ರಾಜ್ಯದ ಸಂಸದರ ಜೊತೆಗಿನ ಸಭೆಯಲ್ಲಿ ಏನೆಲ್ಲ ಚರ್ಚೆ?: ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್ – Kannada News | Karnataka CM DK Shivakumar to Meet State MPs in Delhi Today Over Pending Irrigation Projects and Drought Relief
ಬೆಂಗಳೂರು, ಜು. 27: ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಿರುವ ನಿಟ್ಟಿನಲ್ಲಿ ಕರ್ನಾಟಕದ (Karnataka) ಸಂಸತ್ ಸದಸ್ಯರನ್ನು ಇಂದು ಭೇಟಿ ಮಾಡುತ್ತಿರೋದಾಗಿ ಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ತಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ…