Headlines

ಬೆಂಗಳೂರಿನ ಪ್ರಸಿದ್ಧ ಹೋಟೆಲ್‌ಗಳಿಗೆ ಶಾಕ್! 6 ಹೋಟೆಲ್​ಗಳಿಗೆ ಒಟ್ಟೂ 1.6 ಲಕ್ಷ ರೂ ಭಾರಿ ದಂಡ – Kannada News | Bengaluru Food Safety Crackdown: 6 Hotels Fined Rs 1.6 Lakh for Hygiene Breaches

ಬೆಂಗಳೂರಿನ ಪ್ರಸಿದ್ಧ ಹೋಟೆಲ್‌ಗಳಿಗೆ ಶಾಕ್! ಬೆಂಗಳೂರು, ಆಗಸ್ಟ್ 15: ನಗರದಲ್ಲಿ ಆಹಾರ ಸುರಕ್ಷತೆ, ನೈರ್ಮಲ್ಯ ಹಾಗೂ ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಗಾಳಿಗೆ ತೂರಿದ್ದ 6 ಪ್ರಸಿದ್ಧ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಂಗಳೂರು ಉತ್ತರ ನಗರ ಪಾಲಿಕೆ (BNCC) ಭಾರಿ ದಂಡ ವಿಧಿಸಿದೆ. ಒಟ್ಟು 1.60 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿದ ಸಂಸ್ಥೆಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಪಾಲಿಕೆ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರ ನಿರ್ದೇಶನದಂತೆ, ಆರೋಗ್ಯ ಅಧಿಕಾರಿಗಳ ತಂಡವು ಬ್ಯಾಟರಾಯನಪುರ ಮತ್ತು…

Read More

Independence Day 2026: ಯುವಜನತೆ ದೇಶದ ಭವಿಷ್ಯ ಎಂದು ಸ್ವಾತಂತ್ರ್ಯೋತ್ಸವದ ಶುಭ ಸಂದೇಶ ಸಾರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ – Kannada News | Bharat Jodo Yuva Sangha and 10 Cr Tree Plantation: CM’s Vision for Karnataka

ಬೆಂಗಳೂರು, ಆ.15: “ಯುವಜನತೆಯೇ ಈ ದೇಶದ ಭವಿಷ್ಯ. ಭಾರತದ ಅಭಿವೃದ್ಧಿಯ ರಥಕ್ಕೆ ಕರ್ನಾಟಕದ ಯುವಶಕ್ತಿಯೇ ಮುಖ್ಯ ಕಾಯಾಚಾರ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಸಂದೇಶದಲ್ಲಿ ತಿಳಿಸಿದ್ದಾರೆ. ಯುವಜನರಲ್ಲಿ ವೈಜ್ಞಾನಿಕ ಮನೋಭಾವ, ನಾಯಕತ್ವದ ಗುಣ ಹಾಗೂ ದೇಶಭಕ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಘೋಷಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ನಾಡಿನ ಹಸಿರು ಸಂಪತ್ತನ್ನು ಹೆಚ್ಚಿಸಲು ಮತ್ತು ಸಂರಕ್ಷಿಸಲು ‘ಅಚಲ ವೈಭವ’ (Unyielding…

Read More

80ನೇ ಸ್ವಾತಂತ್ರ್ಯ ದಿನಾಚರಣೆ: ದೆಹಲಿಯ ಕೆಂಪುಕೋಟೆಯಲ್ಲಿ ಪ್ರಥಮ ಬಾರಿಗೆ ಮೊಳಗಿದ ‘ವಂದೇ ಮಾತರಂ’ – Kannada News | Historic Vande Mataram Full Play at 80th Independence Day, New Legal Protection

ದೆಹಲಿ, ಆ.15: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮುಗಿಲು ಮುಟ್ಟಿದ್ದು, ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಅಂಗಳದಲ್ಲಿ ಅಪೂರ್ವ ಇತಿಹಾಸವೊಂದು ರಚನೆಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ, ಮೊದಲ ಬಾರಿಗೆ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ನ ಪೂರ್ಣ ಆವೃತ್ತಿಯನ್ನು ಧ್ವಜಾರೋಹಣಕ್ಕೆ ಮುನ್ನ ಅಧಿಕೃತವಾಗಿ ಪ್ರಸಾರ ಮಾಡಲಾಯಿತು. ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೂ ಮುನ್ನ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ನುಡಿಸುವ ಮೂಲಕ ಈ ಬಾರಿಯ ಸ್ವಾತಂತ್ರ್ಯೋತ್ಸವವು ಐತಿಹಾಸಿಕ ಕ್ಷಣಕ್ಕೆ…

Read More

PM Modi Speech: ‘ಭಾರತ ಬೇರೆ ದೇಶಗಳ ಮೇಲೆ ಅವಲಂಬಿತವಾಗಬಾರದು’; ಕೆಂಪುಕೋಟೆಯಲ್ಲಿ ಮೋದಿಯಿಂದ ಆತ್ಮನಿರ್ಭರದ ಘೋಷಣೆ – Kannada News | Viksit Bharat at 2047 Atmanir bharat PM Modis Speech Highlights Red Fort 80th Independence Day Celebrations

ನವದೆಹಲಿ, ಆಗಸ್ಟ್ 15: ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. “ನಾವು ಇತರ ರಾಷ್ಟ್ರಗಳ ಮೇಲೆ ಅವಲಂಬಿತವಾಗಿರಲು ಸಾಧ್ಯವಿಲ್ಲ, ಆತ್ಮನಿರ್ಭರರಾಗಬೇಕು” ಎಂದು ಕೆಂಪು ಕೋಟೆಯಿಂದ ಪ್ರಧಾನಿ ಮೋದಿ ಪುನರುಚ್ಛರಿಸಿದ್ದಾರೆ. ‘ಆತ್ಮನಿರ್ಭರ ಭಾರತ’ದ ಕನಸಿನ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಇತರ ದೇಶಗಳ ಮೇಲೆ ಅವಲಂಬಿತವಾಗಲು ಸಾಧ್ಯವಿಲ್ಲ ಎಂದು ಹೇಳಿದರು. ಭಾರತದ ಸೆಮಿಕಂಡಕ್ಟರ್ ಪ್ಲಾಂಟ್‌ಗಳು (ಉತ್ಪಾದನಾ ಘಟಕಗಳು) ಮತ್ತು ಈ ಕ್ಷೇತ್ರದಲ್ಲಿ…

Read More

PM Modi Independence Day Speech Live Stream: ದೆಹಲಿಯ ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ – Kannada News | Red Fort: PM Modi’s 80th Independence Day Speech and Flag Hoisting Live

ದೆಹಲಿ, ಆ.15: ಇಂದು ಭಾರತದಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಸಡಗರ ಮುಗಿಲು ಮುಟ್ಟಿದೆ. ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಮಸ್ತ ದೇಶವಾಸಧಿಗಳನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಈ ಶುಭ ಸಂದರ್ಭದಲ್ಲಿ ಕೆಂಪುಕೋಟೆಯ ಅಂಗಳದಲ್ಲಿ ದೇಶದ ಗಣ್ಯಾತಿಗಣ್ಯರು, ಸಂಪುಟ ಸಚಿವರು, ರಾಜತಾಂತ್ರಿಕರು, ಸೇನಾಪಡೆಗಳ ಮುಖ್ಯಸ್ಥರು ಹಾಗೂ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಮತ್ತು ಯುವ ಸಮೂಹ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ವೈಭವಕ್ಕೆ ಸಾಕ್ಷಿಯಾಗಿದ್ದಾರೆ. ಲೈವ್ ವಿಡಿಯೋ ಇಲ್ಲಿದೆ ನೋಡಿ…

Read More

ಧರ್ಮೇಂದ್ರ ಮನೆಗೆ ಯಾರು ಬೇಕಾದರೂ ಬರಬಹುದಿತ್ತು; ಅಮಿತಾಭ್ ನೆನಪು – Kannada News | Amitabh Bachchan Recalls Dharmendra Generosity and Open House Culture on KBC 18

ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ಕಳೆದ ವರ್ಷ ನವೆಂಬರ್‌ನಲ್ಲಿ ನಮ್ಮನ್ನಗಲಿದ್ದಾರೆ. ಆದರೆ ಚಿತ್ರರಂಗದಲ್ಲಿ ಅವರ ನೆನಪುಗಳು ಇಂದಿಗೂ ಸದಾ ಹಸಿರಾಗಿವೆ. ಅವರ ಉದಾರತೆ ಹಾಗೂ ಸರಳತೆಯನ್ನು ಚಿತ್ರರಂಗದ ಸಹೋದ್ಯೋಗಿಗಳು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರು ‘ಕೌನ್ ಬನೇಗಾ ಕರೋಡ್‌ಪತಿ 18’ ಶೋನಲ್ಲಿ ಧರ್ಮೇಂದ್ರ ಅವರ ಔದಾರ್ಯವನ್ನು ನೆನಪಿಸಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ಅವರು ಧರ್ಮೇಂದ್ರ ಅವರ ಮನೆಯ ಆತಿಥ್ಯದ ಬಗ್ಗೆ ವಿಶೇಷವಾಗಿ ಮಾತನಾಡಿದ್ದಾರೆ. ಧರ್ಮೇಂದ್ರ ಅವರ ಮನೆ ಎಲ್ಲರಿಗೂ ಮುಕ್ತವಾಗಿರುತ್ತಿತ್ತು. ಯಾರೇ ಬಂದರೂ…

Read More

ಮತ್ತೆ ಕಾರ್ತಿಕ್ ಆರ್ಯನ್ ಜೊತೆ ಸೇರಿದ ಕನ್ನಡದ ನಟಿ ಶ್ರೀಲೀಲಾ – Kannada News | Sreeleela Resumes Shooting for Anurag Basu and Kartik Aaryan Romantic Musical in Mumbai

ಬಾಲಿವುಡ್ ಅಂಗಳದಲ್ಲಿ ನಟಿ ಶ್ರೀಲೀಲಾ ಹಾಗೂ ಕಾರ್ತಿಕ್ ಆರ್ಯನ್ ನಟನೆಯ ಹೊಸ ಸಿನಿಮಾದ ಶೂಟಿಂಗ್ ಮತ್ತೆ ಜೋರಾಗಿ ಆರಂಭವಾಗಿದೆ. ನಿರ್ದೇಶಕ ಅನುರಾಗ್ ಬಸು ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ರೋಮ್ಯಾಂಟಿಕ್ ಮ್ಯೂಸಿಕಲ್ ಸಿನಿಮಾದ ಶೂಟಿಂಗ್ ಮುಂಬೈನಲ್ಲಿ ನಡೆಯುತ್ತಿದೆ. ವಿಳಂಬದ ನಂತರ ಶ್ರೀಲೀಲಾ ಸೆಟ್‌ಗೆ ಮರಳಿದ್ದು, ತಮ್ಮ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಈ ಸಿನಿಮಾ ಶ್ರೀಲೀಲಾ ಅವರ ಚೊಚ್ಚಲ ಬಾಲಿವುಡ್ ಚಿತ್ರವಾಗಿದೆ. ಪಿಂಕ್‌ವಿಲ್ಲಾ ವರದಿಯ ಪ್ರಕಾರ ಶ್ರೀಲೀಲಾ ಮುಂಬೈ ಶೂಟಿಂಗ್ ಶೆಡ್ಯೂಲ್ ಸೇರಿಕೊಂಡಿದ್ದಾರೆ. ನಿಗದಿತ ವೇಳಾಪಟ್ಟಿಯಂತೆಯೇ ಚಿತ್ರೀಕರಣ ಪ್ರಸ್ತುತ ಸಾಗುತ್ತಿದೆ….

Read More

80ನೇ ಸ್ವಾತಂತ್ರ್ಯ ದಿನಾಚರಣೆ; ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸಮಾಧಿಗೆ ಪ್ರಧಾನಿ ಮೋದಿ ಪುಷ್ಪ ನಮನ – Kannada News | PM Narendra Modi pays floral tributes to the Father of the Nation Mahatma Gandhi at Rajghat on the 80th Independence Day

ನವದೆಹಲಿ, ಆಗಸ್ಟ್ 15: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ (Independence Day) ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ದೆಹಲಿಯ ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಧ್ವಜಾರೋಹಣಕ್ಕೂ ಮುನ್ನ ಕೆಂಪು ಕೋಟೆಗೆ ತೆರಳುವ ಹಾದಿಯಲ್ಲಿ ಪ್ರಧಾನಮಂತ್ರಿಯವರು ರಾಜ್‌ಘಾಟ್‌ಗೆ ಭೇಟಿ ನೀಡಿ, ಗಾಂಧೀಜಿಯವರ ಸಮಾಧಿಗೆ ಪುಷ್ಪಾರ್ಚನೆ ಮಾಡಿ ನಮಿಸಿದರು. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ದೇಶಕ್ಕೆ ದಾರಿ ತೋರಿದ ಮಹಾತ್ಮ ಗಾಂಧೀಜಿಯವರ…

Read More

Shravana Masa: ಶ್ರಾವಣ ಮಾಸದಲ್ಲಿ ಮಳೆ ನೀರಿನಿಂದ ಈ ಸರಳ ವಾಸ್ತು ಪರಿಹಾರ ಪ್ರಯತ್ನಿಸಿ; ಪ್ರಯೋಜನ ಸಾಕಷ್ಟಿವೆ! – Kannada News | Rainwater Remedies: Vastu and Astrology Tips for Wealth, Health, and Peace

ಶ್ರಾವಣ ಮಾಸದ ಆಗಮನದೊಂದಿಗೆ ಧರೆಗೆ ತಂಪನ್ನೆರೆಯುವ ಮಳೆಯು ಪ್ರಕೃತಿಯನ್ನು ಹಸಿರಾಗಿಸುವುದು ಮಾತ್ರವಲ್ಲದೆ, ನಮ್ಮ ಮನಸ್ಸಿಗೂ ಆಹ್ಲಾದಕರ ಅನುಭವ ನೀಡುತ್ತದೆ. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಮಳೆನೀರು ಕೇವಲ ಪ್ರಕೃತಿಯ ಕೊಡುಗೆಯಷ್ಟೇ ಅಲ್ಲ; ಅದು ಅತ್ಯಂತ ಪವಿತ್ರವಾದ ಮತ್ತು ಸಕಾರಾತ್ಮಕ ಶಕ್ತಿಯನ್ನು ಹೊಂದಿರುವ ಮೂಲ. ಶುದ್ಧ ಮಳೆನೀರನ್ನು ಸರಿಯಾದ ರೀತಿಯಲ್ಲಿ ಸಂಗ್ರಹಿಸಿ, ಕೆಲವೊಂದು ಸರಳ ವಾಸ್ತು ಮತ್ತು ಜ್ಯೋತಿಷ್ಯ ಪರಿಹಾರಗಳನ್ನು ಮಾಡುವುದರಿಂದ ಮನೆಯಲ್ಲಿ ಶಾಂತಿ, ನೆಮ್ಮದಿ ಹಾಗೂ ಆರ್ಥಿಕ ಸಮೃದ್ಧಿ ನೆಲೆಸುತ್ತದೆ ಎಂದು ನಂಬಲಾಗಿದೆ. ಆರ್ಥಿಕ ಮುಗ್ಗಟ್ಟು…

Read More

TV9 Kannada News Live: ಬೆಂಗಳೂರಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಡಗರ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 15 August 2026 80th Independence day, Narendra Modi, Assembly Session Politics Cinema Latest Updates Online

Breaking News Today Live Updates in Kannada: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮುಗಿಲು ಮುಟ್ಟಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಇತ್ತ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಧ್ವಜಾರೋಹಣ ನೆರವೇರಿಸಲಿದ್ದು, 30ಕ್ಕೂ ಹೆಚ್ಚು ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದೆ. ಕಾರ್ಯಕ್ರಮಕ್ಕಾಗಿ ಮೈದಾನದ ಸುತ್ತಲೂ 2,000 ಪೊಲೀಸರು ಹಾಗೂ 100 ಸಿಸಿಟಿವಿಗಳ ಮೂಲಕ ಬಿಗಿ ಭದ್ರತೆ ಒದಗಿಸಲಾಗಿದ್ದು, ಮಧ್ಯಾಹ್ನ…

Read More