Headlines

ಖೈಬರ್ ಪಖ್ತುಂಖ್ವಾದಲ್ಲಿ ಭಾರಿ ಉಗ್ರ ದಾಳಿ: ಪಾಕಿಸ್ತಾನದ 18 ಮಂದಿ ಭದ್ರತಾ ಸಿಬ್ಬಂದಿ ಸಾವು – Kannada News | 18 Pakistan Security Personnel Killed in Coordinated TTP Terror Attacks in Khyber Pakhtunkhwa

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಇಸ್ಲಾಮಾಬಾದ್, ಮೇ 15: ಪಾಕಿಸ್ತಾನದ (Pakistan) ವಾಯವ್ಯ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾದಲ್ಲಿ (Khyber Pakhtunkhwa) ಉಗ್ರರು ನಡೆಸಿದ ಸರಣಿ ದಾಳಿಯಲ್ಲಿ ಕನಿಷ್ಠ 18 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ನಿಷೇಧಿತ ಸಂಘಟನೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (TTP) ಉಗ್ರರು ಸೇನಾ ಶಿಬಿರಗಳು ಮತ್ತು ಪೊಲೀಸ್ ಚೌಕಿಗಳನ್ನು ಗುರಿಯಾಗಿಸಿಕೊಂಡು ಈ ಭೀಕರ ದಾಳಿ ನಡೆಸಿದ್ದಾರೆ. ಮುಖ್ಯಾಂಶಗಳು ಬಜೌರ್ ಜಿಲ್ಲೆಯ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ. ಭದ್ರತಾ ಪಡೆಗಳು ನಡೆಸಿದ…

Read More

ಬಿಗ್ ಬಾಸ್​ ಅಲ್ಲಿ ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ – Kannada News | Gilli Nata Rap Song Full video Full video Of gilli Nata Rap song

ಬಿಗ್ ಬಾಸ್ ಮನೆಯಲ್ಲಿ ನಿಂತ ಜಾಗದಲ್ಲೇ ಸಖತ್ ಕೌಂಟರ್ ಕೊಡುತ್ತಾರೆ ಗಿಲ್ಲಿ. ಇದು ಅವರ ಬಲ. ಹೀಗಿರುವಾಗ ಸಮಯ ಕೊಟ್ಟರೆ ಅವರು ಬಿಡುತ್ತಾರೆಯೇ? ಗಿಲ್ಲಿಗೆ ರ್ಯಾಪ್ ಸಾಂಗ್ ಮಾಡೋ ಟಾಸ್ಕ್ ಅನ್ನು ಬಿಗ್ ಬಾಸ್ ಮನೆಯಲ್ಲಿ ಕೊಡಲಾಯಿತು. ಈ ಟಾಸ್ಕ್​ ಅನ್ನು ಯಶಸ್ವಿಯಾಗಿ ನಿರ್ವಹಿಸಿದರು. ಅವರು ಹಾಡಿದ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರ ಸಂಪೂರ್ಣ ವಿಡಿಯೋ ಮೇಲಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಾವನ ಮಗನ ಜೊತೆ ನಿಶ್ಚಿತಾರ್ಥ, ಚಾಲಕನ ಜೊತೆ ಓಡಿಹೋಗಿ ಮದುವೆಯಾದ ಯುವತಿ: ಆಮೇಲಾಯ್ತು ಸಿನಿಮೀಯ ಟ್ವಿಸ್ಟ್! – Kannada News | Tumakuru Love Twist: Engaged to Cousin, Woman Elopes With Family Driver, Police Mediation Ends Case

ತುಮಕೂರು, ಫೆಬ್ರವರಿ 2: ಅದೊಂದು ರೀತಿಯ ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ. ಆಕೆ ಶ್ರೀಮಂತರ ಮಗಳು. ಆರ್ಥಿಕವಾಗಿ ಚೆನ್ನಾಗಿದ್ದ ಕುಟುಂಬದಲ್ಲಿ ಎಲ್ಲವೂ ಚೆನ್ನಾಗಿತ್ತು. ಮಗಳು ಚೆನ್ನಾಗಿ ಓದದಿದ್ದರೂ ಸಹ ಮಾವನ ಮಗನ ಜೊತೆ ಮದುವೆ ಮಾಡುವ ಯೋಚನೆಯಲ್ಲಿ ಮನೆಯವರಿದ್ದರು. ಅದರಂತೆ ಸಂಬಂಧಿಕರಿಗೆಲ್ಲಾ ಕಾರ್ಡ್ ಹಂಚಿ ಚೌಲ್ಟ್ರಿ, ಊಟ, ಡೆಕೊರೇಷನ್ ಎಂದು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಹೀಗೆ ಮದುವೆ ತಯಾರಿಯಲ್ಲಿದ್ದ ಕುಟುಂಬಕ್ಕೆ ಯುವತಿ ಶಾಕ್ ನೀಡಿದ್ದು, ಮನೆಯ ವಾಹನ ಚಾಲಕನ ಜೊತೆ ಓಡಿ…

Read More

Bengaluru Air Quality Alert: ಬಳ್ಳಾರಿ ಜನರಿಗೆ ಹೈ ಅಲರ್ಟ್​​​ ನೀಡಿದ ತಜ್ಞರು, ರಾಜ್ಯದಲ್ಲಿ ಗಾಳಿಯ ಮಟ್ಟ ಕಳಪೆ – Kannada News | Poor Air in Bengaluru: High AQI, Health Risks & Precautions for Cold

ಬೆಂಗಳೂರು, ಡಿ.25: ಇಂದು ಬೆಂಗಳೂರು (Bengaluru air quality) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗಿದೆ ಎಂದು ಹೇಳಲಾಗಿದೆ. ಮುಂದಿನ 7 ದಿನ ಚಳಿ ಮತ್ತು ಮಂಜು ವಾತಾವರಣ ಇರುವ ಕಾರಣ, ಗಾಳಿಯ ಗುಣಮಟ್ಟದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಆಗುವ ಸಾಧ್ಯತೆಗಳು ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟ ಅನಾರೋಗ್ಯಕರವಾಗಿದ್ದು, ವಾಯು ಗುಣಮಟ್ಟ ಸೂಚ್ಯಂಕ (AQI) ಪ್ರಕಾರ, ಇಂದು ಗಾಳಿಯ ಗುಣಮಟ್ಟದಲ್ಲಿ ಕೆಟ್ಟ ಪರಿಣಾಮವನ್ನು ಉಂಟು ಮಾಡುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ನಗರದ ಸರಾಸರಿ…

Read More

Video: ರಾಮಲೀಲಾ ಮೈದಾನದ ಮಸೀದಿ ಬಳಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ – Kannada News | Tensions Flare During Demolition Drive Near Delhi Mosque

ನವದೆಹಲಿ, ಜನವರಿ 07: ದೆಹಲಿಯ ರಾಮಲೀಲಾ ಮೈದಾನದ ಮಸೀದಿ ಬಳಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಹಿಂಸಾತ್ಮಕವಾಗಿ ಮಾರ್ಪಟ್ಟಿದ್ದು, ಐವರು ಪೊಲೀಸರು ಗಾಯಗೊಂಡಿದ್ದಾರೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಫೈಜ್-ಎ-ಇಲಾಹಿ ದರ್ಗಾದ ಹೊರಗೆ ಅಕ್ರಮವಾಗಿ ಕಟ್ಟಿರುವ ಬ್ಯಾಂಕ್ವೆಟ್ ಹಾಲ್ ಮತ್ತು ಖಾಸಗಿ ಆರೋಗ್ಯ ಕೇಂದ್ರವನ್ನು ನೆಲಸಮ ಮಾಡಲಾಯಿತು. ಬೆಳಗ್ಗೆ 8 ಗಂಟೆಗೆ ನೆಲಸಮ ಕಾರ್ಯ ಆರಂಭವಾಗಬೇಕಿತ್ತು, ಆದರೆ ಬೆಳಗಿನ ಜಾವ 1.30 ರ ಸುಮಾರಿಗೆ ಇದನ್ನು ಆರಂಭಿಸಲಾಯಿತು. ನ್ಯಾಯಾಲಯದ ನಿರ್ದೇಶನಗಳಿಗೆ ಅನುಸಾರವಾಗಿ ಮತ್ತು ಕಟ್ಟುನಿಟ್ಟಾದ…

Read More

ಬೆಂಗಳೂರು-ಮಡಗಾಂವ್‌ ನಡುವೆ ವಂದೇ ಭಾರತ್​​ ರೈಲು ಆರಂಭಕ್ಕೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಮನವಿ – Kannada News | Union Minister H.D. Kumaraswamy Writes to Railway Minister for Bengaluru–Madgaon Vande Bharat Express

ವಂದೇ ಭಾರತ್​​ ರೈಲು ಆರಂಭಕ್ಕೆ ಹೆಚ್​​ಡಿಕೆ ಮನವಿ ಬೆಂಗಳೂರು, ಡಿಸೆಂಬರ್​​ 23: ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಸಂಚಾರ ಆರಂಭಿಸುವಂತೆ ಆಗ್ರಹಿಸಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ಗೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಹಾಸನ, ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ರೈಲು ಸಂಚಾರ ಆರಂಭಿಸಿದಲ್ಲಿ ಪ್ರವಾಸೋದ್ಯಮ, ಆರ್ಥಿಕ, ಕೈಗಾರಿಕೋದ್ಯಮಕ್ಕೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಹೆಚ್​​ಡಿಕೆ ಬರೆದ ಪತ್ರದಲ್ಲೇನಿದೆ? ಬೆಂಗಳೂರಿನಿಂದ ಕರಾವಳಿ ಜಿಲ್ಲೆಗಳ ಮಾರ್ಗವಾಗಿ ಗೋವಾ ಸಂಪರ್ಕಿಸುವ ಉತ್ತಮ…

Read More

ಬಾಲಕಿ ಕಣ್ಣೆದುರೇ ತಂದೆಯ ಕೊಲೆ ಪ್ರಕರಣ: ನಿಗೂಢ ಕೊಲೆಯ ಸುಳಿವು ನೀಡಿದ್ದ ಕಾರು! ಕೊನೆಗೂ ಬಲೆಗೆ ಬಿದ್ದ ಹಂತಕರು – Kannada News | Father Murdered Before Daughter’s Eyes in Tumakuru: Car Clue Leads Police to Killers Within 48 Hours

ಆರೋಪಿಗಳಾದ ಅರುಣ್, ಕವಿತೇಶ್ವರನ್ ಹಾಗೂ ಕೇಶವನ್ ತುಮಕೂರು, ಜನವರಿ 16: ಅದೊಂದು ಕೊಲೆಗೆ ಇಡೀ ತುಮಕೂರು (Tumakur) ಜಿಲ್ಲೆ ಬೆಚ್ಚಿ ಬಿದಿತ್ತು. ಮಕ್ಕಳ ಜೊತೆ ಮನೆ ಮುಂದೆ ಕುಳಿತಿದ್ದ ಮಂಜುನಾಥ್ ಎಂಬ ವ್ಯಕ್ತಿ ಅರಿಚಿತ ಮುಸುಕುಧಾರಿಗಳ ದಾಳಿಗೆ ಮೃತಪಟ್ಟಿದ್ದರು. ಸಮಾಜದಲ್ಲಿ ಒಳ್ಳೆಯ ಹೆಸರು ಹೊಂದಿದ್ದ ಮಂಜುನಾಥನ ಕೊಲೆ ತುಮಕೂರು ಪೊಲೀಸರಿಗೆ ಸವಾಲಾಗಿತ್ತು. ಆದರೆ ಸಿಕ್ಕ ಅದೊಂದು ಸುಳಿವು ಆಧರಿಸಿ ಶಿವಮೊಗ್ಗ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದ ತುಮಕೂರು ಪೊಲೀಸರು ಕೃತ್ಯ ನಡೆದ 48 ಗಂಟೆಗಳಲ್ಲೇ ಆರೋಪಿಗಳನ್ನು…

Read More

‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್​ಬೋರ್ಡ್​

ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು. ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ….

Read More

ಬೆಂಗಳೂರು: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆ ಅಮೆರಿಕ, ಬ್ರಿಟನ್ ಮಾವಿನ ಮಾರುಕಟ್ಟೆಯತ್ತ ಮುಖ ಮಾಡಿದ ಕರ್ನಾಟಕ!

ಬೆಂಗಳೂರು, ಜೂನ್ 2: ಗಲ್ಫ್ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆ ಮತ್ತು ವಿಮಾನ ಹಾರಾಟಗಳ ರದ್ದತಿಯಿಂದಾಗಿ ಕರ್ನಾಟಕದ (Karnataka) ಮಾವು (Mango) ವಲಯ ಈ ಬಾರಿ ಹೊಸ ಮಾರುಕಟ್ಟೆಗಳತ್ತ ಮುಖ ಮಾಡಿದೆ. ಸಾಂಪ್ರದಾಯಿಕ ಗಲ್ಫ್ ಮಾರುಕಟ್ಟೆಗಳಲ್ಲಿ ಎದುರಾಗಿರುವ ವ್ಯಾಪಾರ ಸಮಸ್ಯೆಗಳು ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಬೆಳೆ ನಷ್ಟದ ನಡುವೆಯೂ, ಮಾವು ಬೆಳೆಗಾರರ ಕೈಹಿಡಿಯಲು ಸರ್ಕಾರವು ಅಮೆರಿಕ (US), ಬ್ರಿಟನ್ (UK), ಆಸ್ಟ್ರೇಲಿಯಾ ಮತ್ತು ಯುರೋಪ್ ಮಾರುಕಟ್ಟೆಗಳ ಮೊರೆ ಹೋಗಿದೆ. ಈ ಬಾರಿ ರಾಜ್ಯದಿಂದ ಈಗಾಗಲೇ 183…

Read More

ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು!

ದಾವಣಗೆರೆ, ಮಾರ್ಚ್​ 27: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More