Headlines

ಮಾರ್ಕ್, 45, ಡೆವಿಲ್ ಬಂದರೂ ತಗ್ಗಿಲ್ಲ ‘ಧುರಂಧರ್’ ಹವಾ; 21ನೇ ದಿನವೂ 26 ಕೋಟಿ ರೂ. ಗಳಿಕೆ – Kannada News | Dhurandhar box office collection on December 25 amid new releases

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ (Dhurandhar) ಸಿನಿಮಾ ಬಿಡುಗಡೆ ಆಗಿ 22 ದಿನಗಳು ಕಳೆದಿವೆ. ಈ ಚಿತ್ರ ತೆರೆಕಂಡ ಬಳಿಕ ಸ್ಟಾರ್ ನಟರ ಹಲವು ಸಿನಿಮಾಗಳು ಬಿಡುಗಡೆ ಆದವು. ಹಾಗಿದ್ದರೂ ಕೂಡ ‘ಧುರಂಧರ್’ ಚಿತ್ರದ ಹವಾ ಕಡಿಮೆ ಆಗಿಲ್ಲ. ಇಂದಿಗೂ ಕೂಡ ಈ ಸಿನಿಮಾ ಪ್ರತಿ ದಿನ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ. ಈಗಾಗಲೇ ಭಾರತದಲ್ಲಿ ಈ ಸಿನಿಮಾದ ಕಲೆಕ್ಷನ್ 633 ಕೋಟಿ ರೂಪಾಯಿ ಕೋಟಿ ಆಗಿದೆ. ಇನ್ನೂ ಹಲವು ದಿನಗಳ ಕಾಲ ಕಲೆಕ್ಷನ್ (Dhurandhar…

Read More

Daily Devotional: ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಭಕ್ತಿಭಾವದಿಂದ ಭಗವಂತನನ್ನು ಆರಾಧಿಸುವ ಒಂದು ಮಹತ್ವದ ವಿಧಾನವಾಗಿದೆ. ದುರ್ಗಾ ಎಂದರೆ ದುರ್ಗತಿನಾಶಿನಿ. ಅಂದರೆ ನಮ್ಮ ಎಲ್ಲಾ ದುರ್ಗತಿಗಳನ್ನು ನಾಶ ಮಾಡುವ ತಾಯಿ. ಮಹಾಲಕ್ಷ್ಮಿ, ಮಹಾಕಾಳಿ, ಮಹಾಸರಸ್ವತಿ – ಈ ತ್ರಿಶಕ್ತಿಗಳೂ ಕೂಡ ದುರ್ಗಾದೇವಿಯ ಅಂಶಗಳಾಗಿವೆ. ಹನುಮಂತ ಮತ್ತು ಮಹಾಲಕ್ಷ್ಮಿಗೆ ವೀಳ್ಯದೆಲೆ ಹಾರ ಅರ್ಪಿಸುವ ಪದ್ಧತಿ ಇರುವಂತೆ, ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು…

Read More

ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್ – Kannada News | Actress Priya Hassan talks about Karnataka Film Chamber election 2026

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಚುನಾವಣೆ ಕಾವು ಹೆಚ್ಚಾಗಿದೆ. ಈ ಬಾರಿ ಪ್ರಿಯಾ ಹಾಸನ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಈ ಬಗ್ಗೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಅವುಗಳನ್ನು ಬಗೆಹರಿಸುವ ಬಗ್ಗೆ ಅವರು ಭರವಸೆ ನೀಡಿದ್ದಾರೆ. ‘ನಿರ್ಮಾಪಕರಿಗೆ ಇರುವ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು. ಕೇವಲ ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ. ಬೇರೆ ಬೇರೆ ಸಿನಿಮಾಗಳು ಕೂಡ ಬರಬೇಕು. ಆಗ…

Read More

Union Budget 2026-27: ಬಜೆಟ್​​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ – Kannada News | Union Budget 2026–27: Government Announces Major Push for Education, Skills and Employment

ನವದೆಹಲಿ, ಫೆ. 1: ಕೇಂದ್ರ ಬಜೆಟ್ 2026–27ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಶಿಕ್ಷಣ–ಉದ್ಯೋಗ–ಉದ್ಯಮ’ ಕುರಿತ ಉನ್ನತ ಮಟ್ಟದ ಸ್ಥಾಯಿ ಸಮಿತಿ ಸ್ಥಾಪನೆ ಮಾಡುವುದಾಗಿ ಸಚಿವರು ಪ್ರಕಟಿಸಿದ್ದು, ಈ ಸಮಿತಿ ಸೇವಾ ಕ್ಷೇತ್ರವನ್ನು ಕೇಂದ್ರವಾಗಿಟ್ಟುಕೊಂಡು ಉದ್ಯೋಗ ಸೃಷ್ಟಿ, ಕೌಶಲ್ಯ ಅಗತ್ಯಗಳು ಹಾಗೂ ರಫ್ತು ಅವಕಾಶಗಳ ಕುರಿತು ಶಿಫಾರಸುಗಳನ್ನು ನೀಡಲಿದೆ. ಜೊತೆಗೆ ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳ ಪರಿಣಾಮವನ್ನು ಪರಿಶೀಲಿಸಿ, ಶಾಲಾ ಹಂತದಿಂದಲೇ ಪಠ್ಯಕ್ರಮದಲ್ಲಿ…

Read More

ಬೆಂಗಳೂರಿನಲ್ಲಿ ವಿಚಿತ್ರ ಮನೆ: 3×7 ಅಡಿಯಲ್ಲಿ 4 ಅಂತಸ್ತಿನ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ – Kannada News | Bengaluru’s Bizarre 3×7 House: This 4 Storey Building Will Leave You Amazed

ಬೆಂಗಳೂರು, ಮೇ 12: ಬ್ರ್ಯಾಂಡ್ ಬೆಂಗಳೂರಿನಲ್ಲಿ ಯಾರು ಬೇಕಾದರೂ, ಹೇಗೆ ಬೇಕಾದರೂ ಮನೆ ಕಟ್ಟಬಹುದೇ? ಎಂಬ ಪ್ರಶ್ನೆಗೆ ರಾಜರಾಜೇಶ್ವರಿ ನಗರದ ಜವರೇಗೌಡ ನಗರದಲ್ಲಿ ತಲೆ ಎತ್ತಿರುವ ವಿಚಿತ್ರ ಕಟ್ಟಡ ಇದಕ್ಕೆ ಸಾಕ್ಷಿ ಎನ್ನುವಂತಿದೆ. ಕೇವಲ 3×7 ಅಡಿ ಜಾಗದಲ್ಲೇ ಬರೋಬ್ಬರಿ 4 ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಸದ್ಯ ನೋಡುಗರನ್ನು ಆಶ್ಚರ್ಯಕ್ಕೀಡು ಮಾಡಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಈ ವಿಚಿತ್ರ ಕಟ್ಟಡದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕ ಟೀಕೆಗಳು ಕೇಳಿಬರುತ್ತಿದ್ದರು ಅಧಿಕಾರಿಗಳು ಮಾತ್ರ…

Read More

ಮುರಿದು ಬಿತ್ತು ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ? ಇಲ್ಲಿದೆ ಸಾಕ್ಷಿ – Kannada News | Sunaina Khalid Al Ameri Engagement Broken? Unfollow Sparks Social Media Rumors

ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದ ಸುನೈನಾ ಅವರು ತಮ್ಮ ವೈಯಕ್ತಿಕ ಕಾರಣಕ್ಕೆ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ದುಬೈ ಮೂಲದ ಯೂಟ್ಯೂಬರ್, ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಖಲೀದ್ ಅಲ್ ಅಮೇರಿ ಜೊತೆ ಕಳೆದ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎಂದು ವರದಿ ಆಗಿತ್ತು. ಆದರೆ, ಗುಟ್ಟಾಗಿ ನಡೆದ ನಿಶ್ಚಿತಾರ್ಥ ಈಗ ಮುರಿದು ಬಿದ್ದ ಬಗ್ಗೆ ವರದಿ ಆಗಿದೆ. ಇದಕ್ಕೆ ನೆಟ್ಟಿಗರು ಬಲವಾದ ಸಾಕ್ಷಿಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ. ಖಲೀದ್ ಅವರು ಯುಎಇ ಅಲ್ಲಿ ವಾಸ ಮಾಡುತ್ತಾರೆ. ಅವರು…

Read More

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 13.34 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ! – Kannada News

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಬಾಗಲಕೋಟೆ, ಜೂನ್ 03: ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 13.34 ಲಕ್ಷ ರೂಪಾಯಿ ಮೌಲ್ಯದ ಕಳುವಾಗಿದ್ದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಮಹಾಲಿಂಗಪುರ ಪೊಲೀಸರಿಂದ 13.34 ಲಕ್ಷ ರೂಪಾಯಿ ಮೌಲ್ಯದ ಭರ್ಜರಿ ಮಾಲು ರಿಕವರಿ. ಸಿಇಐಆರ್ ಪೋರ್ಟಲ್ ಮೂಲಕ ಕಳುವಾಗಿದ್ದ 30 ಮೊಬೈಲ್ ಫೋನ್‌ಗಳ ಯಶಸ್ವಿ ಪತ್ತೆ. ಪೊಲೀಸ್ ಸಿಬ್ಬಂದಿಯ ಭರ್ಜರಿ ಕಾರ್ಯಕ್ಷಮತೆಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಬಹುಮಾನ ಘೋಷಣೆ….

Read More

‘ಪಾಕಿಸ್ತಾನ ಒಳ್ಳೆಯ ನೆರೆ ರಾಷ್ಟ್ರ, ಕಸಬ್ ಜೆಂಟಲ್‌ಮನ್’: ಶಾರುಖ್ ಖಾನ್ ಹೇಳಿಕೆಗೆ ನೆಟ್ಟಿಗರು ಫುಲ್ ​​ ಗರಂ

ಮುಂಬೈ ,ಏ.1: ‘ಧುರಂಧರ್ 2’ ಸಿನಿಮಾ ಯಶಸ್ಸು ಆಗುತ್ತಿದ್ದಂತೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಹಳೆಯ ಸಂದರ್ಶನದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಪಾಕಿಸ್ತಾನವನ್ನು “ಉತ್ತಮ ನೆರೆಹೊರೆಯ ರಾಷ್ಟ್ರ” ಎಂದು ಕರೆದಿರುವ ಮತ್ತು ಉಗ್ರ ಅಜ್ಮಲ್ ಕಸಬ್ ಬಗ್ಗೆ ಮಾತನಾಡಿರುವ ವೀಡಿಯೊಗಳು ಈಗ ದೊಡ್ಡ ವಿವಾದವನ್ನೇ ಸೃಷ್ಟಿಸಿವೆ. ಸೋಶಿಯಲ್​ ಮೀಡಿಯಾದಲ್ಲಿ ಈ ಹೇಳಿಕೆಗೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿದೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಶಾರುಖ್ ಖಾನ್ ಪಾಕಿಸ್ತಾನದೊಂದಿಗಿನ ಸಂಬಂಧದ ಕುರಿತು ಮಾತನಾಡುತ್ತಾ, ಆ…

Read More

ತಂದೆಯ ಶವ, ಪ್ರಜ್ಞೆ ತಪ್ಪಿದ ತಾಯಿ ಜತೆ ಕತ್ತಲೆಯ ಕಾಡಿನಲ್ಲಿ ರಾತ್ರಿ ಕಳೆದ ಐದು ವರ್ಷದ ಬಾಲಕ – Kannada News | Tragic Night in the Forest: Child Found Beside Dead Father and Injured Mother in Odisha

ಕಾಡು-ಸಾಂದರ್ಭಿಕ ಚಿತ್ರImage Credit source: Stockcake ಒಡಿಶಾ, ಜನವರಿ 01: ಅಂದು ಆ ಕತ್ತಲೆಯ ಕಾಡಿನಲ್ಲಿದ್ದಿದ್ದು ಮೂವರಷ್ಟೇ. ತಂದೆ ಶವವಾಗಿ ಬಿದ್ದಿದ್ದರೆ, ತಾಯಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಯಾವುದೂ ಸಹಜವಾಗಿರಲಿಲ್ಲ. ಮಗನ ಎದುರೇ ಇಬ್ಬರೂ ವಿಷ ಸೇವಿಸಿದ್ದರು. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಸತ್ತ ತಂದೆ ಮತ್ತು ವಿಷ ಸೇವಿಸಿ ಪ್ರಜ್ಞಾಹೀನಳಾಗಿ ಬಿದ್ದಿದ್ದ ತಾಯಿಯ ಪಕ್ಕದಲ್ಲಿ  ಐದು ವರ್ಷದ ಬಾಲಕ ಕುಳಿತು ಇಡೀ ರಾತ್ರಿ ಕಳೆದಿದ್ದ. ಇರಲು ಮನೆ ಇರಲಿಲ್ಲ, ಏನು ನಡೆಯುತ್ತಿದೆ ಎನ್ನುವ ಅರಿವು ಇರಲಿಲ್ಲ….

Read More

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ? ವಿಶ್ವಾಸದಲ್ಲಿ ಡಿಕೆಶಿ ಆಪ್ತ ಶಾಸಕರು – Kannada News | 200 Precent DK Shivakumar Will be a Next CM Says Ramanagar Congress MLA Iqbal Hussain

ರಾಮನಗರ, (ಡಿಸೆಂಬರ್ 29): ಕಾಂಗ್ರೆಸ್ ಮನೆಯಲ್ಲಿನ ಸಿಎಂ ಕುರ್ಚಿ ಕಾಳಗಕ್ಕೆ ಸದ್ಯ ಜನವರಿ 15ರವರೆಗೆ ಅಲ್ಪವಿರಾಮ ಬಿದ್ದಿದೆ. ಆದ್ರೆ ಪಟ್ಟದ ಪಗಡೆಯಾಟೆ ಮಾತ್ರ ಕಂಡು ಕಾಣದಂತೆ ಒಳಗೊಳಗೆ ನಡೀತಾನೆ ಇದೆ. ಈ ಪೈಕಿ ಸಿಎಂ ಸಿದ್ದರಾಮಯ್ಯ (Siddaramaiah) ಬಣ ಉರುಳಿಸಿರುವ ಅಹಿಂದ ಶಕ್ತಿ ಪ್ರದರ್ಶನವೂ ಒಂದು. ಸಿದ್ದು ತವರು ಮೈಸೂರು ಅಹಿಂದ ಸಮಾವೇಶಕ್ಕೆ ಸಜ್ಜಾಗ್ತಿದೆ. ಇದರ ನಡುವೆ ಜನವರಿ 6 ಅಥವಾ 9ಕ್ಕೆ ಡಿಕೆ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದು ಡಿಕೆಶಿ ಆಪ್ತ ಶಾಸಕ…

Read More