Headlines

ಬೇಸಿಗೆಯ ದಣಿವು ತಣಿಸಲು ಸಹಕಾರಿ ಈ ಪಾನೀಯ

ಬೇಸಿಗೆ  ಋತುವಿನಲ್ಲಿ (summer) ವಿಪರೀತ ಶಾಖ ಇರುವ ಕಾರಣ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆದ, ಜೀರ್ಣಕಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ.  ಹಾಗಾಗಿ ಈ ಸಮಸ್ಯೆಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಬಹುತೇಕರು ಹೆಚ್ಚಿನ ನೀರಿನಂಶವಿರುವ ಕಾಲೋಚಿತ ಹಣ್ಣುಗಳು ಮತ್ತು ಹಸಿರು ತರಕಾರಿಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಕೆಲವೊಂದು ಪಾನೀಯಗಳನ್ನು ಸೇವನೆ ಮಾಡುವ ಮೂಲಕ ಬೇಸಿಗೆಯ ದಣಿವನ್ನು ತಣಿಸಬಹುದು….

Read More

ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಡುವಿನ ಪ್ರತಿಷ್ಠೆಯ ಕಣದಲ್ಲಿ ಗೆಲ್ಲೋರ್ಯಾರು? ಹೇಗಿದೆ ನಂಬರ್ ಗೇಮ್? – Kannada News | Karnataka MLC Poll: 7 seat 8 candidates, What Is HD Kumaraswamy And DK Shivakumar game Plan

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ನ 7 ಸ್ಥಾನಗಳಿಗೆ ನಾಳೆ (ಜೂನ್ 18) ಚುನಾವಣೆ ನಡೆಯಲಿದೆ. ಆದ್ರೆ, ಪರಿಷತ್ ಕಣದಲ್ಲಿ 8ನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. ಕಾಂಗ್ರೆಸ್ ಪಕ್ಷದ ನಾಲ್ಕು ಅಭ್ಯರ್ಥಿಗಳ ಆಯ್ಕೆ ನಿರಾಯಸವಾಗಿದ್ದು, ಐದನೇ ಅಭ್ಯರ್ಥಿಯ ಗೆಲುವು ಸವಾಲಾಗಿದೆ. ಈ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನಾಗಿ ಗೋವಿಂದರಾಜು ಅವರನ್ನು ಕಣಕ್ಕಿಳಿಸಿದೆ. ಹೀಗಾಗಿ ಚುನಾವಣೆ ಕಾವು ಪಡೆದುಕೊಂಡಿದ್ದು, ಸಿಎಂ ಡಿಕೆಶಿ, ಕುಮಾರಸ್ವಾಮಿಗೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್​ 5ನೇ ಅಭ್ಯರ್ಥಿ ಕಣಕ್ಕಿಳಿಸೋ ಮೂಲಕ ಕದನ ಕಣ…

Read More

Daily Devotional: ಕೇವಲ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾಗಲ್ಲ, ದೇವಸ್ಥಾನಕ್ಕೂ ಹೋಗಬೇಕು! ಯಾಕೆ ಗೊತ್ತಾ?

ಮನೆಯಲ್ಲಿ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಕ್ಕೂ ಹೋಗಬೇಕು ಯಾಕೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾ ಅಥವಾ ದೇವಾಲಯಕ್ಕೂ ಹೋಗಬೇಕಾ ಎಂಬ ಗೊಂದಲವಿರುತ್ತದೆ. ಮನೆಯಲ್ಲಿ ನಾವು ನಮ್ಮ ತೃಪ್ತಿಗಾಗಿ ವಿಗ್ರಹಗಳನ್ನು ಇಟ್ಟು ಪೂಜೆ ಮಾಡುತ್ತೇವೆ, ಇದು ಆಂತರಿಕ ಆತ್ಮ ಶುದ್ಧಿಗೆ ಸಹಕಾರಿ. ಆದರೆ ದೇವಾಲಯಗಳಲ್ಲಿ ವಿಗ್ರಹಗಳನ್ನು ಶಾಸ್ತ್ರಬದ್ಧವಾಗಿ ಭೂಸ್ಥಾಪನೆ ಮಾಡಿ ಪ್ರತಿಷ್ಠಾಪಿಸಲಾಗಿರುತ್ತದೆ. ಅಲ್ಲಿ ತ್ರಿಕಾಲ ಪೂಜೆ ನಡೆಯುತ್ತದೆ ಮತ್ತು ಅವು ಪಂಚಭೂತಗಳನ್ನು ನಿಯಂತ್ರಿಸುವ ಶಕ್ತಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 16ರ ದಿನಭವಿಷ್ಯ

ಈ ದಿನ ಮಾನಸಿಕ ಶಾಂತಿ ದೊರೆಯುವುದಕ್ಕಾಗಿ ಶಿವನಿಗೆ ಅಥವಾ ದೇವಿಗೆ ಬಿಳಿ ಹೂವುಗಳನ್ನು ಅರ್ಪಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಈ ದಿನ ನಿಮ್ಮ ಪರಿಸ್ಥಿತಿ ಬಗ್ಗೆ ನಿಮಗೆ ಮರುಕ ಹುಟ್ಟಲಿದೆ. ಆದ್ದರಿಂದ ಮೇಲುನೋಟಕ್ಕೆ ಕಾಣುವಂಥ ವಿಚಾರಗಳು ಆಳದಲ್ಲಿ ಅಷ್ಟು ಗಂಭೀರವಾಗಿ ಇರುವುದಿಲ್ಲ ಎಂಬುದನ್ನು ಅರಿತುಕೊಳ್ಳುವುದು ಮುಖ್ಯವಾಗುತ್ತದೆ. ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಕೆಲಸಗಳು ದೊರೆಯಲಿವೆ. ವಿಷಯಕ್ಕೆ ಹಾಗೂ ವ್ಯಕ್ತಿಗಳಿಗೆ ಎಷ್ಟು ಪ್ರಾಮುಖ್ಯವೋ ಅಷ್ಟು…

Read More

IND vs AFG: ಮೊದಲ ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? ಕೊಹ್ಲಿ, ಪಾಂಡ್ಯ ಸ್ಥಾನ ತುಂಬುವವರು ಯಾರು? – Kannada News | India vs Afghanistan 1st ODI:Probable Playing XI, Kohli and Pandya Replacements

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

SSLC ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಸಿಎಸ್​​ಗೆ ರಾಜ್ಯಪಾಲರ ಪತ್ರ

ಬೆಂಗಳೂರು, ಏಪ್ರಿಲ್​​ 03: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿಚಾರ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಲೆಟರ್​​ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ.  SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ…

Read More

ಅಭಿಮಾನಿಗಳು ಇಟ್ಟ ಹೆಸರೇ ಅಂತಿಮವಾಯ್ತೆ ಎನ್​​ಟಿಆರ್-ನೀಲ್ ಸಿನಿಮಾಕ್ಕೆ? – Kannada News | Jr NTR and Prashanth Neel movie officially named as Dragon

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಕೆಲಸಗಳು ಬಲು ನಿಧಾನಗತಿಯಲ್ಲಿ ಸಾಗುತ್ತಿವೆ. ಭಾರಿ ಬಜೆಟ್​ನ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿ ಈಗಾಗಲೇ ಒಂದು ವರ್ಷವಾಗಿದ್ದು, ಸಿನಿಮಾದ ಚಿತ್ರೀಕರಣಕ್ಕೆ ಇನ್ನೂ ಒಂದು ವರ್ಷ ಬೇಕಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಸಿನಿಮಾದ ಹೆಸರನ್ನು ಸಹ ಚಿತ್ರತಂಡ ಘೋಷಣೆ ಮಾಡಿಲ್ಲ, ಆದರೆ ಅಭಿಮಾನಿಗಳು ಈ ಸಿನಿಮಾವನ್ನು ‘ಡ್ರ್ಯಾಗನ್’ ಎಂದು ಕರೆಯುತ್ತಿದ್ದಾರೆ. ಅಭಿಮಾನಿಗಳು ಇಟ್ಟ ಈ ಹೆಸರನ್ನೇ ಸಿನಿಮಾಕ್ಕೆ ಅಂತಿಮಗೊಳಿಸಲು ಚಿತ್ರತಂಡ…

Read More

ಸಿಬಿಐ ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಗಾಳ: 30 ದಿನಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 15 ಕೋಟಿ ಲೂಟಿ!

ಬೆಂಗಳೂರು,ಏ. 11 : ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ವಂಚನೆ ಜಾಲಗಳು ಹೆಚ್ಚಾಗಿದೆ. ಸಾಮಾನ್ಯರಿಂದ ಹಿಡಿದು, ದೊಡ್ಡ ವ್ಯಕ್ತಿಗಳನ್ನು ಈ ಜಾಲದಲ್ಲಿ ಸಿಲುಕಿಸಲಾಗುತ್ತಿದೆ. ಇದೀಗ ಸಿಬಿಐ (CBI) ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಭೀತಿಯಲ್ಲಿಟ್ಟು ಬರೋಬ್ಬರಿ 15 ಕೋಟಿ 45 ಲಕ್ಷ ರೂಪಾಯಿ ದೋಚಿದ್ದ ಇಬ್ಬರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ವೆಂಕಟೇಶ್ ಶರತ್ ನಾಯಕ್ ಮತ್ತು ಡೆವಗತ್ ಶ್ರೀಪಾದ್ ನಾಯಕ್ ಬಂಧಿತ ಆರೋಪಿಗಳು. ಬೆಳಗಾವಿ ಮೂಲದ ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ…

Read More

Viral Video: ಸಾವಿನಂತಹ ಅಲೆಗಳ ಮಧ್ಯೆ ನೈಲ್ ನದಿಯಲ್ಲಿ ಈಜುತ್ತಿರುವ ವ್ಯಕ್ತಿಯ ಭಯಾನಕ ವಿಡಿಯೋ ವೈರಲ್ – Kannada News | Viral Video Horrifying video of man swimming in Nile River amidst death like waves goes viral

ಬೆಂಗಳೂರು (ಮೇ. 10): ಉಗಾಂಡಾದ ನೈಲ್ ನದಿಯಲ್ಲಿ ತೆಗೆದ ಒಂದು ವಿಡಿಯೋ (Viral Video) ಈಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಭಯ ಹುಟ್ಟಿಸುವಷ್ಟು ವೇಗವಾಗಿ ಹರಿಯುವ ನದಿಯಲ್ಲಿ, ಒಬ್ಬ ವ್ಯಕ್ತಿ ಯಾವುದೇ ಭಯವಿಲ್ಲದೆ, ಬಗುತ್ತ ಈಜುತ್ತಿರುವ ದೃಶ್ಯ ಜನರನ್ನು ಅಚ್ಚರಿಗೊಳಿಸಿದೆ. ನದಿಯ ಅಲೆಗಳು ನೋಡಲೇ ಭಯಾನಕವಾಗಿದೆ. ಆದರೆ ವಿಡಿಯೋದಲ್ಲಿರುವ ವ್ಯಕ್ತಿ ಮಾತ್ರ ಯಾವುದೇ ಆತಂಕವಿಲ್ಲದೆ, ನದಿಯಲ್ಲಿ ಈಜುವಂತೆ ಆರಾಮವಾಗಿ ನೀರಿನಲ್ಲಿ ತೇಲುವುದು ಕಾಣಬಹುದು. ಇದೇ ಕಾರಣಕ್ಕೆ ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ. ಈ…

Read More

ಬಳ್ಳಾರಿಯಲ್ಲಿ ಶಾಂತಿಮಂತ್ರ ಜಪಿಸಿದ ಡಿಕೆ ಶಿವಕುಮಾರ್​: ರೆಡ್ಡಿ ಬ್ರದರ್ಸ್‌ ವಿರುದ್ಧ ವಾಗ್ದಾಳಿ – Kannada News | Ballari Violence: DK Shivakumar Peace Bid Amidst Firing, Political Blame

ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ಮತ್ತು ಫೈರಿಂಗ್ ಪ್ರಕರಣ (Ballari Banner Violence) ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾಸಕ ಭರತ್‌ ರೆಡ್ಡಿ ಕಡೆಯವರು ಫೈರಿಂಗ್‌ ಮಾಡುತ್ತಿರುವ ದೃಶ್ಯಗಳನ್ನ ಬಿಜೆಪಿ ನಾಯಕರು ರಿಲೀಸ್‌ ಮಾಡಿದ್ದರು. ಇತ್ತ ಬಿಜೆಪಿ ಕಡೆಯವರು ಖಾರದಪುಡಿ ಎರಚಿರೋದು, ಬ್ಯಾನರ್‌ ಹರಿಯುತ್ತಿರುವ ದೃಶ್ಯಗಳನ್ನ ಕಾಂಗ್ರೆಸ್​ ಪಡೆ ಕೂಡ ರಿಲೀಸ್ ಮಾಡಿದೆ. ಇದರ ನಡುವೆ ಬಳ್ಳಾರಿಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಭೇಟಿ ನೀಡಿದ್ದು, ಶಾಂತಿಮಂತ್ರ ಜಪಿಸಿದ್ದಾರೆ. ಬ್ಯಾನರ್‌…

Read More