Headlines

ಕರ್ನಾಟಕ ಹವಾಮಾನ ವರದಿ: ಇಂದೂ ಗುಡುಗು ಸಹಿತ ಮಳೆಯಾಗುವ ಸಂಭವ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 06: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ  (Weather Forecast)ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಕಲಬುರ್ಗಿ, ಧಾರವಾಡ, ಗದಗ, ಶಿವಮೊಗ್ಗ ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ…

Read More

ಗಣೇಶ್ ಸಿನಿಮಾ ಜರ್ನಿಗೆ 20 ವರ್ಷ, ಸಿನಿಮಾ ಮೂಲಕ ವಿಶಿಷ್ಟ ಗೌರವ – Kannada News | Golden star Ganesh new movie Sukagamana Bayasuva starts shooting

‘ಗೋಲ್ಡನ್ ಸ್ಟಾರ್’ ಎನಿಸಿಕೊಂಡಿರುವ ಗಣೇಶ್ (Ganesh), ಕನ್ನಡ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಹೊಡಿ-ಬಡಿ ಹೀರೋಗಳ ನಡುವೆ ಅಪ್ಪಟ ಕೌಟುಂಬಿಕ ನಾಯಕನಾಗಿ ಮಿಂಚುತ್ತಿರುವ ಗಣೇಶ್ ಅವರಿಗೆ ಅವರದ್ದೇ ಆದ ಅಭಿಮಾನಿ ವರ್ಗವಿದೆ. ಅದರಲ್ಲೂ ಗಣೇಶ್​​ಗೆ ಮಹಿಳಾ ಅಭಿಮಾನಿಗಳ ಸಂಖ್ಯೆ ದೊಡ್ಡದಾಗಿದೆ. ಟಿವಿ ಆಂಕರ್ ಆಗಿದ್ದ ಗಣೇಶ್ ಅವರು ಅವರು ಬೆಳ್ಳಿತೆರೆಯಲ್ಲಿ ಮಿಂಚಲು ಆರಂಭಿಸಿ ಈಗ ಯಶಸ್ವಿ 20 ವರ್ಷಗಳು ಸಂದಿವೆ. ಗಣೇಶ್ ಅವರ ಜರ್ನಿ ಅದ್ಭುತವಾದುದು, ಹಲವು ಏರಿಳಿತಗಳಿಂದ ಕೂಡಿದ್ದು ಮತ್ತು ಹಲವಾರು ಮಂದಿಗೆ ಸ್ಪೂರ್ತಿ ಆಗಬಹುದಾದಂಥಹ…

Read More

ಟೀಮ್ ಇಂಡಿಯಾ ಕೇವಲ 11 ಓವರ್​ಗಳಲ್ಲಿ ಪಂದ್ಯ ಮುಗಿಸಬೇಕು! – Kannada News | How can India improve its Net Run Rate

ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳ ಭರ್ಜರಿ ಗೆಲುವಿನಿಂದಾಗಿ ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ. ಈ ಕಠಿಣತೆಯ ನಡುವೆ ಭಾರತ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಸೆಮಿಫೈನಲ್​ಗೇರಬಹುದು. ಅಂದರೆ ಟೀಮ್ ಇಂಡಿಯಾ ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಭಾರೀ ಅಂತರದಿಂದ ಗೆಲ್ಲಬೇಕು. ಈ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳಬೇಕು. ಹೀಗೆ ಮಾಡಿದ್ರೆ ವೆಸ್ಟ್ ಇಂಡೀಸ್ ತನ್ನ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಗೆದ್ದರೂ…

Read More

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​ – Kannada News | Ramadan School Hours Change in Karnataka Sparks Controversy; Pro Hindu Organisations Oppose

ಬೆಂಗಳೂರು, ಫೆಬ್ರವರಿ 03: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿರೋದಕ್ಕೆ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಯಾವುದೇ ಹಬ್ಬಗಳಿಗೂ ಶಾಲಾ ಸಮಯ ಬದಲಾವಣೆ ಮಾಡಲ್ಲ. ಇದು ಕಾನೂನು ಸಮಾನತೆಯ ಉಲ್ಲಂಘನೆಯಾಗಿದ್ದು, ಈ ಕೂಡಲೇ ಸುತ್ತೋಲೆ ವಾಪಸ್​ ಪಡೆಯಬೇಕು. ನವರಾತ್ರಿ, ಗಣೇಶ ಚತುರ್ಥಿಯಂತಹ ಹಬ್ಬಗಳ ಸಂದರ್ಭ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಇರಲ್ಲ. ಹೀಗಾಗಿ ತಾರತಮ್ಯ ಬೇಡ ಎಂಬ ಒತ್ತಾಯ ಕೇಳಿ…

Read More

ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ – Kannada News | U19 World Cup: Australia Dominates Sri Lanka by 9 Wickets; Will Bayliss Stars with 5 Wickets

2026 ರ ಐಸಿಸಿ ಅಂಡರ್-19 ವಿಶ್ವಕಪ್​ನ (ICC U19 World Cup 2026) ಗುಂಪು ಹಂತ ಮುಗಿಯುವ ಹಂತಕ್ಕೆ ಬಂದಿದೆ. ಈ ಸುತ್ತಿನಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ (Australia U19 vs Sri Lanka U19) ಮುಖಾಮುಖಿಯಾಗಿದ್ದವು. ಎರಡೂ ತಂಡಗಳ ಬಲಿಷ್ಠವಾಗಿ ಕಾಣಿಸುತ್ತಿದ್ದರಿಂದ ಕಠಿಣ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಗೋಚರಿಸಿತು. ಉಭಯ ತಂಡಗಳ ನಡುವಿನ ಈ ಪಂದ್ಯವು ಕೇವಲ 31 ಓವರ್‌ಗಳಲ್ಲಿ, ಒಟ್ಟು 119 ರನ್‌ಗಳಿಗೆ ಅಂತ್ಯವಾಯಿತು. ಇದಕ್ಕೆ ಕಾರಣ…

Read More

2 ಶತಕದೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್ – Kannada News | Ryan Rickleton becomes the first player to score 2 Hundreds in the SA20 History

ಸೌತ್ ಆಫ್ರಿಕಾ ಟಿ20 ಲೀಗ್​ನ ಸೀಸನ್​ವೊಂದರಲ್ಲಿ ಎರಡು ಶತಕಗಳನ್ನು ಬಾರಿಸುವ ಮೂಲಕ ರಯಾನ್ ರಿಕೆಲ್ಟನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಈ ಟೂರ್ನಿಯ 20ನೇ ಪಂದ್ಯದಲ್ಲಿ ಎಂಐ ಕೇಪ್​ಟೌನ್ ಹಾಗೂ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ಪರ ಆರಂಭಿಕನಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ 60 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 113 ರನ್ ಬಾರಿಸಿದರು. ಈ ಶತಕದ…

Read More

IPL 2026: ಸಿಎಸ್​ಕೆಗೆ ಮರ್ಮಾಘಾತ; ಧೋನಿ ಜೊತೆಗೆ ಮತ್ತೊಬ್ಬ ಸ್ಫೋಟಕ ಬ್ಯಾಟರ್​ಗೆ ಇಂಜುರಿ

2026 ರ ಐಪಿಎಲ್‌ನಲ್ಲಿ (IPL 2026) ತನ್ನ ಅಭಿಯಾನವನ್ನು ಆರಂಭಿಸುವ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸಂಕಷ್ಟಗಳು ಒಂದೊಂದಾಗಿಯೇ ಹೆಚ್ಚಾಗುತ್ತಿವೆ. ಮಾಜಿ ನಾಯಕ ಎಂಎಸ್ ಧೋನಿ (MS Dhoni) ಗಾಯದಿಂದಾಗಿ ಮುಂದಿನ ಕೆಲವು ವಾರಗಳ ಕಾಲ ಆಟದಿಂದ ಹೊರಗುಳಿಯಲಿದ್ದಾರೆ. ಈ ಆಘಾತದಿಂದ ಹೊರಬರುವ ಮುನ್ನವೇ ಸಿಎಸ್​ಕೆ ತಂಡಕ್ಕೆ ಮತ್ತೊಬ್ಬ ಸ್ಟಾರ್ ಆಟಗಾರನ ಇಂಜುರಿ ಮರ್ಮಾಘಾತ ನೀಡಿದೆ. ವರದಿಗಳ ಪ್ರಕಾರ, 22 ವರ್ಷದ ದಕ್ಷಿಣ ಆಫ್ರಿಕಾದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ಡೆವಾಲ್ಡ್ ಬ್ರೆವಿಸ್ (Dewald Brevis)…

Read More

ಹಾಸನದಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: ಪೊಲೀಸರಿಂದ 18 ಕಾರ್ಮಿಕರ ರಕ್ಷಣೆ – Kannada News | Hassan Police Rescue 18 Bonded Labourers from Exploitative Farm

ಹಾಸನ, ಫೆಬ್ರವರಿ 26: ರಾಜ್ಯದಲ್ಲಿ ಇನ್ನೂ ಅನಿಷ್ಟ ಜೀತ ಪದ್ಧತಿ ಜೀವಂತವಾಗಿದೆ ಎಂಬುದಕ್ಕೆ ಹಾಸನದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ಹಳೇಬೀಡು ಹೋಬಳಿಯ ಚಟ್ನಹಳ್ಳಿ ಗ್ರಾಮದಲ್ಲಿ ಕೂಡಿಹಾಕಲಾಗಿದ್ದ 18ಕ್ಕೂ ಹೆಚ್ಚು ಕಾರ್ಮಿಕರನ್ನು ಪೊಲೀಸರು ರಕ್ಷಿಸಿದ್ದಾರೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಶುಂಠಿ ಕೆಲಸಕ್ಕೆಂದು ಕರೆತರಲಾಗಿದ್ದ ಈ ಕಾರ್ಮಿಕರನ್ನು, ಮಾಲೀಕ ನಾಗರಾಜ್ ಎಂಬಾತ ಕೂಡಿಹಾಕಿ ದುಡಿಸಿಕೊಳ್ಳುತ್ತಿದ್ದ. ಇವರಿಗೆ ಯಾವುದೇ ಹಣ ನೀಡದೆ, ಕೆಲಸ ಮುಗಿದ ನಂತರ ಒಂದೇ ಜಾಗದಲ್ಲಿ ಲಾಕ್ ಮಾಡಲಾಗುತ್ತಿತ್ತು. ಹೊರಗಡೆ ಹೋಗಲು ಯಾವುದೇ ಅವಕಾಶವಿರಲಿಲ್ಲ ಎನ್ನಲಾಗಿದೆ….

Read More

PM Modi on Fertilizers: ಭಾರತದಲ್ಲಿ ಸಾಕಷ್ಟು ರಸಗೊಬ್ಬರ ದಾಸ್ತಾನಿದೆ, ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ: ಮೋದಿ ಭರವಸೆ

ನವದೆಹಲಿ, ಮಾರ್ಚ್​ 23: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಕಾರಣ ಎಲ್​ಪಿಜಿ, ಪೆಟ್ರೋಲ್ ಹಾಗೂ ರಸಗೊಬ್ಬರಗಳ ಮೇಲೆ ಸ್ವಲ್ಪ ಪ್ರಮಾಣದ ಪರಿಣಾಮ ಬೀರಿದೆ. ಆದರೆ ದೇಶದಲ್ಲಿ ರಸಗೊಬ್ಬರಗಳ ಸಾಕಷ್ಟು ಸಂಗ್ರಹವಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರೈತರು ಈಗ ಡೀಸೆಲ್ ಮೇಲಿನ ಅವಲಂಬನೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಜಾಗತಿಕ ಆರ್ಥಿಕತೆ ಮೇಲೆ ದುಷ್ಪರಿಣಾಮ ಯುದ್ಧವು ಇಡೀ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ…

Read More

ತಾನಿಯಾಗೆ ಮೆಸೇಜ್ ಮಾಡಿದ ಚಹಾಲ್!: ಛೀ ಕಳ್ಳ.. ಫುಲ್ ವೈರಲ್​ ಮಾಡಿದ ನಟಿ

ಮುಂಬೈ, ಏ.12: ಭಾರತದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಈಗ ಅವರು ಮಾಡಿರುವ ಒಂದು ಮೆಸೇಜ್ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಖ್ಯಾತ ಉಲ್ಲು (Ullu) ಸರಣಿಗಳ ನಟಿ ತಾನಿಯಾ ಅವರಿಗೆ ಚಹಾಲ್ “ಕ್ಯೂಟ್” (Cute) ಎಂದು ಮೆಸೇಜ್ ಮಾಡಿದ್ದಾರೆ ಎಂಬ ವಿಷಯ ಈಗ ವೈರಲ್ ಆಗಿದೆ. ನಟಿ ತಾನಿಯಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅಥವಾ ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಈ ವಿಷಯವನ್ನು…

Read More