Headlines

ವಿಜಯ್ ಹಿಟ್ ಸಾಂಗ್​​ನ ಕೆಟ್ಟದಾಗಿ ಹಾಡಿ ಟ್ರೋಲ್ ಆದ ಮಮಿತಾ ಬೈಜು – Kannada News | Mamitha Baiju Trolled for ‘Ella Pugazhum’ Song at Jananaayagan Event; Vijay’s Reaction

ಮಲಯಾಳಂ ನಟಿ ಮಮಿತಾ ಬೈಜು ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ‘ಪ್ರೇಮುಲು’ ಚಿತ್ರದ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದು ಗೊತ್ತೇ ಇದೆ. ಈಗ ಅವರು ‘ಜನ ನಾಯಗನ್’ ಸಿನಿಮಾದಲ್ಲಿ ವಿಜಯ್ ಅವರ ಸಾಕು ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿನ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಅವರು ಹಾಡಿದ್ದು, ಇದನ್ನು ಟ್ರೋಲ್ ಮಾಡಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಮಮಿತಾ ಅವರು ತಮ್ಮ ಗ್ಲಾಮರ್ ಮೂಲಕ ಗಮನ ಸೆಳೆದವರು. ನಟನೆಯನ್ನು ಕೂಡ ಉತ್ತಮವಾಗಿ ಅವರು ಮಾಡುತ್ತಾರೆ….

Read More

ಇಬ್ಬರು ಅಲಭ್ಯ: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಸಾಧ್ಯತೆ – Kannada News | India playing 11 for 2nd odi against afghanistan

ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಬುಧವಾರ (ಜೂನ್ 17) ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ ಎರಡನೇ ಏಕದಿನ ಪಂದ್ಯ ನಡೆಯಲಿದೆ. ಧರ್ಮಶಾಲಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿರುವ ಶುಭ್‌ಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ, ಸದ್ಯ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ನಾಳೆಯ ಪಂದ್ಯವನ್ನು ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು. ವಿರಾಟ್ ಕೊಹ್ಲಿ, ಹಾರ್ದಿಕ್ ಅಲಭ್ಯ: ಗಾಯದ ಸಮಸ್ಯೆಯಿಂದಾಗಿ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಈ ಸರಣಿಯಿಂದ…

Read More

ಮಗು ಅತ್ತರೆ ಆಲ್ಕೋಹಾಲ್ ಕುಡಿಸುತ್ತಾರೆ; ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಧೀರೇಂದ್ರ ಕೃಷ್ಣ ಶಾಸ್ತ್ರಿ – Kannada News | They feed alcohol to crying babies Dhirendra Krishna Shastri makes controversial comments on women

ನವದೆಹಲಿ, ಏಪ್ರಿಲ್ 30: ಬಾಗೇಶ್ವರ ಧಾಮದ ಪ್ರಧಾನ ಅರ್ಚಕ ಧೀರೇಂದ್ರ ಕುಮಾರ್ ಶಾಸ್ತ್ರಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಮಹಿಳೆಯರು ಅದರಲ್ಲೂ ಶ್ರೀಮಂತ ಕುಟುಂಬದ ಮಹಿಳೆಯರನ್ನು ಟಾರ್ಗೆಟ್ ಮಾಡಿದ್ದಾರೆ. ಉನ್ನತ ವರ್ಗದ ಮಹಿಳೆಯರು ಆಲ್ಕೋಹಾಲ್ ಕುಡಿಯುವ ಅಭ್ಯಾಸ ರೂಢಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಶ್ರೀಮಂತ ಕುಟುಂಬಗಳ ಮಹಿಳೆಯರು ಮದ್ಯ ಸೇವಿಸುತ್ತಿದ್ದಾರೆ. ಇದು ಸಮಾಜದ ಮೌಲ್ಯಗಳು ಮತ್ತು ರೂಢಿಗಳ ಮೇಲೆ ಪರಿಣಾಮ ಬೀರುತ್ತಿದೆ. ಮದ್ಯಪಾನ ಮಾಡುವ ಮಹಿಳೆಯರು ಮದುವೆಯಾಗಿ ಮಕ್ಕಳನ್ನು ಹೆತ್ತ ಮೇಲೆ…

Read More

‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!

ಬಾಗಲಕೋಟೆ, ಮಾರ್ಚ್​ 28: ಬಾಗಲಕೋಟೆ ಉಪಚುನಾವಣೆ (By election) ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮದೇ ಆದ ತಂತ್ರಗಳನ್ನು ಅನುಸರಿಸುತ್ತಿವೆ. ಈ ಸಂದರ್ಭದಲ್ಲಿ, ರಾಜ್ಯದ ಪ್ರಮುಖ ಅಲ್ಪಸಂಖ್ಯಾತ ನಾಯಕರೆಂದು ಗುರುತಿಸಿಕೊಂಡಿರುವ ವಕ್ಫ್ ಸಚಿವ ಜಮೀರ್ ಅಹ್ಮದ್ ಅವರಿಗೆ ಬಾಗಲಕೋಟೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇಲ್ಲಿನ ಅಂಜುಮನ್ ಸಮಿತಿಯ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಜಮೀರ್ ಅಹ್ಮದ್ ಅವರು ಪ್ರಚಾರಕ್ಕೆ ಬರುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಜಮೀರ್​ ಅಹ್ಮದ್’ ಅಭಿಯಾನ ನಡೆಸಿದ್ದಾರೆ. ಈ ವಿರೋಧಕ್ಕೆ ಪ್ರಮುಖ ಕಾರಣ,…

Read More

SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ಕೊಟ್ಟ ಹೈಕೋರ್ಟ್​

ಬೆಂಗಳೂರು, ಏಪ್ರಿಲ್​​ 10: ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ನಿರ್ಧಾರ ಭಾರಿ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಈಗ ಬಿಗ್​​ ಶಾಕ್​​ ಕೊಟ್ಟಿದೆ. ಅರ್ಜಿದಾರರಿಗೆ…

Read More

ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಇತ್ತೀಚೆಗಷ್ಟೆ ಸಿನಿಮಾದ ವಿಶೇಷ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ಶೋನಲ್ಲಿ ಪವನ್ ಕಲ್ಯಾಣ್, ಚಿರಂಜೀವಿ, ಪವನ್ ಕಲ್ಯಾಣ್ ಪತ್ನಿ, ಚಿರಂಜೀವಿ ಪತ್ನಿ, ನಿರ್ದೇಶಕ ಹರೀಶ್ ಶಂಕರ್, ನಟಿ ಶ್ರೀಲೀಲಾ ಇನ್ನೂ ಹಲವರು ಭಾಗಿ ಆಗಿದ್ದರು. ನಟ ಚಿರಂಜೀವಿ ಅವರು, ಶ್ರೀಲೀಲಾ ಪಕ್ಕದಲ್ಲೇ ಕೂತು ಇಡೀ ಸಿನಿಮಾ ನೋಡಿದರು. ಸಿನಿಮಾ ನೋಡುವಾಗ ನಗುತ್ತಾ, ಕುಳಿತಿದ್ದ ಸೀಟಿನಲ್ಲೇ ಡ್ಯಾನ್ಸ್ ಮಾಡುತ್ತಾ ಸಖತ್ ಎಂಜಾಯ್…

Read More

JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​​: 2 ಗ್ರಾಮಗಳ ಮಧ್ಯೆ ಮೂಡಿದ ವೈಮನಸ್ಸು – Kannada News | Rishala DSouza Suicide by JDS leader Son Case: Villages Clash Over Rishal Death

ಕಾರವಾರ, ಜನವರಿ 16: ಜೆಡಿಎಸ್‌ (JDS) ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ (suicide) ಪ್ರಕರಣ ಇದೀಗ ಎರಡು ಗ್ರಾಮಗಳ ನಡುವಿನ ವೈಮನಸ್ಸಿಗೆ ಕಾರಣವಾಗಿದೆ. ಚಿರಾಗ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬರುತ್ತಿದ್ದು, ಗ್ರಾಮಸ್ಥರು ಪರಸ್ಪರ ಸುದ್ದಿಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡದಂತೆ  ಎಚ್ಚರಿಕೆ ಸಂದೇಶ ನೀಡಿದ್ದಾರೆ. ದಿನಕ್ಕೊಂದು ತಿರುವು ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜ್ ಆತ್ಮಹತ್ಯೆ ಪ್ರಕರಣ ಸದ್ಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಎರಡು ಕುಟುಂಬಗಳ ನಡೆವೆ ಹೋರಾಟ ನಡೆದಿತ್ತು….

Read More

1100 ಬೌಂಡರಿಗಳು, 95 ನೇ ಐವತ್ತು ಪ್ಲಸ್ ಸ್ಕೋರ್! ರೋಹಿತ್ ಬರೆದ ದಾಖಲೆಗಳ ಪಟ್ಟಿ – Kannada News | Rohit Sharma’s Historic ODI 50: Surpasses Dravid, Ganguly; Oldest Indian to Score Half Century

ಹಾಗೆಯೇ ಈ ಪಂದ್ಯದಲ್ಲಿ 9 ಬೌಂಡರಿಗಳನ್ನು ಬಾರಿಸಿದ ರೋಹಿತ್, ಈ ಬೌಂಡರಿಗಳ ಸಹಾಯದಿಂದ ಏಕದಿನದಲ್ಲಿ 1100 ಬೌಂಡರಿಗಳನ್ನು ಪೂರ್ಣಗೊಳಿಸಿದರು. ಇದರೊಂದಿಗೆ, ಅವರು ಸಚಿನ್ ತೆಂಡೂಲ್ಕರ್ ಮತ್ತು ಸನತ್ ಜಯಸೂರ್ಯ ಅವರ ವಿಶೇಷ ಪಟ್ಟಿಗೆ ಸೇರಿದರು. ಪ್ರಸ್ತುತ ಈ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿರುವ ರೋಹಿತ್, ಈ ಸಾಧನೆ ಮಾಡಿದ ಭಾರತೀಯರ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಪಡೆದಿಕೊಂಡಿದ್ದಾರೆ (PC-PTI). Source link

Read More

Daily Devotional: ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮರಣ ಹೊಂದಿದವರ ಹೆಸರಿನಲ್ಲಿ ದೇವಾಲಯಗಳಲ್ಲಿ ಅರ್ಚನೆ ಮಾಡಿಸಬಹುದೇ ಎಂಬ ಪ್ರಶ್ನೆ ಕಾಡುತ್ತದೆ. ಸಾಮಾನ್ಯವಾಗಿ, ಬದುಕಿರುವವರ ಹೆಸರು, ಗೋತ್ರ, ನಕ್ಷತ್ರ ಹೇಳಿ ಅರ್ಚನೆ ಮಾಡಿಸುವ ಪದ್ಧತಿ ಇದೆ, ಅವರಿಗೆ ಆಯುರಾರೋಗ್ಯ ಪ್ರಾಪ್ತಿಗಾಗಿ ಪ್ರಾರ್ಥಿಸಲಾಗುತ್ತದೆ. ಆದರೆ, ಮರಣ ಹೊಂದಿದವರ ಹೆಸರಿನಲ್ಲಿ ಅರ್ಚನೆ ಮಾಡಿಸುವುದು ಅಷ್ಟು ಶುಭವಲ್ಲ ಎಂದು ಹಲವು ಧಾರ್ಮಿಕ ಕೇಂದ್ರಗಳು ಹೇಳುತ್ತವೆ. ಕೆಲವು ದೇವಾಲಯಗಳಲ್ಲಿ ಇದನ್ನು ಒಪ್ಪಿಕೊಂಡರೂ,…

Read More

ಯಾಣದ ಕಪ್ಪು ಶಿಲೆಗಳಿಗೆ ಈಗ ‘ರಾಷ್ಟ್ರೀಯ ಪಾರಂಪರಿಕ’ ಕಿರೀಟ: ಜಿಎಸ್‌ಐನಿಂದ ಐತಿಹಾಸಿಕ ಘೋಷಣೆ! – Kannada News | Yana Caves Declared National Geo heritage Site by GSI in Uttar Kannada

ಉತ್ತರ ಕನ್ನಡ, ಏಪ್ರಿಲ್ 17: ಜಿಲ್ಲೆಯ ಗೋಕರ್ಣ (Gokarna) ಸಮೀಪದ ಯಾಣ ಗುಹೆಗಳನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ರಾಷ್ಟ್ರೀಯ ಮಹತ್ವದ ಭೂ-ಪಾರಂಪರಿಕ ತಾಣವಾಗಿ ಘೋಷಿಸಿದೆ. ಏಪ್ರಿಲ್ 13 ರಂದು ಹೊರಡಿಸಿದ ಪತ್ರದಲ್ಲಿ ಈ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಎಸ್‌ಐಯ 176ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ. ಪತ್ರದಲ್ಲೇನಿದೆ? ಯಾಣಲ್ಲಿನ ಗಮನಾರ್ಹ ಶಿಲಾ ದ್ರವ್ಯರಾಶಿಗಳು 2,700 ಮಿಲಿಯನ್ ವರ್ಷಗಳ ಹಿಂದೆ ರೂಪುಗೊಂಡಿವೆ. ಅವು ಪೂರ್ವ-ಕೇಂಬ್ರಿಯನ್ ಡೊಲೊಮಿಟಿಕ್ ಸುಣ್ಣದ ಕಲ್ಲುಗಳಿಂದ ಕೂಡಿವೆ. ಲಕ್ಷಾಂತರ ವರ್ಷಗಳಿಂದ…

Read More