Headlines

Viral Photo: ನೀವು ಕೂಡ ಮನೆ ಮುಂದೆ ಈ ದೊಡ್ಡ ಕಣ್ಣುಗಳ ಮಹಿಳೆಯ ಫೋಟೋ ನೋಡಿದ್ದೀರಾ? – Kannada News | Why Is The Big Eyed Mystery Woman photo hanging At Bengaluru Construction Sites Viral News

ಬೆಂಗಳೂರು, ಜನವರಿ 6: ರಸ್ತೆಯಲ್ಲಿ ಹೋಗುವಾಗ ಯಾವುದಾದರೂ ನಿರ್ಮಾಣವಾಗುತ್ತಿರುವ ಕಟ್ಟಡವಿದ್ದರೆ ಅಥವಾ ಹೊಸದಾಗಿ ಕಟ್ಟಿದ ಮನೆಯಿದ್ದರೆ ಅದರ ಮುಂದೆ ನೀವು ಈ ದೊಡ್ಡ ಕಣ್ಣುಗಳ ಮಹಿಳೆಯ ಭಯಭೀತಗೊಳಿಸುವ ಫೋಟೋವನ್ನು ಖಂಡಿತ ನೋಡಿರುತ್ತೀರಿ. ಅದರಲ್ಲೂ ನೀವು ಬೆಂಗಳೂರಿನಲ್ಲಿ (Bengaluru) ಇರುವವರಾದರೆ ಈ ಫೋಟೋ ನೋಡದೆ ಇರಲು ಸಾಧ್ಯವೇ ಇಲ್ಲ. ಸೀರೆಯುಟ್ಟ ಮಹಿಳೆ ದೊಡ್ಡ ಬಟ್ಟಲುಕಂಗಳನ್ನು ಬಿಟ್ಟುಕೊಂಡು ಹೆದರಿಸುತ್ತಿರುವ ಫೋಟೋ ಇದಾಗಿದೆ. ಈ ಫೋಟೋದ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಶುರುವಾಗಿವೆ. ಸಾಮಾನ್ಯವಾಗಿ, ಯಾವುದಾದರೂ ಹೊಸ ಕಟ್ಟಡ ಕಟ್ಟುವಾಗ,…

Read More

ದಾವಣಗೆರೆ ದಕ್ಷಿಣ ಕ್ಷೇತ್ರದ ಆಳ ಅಗಲ: ಕಣದಲ್ಲಿ 25 ಅಭ್ಯರ್ಥಿಗಳು; ಮಹಿಳಾ ಮತದಾರರೇ ಹೆಚ್ಚು

ದಾವಣಗೆರೆ, ಏಪ್ರಿಲ್​ 08: ಅಬ್ಬರದ ಪ್ರಚಾರ, ಜಿದ್ದಾಜಿದ್ದಿ ಸ್ಪರ್ಧೆಯಿಂದ ದಾವಣಗೆರೆ ದಕ್ಷಿಣ ಕ್ಷೇತ್ರ (Davanagere Bypoll) ರಾಜ್ಯದ ಗಮನ ಸೆಳೆದಿದೆ. ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಸೇರಿ ಬರೋಬ್ಬರಿ 25 ಜನ ಕಣದಲ್ಲಿದ್ದಾರೆ. ಮೇಲಾಗಿ ಅಲ್ಪಸಂಖ್ಯಾಂತರೇ ಅಧಿಕ ಇರುವ ಕ್ಷೇತ್ರವಾದ ಹಿನ್ನೆಲೆ ಆ ಸಮುದಾಯ ಅಭ್ಯರ್ಥಿಗಳೇ ಎಸ್​​ಡಿಪಿಐ ಸೇರಿ 14 ಜನ ಇದ್ದಾರೆ. ಇನ್ನೇನು ಮತದಾನಕ್ಕೆ ಕೆಲವೇ ಗಂಟೆ ಬಾಕಿಯಿದ್ದು, ಅಂತಿಮ ಹಂತದ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಶಿಗ್ಗಾಂವಿ, ಸಂಡೂರ್ ಹಾಗೂ ಚನ್ನಪಟ್ಟಣ ಮೂರು…

Read More

ಎಐನಿಂದ ಸದ್ಯದಲ್ಲೇ ಮನುಷ್ಯರಿಗೆ ಕೆಲಸ ಇಲ್ಲವಾಗುತ್ತೆ ಎನ್ನುತ್ತಿದ್ದ ಸ್ಯಾಮ್ ಆಲ್ಟ್​ಮ್ಯಾನ್ ಬಾಯಿಂದ ಈಗ ಬೇರೆಯೇ ಮಾತು – Kannada News | OpenAI CEO Sam Altman: AI Won’t Cause Job Apocalypse; Human Connection Prevails

ಸಿಡ್ನಿ, ಮೇ 26: ಕೃತಕ ಬುದ್ಧಿಮತ್ತೆ (AI) ಜಗತ್ತನ್ನು ಆವರಿಸಿಕೊಳ್ಳುತ್ತಿದ್ದಂತೆ ಲಕ್ಷಾಂತರ ಬಿಳಿ ಕಾಲರ್ (White-collar) ಉದ್ಯೋಗಗಳು ನಾಶವಾಗಬಹುದು ಎಂಬ ಭೀತಿ ಜಗತ್ತಿನಾದ್ಯಂತ ಸೃಷ್ಟಿಯಾಗಿತ್ತು. ಆದರೆ, ಓಪನ್ಎಐನ ಸಿಇಒ ಸ್ಯಾಮ್ ಆಲ್ಟ್‌ಮನ್ (Sam Altman) ಅವರೇ ಈಗ ಸಮಾಧಾನಕರ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಮನುಷ್ಯರ ಹೆಚ್ಚಿನ ಉದ್ಯೋಗಗಳು ಎಐನಿಂದಾಗಿ ಇಲ್ಲವಾಗುತ್ತವೆ ಎಂದು ಕಳೆದ ವರ್ಷ ಹೇಳುತ್ತಿದ್ದ ಸ್ಯಾಮ್ ಆಲ್ಟ್‌ಮನ್ ಇದೀಗ ತಮ್ಮ ಅಭಿಪ್ರಾಯವನ್ನೇ ಬದಲಿಸಿದ್ದಾರೆ. AI ತಂತ್ರಜ್ಞಾನದ ತೀವ್ರ ಬೆಳವಣಿಗೆಯಿಂದಾಗಿ ಜಗತ್ತಿನಲ್ಲಿ ಉದ್ಯೋಗಗಳ ಮಹಾ ಪ್ರಳಯ ಅಥವಾ ಸರ್ವನಾಶ…

Read More

Garuda Purana: ಮದುವೆಯಾಗದಿದ್ದರೆ ಜೀವನ ಅಪೂರ್ಣವೇ? ಗರುಡ ಪುರಾಣ ಹೇಳುವುದೇನು? – Kannada News | Sacred indian marriage spiritual significance and grihastha dharma

ಭಾರತೀಯ ಸಂಸ್ಕೃತಿಯಲ್ಲಿ ವಿವಾಹ ಎಂಬುದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಾಮಾಜಿಕ ಅಥವಾ ಕಾನೂನಾತ್ಮಕ ಒಪ್ಪಂದವಲ್ಲ. ಬದಲಿಗೆ, ಇದನ್ನು ಹದಿನಾರು ಸಂಸ್ಕಾರಗಳಲ್ಲಿ ಅತ್ಯಂತ ಪ್ರಮುಖವಾದ ‘ಪವಿತ್ರ ಸಂಸ್ಕಾರ’ ಎಂದು ಪರಿಗಣಿಸಲಾಗುತ್ತದೆ. ವೇದ ಮತ್ತು ಪುರಾಣಗಳ ಪ್ರಕಾರ, ಮನುಷ್ಯನ ಜೀವನಯಾನವನ್ನು ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ಥ ಮತ್ತು ಸನ್ಯಾಸ ಎಂಬ ನಾಲ್ಕು ಆಶ್ರಮಗಳಾಗಿ ವಿಂಗಡಿಸಲಾಗಿದೆ. ಈ ನಾಲ್ಕರಲ್ಲಿ ‘ಗೃಹಸ್ಥ ಆಶ್ರಮ’ವು ಉಳಿದ ಮೂರು ಆಶ್ರಮಗಳಿಗೆ ಆಧಾರಸ್ತಂಭವಾಗಿದ್ದು, ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ನಾಂದಿ ಹಾಡುತ್ತದೆ. ಗೃಹಸ್ಥಾಶ್ರಮ ಧರ್ಮದ ಅಡಿಪಾಯ: ಮದುವೆ ಏಕೆ…

Read More

BBL: ಸಿಂಗಲ್ ಬೇಡ ವಾಪಸ್ ಹೋಗು; ಬಾಬರ್ ಆಝಂಗೆ ಇದೆಂಥಾ ಅವಮಾನ! ವಿಡಿಯೋ – Kannada News | Babar Azam Humiliated by Steve Smith in BBL: Single Denied Sparks Controversy

ಕೆಲವೇ ಕೆಲವು ದಿನಗಳ ಹಿಂದೆ ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಅವರನ್ನು ಅವರ ಆಮೆಗತಿಯ ಬ್ಯಾಟಿಂಗ್​ನಿಂದಾಗಿ ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ಡಗೌಟ್​ಗೆ ವಾಪಸ್ ಕರೆಸಿಕೊಳ್ಳಲಾಗಿತ್ತು. ಇದು ಪಾಕ್ ನಾಯಕನಿಗೆ ಸಾರ್ವಕನಿಕವಾಗಿ ಸಾಕಷ್ಟು ಮುಜುಗರ ತಂದಿತ್ತು. ಇದೀಗ ಅದೇ ರೀತಿಯ ಅವಮಾನ ಪಾಕಿಸ್ತಾನದ ಮತ್ತೊಬ್ಬ ಮಾಜಿ ನಾಯಕ ಬಾಬರ್ ಆಝಂ ಬ್ಯಾಟಿಂಗ್‌ ವಿಚಾರದಲ್ಲಿ ನಡೆದಿದೆ. ಬ್ಯಾಟಿಂಗ್‌ ವೇಳೆ ಹೆಚ್ಚು ಬಾಲ್​ಗಳನ್ನು ಡಾಟ್ ಮಾಡಿ ಓವರ್​ನ ಕೊನೆಯ ಎಸೆತದಲ್ಲಿ ಸಿಂಗಲ್ ತೆಗೆದುಕೊಳ್ಳಲು ಪ್ರಯತ್ನಿಸಿದ ಬಾಬರ್​ಗೆ…

Read More

ಜನ್ಮದಿನದಂದೇ ಜೂನಿಯರ್​​ ಎನ್​​ಟಿಆರ್​ ಗುಡ್​ ನ್ಯೂಸ್​; ಮನೆಗೆ ಬಂದ ಹೊಸ ಅತಿಥಿಗಳು – Kannada News | Junior NTR’s Birthday Good News: Welcomes New Pets Asahi and Yuhi, Japan Connection

ಟಾಲಿವುಡ್ ಸ್ಟಾರ್ ಜೂನಿಯರ್ ಎನ್​​ಟಿಆರ್ ತಮ್ಮ 43ನೇ ಜನ್ಮದಿನದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ತಮ್ಮ ಜನ್ಮದಿನದ ಸಂಭ್ರಮದಲ್ಲಿದ್ದ ನಟ, ತಮ್ಮ ಮನೆಗೆ ಬಂದಿರುವ ಹೊಸ ಅತಿಥಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಜೂನಿಯರ್ ಎನ್​​ಟಿಆರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುಂದರವಾದ ಎರಡು ಸಾಕು ಗಿಳಿಗಳ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಹಕ್ಕಿಗಳಿಗೆ ‘ಅಸಾಹಿ’ ಮತ್ತು ‘ಯೂಹಿ’ ಎಂದು ನಾಮಕರಣ ಮಾಡಲಾಗಿದ್ದು, ಇವುಗಳ ಹೆಸರಿನ ಹಿಂದೆ ಒಂದು ವಿಶೇಷವಾದ ಜಪಾನ್ ಕನೆಕ್ಷನ್ ಇದೆ. ‘ನನ್ನ ಮುದ್ದಿನ…

Read More

ಅದೆಂತಹ ನೋವು… ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಕ್ವಾಲಿಫೈಯರ್-2 ಪಂದ್ಯವು ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಮುಲ್ಲನ್​ಪುರ್​ನಲ್ಲಿ ನಡೆದ  ರಾಜಸ್ಥಾನ್ ರಾಯಲ್ಸ್ (RR) ಹಾಗೂ ಗುಜರಾತ್ ಟೈಟನ್ಸ್ (GT) ನಡುವಿನ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ, 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಏಕಾಂಗಿಯಾಗಿ ಹೋರಾಟ ನಡೆಸಿದರೂ ತಂಡವನ್ನು ಫೈನಲ್‌ಗೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಈ ನೋವಿನೊಂದಿಗೆ ಮೈದಾನ ತೊರೆದ ವೈಭವ್ ಸೂರ್ಯವಂಶಿ ನೇರವಾಗಿ ತೆರಳಿದ್ದು ಡಗೌಟ್​ಗೆ. ಇತ್ತ ಪ್ರಶಸ್ತಿ ಸಮಾರೋಪ ನಡೆಯುತ್ತಿದ್ದರೆ ಅತ್ತ ವೈಭವ್ ಏಕಾಂಗಿಯಾಗಿ ಕೂತು…

Read More

ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ: 13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, 6 ಮಂದಿಯ ಬಂಧನ – Kannada News | Bengaluru Airport Drug Bust: Customs Seizes Rs 13.14 Crore Hydroponic Ganja from Bangkok Passengers; 6 Detained

13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿImage Credit source: tv9 ಬೆಂಗಳೂರು, ಜೂನ್ 15: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದೆ. ಕಸ್ಟಮ್ಸ್ ಇಲಾಖೆಯ ತಪಾಸಣೆ ವೇಳೆ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಡಲಾಗಿದ್ದ ಒಟ್ಟು 38.34 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು,…

Read More

ಕಬ್ಬಿನ ಹಾಲು ಕುಡಿಯುವುದಕ್ಕಿಂತಲೂ ನೇರವಾಗಿ ಕಬ್ಬು ತಿನ್ನುವುದೇ ಒಳ್ಳೆಯದಂತೆ! ಯಾಕೆ ಗೊತ್ತಾ? – Kannada News | Sugarcane Milk vs. Whole Sugarcane: Nutritional Comparison

Sugarcane Milk Vs. Whole SugarcaneImage Credit source: Getty Images ಕಬ್ಬು (Sugarcane) ಎಷ್ಟೇ ಫ್ರೆಶ್ ಆಗಿ ಸಿಕ್ಕರೂ ಕೂಡ ಅದನ್ನು ತಿನ್ನುವ ಉತ್ಸಾಹ ಎಲ್ಲರಲ್ಲಿಯೂ ಇರುವುದಿಲ್ಲ. ಹಾಗಾಗಿ ಇದನ್ನು ಬಹಳ ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಲಾಗುತ್ತದೆ. ಮಾರುಕಟ್ಟೆ, ಬಜಾರ್‌ ಹೀಗೆ ಎಲ್ಲಿ ನೋಡಿದರೂ ಇದರ ವ್ಯಾಪಾರ ವ್ಯಾಪಕವಾಗಿ ಕಂಡುಬಂದರೂ ಕೂಡ ಮುಗಿಬಿದ್ದು ಖರೀದಿ ಮಾಡುವವರು ಬಹಳ ಕಡಿಮೆ. ಹಬ್ಬ ಹರಿದಿನಗಳಲ್ಲಿ ಮಾತ್ರ ಇದನ್ನು ಪೂಜೆ ಮತ್ತು ಅಲಂಕಾರಕ್ಕಾಗಿ ಮನೆಗೆ ತರಲಾಗುತ್ತದೆ ಆದರೆ ತಿನ್ನುವ ಉತ್ಸುಕತೆ…

Read More

ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್! ಹೆಂಡ್ತಿ ಮೊಬೈಲ್​ಲಿ ಮಾಲ್ವೇರ್ ಅಳವಡಿಸಿದ್ದಾತನ ವಿರುದ್ಧ ಪೊಲೀಸರಿಗೆ ದೂರು – Kannada News | Husband Secretly Installed Malware on Wife’s Phone to Track Location in Bengaluru, Police Complaint Filed

ಬೆಂಗಳೂರು, ಜನವರಿ 27: ಗಂಡ-ಹೆಂಡತಿ ಇಬ್ಬರೂ ದೂರವಾಗಿದ್ದರು. ಆದರೆ, ಮಗುವನ್ನು ನೋಡಲು ಪತ್ನಿ ಮನೆಗೆ ಹೋಗಲು ಪತಿಗೆ ನ್ಯಾಯಾಲಯ ಅನುಮತಿ ಕೊಟ್ಟಿತ್ತು. ಹೀಗೆ ಆಕೆಯ ಮನೆಗೆ ತೆರಳುತ್ತಿದ್ದ ಪತಿ ಮಗು ನೋಡುವ ನೆಪದಲ್ಲಿ ಪತ್ನಿಯ ಮೊಬೈಲ್‌ನಲ್ಲಿ ಮಾಲ್ವೇರ್ ಆ್ಯಪ್ ಅಳವಡಿಸಿ ಆಕೆಯ ಚಲನವಲನಗಳನ್ನು ಟ್ರ್ಯಾಕ್ ಮಾಡುತ್ತಿದ್ದ. ಇದೀಗ ಪತಿಯ ವಿರುದ್ಧ ಪತ್ನಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಕೌಟುಂಬಿಕ ಕಲಹದಿಂದ ಪತಿ-ಪತ್ನಿ ದೂರವಾಗಿದ್ದು, ನ್ಯಾಯಾಲಯದ ಆದೇಶದಂತೆ ಪತಿ ಅಮೇಲ್ ವಿ. ನಾಯರ್ ಅವರಿಗೆ ವಾರಕ್ಕೊಮ್ಮೆ ಮಗುವನ್ನು…

Read More