Headlines

ಮಂಡ್ಯ ವಿವಿಯ ಯುವಸಂಭ್ರಮಕ್ಕೆ ವರುಣನ ಅಡ್ಡಿ: ಮಳೆ ಅಬ್ಬರಕ್ಕೆ ವೇದಿಕೆಯೇ ನೆಲಸಮ – Kannada News | Mandya University Yuvasambrama Postponed After Storm Damages Event Stage

ಮಂಡ್ಯ, ಏಪ್ರಿಲ್​​ 30: ನಿನ್ನೆ (ಏಪ್ರಿಲ್​ 29) ರಾತ್ರಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ನವ ವಸಂತ ಯುವಸಂಭ್ರಮ ಕಾರ್ಯಕ್ರಮಕ್ಕೂ ಮಳೆ ಅಡ್ಡಿಯಾಗಿದೆ. ಕಳೆದ ರಾತ್ರಿ ಬೀಸಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಕಾರ್ಯಕ್ರಮಕ್ಕಾಗಿ ನಿರ್ಮಿಸಿದ್ದ ಬೃಹತ್ ಪೆಂಡಾಲ್ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಪಡಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಶಾಸಕ ರವಿ ಗಣಿಗ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮವನ್ನು ಮುಂದೊಂದು…

Read More

ಮಗಳು ಖಂಡಿತಾ 10ನೇ ತರಗತಿ ಫೇಲ್ ಆಗುತ್ತಾಳೆ ಎಂದುಕೊಂಡಿದ್ದ ಆಮಿರ್ ಖಾನ್; ಆದರೆ ಆಗಿದ್ದೇನು? – Kannada News | Aamir Khan funny throwback interview about daughter Ira Khan class 10 Results

ಸಿಬಿಎಸ್‌ಇ (CBSE) 10ನೇ ತರಗತಿಯ ಫಲಿತಾಂಶ ಶೀಘ್ರವೇ ಪ್ರಕಟವಾಗುವ ನಿರೀಕ್ಷೆಯಿದೆ. ಈ ಕುತೂಹಲದ ನಡುವೆ, ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ (Aamir Khan) ಅವರು ತಮ್ಮ ಮಗಳು ಇರಾ ಖಾನ್ (Ira Khan) ಅವರ ಹತ್ತನೇ ತರಗತಿಯ ರಿಸಲ್ಟ್ ಬಂದಾಗ ನಡೆದ ಒಂದು ಮೋಜಿನ ಘಟನೆಯನ್ನು ಈ ಹಿಂದೆ ಹಂಚಿಕೊಂಡಿದ್ದರು. ತಮ್ಮ ಮಗಳು ಫೇಲ್ ಆಗುತ್ತಾಳೆ ಎಂದು ಬಲವಾಗಿ ನಂಬಿದ್ದ ಆಮಿರ್‌ ಖಾನ್​ಗೆ, ಆಕೆಯ ಅಂಕಪಟ್ಟಿಯನ್ನು ನೋಡಿ ಅಕ್ಷರಶಃ ಶಾಕ್ ಆಗಿತ್ತಂತೆ! ಆ ಕುತೂಹಲಕಾರಿ ಘಟನೆಯ…

Read More

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ, ಮೈ ಜುಂ ಎನ್ನಿಸುವ ದೃಶ್ಯ

ಕನ್ಯಾಕುಮಾರಿ, ಏ.1: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಸವಾರರನ್ನು ಗಾಳಿಯಲ್ಲಿ ತೂರಿದ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವರದಿಗಳ ಪ್ರಕಾರ, ಅತಿ ವೇಗವಾಗಿ ಚಲಿಸುತ್ತಿದ್ದ ಕೇರಳ ಸರ್ಕಾರಿ ಬಸ್ ಮೊದಲು ರಸ್ತೆಯಲ್ಲಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿದ ಬಸ್, ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನದಲ್ಲಿದ್ದ ದಂಪತಿಗೆ…

Read More

ಭಾರತದ ಧಾರ್ಮಿಕ ಸ್ವಾತಂತ್ರ್ಯದ ಕುರಿತ USCIRF ವರದಿಗೆ 275 ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳಿಂದ ವಿರೋಧ

ಬೆಂಗಳೂರು, ಮಾರ್ಚ್ 21: ಭಾರತದ ಬಗ್ಗೆ ಅಮೆರಿಕದ ಸ್ವತಂತ್ರ ಸಂಸ್ಥೆಯಾದ USCIRF (ಯುನೈಟೆಡ್ ಸ್ಟೇಟ್ಸ್ ಕಮಿಷನ್ ಫಾರ್ ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್) ನೀಡಿದ ವರದಿಯನ್ನು ಭಾರತದ ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು, ಮಿಲಿಟರಿ ಸಿಬ್ಬಂದಿ ಸೇರಿದಂತೆ ಒಟ್ಟು 275 ಜನರು ತೀವ್ರವಾಗಿ ವಿರೋಧಿಸಿದ್ದಾರೆ. ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕುಸಿತವಾಗಿದೆ ಎಂದು USCIRF ಹೇಳಿತ್ತು. ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಒತ್ತಡ ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಮುಸ್ಲಿಮರು ಮತ್ತು ಕ್ರೈಸ್ತರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು USCIRF ವರದಿಯಲ್ಲಿ ಉಲ್ಲೇಖಿಸಲಾಗಿತ್ತು….

Read More

‘ಸ್ಲಮ್ ಡಾಗ್’ ಟೀಸರ್: ವಿಜಯ್ ಸೇತುಪತಿ ಜೊತೆ ದುನಿಯಾ ವಿಜಯ್ ಪಾತ್ರವೂ ಹೈಲೈಟ್ – Kannada News

ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದುನಿಯಾ ವಿಜಯ್ (Duniya Vijay) ಈಗ ಮತ್ತೊಂದು ಭರ್ಜರಿ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಖಳನಾಯಕನಾಗಿ ಅಬ್ಬರಿಸಲು ಸಜ್ಜಾಗಿದ್ದಾರೆ. ಸ್ಟಾರ್ ಡೈರೆಕ್ಟರ್ ಪುರಿ ಜಗನ್ನಾಥ್ (Puri Jagannadh) ಮತ್ತು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ (Slum Dog) ಚಿತ್ರದಲ್ಲಿ ದುನಿಯಾ ವಿಜಯ್ ಭೀಕರ ವಿಲನ್ ಪಾತ್ರದಲ್ಲಿ ನಟಿಸಿದ್ದು, ಚಿತ್ರದ ಬಹುನಿರೀಕ್ಷಿತ ಟೀಸರ್ ಬಿಡುಗಡೆಯಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್‌ನ ಅಂತಿಮ ಹಂತದಲ್ಲಿರುವ ಈ ಆ್ಯಕ್ಷನ್…

Read More

ಪ್ರಭಾಸ್ ಫ್ಯಾನ್ಸ್ ಹುಚ್ಚಾಟ; ‘ದಿ ರಾಜಾ ಸಾಬ್’ ನೋಡಲು ಚಿತ್ರಮಂದಿರಕ್ಕೆ ಮೊಸಳೆ ತಂದ ಅಭಿಮಾನಿ – Kannada News | Prabhas fans bring crocodile to theatre to enjoy The Raja Saab movie scene

ಬಹುನಿರೀಕ್ಷಿತ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿದೆ. ಪ್ರಭಾಸ್ ಅಭಿಮಾನಿಗಳು ಈ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಇದು ಹಾರರ್ ಸಿನಿಮಾ. ಪ್ರಭಾಸ್ (Prabhas) ಅವರು ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಮಾಡಿರುವುದರಿಂದ ಹೈಪ್ ಹೆಚ್ಚಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಕೆಲವರು ಅತಿರೇಕವಾಗಿ ವರ್ತಿಸಿದ್ದಾರೆ. ಕೆಲವು ಅಭಿಮಾನಿಗಳು ಚಿತ್ರಮಂದಿರಕ್ಕೆ ಮೊಸಳೆ ತಂದಿದ್ದಾರೆ! ಮೊಸಳೆ (Crocodile) ಎಂದರೆ ನಿಜವಾದ ಮೊಸಳೆ ಅಲ್ಲ. ಬದಲಿಗೆ ಮೊಸಳೆಯ ಪ್ರತಿಕೃತಿಯನ್ನು ತರಲಾಗಿದೆ….

Read More

ಅಣ್ಣಾವ್ರ ಅಭಿಮಾನಿಗಳ ಬಳಿಕ ಜೆಡಿಎಸ್ ಕಾರ್ಯಕರ್ತರ ಎದುರು ಹಾಕಿಕೊಂಡ ಚೇತನ್ – Kannada News | Chetan Ahimsa criticized HD Kumaraswamy and Nikhil Kumaraswamy

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ (Chetan Ahimsa), ಇತ್ತೀಚೆಗೆ ಡಾ ರಾಜ್​ಕುಮಾರ್ ಅವರ ಸ್ಮಾರಕದ ಕುರಿತಾಗಿ ನೀಡಿರುವ ಹೇಳಿಕೆ ಅಣ್ಣಾವ್ರ ಅಭಿಮಾನಿಗಳು, ಕನ್ನಡಪರ ಸಂಘಟನೆಗಳನ್ನು ಕೆರಳಿಸಿದೆ. ಕನ್ನಡಪರ ಸಂಘಟನೆಗಳ ಎದುರು ಕ್ಷಮೆ ಕೇಳಿದರೂ ಆ ಬಳಿಕ ಮತ್ತೆ ತಮ್ಮದೇ ಮಾತಿಗೆ ಉಲ್ಟಾ ಹೊಡೆದು, ತಮ್ಮ ಹಿಂದಿನ ಹೇಳಿಕೆಗೆ ತಾವು ಬದ್ಧ ಎಂದಿದ್ದಾರೆ ಚೇತನ್. ಇದರಿಂದಾಗಿ ಅಣ್ಣಾವ್ರ ಅಭಿಮಾನಿಗಳು ಚೇತನ್ ವಿರುದ್ಧ ತೀವ್ರ ಆಕ್ರೋಶದಲ್ಲಿದ್ದಾರೆ. ಇದರ ನಡುವೆ ಚೇತನ್ ಅಹಿಂಸ ಎಚ್​​ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿಯವರನ್ನು…

Read More

Viral: ಸಂಬಳ 1.7 ಲಕ್ಷ ರೂ ಇದ್ರೂ, ಉಳಿತಾಯ 2,520 ರೂ; ನೆಟ್ಟಿಗರಲ್ಲಿ ಸಲಹೆ ಕೋರಿದ ದಂಪತಿ – Kannada News

ಈಗಿನ ದುಬಾರಿ ದುನಿಯಾದಲ್ಲಿ ನಗರದಲ್ಲಿ ಬದುಕು ಕಷ್ಟಕರ. ದುಡಿದ ಹಣವನ್ನೆಲ್ಲವೂ ಮನೆ ಖರ್ಚಿಗೆ ಸಾಕಾಗುತ್ತದೆ. ದಂಪತಿಯಿಬ್ಬರೂ ಹೊರಗೆ ಹೋಗಿ ದುಡಿಯುತ್ತಿದ್ದರೂ ಹಣಕಾಸಿನ ನಿರ್ವಹಣೆ (Financial management) ಕಷ್ಟಕರವಾಗಿರುತ್ತದೆ. ಈ ದಂಪತಿಯದ್ದು ಅದೇ ಪರಿಸ್ಥಿತಿ. 30ರ ಹರೆಯದ ದಂಪತಿಯ ಒಟ್ಟು ಮಾಸಿಕ ಆದಾಯ 1.7 ಲಕ್ಷ ರೂ ಆಗಿದ್ರೂ, ಪ್ರತಿ ತಿಂಗಳ ಕೊನೆಯಲ್ಲಿ ಕೇವಲ 2,520ರೂ ಉಳಿತಾಯ ಮಾಡುತ್ತಾರಂತೆ. ಆರ್ಥಿಕ ಸಲಹೆ ಕೋರಿ ಮಾಡಿದ ಪೋಸ್ಟ್ ರೆಡ್ಡಿಟ್‌ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. personalfinanceindia ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳಲಾಗಿದೆ….

Read More

ರಸ್ತೆಯೋ ಅಥವಾ ಸಾವಿನ ರನ್-ವೇಯೋ?: ಬೆಂಗಳೂರಿಗರ ಜೀವ ಹಿಂಡುತ್ತಿರುವ ಗುಂಡಿಗಳು; GBA ನಿದ್ರೆಗೆ ಜಾರಿದೆಯೇ?

ಬೆಂಗಳೂರು, ಜೂ.4: “ರಾಜ್ಯದಲ್ಲಿ ಮುಖ್ಯಮಂತ್ರಿಗಳು ಬದಲಾಗಬಹುದು, ಸರ್ಕಾರಗಳು ಬದಲಾಗಬಹುದು. ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳ ಹಣೆಬರಹ ಮಾತ್ರ ಎಂದಿಗೂ ಬದಲಾಗುವುದಿಲ್ಲ. ಇದು ಪ್ರಸ್ತುತ ಬೆಂಗಳೂರಿನ ರಸ್ತೆಗಳಲ್ಲಿ ನಿತ್ಯ ನರಕಯಾತನೆ ಅನುಭವಿಸುತ್ತಿರುವ ಸಾರ್ವಜನಿಕರ ತೀವ್ರ ಆಕ್ರೋಶದ ನುಡಿಗಳು. ನಿತ್ಯ ಸಾವಿರಾರು ವಾಹನ ಸವಾರರು, ಉದ್ಯೋಗಿಗಳು ಮತ್ತು ನಾಗರಿಕರು ಸಂಚರಿಸುವ ಪ್ರಮುಖ ರಸ್ತೆಗಳ ಪರಿಸ್ಥಿತಿ ಇಂದು ನಗರದ ರಸ್ತೆಯಂತೆ ಕಾಣುತ್ತಿಲ್ಲ, ಬದಲಿಗೆ ಅದೊಂದು ಸಾಹಸಮಯ ‘ಆಫ್-ರೋಡ್ ಟ್ರ್ಯಾಕ್’ (Off-road track) ನಂತೆ ಮಾರ್ಪಟ್ಟಿದೆ. ಈ ಬಗ್ಗೆ ವಿಡಿಯೋವೊಂದನ್ನು ಕರ್ನಾಟಕ…

Read More

AI Professional Courses: AI ಕೌಶಲ್ಯ ಹೆಚ್ಚಿಸಲು ಗೂಗಲ್​​ನಿಂದ ಹೊಸ ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮ – Kannada News | Google Launches 7 AI Professional Certificate Courses: Sundar Pichai’s India Announcement

ಗೂಗಲ್ ಕೃತಕ ಬುದ್ಧಿಮತ್ತೆ (AI) ಕುರಿತು ಪ್ರಮುಖ ಘೋಷಣೆ ಮಾಡಿದೆ. ಗೂಗಲ್ AI ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದು, ಈ ಕಾರ್ಯಕ್ರಮದಡಿಯಲ್ಲಿ, ಗೂಗಲ್ ಒಟ್ಟು 7 AI ಪ್ರಮಾಣಪತ್ರ ಕೋರ್ಸ್‌ಗಳನ್ನು ನಡೆಸಲಿದೆ. ಗೂಗಲ್ ಸಿಇಒ ಸುಂದರ್ ಪಿಚೈ ಬುಧವಾರ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಜಾಗತಿಕ AI ಸಮ್ಮೇಳನದಲ್ಲಿ ಈ ಘೋಷಣೆ ಮಾಡಿದರು. ಗೂಗಲ್ ಸಿಇಒ ಸುಂದರ್ ಪಿಚೈ ಭಾರತ-ಅಮೆರಿಕಾ ಸಂಪರ್ಕ ಉಪಕ್ರಮವನ್ನು ಘೋಷಿಸುವಾಗ ಈ ಕಾರ್ಯಕ್ರಮವನ್ನು ಘೋಷಿಸಿದರು. ಭಾರತ್ ಮಂಟಪದಲ್ಲಿ ನಡೆದ AI ಸಮ್ಮೇಳನದಲ್ಲಿ, ಗೂಗಲ್…

Read More