲುವಿನೊಂದಿಗೆ ಲೀಗ್ ಆರಂಭಿಸಲು…

Read More

MIT Free AI Courses: ಅಮೆರಿಕದ ಪ್ರಮುಖ ಸಂಸ್ಥೆಯಾದ MITಯಿಂದ ಉಚಿತವಾಗಿ AI ಕಲಿಯುವ ಸುವರ್ಣಾವಕಾಶ – Kannada News | MIT Free AI Courses: Learn Artificial Intelligence Online with Open Course Ware

ಕೃತಕ ಬುದ್ಧಿಮತ್ತೆ (AI) ಇಂದು ಪ್ರಪಂಚದಾದ್ಯಂತ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನವಾಗಿದೆ. ತಂತ್ರಜ್ಞಾನ, ಆರೋಗ್ಯ ಸೇವೆ, ಶಿಕ್ಷಣ, ವ್ಯವಹಾರ ಹಾಗೂ ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ AI ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಪರಿಣಾಮವಾಗಿ AI ಕಲಿಯಲು ಬಯಸುವ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಅನೇಕ ಹೊಸ ಅವಕಾಶಗಳು ದೊರೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅಮೆರಿಕದ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ತನ್ನ ಓಪನ್‌ಕೋರ್ಸ್‌ವೇರ್ (OpenCourseWare) ಪ್ಲಾಟ್‌ಫಾರ್ಮ್ ಮೂಲಕ ಹಲವಾರು ಉಚಿತ AI ಕೋರ್ಸ್‌ಗಳನ್ನು…

Read More

ವೈದ್ಯೆಯಾದ ಶ್ರೀಲೀಲಾ: ಸಹಪಾಠಿಗಳೊಟ್ಟಿಗೆ ಚಿತ್ರಗಳ ಹಂಚಿಕೊಂಡ ನಟಿ

ನಟಿ ಶ್ರೀಲೀಲಾ ಈಗ ಪ್ಯಾನ್ ಇಂಡಿಯಾ ನಟಿಯಾಗಿದ್ದಾರೆ. ತೆಲುಗು, ಹಿಂದಿ ಮತ್ತು ಬಾಲಿವುಡ್​​ನಲ್ಲಿ ಬಲು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ ಅವರು ಇನ್ನು ಮುಂದೆ ವೈದ್ಯೆ ಸಹ. ಓದುತ್ತಲೇ ಸಿನಿಮಾ ರಂಗದಲ್ಲಿಯೂ ತೊಡಗಿಸಿಕೊಂಡಿದ್ದ ಶ್ರೀಲೀಲಾ ಎಂಬಿಬಿಎಸ್ ಮುಗಿಸಿದ್ದಾರೆ. ಮುಂಬೈನ ಡಿವೈ ಯುನಿವರ್ಸಿಟಿಯ ವೈದ್ಯಕೀಯ ವಿದ್ಯಾರ್ಥಿನಿ ಆಗಿದ್ದ ಶ್ರೀಲೀಲಾ, ವೈದ್ಯಕೀಯ ಪದವಿ ಮುಗಿಸಿದ್ದು, ಇದೀಗ ಅಧಿಕೃತವಾಗಿ ವೈದ್ಯೆ. 2020ರಲ್ಲಿ ಎಂಬಿಬಿಎಸ್ ಪದವಿ ಆರಂಭಿಸಿದ ನಟಿ ಶ್ರೀಲೀಲಾ ಇದೀಗ ಪದವಿ ಮುಗಿಸಿದ್ದು, ಘಟಿಕೋತ್ಸವದ ಚಿತ್ರಗಳನ್ನು ಸಾಮಾಜಿಕ…

Read More

ಟಿ20 ವಿಶ್ವಕಪ್​ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವು ಹೊರಬಿದ್ದಿದೆ. ಭಾರತದಲ್ಲಿ ಟೂರ್ನಿ ಆಡಲು ನಿರಾಕರಿಸಿರುವ ಬಾಂಗ್ಲಾ ತಂಡವನ್ನು ಟಿ20 ವಿಶ್ವಕಪ್​ನಿಂದ ಐಸಿಸಿ ಕೈ ಬಿಟ್ಟಿದೆ. ಬದಲಾಗಿ ಸ್ಕಾಟ್ಲೆಂಡ್ ತಂಡವನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೀಗ ಟಿ20 ವಿಶ್ವಕಪ್​ ವೇಳಾಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಬಾಂಗ್ಲಾದೇಶ್ ತಂಡವು ಗ್ರೂಪ್ ಸಿ ನಲ್ಲಿ ಸ್ಥಾನ ಪಡೆದಿತ್ತು. ಇದೀಗ ಗ್ರೂಪ್ ಸಿ ನಲ್ಲಿ ಸ್ಕಾಟ್ಲೆಂಡ್ ತಂಡ ಕಾಣಿಸಿಕೊಂಡಿದೆ. ಅದರಂತೆ ಮೊದಲ ಸುತ್ತಿನಲ್ಲಿ ಸ್ಕಾಟ್ಲೆಂಡ್ ತಂಡವು ಇಂಗ್ಲೆಂಡ್, ಇಟಲಿ, ವೆಸ್ಟ್ ಇಂಡೀಸ್ ಹಾಗೂ ನೇಪಾಳ…

Read More

ಬರೋಬ್ಬರಿ 11 ಶಸ್ತ್ರಚಿಕಿತ್ಸೆ: ಯುವತಿ ಸ್ಥಿತಿ ಕಂಡು ಮರುಗಿದ ಕುಮಾರಸ್ವಾಮಿ: ಮನೆಗೆ ಹೋಗಿ ಸಹಾಯ ಹಸ್ತ

ಮೈಸೂರು, ಏಪ್ರಿಲ್ 10: ನಂಜನಗೂಡಿನ ಪುಟ್ಟ ಹಳ್ಳಿಯೊಂದರಲ್ಲಿ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಇಡೀ ಕುಟುಂಬವೇ ಬೀದಿಗೆ ಬಿದ್ದಿತ್ತು. ಮಾರಕ ಕಾಯಿಲೆಯಿಂದ ಎರಡು ಕಾಲು ಕಳೆದುಕೊಂಡ ಪೂಜಾ ಎಂಬಾಕೆಯ ಬದುಕು ಅಂಧಕಾರದಲ್ಲಿತ್ತು. ಅತ್ತ ಪತಿಗೂ ಅಪಘಾತ, ಇತ್ತ ಕೈಯಲ್ಲಿ ಹಣವಿದಲ್ಲ ಸ್ಥಿತಿ. ಈ ಕಣ್ಣೀರಿನ ಕಥೆ ಕೇಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy), ಇಂದು ಆ ಬಡ ಕುಟುಂಬಕ್ಕೆ ಸಾಕ್ಷಾತ್ ದೇವರಾಗಿ ಬಂದಿದ್ದರು. ಹಳೆಯ ಲೀಸ್ ಹಣ ತೀರಿಸುವ ಭರವಸೆ ಜೊತೆಗೆ, ಮನೆಯ ಮಗನಂತೆ ಆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 19ರ ದಿನಭವಿಷ್ಯ

ನಿಮ್ಮ ಮನೆಯಲ್ಲಿ ಇರುವಂಥ ಈಶ್ವರ ವಿಗ್ರಹ ಅಥವಾ ಚಿತ್ರಪಟಕ್ಕೆ ಸಕ್ಕರೆ ಅಥವಾ ಹಣ್ಣನ್ನು ನೈವೇದ್ಯ ಮಾಡಿ ಪ್ರಸಾದವಾಗಿ ಸ್ವೀಕರಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮುಂದೆ ನಡೆಯುವ ಸಂಗತಿಗಳ ಬಗ್ಗೆ ಸುಳಿವು ದೊರೆಯಲಿದೆ. ನಿಮ್ಮ ಮಾತು ಬಹಳ ಪ್ರಭಾವಿ ಆಗಿರುತ್ತದೆ. ಹಲವರು ಅದರಿಂದ ಸಹಾಯ ಪಡೆಯುವ ಅವಕಾಶಗಳಿವೆ. ರಾಜಕೀಯ ಕ್ಷೇತ್ರದಲ್ಲಿ ಇರುವಂಥವರಾದರೆ ನಿಮ್ಮ ಬೆಂಬಲಿಗರು, ಅನುಯಾಯಿಗಳು ಹಲವು ರೀತಿಯಲ್ಲಿ ಅನುಕೂಲ ಮಾಡಿಕೊಡಲಿದ್ದೀರಿ. ಅದು ಉತ್ತಮ ಹುದ್ದೆಗಳನ್ನು…

Read More

ಬೆಂಗಳೂರು ಹೃದಯಭಾಗದಲ್ಲೇ ಜಲಕ್ಷಾಮ: ನೀರಿಗಾಗಿ ನಿದ್ದೆಬಿಟ್ಟ ರಾಜಾಜಿನಗರದ ಜನ, ಜಲಮಂಡಳಿ ವಿರುದ್ಧ ಆಕ್ರೋಶ – Kannada News | Bengaluru Water Crisis: Rajajinagar Residents Wait Until Midnight for Water; Slam BWSSB Over Bills Without Supply

ಬೆಂಗಳೂರು, ಏಪ್ರಿಲ್ 18: ಒಂದೆಡೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಟೋ ಗ್ಯಾಸ್ ಸಿಗದೆ ಚಾಲಕರು ಹೈರಾಣಾಗಿ ಕ್ಯೂ ನಿಲ್ಲುವಂತಾಗಿದ್ದರೆ, ಮತ್ತೊಂದೆಡೆ ಕುಡಿಯುವ ನೀರಿಗಾಗಿ ಜನ ಕಿಲೋಮೀಟರ್‌ಗಟ್ಟಲೆ ಅಲೆಯುವಂತಾಗಿದೆ. ನಗರದ ಹೃದಯಭಾಗದಲ್ಲಿರುವ ರಾಜಾಜಿನಗರದ ಚಾಮುಂಡಿನಗರದ ನಿವಾಸಿಗಳ ಸ್ಥಿತಿ ಈಗ ಕರುಣಾಜನಕವಾಗಿದ್ದು, ಹನಿ ನೀರಿಗಾಗಿ ಮಧ್ಯರಾತ್ರಿ ನಿದ್ದೆ ಬಿಟ್ಟು ಕಾಯುವ ಪರಿಸ್ಥಿತಿ ಬಂದೊದಗಿದೆ. ರಾಜಾಜಿನಗರದ ವಾರ್ಡ್ ನಂ. 130ರ 5ನೇ ಬ್ಲಾಕ್ ವ್ಯಾಪ್ತಿಯ ಚಾಮುಂಡಿನಗರದಲ್ಲಿ ಸುಮಾರು 3,000ಕ್ಕೂ ಹೆಚ್ಚು ಕುಟುಂಬಗಳಿವೆ. ಆದರೆ, ಇಲ್ಲಿಗೆ ಬಿಡಬ್ಲ್ಯೂಎಸ್‌ಎಸ್‌ಬಿ (BWSSB) ಪೂರೈಸುವ ನೀರು ಯಾರ…

Read More

ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿಕೆ ಶಿವಕುಮಾರ್, ಜತೆಗೊಂದು ಕಿವಿಮಾತು – Kannada News

ರಾಮನಗರ, (ಜೂನ್ 07): “ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು ಆಲಿಸಲು ಅಧಿಕಾರಿ ನೇಮಕ” ಹೀಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಸ್ವಕ್ಷೇತ್ರ ಕನಕನಪುರ (Kanakapura) ಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ನೀಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್   ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭಾನುವಾರ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ…

Read More

ಐಪಿಎಸ್ ಅಧಿಕಾರಿಗಳಿಗೆ ಹೊಸ ನಿಯಮ; ಕೇಂದ್ರದಲ್ಲಿ ಐಜಿಯಾಗಲು ಎರಡು ವರ್ಷ ಕೇಂದ್ರೀಯ ಸೇವೆ ಕಡ್ಡಾಯ – Kannada News | MHA mandates two year Central stint as SP or DIG for IPS officers aiming IG rank

ನವದೆಹಲಿ, ಜನವರಿ 31: ಐಪಿಎಸ್ ಅಧಿಕಾರಿಗಳು ಕೇಂದ್ರದಲ್ಲಿ ಐಜಿ ಮಟ್ಟದ ಅಧಿಕಾರಿಯಾಗಲು ಕನಿಷ್ಠ ಎರಡು ವರ್ಷ ಎಸ್​ಪಿ ಅಥವಾ ಡಿಐಜಿ ಮಟ್ಟದಲ್ಲಿ ಕೇಂದ್ರೀಯ ಸೇವೆ ಪೂರ್ಣಗೊಳಿಸುವುದು (central deputation) ಕಡ್ಡಾಯ. ಹೀಗೊಂದು ಹೊಸ ನಿಯಮವನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (Ministry of Home Affairs) ಮಾಡಿದೆ. ಜನವರಿ 28ರಂದು ಹೊರಡಿಸಲಾದ ಈ ಮಾರ್ಗಸೂಚಿ ಪ್ರಕಾರ 2011, ಹಾಗೂ ನಂತರದ ಬ್ಯಾಚ್ ಅಧಿಕಾರಿಗಳಿಗೆ ಹೊಸ ನಿಯಮ ಅನ್ವಯ ಆಗುತ್ತದೆ. ರಾಷ್ಟ್ರಮಟ್ಟದ ಜವಾಬ್ದಾರಿ ನಿಭಾಯಿಸಬಲ್ಲಂತಹ ಅಧಿಕಾರಿಗಳ ಸಮೂಹ ನಿರ್ಮಿಸುವುದು…

Read More

IPL 2026: ಶತಕ, ಅರ್ಧಶತಕ ಬೇಡ; ಕೊಹ್ಲಿ ಇಷ್ಟು ರನ್ ಬಾರಿಸಿದರೆ ಸಾಕು ಗೆಲುವು ಖಚಿತ

ವಿರಾಟ್ ಕೊಹ್ಲಿ (Virat Kohli) ರನ್ ಗಳಿಸಿದಾಗಲೆಲ್ಲಾ ತಂಡಕ್ಕೆ ಗೆಲುವು ಖಚಿತ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಅದು ಟೀಂ ಇಂಡಿಯಾ ಆಗಿರಲಿ ಅಥವಾ ಐಪಿಎಲ್ (IPL) ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಗಿರಲಿ, ಕೊಹ್ಲಿ ರನ್ ಗಳಿಸಿದಾಗಲೆಲ್ಲ ತಂಡಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ. ಪ್ರಸ್ತುತ ನಡೆಯುತ್ತಿರುವ ಐಪಿಎಲ್​ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ 600 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕೊಹ್ಲಿಯ ಈ ಆಟದಿಂದಾಗಿ ತಂಡ ಕೂಡ ಕ್ವಾಲಿಫೈಯರ್ 1 ಗೆದ್ದು ಫೈನಲ್​ಗೇರಿದೆ. ಕ್ವಾಲಿಫೈಯರ್ 1 ರಲ್ಲಿಯೂ…

Read More