Headlines

ಬೆಂಗಳೂರಲ್ಲಿ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್‌ಗೆ ಕಹಿ ಅನುಭವ; ಯುವಕನ ವಿಕೃತ ವರ್ತನೆ – Kannada News | Bigg Boss Kannada 8 fame Divya Suresh faces harassment on Kanakapura Road Bengaluru

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಆತಂಕ ಮೂಡುವಂತಹ ಘಟನೆಯೊಂದು ನಡೆದಿದೆ. ಖ್ಯಾತ ರಿಯಾಲಿಟಿ ಶೋ ‘ಬಿಗ್ ಬಾಸ್’ ಕನ್ನಡ ಸೀಸನ್ 8’ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್ (Divya Suresh) ಅವರಿಗೆ ತಡರಾತ್ರಿ ರಸ್ತೆಯಲ್ಲಿ ಹೋಗುವಾಗ ಅಪರಿಚಿತ ಯುವಕನೊಬ್ಬನಿಂದ ಕಹಿ ಅನುಭವ ಎದುರಾಗಿದೆ. ಈ ಘಟನೆಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ವಿವರ ನೀಡಿದ್ದಾರೆ. ಭಾನುವಾರ ತಡರಾತ್ರಿ ನಗರದ ಕನಕಪುರ ರಸ್ತೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ನಟಿ ದಿವ್ಯಾ…

Read More

ಚಿರಂಜೀವಿ ಸಿನಿಮಾ ನೋಡುವಾಗಲೇ ಥಿಯೇಟರ್​​​ನಲ್ಲಿ ಕುಸಿದು ಬಿದ್ದು ಅಭಿಮಾನಿ ಸಾವು – Kannada News | Chiranjeevi’s ‘Man Shankara Vara Prasad Garu’ Blockbuster: Fan Dies in Theatre Tragedy

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಬ್ಲಾಕ್​​ಬಸ್ಟರ್ ಆಗಿದೆ. ಈ ಸಿನಿಮಾ ಒಳ್ಳೆಯ ಟಾಕ್ ಪಡೆದುಕೊಂಡಿದೆ. ಅಭಿಮಾನಿಗಳು ವಿಂಟೇಜ್ ಬಾಸ್ ಮತ್ತೆ ಬಂದಿದ್ದಾರೆ ಎಂದು ಸಂಭ್ರಮಿಸುತ್ತಿದ್ದಾರೆ. ಚಿರಂಜೀವಿ ಅವರ ಸಿನಿಮಾ ಹಲವು ವರ್ಷಗಳ ಬಳಿಕೆ ಗೆದ್ದಿದೆ. ಈ ಮಧ್ಯೆ ಚಿರಂಜೀವಿ ವಲಯದಲ್ಲಿ ದುಃಖಕರ ಸುದ್ದಿ ಒಂದು ಸಿಕ್ಕಿದೆ. ಈ ಸಿನಿಮಾ ನೋಡಿದ ಅಭಿಮಾನಿ ಥಿಯೇಟರ್​​ನಲ್ಲಿ ಸಾವನಪ್ಪಿದ್ದಾರೆ. ಸೋಲು ಕಾಣದ ಅನಿಲ್ ರವಿಪುಡಿ ಆ ಟ್ರ್ಯಾಕ್ ಅನ್ನು ಮುಂದುವರಿಸುತ್ತಿದ್ದಾರೆ ಮತ್ತು ಒಟ್ಟಾರೆಯಾಗಿ ಅವರು…

Read More

ದೇವೇಗೌಡ್ರಿಗೆ ರಾಜ್ಯ ಸರ್ಕಾರ ನೀಡಿದ 1.25 ಕೋಟಿ ರೂ. ಬೆಲೆಯ ಕಾರು ಯಾವುದು? ವಿಶೇಷತೆಗಳೇನು? – Kannada News | Karnataka Governmnet buy Rs 1.25 crore Volvo XC 90 car for Former PM HD Devegowda, here Is car details

ಬೆಂಗಳೂರು, (ಏಪ್ರಿಲ್ 20): 92ರ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಸಕ್ರಿಯರಾಗಿರುವ, ಜೆಡಿಎಸ್ ಪಕ್ಷ ಸಂಘಟನೆಯಲ್ಲೂ ತೊಡಗಿಸಿಕೊಂಡಿರುವ ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ (HD Devegowda) ಅವರಿಗೆ ರಾಜ್ಯ ಸರ್ಕಾರ (Karnataka Governmnet) ದುಬಾರಿ ಕಾರು ಖರೀದಿಸಿದೆ.  ರಾಜ್ಯ ಸರ್ಕಾರ ಕಳೆದ ವರ್ಷ 1.25 ಕೋಟಿ ರೂ. ಮೌಲ್ಯದ ವೋಲ್ವೋ -XC90 ಕಾರು (XC90  Car) ಖರೀದಿಸಿ ಕೊಟ್ಟಿದೆ. ಪೂರಕ ಅಂದಾಜುಗಳ ಮೂರನೇ ಮತ್ತು ಅಂತಿಮ ಕಂತಿನಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ರಾಜಕೀಯ ಕಿತ್ತಾಟ, ಆರೋಪ-ಪ್ರತ್ಯಾರೋಪದ ನಡುವೆಯೂ ದೇವೇಗೌಡ್ರಿಗೆ…

Read More

ಮುಲ್ಲಾ ಹೇಳಿಕೆ ವಿವಾದ: ಸಿಟಿ ರವಿ ವಿರುದ್ಧದ ಕೇಸ್ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ – Kannada News | CT Ravi FIR Case Shifted to Bengaluru Representatives Court; BJP MLC Moves Karnataka High Court for Stay

ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯಲ್ಲಿರುವ ಸಿ.ಟಿ. ರವಿ ಅವರ ನಿವಾಸಕ್ಕೆ ಪೊಲೀಸ್ ಭದ್ರತೆImage Credit source: tv9 ಚಿಕ್ಕಮಗಳೂರು, ಜುಲೈ 27: ನೀಟ್ ಪರೀಕ್ಷೆ ಕುರಿತ ಪ್ರತಿಭಟನೆಗಳ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣವು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಈ ಮಧ್ಯೆ ಎಫ್‌ಐಆರ್‌ಗೆ ತಡೆ ಕೋರಿ ಸಿಟಿ ರವಿ (CT Ravi) ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿಕ್ಕಮಗಳೂರು ನಗರ…

Read More

ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ – Kannada News | Shivarajkumar wishes Gilli Nata for Bigg Boss Kannada Season 12 Finale

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada) ಫಿನಾಲೆ ತಲುಪಿದ್ದಾರೆ. ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ದೊಡ್ಡದು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳಿಗೂ ಕೂಡ ಗಿಲ್ಲಿ ನಟ ಎಂದರೆ ಇಷ್ಟ. ಈಗ ಶಿವರಾಜ್​​ಕುಮಾರ್ (Shivarajkumar) ಅವರು ಗಿಲ್ಲಿಗೆ ವಿಶ್ ಮಾಡಿದ್ದಾರೆ. ಅದು ಕೂಡ ಸಖತ್ ಸ್ಟೈಲಿಶ್ ಅವರು ವಿಶ್ ಮಾಡಿದ್ದಾರೆ. ‘ಗಿಲ್ಲಿ ಆಲ್​ ದ ಬೆಸ್ಟ್. 100 ಪರ್ಸೆಂಟ್’ ಎಂದು ಶಿವರಾಜ್​ಕುಮಾರ್ ಅವರ ಹೇಳಿದ್ದಾರೆ. ‘ಬಿಗ್​ ಬಾಸ್ ಕನ್ನಡ 12’ ಫಿನಾಲೆ…

Read More

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ: ರೈತರು ಫುಲ್ ಖುಷ್ – Kannada News | Basavasagar Dam Releases 30,000 Cusecs into Krishna River, Farmers in North Karnataka Get Relief

ಯಾದಗಿರಿ, ಜುಲೈ 27: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಆಲಮಟ್ಟಿ ಜಲಾಶಯ ಭರ್ತಿಯಾಗುತ್ತಿದೆ. ಬಸವಸಾಗರ ಜಲಾಶಯವೂ ತುಂಬಿದ್ದು, ಡ್ಯಾಂನಿಂದ ಕೃಷ್ಣಾ ನದಿಗೆ 30 ಸಾವಿರ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ರಾಯಚೂರು ತಾಲ್ಲೂಕಿನ ಗುರ್ಜಾಪುರದಲ್ಲಿರುವ ಬ್ರಿಡ್ಜ್-ಕಂ-ಬ್ಯಾರೇಜ್‌ನ 196 ಗೇಟ್‌ಗಳನ್ನು ತೆರೆಯುವ ಕಾರ್ಯ ಭರದಿಂದ ಸಾಗುತ್ತಿದೆ. ಆರ್‌ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕಕ್ಕೆ ಸೇರಿದ ಈ ಬ್ಯಾರೇಜ್‌ನ ಗೇಟ್‌ಗಳನ್ನು ತೆರೆಯುವುದರಿಂದ ಹಿನ್ನೀರಿನ ಸಂಗ್ರಹವನ್ನು ತಪ್ಪಿಸಿ, ನೀರು ಸುಗಮವಾಗಿ ಹರಿಯಲು ಸಹಾಯಕವಾಗುತ್ತದೆ. ಹಿನ್ನೀರಿನಿಂದಾಗಿ ಗುರ್ಜಾಪುರ, ಮರಚೇಣಿಗೆ…

Read More

ಎರಟು ದಶಕ ಕಳೆದರೂ ಸಿಗದ ಪರಿಹಾರ: ಗದಗ ಡಿಸಿ ಕಾರನ್ನೇ ಕೊಂಡೊಯ್ದ ರೈತರು – Kannada News | Gadag DC Car Seized: Court Orders Action Over 20 Year Delay in Singatalur Project Land Compensation

ಕಾರು ಜಪ್ತಿ ಮಾಡಿದ ರೈತರುImage Credit source: tv9 kannada ಗದಗ, ಆಗಸ್ಟ್​​ 14: ಅದು ಮೂರು ಜಿಲ್ಲೆಯ ಏತ ನೀರಾವರಿ ಯೋಜನೆ. ಈ ಏತ ನೀರಾವರಿ ಯೋಜನೆ ಜಾರಿಯಾದರೆ ನಮ್ಮ ಬದುಕು ಬಂಗಾರವಾಗುತ್ತೆ ಅಂತ ರೈತರು (Farmers) ಯೋಜನೆ ಭೂಮಿ ನೀಡಿದ್ದರು. ಆದರೆ ಭೂಮಿ ಹೋಯ್ತು ಎರಡು ದಶಕಗಳು ಕಳೆದರೂ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಹೀಗಾಗಿ ರೈತರು ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯ ಈಗ ಜಿಲ್ಲಾಧಿಕಾರಿಗಳ ಕಾರು ಸೀಜ್ (Car Seized) ಮಾಡಲು ಆದೇಶ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರೋಗ್ಯದಲ್ಲಿ ದಿಢೀರ್ ವ್ಯತ್ಯಾಸ, ಅತಿಯಾದ ಆತಂಕ – Kannada News | Horoscope May 24 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ಹಿತಶತ್ರಗಳು ಸೋಲನ್ನು ಒಪ್ಪಿದರೂ ಇನ್ನೊಂದು ರೀತಿಯಲ್ಲಿ ಗೆಲ್ಲುವ ಯೋಜನೆ ಮಾಡುವರು. ಗಳಿಸಿಕೊಂಡ‌ ಭಾವಕ್ಕಿಂತ ಉಳಿಸಿಕೊಂಡ ಭಾವವೇ ಮೇಲು. ನಿಮ್ಮ ಸಂಕೀರ್ಣವಾದ ಕಾರ್ಯವು ಮುಕ್ತಾಗೊಳ್ಳುವುದು. ಸ್ಥಿರವಾದ ಬುದ್ಧಿಯನ್ನು ಬೆಳೆಸಿಕೊಳ್ಳುವ ಅನಿವಾರ್ಯತೆ ಬರಬಹುದು. ಉಪಾಯದಿಂದ ನಿಮ್ಮ ಸ್ಥಾನವನ್ನು ಸ್ಥಿರವಾಗಿಸಿಕೊಳ್ಳಿ. ನಿಮ್ಮ ಮನಸ್ಸಿಗೆ ಬಾರದೇ ಯಾವುದನ್ನೂ ಒಪ್ಪಿಕೊಳ್ಳಲಾರಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಾಗುವುದು. ವೃಷಭ ರಾಶಿ: ನಿಮ್ಮನ್ನು ಜ್ಞಾನವನ್ನು ಪ್ರದರ್ಶಿಸುವ ಅವಕಾಶ ಸಿಗಬಹುದು. ಹೆಚ್ಚಿನ ಶ್ರದ್ಧೆ ಮತ್ತು ತಿಳುವಳಿಕೆಯಿಂದ ನೀವು ಪ್ರಯೋಜನ ಪಡೆಯುತ್ತೀರಿ. ಇಂದು ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ…

Read More

WITT Summit 2026- ಜಗತ್ತಿಗೆ ಪ್ರತಿಭೆಗಳ ಪೂರೈಕೆಗೆ ಭಾರತ ಸಿದ್ಧ: ಡಬ್ಲ್ಯುಐಟಿಟಿ ಸಮಿಟ್​ನಲ್ಲಿ ಜೂಪಲ್ಲಿ ರಾಮು ರಾವ್ ಹೇಳಿಕೆ

ನವದೆಹಲಿ, ಮಾರ್ಚ್ 23: ಗುಣಮಟ್ಟದ ಪ್ರತಿಭೆಗಳಿಗೆ ಇರವ ಬೇಡಿಕೆ ಸಾರ್ವತ್ರಿಕವಾದುದು. ಈ ಬೇಡಿಕೆ ಪೂರೈಸಲು ಶಕ್ತವಾಗಿರುವ ಏಕೈಕ ರಾಷ್ಟ್ರ ಭಾರತ ಎಂದು ಮೈ ಹೋಮ್ ಗ್ರೂಪ್​ನ ಎಕ್ಸಿಕ್ಯೂಟಿವ್ ವೈಸ್ ಛೇರ್ಮನ್ ಜೂಪಲ್ಲಿ ರಾಮು ರಾವ್ (Jupally Ramu Rao) ಹೇಳಿದರು. ಟಿವಿ9 ನೆಟ್ವರ್ಕ್ ಆಯೋಜಿಸಿರುವ 2026ರ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ (What India Thinks Today – WITT Summit 2026) ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ ರಾಮು ರಾವ್ ಅವರು ಮಾತನಾಡುತ್ತಿದ್ದರು….

Read More

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 3000 ಕೋಟಿಗೂ ದೊಡ್ಡ ಮೊತ್ತ ಗಳಿಕೆ ಮಾಡಿವೆ. ಆದರೆ ಸಿನಿಮಾ ಹಿಟ್ ಆದ ಬಳಿಕ ಕೆಲವರು ಸಿನಿಮಾದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು, ಪ್ರಕರಣಗಳನ್ನು ದಾಖಲಿಸುತ್ತಲೇ ಇದ್ದಾರೆ. ಇದೀಗ ಸಿನಿಮಾದ ವಿರುದ್ಧ ಗುರುತರ ಆರೋಪ ಒಂದನ್ನು ಮಾಡಲಾಗಿದೆ. ‘ಧುರಂಧರ್’ ಸಿನಿಮಾ ಭಾರತದ ಭದ್ರತೆಗೆ ತೊಂದರೆ ಆಗುವಂಥಹಾ…

Read More