Headlines

Bank of India Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ – Kannada News | Bank of India Recruitment 2025: 514 Credit Officer Jobs – Apply Now!

ಬ್ಯಾಂಕ್ ಆಫ್ ಇಂಡಿಯಾ ಬೃಹತ್​​ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದೆ. ದೇಶಾದ್ಯಂತದ ತನ್ನ ಶಾಖೆಗಳಲ್ಲಿ ಜನರಲ್ ಬ್ಯಾಂಕಿಂಗ್ ಆಫೀಸರ್ ಸ್ಟ್ರೀಮ್‌ನಲ್ಲಿ ನಿಯಮಿತವಾಗಿ ಕ್ರೆಡಿಟ್ ಆಫೀಸರ್ (MMGS 3, MMGS 2, SMGS 4) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 514 ಕ್ರೆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 20 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳು: ಕ್ರೆಡಿಟ್ ಆಫೀಸರ್ (SMGS 4) ಹುದ್ದೆಗಳು: 36…

Read More

ದಾಖಲೆ ವಿಶ್ವ ದಾಖಲೆ… ಟೀಮ್ ಇಂಡಿಯಾದ ವರ್ಲ್ಡ್​ ರೆಕಾರ್ಡ್ ಚೇಸಿಂಗ್

ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಕೇವಲ 10 ಓವರ್​​ಗಳ ಮೂಲಕ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಭಾರತ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153…

Read More

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ – Kannada News | OTT Release this week, From December 23 to December 30

ಮುನಿಕಾಂತ್, ರಾಧಾ ರವಿ ಇನ್ನೂ ಕೆಲವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಡ್ಲ್ ಕ್ಲಾಸ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮಧ್ಯಮವರ್ಗಗಳ ಬದುಕು, ಬವಣೆಗಳನ್ನು ಹಾಸ್ಯಪ್ರಧಾನವಾಗಿ ಸಿನಿಮಾನಲ್ಲಿ ತೋರಿಸಲಾಗಿದೆ. ಸಿನಿಮಾ ಅನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ. Source link

Read More

New Year 2026: ಹೊಸ ವರ್ಷವನ್ನು ವಿಶೇಷ ಡೂಡಲ್‌ನೊಂದಿಗೆ ಸ್ವಾಗತಿಸಿದ ಗೂಗಲ್ – Kannada News | New Year 2026: Google welcomes the New Year with a meaningful doodle

2025ಕ್ಕೆ ವಿದಾಯ ಹೇಳಿ, 2026ರ ಹೊಸ ವರ್ಷವನ್ನು (New Year) ಸ್ವಾಗತಿಸಿದ್ದಾಗಿದೆ. ಹಳೆಯ ವರ್ಷದ ಕಹಿ ಘಟನೆಗಳು ಮರೆತು ಹೊಸ ಭರವಸೆ, ಹೊಸ ಕನಸುಗಳೊಂದಿಗೆ ಆರಂಭಿಸುವ ಹುರುಪು ಎಲ್ಲರಲ್ಲೂ ತುಂಬಿದೆ. ಈ ನಡುವೆ ಹೊಸ ವರ್ಷವನ್ನು ಗೂಗಲ್​ ಕೂಡ ವಿಶೇಷವಾಗಿ ಸ್ವಾಗತಿಸಿದೆ. ಗೂಗಲ್ ಹೊಸ ಆರಂಭವನ್ನು ಸೂಚಿಸುವ ಹಾಗೂ ಚೈತನ್ಯವನ್ನು ಮೂಡಿಸುವ ಗೂಗಲ್ ಡೂಡಲ್ (Google Doodle) ಹಂಚಿಕೊಂಡಿರುವುದು ವಿಶೇಷ. ಗೂಗಲ್ ಹೊಸ ವರ್ಷವನ್ನು ರೋಮಾಂಚಕ ಡೂಡಲ್‌ನೊಂದಿಗೆ ಸ್ವಾಗತಿಸಿದ್ದು, ಕಸ್ಟಮೈಸ್ಡ್ ಆ್ಯನಿಮೆಟೇಡ್ ಡೂಡಲ್ ಇದೀಗ ಗೂಗಲ್ ಪೇಜ್‌ನಲ್ಲಿ…

Read More

Viral: ಕಂಪನಿ ನನ್ನನ್ನು ನಡೆಸಿಕೊಂಡ ರೀತಿ ಇದು; ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದು ಉದ್ಯೋಗ ತೊರೆದ ವ್ಯಕ್ತಿ – Kannada News | Employee quits job by writing resignation letter on toilet paper

ಕಂಪನಿಯಲ್ಲಿ (company) ಕೆಲಸ ಮಾಡುವ ಉದ್ಯೋಗಿಗಳನ್ನು ಒತ್ತಡವು ಬೆಂಬಿಡದೆ ಕಾಡುತ್ತದೆ. ಅನೇಕ ಬಾರಿ ಕಂಪನಿಗಳು ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ಹೀಗಾಗಿ ರಾಜೀನಾಮೆ (resignation) ನೀಡುವ ನಿರ್ಧಾರಕ್ಕೆ ಬರುತ್ತಾರೆ. ಇದೀಗ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ಉದ್ಯೋಗಿಯೂ ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ನೀಡಿರುವುದೇ ಹೈಲೈಟ್ ಆಗಲು ಮುಖ್ಯ ಕಾರಣ. ಅದಲ್ಲದೇ, ತಾನು ಯಾವ ಕಾರಣಕ್ಕಾಗಿ ಈ ಪೇಪರ್ ಬಳಸಿದ್ದೇನೆ ಎನ್ನುವುದನ್ನು ರಾಜೀನಾಮೆಯಲ್ಲಿ ಉಲ್ಲೇಖಿಸಾಲಾಗಿದೆ. ಈ ರಾಜೀನಾಮೆ ಪತ್ರ ನೋಡಿ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ವೋಟ್ಪಿಸ್ಮಿಕ್‌ (Whotfismick) ಹೆಸರಿನ…

Read More

ಹತ್ತಾರು ಬೈಕ್ ಸುಟ್ಟು ಭಸ್ಮ, 15 ಮನೆಗಳಿಗೆ ಹಾನಿ: ಆಕಸ್ಮಿಕ ಬೆಂಕಿಯೋ, ದ್ವೇಷದ ಕಿಡಿಯೋ? – Kannada News | Several Bike And House Damage In nandini layout fire incident at Bengaluru

ಬೆಂಗಳೂರು, (ಜನವರಿ 11): ಅವರೆಲ್ಲಾ ದಿನಕೂಲಿ ನಂಬಿ ಬದುಕೋರು.. ಆದ್ರೆ ಅವರ ಬದುಕು ಇಂದು ದುಸ್ತರವಾಗಿದೆ. ಜೀವನಕ್ಕೆ ಆಧಾರವಾಗಿದ್ದ ಸ್ಪಂಜುಗಳು ಹೊತ್ತಿ ಉರಿದಿದ್ದು ಸಾಕಷ್ಟು ನಷ್ಟವಾಗಿದೆ. ಹೌದು… ನಿನ್ನೆ ತಡರಾತ್ರಿ 2:30ರ ಸುಮಾರಿಗೆ ಎಲ್ಲರೂ ಕೂಡ ಗಾಢ ನಿದ್ರೆಯಲ್ಲಿದ್ರು. ಆದ್ರೆ ಏಕಾಏಕಿ ಹೊತ್ತಿ ಉರಿದ ಬೆಂಕಿ ಕೂಲಿನಗರದ ನಿವಾಸಿಗಳ ನಿದ್ದೆಯನ್ನ ಹಾಳು ಮಾಡಿ ಬದುಕನ್ನ ಬೀದಿಗೆ ತಂದಿದೆ. ನಂದಿನಿ‌ಲೇಔಟ್‌‌ನ ಕೂಲಿನಗರದ ನಿವಾಸಿಗಳು ಸ್ಪಾಂಜ್‌ಗಳನ್ನ‌ ಮಾರಿ ಜೀವನ ಸಾಗಿಸೋರು. ಹೀಗಾಗಿ ತಮ್ಮ ಮನೆಗಳ ಮೇಲೆ ಸ್ಪಾಂಜ್‌ಗಳ ಮೂಟೆಯನ್ನ ಇರಿಸಿದ್ರು….

Read More

ಭಾರತ ತಂಡದ ಮುಂದಿನ ಸರಣಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ..!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 8 ಮ್ಯಾಚ್​ಗಳಲ್ಲಿ ಮುಖಾಮುಖಿಯಾಗಲಿದೆ. ಈ ಎಂಟು ಪಂದ್ಯಗಳಲ್ಲಿ ಮೂರು ಮ್ಯಾಚ್​ಗಳಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ 3 ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಈ ಸರಣಿ ವೇಳೆ ಬುಮ್ರಾಗೆ ವಿಶ್ರಾಂತಿ…

Read More

‘ಟಾಕ್ಸಿಕ್’ ಟೀಸರ್​​ನಲ್ಲಿ ತಪ್ಪು: ವೀಕ್ಷಕರ ದಾರಿ ತಪ್ಪಿಸಲಾಗಿದೆಯೇ? – Kannada News | Toxic movie teaser scene is not scientifically possible what is the debate

‘ಟಾಕ್ಸಿಕ್’ (Toxic) ಸಿನಿಮಾದ ಟೀಸರ್ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಬಹುವಾಗಿ ಚರ್ಚೆಯಲ್ಲಿರುವ ವಿಷಯ. ಜನವರಿ 08 ರಂದು ಬಿಡುಗಡೆ ಆಗಿರುವ ಟೀಸರ್ ಈಗಾಗಲೆ 300 ಮಿಲಿಯನ್​​ಗೂ ಹೆಚ್ಚು ಬಾರಿ ವೀಕ್ಷಣೆಗೆ ಒಳಪಟ್ಟಿದೆ. ಟೀಸರ್​​ನಲ್ಲಿರುವ ಆಕ್ಷನ್ ಜೊತೆಗೆ ಕಾರಿನ ಒಳಗೆ ನಡೆಯುತ್ತಿರುವ ದೃಶ್ಯದ ಬಗ್ಗೆಯೂ ಜೋರಾಗಿ ಚರ್ಚೆ ನಡೆದಿದೆ. ಕಾರಿನ ಒಳಗೆ ಯಶ್ ಪಾತ್ರ ಲೈಂಗಿಕ್ ಕ್ರಿಯೆಯಲ್ಲಿ ತೊಡಗಿರುತ್ತದೆ. ಆ ಕ್ರಿಯೆಯ ಉತ್ಪತ್ತಿಯಾಗುವ ಶಕ್ತಿಯಿಂದ ಡೆಟೊನೇಟರ್ ಆನ್ ಆಗಿ ವಿಲನ್​​ಗಳಿದ್ದ ಕಡೆ ಬಾಂಬ್ ಬ್ಲಾಸ್ಟ್ ಆಗುವಂತೆ ತೋರಿಸಲಾಗಿದೆ. ಆದರೆ…

Read More

ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಪರಿಣಾಮಕಾರಿ – Kannada News | These home remedies are effective in getting rid of bad breath

ದಿನಕ್ಕೆರಡು ಬಾರಿ ಹಲ್ಲುಜ್ಜಿದರೂ, ಅನೇಕರು ಬಾಯಿ ದುರ್ವಾಸನೆ (bad breath) ಸಮಸ್ಯೆಯನ್ನು ಎದುರಿಸುತ್ತಾರೆ. ಬಾಯಿಯ ಆರೋಗ್ಯ, ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸದಿದ್ದರೆ ಹೀಗೆ ಬಾಯಿ ವಾಸನೆ ಬರುತ್ತದೆ. ಇದು ಹೆಚ್ಚಿನವರಿಗೆ ಮುಜುಗರವನ್ನು ಉಂಟುಮಾಡುತ್ತದೆ. ಇದೇ ಕಾರಣಕ್ಕೆ ಅನೇಕರು ಮೌತ್‌ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಕೆಲವೊಂದು ಮನೆಮದ್ದುಗಳ ಸಹಾಯದಿಂದ ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಪರಿಣಾಮಕಾರಿ ಪರಿಹಾರವನ್ನು ಪಡೆಯಬಹುದು. ಆ ಮನೆಮದ್ದುಗಳು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಬಾಯಿ ದುರ್ವಾಸನೆಯನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ಪ್ರಯತ್ನಿಸಿ:…

Read More

Daily Devotional: ವಾರಕ್ಕೆ ಒಂದು ಸಲವಾದ್ರೂ ಮಕ್ಕಳಿಗೆ ಅಭ್ಯಂಗನ ಸ್ನಾನ ಮಾಡಿಸಬೇಕು ಯಾಕೆ? – Kannada News | Daily Devotional: The Ancient Wisdom of Castor Oil Baths for Children’s Well being

ಬೆಂಗಳೂರು, ಜನವರಿ 11: ಪ್ರಾಚೀನ ಕಾಲದಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಅರಳೆಣ್ಣೆ (ಕ್ಯಾಸ್ಟರ್ ಆಯಿಲ್) ಮಹತ್ವಪೂರ್ಣ ಸ್ಥಾನ ಪಡೆದುಕೊಂಡಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಧಾರ್ಮಿಕ ದೃಷ್ಟಿಕೋನದಿಂದ ಇದು ಅನೇಕ ಶುಭ ಫಲಗಳನ್ನು ನೀಡುತ್ತದೆ. ವಿಶೇಷವಾಗಿ ಮಕ್ಕಳಿಗೆ ವಾರಕ್ಕೊಮ್ಮೆಯಾದರೂ ಅರಳೆಣ್ಣೆ ಅಭ್ಯಂಜನ ಸ್ನಾನ ಮಾಡಿಸುವುದು ಉತ್ತಮ ಎಂದು ಹೇಳಲಾಗುತ್ತದೆ. ಗಂಡು ಮಕ್ಕಳಿಗೆ 21 ವರ್ಷದವರೆಗೆ ಮತ್ತು ಹೆಣ್ಣು ಮಕ್ಕಳಿಗೆ 18 ವರ್ಷದವರೆಗೆ ಇದನ್ನು ಪಾಲಿಸುವುದು ಪ್ರಯೋಜನಕಾರಿ. ಅರಳೆಣ್ಣೆಯನ್ನು ತಲೆಗೆ, ಹೊಕ್ಕಳಿಗೆ, ಪಾದಗಳಿಗೆ ಮತ್ತು ಅಂಗೈಗಳಿಗೆ ಹಚ್ಚಿ ಸ್ವಲ್ಪ ಸಮಯ ಬಿಸಿಲಿನಲ್ಲಿ…

Read More