Headlines

ಎಐನಿಂದ ಭಯ ಬೇಡ; ನಾವು ಊಹಿಸಿಕೊಳ್ಳಲೂ ಸಾಧ್ಯವಿಲ್ಲದಂತಹ ಉದ್ಯೋಗಗಳು ಸೃಷ್ಟಿಯಾಗುತ್ತವೆ, ನೋಡ್ತಿರಿ: ವಿಶಾಲ್ ಸಿಕ್ಕಾ – Kannada News | Vishal Sikka says AI can create jobs we can’t imagine just now

ನವದೆಹಲಿ, ಫೆಬ್ರುವರಿ 18: ಕೃತಕ ಬುದ್ಧಿಮತ್ತೆ ಬೆಳೆದಂತೆ ಮನುಷ್ಯರಿಗೆ ಮಾಡೋಕೆ ಕೆಲಸಗಳೇ ಇಲ್ಲದಂತಾಗುತ್ತದೆ ಎಂದು ಅದೆಷ್ಟೋ ಜನರು ಹೆದರಿಸುತ್ತಿದ್ದಾರೆ. ಯಾವ ಸೆಕ್ಟರ್ ಅನ್ನೂ ಎಐ ಬಿಡೋದಿಲ್ಲ. ಎಲ್ಲರೂ ಕೂಡ ಬಾಧಿತರಾಗುವವರೇ ಎನ್ನುತ್ತಿದ್ದಾರೆ. ಆದರೆ, ಭಾರತೀಯ ಉದ್ಯಮಿ ಡಾ. ವಿಶಾಲ್ ಸಿಕ್ಕಾ (Vishal Sikka) ಅವರು ಎಐನಿಂದ ತೀರಾ ಭಯಪಡುವ ಅವಶ್ಯಕತೆ ಇಲ್ಲ ಎಂದು ಸಮಾಧಾನ ಹೇಳಿದ್ದಾರೆ. ವಿಯಾನ್​ಎಐ ಸಿಸ್ಟಮ್ಸ್​ನ (Vianai Systems) ಸ್ಥಾಪಕ ಸಿಇಒ ಆದ ವಿಶಾಲ್ ಸಿಕ್ಕಾ ಅವರು ಎಐನಿಂದ ಹೊಸ ಸಾಧ್ಯತೆಗಳು ಮತ್ತು ಉದ್ಯೋಗಗಳು…

Read More

ಚಲಿಸುತ್ತಿರುವ ರೈಲಿನಿಂದ ಪ್ಯಾಕ್ ಮಾಡಿದ ಆಹಾರ ಪೊಟ್ಟಣಗಳನ್ನು ಎಸೆದ ರೈಲ್ವೆ ಸಿಬ್ಬಂದಿ – Kannada News

ನವದೆಹಲಿ, ಜೂನ್ 11: ಚಲಿಸುತ್ತಿರುವ ರೈಲಿನಿಂದ ರೈಲ್ವೆ ಸಿಬ್ಬಂದಿ ಪ್ಯಾಕ್ ಮಾಡಿದ ಆಹಾರ(Food) ಪೊಟ್ಟಣಗಳನ್ನು ಎಸೆದಿರುವ ವಿಡಿಯೋ ವೈರಲ್ ಆಗಿದೆ. ರೈಲಿನಲ್ಲಿ ಮಾರಾಟಕ್ಕೆ ಇಡಲಾಗಿದ್ದ ಆಹಾರ ಹಳಸಿತ್ತು ಅದರಿಂದ ದುರ್ವಾಸನೆ ಬರುತ್ತಿತ್ತು ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಆಹಾರದ ಗುಣಮಟ್ಟ ಕಳಪೆಯಾಗಿದ್ದ ಕಾರಣ ಅನೇಕರು ಊಟ ಖರೀದಿಸಲು ನಿರಾಕರಿಸಿದ್ದದ್ದರಿಂದ, ತಯಾರಿಸಿದ ಆಹಾರ ಹಾಗೆಯೇ ಉಳಿದಿತ್ತು. ಎಕ್ಸ್​ನಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ರೈಲು ಅತಿ ವೇಗದಲ್ಲಿ ಚಲಿಸುತ್ತಿರುವುದು ಕಾಣಿಸುತ್ತದೆ. ಆದರೆ, ಅದರ ಬಾಗಿಲ ಬಳಿ ನಿಂತಿರುವ ಪ್ಯಾಂಟ್ರಿ ಕಾರ್‌ನ…

Read More

ರಾಹುಲ್ ದ್ರಾವಿಡ್​ಗೆ ನಾನು ಸದಾ ಚಿರಋಣಿ: ವಿರಾಟ್ ಕೊಹ್ಲಿ ಮನದಾಳದ ಮಾತು – Kannada News | Virat Kohli Opens Up On ‘Impostor Syndrome’ and Dravid’s Healing Touch

ವಿಶ್ವ ಕ್ರಿಕೆಟ್‌ನ ರನ್‌ ಮಷೀನ್, ಶತಕಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಸದಾ ಮೈದಾನದಲ್ಲಿ ಅಗ್ರೆಸ್ಸಿವ್ ಆಗಿ ಕಾಣುವ ಆಟಗಾರ. ಆದರೆ, ಸದಾ ಆತ್ಮವಿಶ್ವಾಸದಿಂದ ಬೀಗುವ ಕೊಹ್ಲಿ ಅವರನ್ನೂ ಕೂಡ ತೀವ್ರವಾದ ಮಾನಸಿಕ ಆತಂಕ ಕಾಡಿತ್ತು ಎಂಬ ಆಘಾತಕಾರಿ ಸತ್ಯ ಹೊರಬಿದ್ದಿದೆ. ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಸ್ಪೋರ್ಟ್ಸ್ ಸಮ್ಮಿಟ್‌ನಲ್ಲಿ ಸ್ವತಃ ಮನದಾಳ ಬಿಚ್ಚಿಟ್ಟಿರುವ ಕಿಂಗ್ ಕೊಹ್ಲಿ, ತಾವು ಸುದೀರ್ಘ ಕಾಲ ‘ಇಂಪೋಸ್ಟರ್ ಸಿಂಡ್ರೋಮ್’ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಕಠಿಣ…

Read More

ಸಾಲದ ವಿಚಾರದಲ್ಲಿ ರಾಜ್‌ಪಾಲ್ ಯಾದವ್​ರನ್ನು ಅಪಹಾಸ್ಯ ಮಾಡಿದವರಿಗೆ ಸಲ್ಮಾನ್ ನೇರ ಉತ್ತರ

ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ರಾಜ್‌ಪಾಲ್ ಯಾದವ್ ಅವರನ್ನು ಅಪಹಾಸ್ಯ ಮಾಡಲಾಗಿತ್ತು. ಈ ವಿಡಿಯೋ ವೈರಲ್ ಆದ ನಂತರ, ಸಲ್ಮಾನ್ ಖಾನ್ ಈಗ ರಾಜ್‌ಪಾಲ್ ಅವರನ್ನು ಬೆಂಬಲಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾಲರ್ ದರ ಏರಿಕೆಯ ಬಗ್ಗೆ ಮಾತನಾಡುವಾಗ, ಕಾರ್ಯಕ್ರಮದ ನಿರೂಪಕ, ಪತ್ರಕರ್ತ ಸೌರಭ್ ದ್ವಿವೇದಿ, ಚೆಕ್ ಬೌನ್ಸ್ ವಿಷಯದ ಬಗ್ಗೆ ರಾಜ್‌ಪಾಲ್ ಅವರನ್ನು ಅಣಕಿಸಿದರು. ಡಾಲರ್ ದರ ಹೆಚ್ಚಾದರೂ ಅಥವಾ ಕಡಿಮೆಯಾದರೂ, ನೀವು ಅದಕ್ಕೆ ತಕ್ಕಂತೆ ಸಾಲದ ಮೊತ್ತವನ್ನು ಮರುಪಾವತಿಸಬೇಕಾಗುತ್ತದೆ ಎಂದು ಅವರು…

Read More

ಔಟರ್ ರಿಂಗ್ ರಸ್ತೆಯಲ್ಲಿ ಶೀಘ್ರದಲ್ಲೇ ಆದ್ಯತಾ ಪಥ: ಟ್ರಾಫಿಕ್ ಕಿರಿಕಿರಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ – Kannada News | BMTC Bus Lane Returns to Bengaluru’s ORR: Solution to Ease IT Corridor Traffic Congestion

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 15: ಬೆಂಗಳೂರಿನ (Bangaluru) ಹೊರವರ್ತುಲ ರಸ್ತೆಯಲ್ಲಿ ಈ ಹಿಂದೆ ಚಾಲ್ತಿಯಲ್ಲಿದ್ದ ಬಸ್ ಪಥವನ್ನ ಹೊಸ ರೂಪದಲ್ಲಿ ಅಂದರೆ ಆದ್ಯತಾ ಪಥವನ್ನಾಗಿ ಮತ್ತೆ ಅನುಷ್ಠಾನ ಮಾಡಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಈ ಮೂಲಕ ಐಟಿಬಿಟಿ ಕಂಪನಿಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಟ್ರಾಫಿಕ್ (traffic) ದಟ್ಟಣೆ ನಿಯಂತ್ರಣ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಥತೆ ನಡೆಸಿದ್ದಾರೆ. ಮುಖ್ಯಾಂಶಗಳು ಹೊರವರ್ತುಲ ರಸ್ತೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಬಿಎಂಟಿಸಿ ಆದ್ಯತಾ ಪಥ…

Read More

ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್​​ಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

ದಾವಣಗೆರೆ, (ಏಪ್ರಿಲ್ 15): ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಟಿಕೆಟ್ ಸಂಬಂಧ ಕಾಂಗ್ರೆಸ್​​ನಲ್ಲಿ ಶುರುವಾದ ಯುದ್ಧ ಇದೀಗ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರಿಂದ ಅವರ ಅಭಿಮಾನಿಗಳು ಹಾಗೂ ಮುಸ್ಲಿಮರು ಆಕ್ರೋಶಗೊಂಡಿದ್ದು, ದಾವಣಗೆರೆಯಲ್ಲಿ ಜಸ್ಟೀಸ್ ಫಾರ್ ಅಬ್ದುಲ್ ಜಬ್ಬಾರ್ ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಅಬ್ದುಲ್ ಜಬ್ಬಾರ್ ಅಭಿಮಾನಿಯೋರ್ವ ಮಾತನಾಡಿ,…

Read More

ಸಚಿವರ ಬರ್ತ್​​ಡೇ ಗಿಫ್ಟ್​: ಸೀರೆಗಾಗಿ ಮುಗಿಬಿದ್ದ ಮಹಿಳೆಯರು, ಪೊಲೀಸರು ಸುಸ್ತು

ಬೆಂಗಳೂರು, (ಮಾರ್ಚ್ 07): ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಹುಟ್ಟು ಹಬಕ್ಕೆ ಬಂದಿದ್ದ ಮಹಿಳೆಯರಿಗಾಗಿ ಟೆಂಪೋದಲ್ಲಿ ಅಭಿಮಾನಿಗಳು ಸೀರೆಗಳನ್ನ ತಂದಿದ್ದರು. ಇದನ್ನು ನೋಡಿದ ಮಹಿಳೆಯರು ಸೀರೆಗಳನ್ನ ಪಡೆಯವುದಕ್ಕೆ ಕ್ಯೂ ನಲ್ಲು ಮುಗಿಬಿದ್ದಿದ್ದು, ನೂಕುನುಗ್ಗಲು ಮಾಡಿದ್ದಾರೆ. ಇದರಿಂದ ಪೊಲೀಸರು…

Read More

ಗ್ಲೆನೆಗಲ್ಸ್ ಬಿಜಿಎಸ್​​​ ಆಸ್ಪತ್ರೆ ವಿಶೇಷ ಸಾಧನೆ: ಸಾವಿರ ಯಶಸ್ವಿ ಮೂತ್ರಪಿಂಡ ಕಸಿ

ಬೆಂಗಳೂರು, ಮಾರ್ಚ್​ 13: ಗ್ಲೆನೆಗಲ್ಸ್ ಬಿಜಿಎಸ್​​​ ಆಸ್ಪತ್ರೆ (Gleneagles BGS Hospital) ವಿಶ್ವ ಕಿಡ್ನಿ ದಿನದ ಅಂಗವಾಗಿ 1000 ಮೂತ್ರಪಿಂಡದ ಕಸಿ ಯಶಸ್ವಿ ಚಿಕಿತ್ಸೆ ಮಾಡುವ ಮೂಲಕ ಮಹತ್ವದ ಮೈಲಿಗಲ್ಲನ್ನು ಹೆಮ್ಮೆಯಿಂದ ಆಚರಿಸುತ್ತಿದೆ. ಆ ಮೂಲಕ ಅತ್ಯಾಧುನಿಕ ಮೂತ್ರಪಿಂಡದ ಕಸಿ ಚಿಕಿತ್ಸೆಯನ್ನು ಒದಗಿಸುವ ಹಾಗೂ ಅಂಗಾಂಗ ದಾನದ ಮೂಲಕ ಅನೇಕ ಜೀವಗಳನ್ನು ಉಳಿಸುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸಿದೆ. ವಿಶ್ವ ಕಿಡ್ನಿ ದಿನದ ಸಂದರ್ಭದಲ್ಲಿ, ಗ್ಲೆನೆಗಲ್ಸ್ ಬಿಜಿಎಸ್​​​ ಆಸ್ಪತ್ರೆಯು “ರೆನಲ್ ವಾರಿಯರ್ ಲೀಗ್” ಎಂಬ ವಿಶೇಷ ಕ್ರೀಡಾ…

Read More

Solar Eclipse 2026: ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ? – Kannada News | Dr. Basavaraj Gurujis Predictions for Aries During Rahugrasta Surya Grahan 2026

ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮೇಷ ರಾಶಿಯವರಿಗೆ 11ನೇ ಮನೆಯಲ್ಲಿ ಸಂಭವಿಸಲಿದ್ದು, ಇದು ಲಾಭ ಸ್ಥಾನವಾಗಿದೆ. ಈ ಗ್ರಹಣದ ಪ್ರಭಾವದಿಂದ ಮೇಷ ರಾಶಿಯವರು ಆರ್ಥಿಕವಾಗಿ ಮತ್ತು ವ್ಯವಹಾರದಲ್ಲಿ ಉತ್ತಮ ಪ್ರಗತಿ ಕಾಣುವರು. ಕುಟುಂಬದಲ್ಲಿ ಕೀರ್ತಿ, ಪ್ರತಿಷ್ಠೆ ಹೆಚ್ಚಾಗಲಿದೆ. ಅರ್ಧಕ್ಕೆ ನಿಂತ ಕೆಲಸಗಳು ಪೂರ್ಣಗೊಂಡು, ಕೈಗೊಂಡ ಕಾರ್ಯಗಳು ಯಶಸ್ವಿಯಾಗುತ್ತವೆ. ಭೂಮಿ…

Read More

ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಐತಿಹಾಸಿಕ ತೀರ್ಪು ಎಂದ ಲಾಯರ್ – Kannada News | Life imprisonment for 16 people including Vinay Kulkarni: A historic verdict, says lawyer

ಬೆಂಗಳೂರು, ಏಪ್ರಿಲ್​ 17: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾಗಿದೆ. ಆ ಬಳಿಕ 10 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಇನ್ನು ಈ ಬಗ್ಗೆ ಮಾಧ್ಯಮದವರೊಂದಿಗೆ ವಕೀಲ​ ಶಿವಾನಂದ ಪೆರ್ಲಾ ಮಾತನಾಡಿದ್ದು, ಇದೊಂದು ಐತಿಹಾಸಿಕ ತೀರ್ಪು ಎಂದಿದ್ದಾರೆ.  15 ಜೂನ್ 2016 ರಂದು ಧಾರವಾಡದ ಉದಯ ಜಿಮ್‌ನಲ್ಲಿ ಯೋಗೇಶ್ ಗೌಡ ಅವರ ಭೀಕರ ಕೊಲೆಯಾಗಿತ್ತು. ಪ್ರಕರಣದ ಪ್ರಾರಂಭದಲ್ಲಿ ಧಾರವಾಡ ಪೊಲೀಸರು ಬಸವರಾಜ್ ಮುತ್ತಕಿ ಮತ್ತು…

Read More