‘ನನ್ನ ಗಂಡನಿಗೆ ಅಕ್ರಮ ಸಂಬಂಧ ಇದೆ’: ಪತ್ನಿಯನ್ನು ಗೃಹ ಬಂಧನದಲ್ಲಿಟ್ಟು ಪತಿ ಎಸ್ಕೇಪ್ – Kannada News | KR Puram Family Drama: Wife Reveals Confinement, Husband’s Affair and Talaq Plea

ಹಾಸನ, ಫೆ. 5: ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ನಡೆದ ಘಟನೆಗೆ ಭಾರೀ ಅಕ್ರೋಶ ವ್ಯಕ್ತವಾಗಿದೆ. ಹತ್ತು ವರ್ಷಗಳ ಸುಂದರ ಸಂಸಾರ, ಕೋಟಿ ಕೋಟಿ ಆಸ್ತಿ ಮತ್ತು ಮುದ್ದಾದ ಮಗುವಿದ್ದರೂ ಸಹ ಪತ್ನಿಗೆ ಹಿಂಸೆ ನೀಡಿರುವ ಘಟನೆಯೊಂದು ಹಾಸನದಲ್ಲಿ ಬೆಚ್ಚಿ ಬೀಳಿಸಿದೆ. ನಿಧಾ ಮತ್ತು ಮೊಹಮ್ಮದ್ ಉಮೇರ್​ಗೆ ಮದುವೆಯಾಗಿ (Hassan domestic dispute) 10 ವರ್ಷಗಳಾಗಿದ್ದು, ಒಂದು ಗಂಡು ಮಗುವಿದೆ. ಪತಿ ಉಮೇರ್ ತನಗೆ ತಲಾಖ್ ನೀಡಲು ಮುಂದಾಗಿದ್ದಾನೆ ಮತ್ತು ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ. ಈ…

Read More

ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ – Kannada News | Ram Charan starrer Peddi musical event organized in Bhopal

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಈಗಾಗಲೇ ಆರಂಭಿಸಿದೆ. ಇಂದು (ಮೇ 23) ಮಧ್ಯ ಪ್ರದೇಶದ ಭೂಪಾಲ್​​ನಲ್ಲಿ ‘ಪೆದ್ದಿ’ ಸಿನಿಮಾದ ದೊಡ್ಡ ಇವೆಂಟ್ ಅನ್ನು ಆಯೋಜಿಸಲಾಗಿದ್ದು, ಎಆರ್ ರೆಹಮಾನ್ ಮ್ಯೂಸಿಕಲ್ ನೈಟ್ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಮಧ್ಯ ಪ್ರದೇಶದ ಕೆಲವು ಸಚಿವರ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್, ನಟ, ಸಂಸದ ರವಿ ಕಿಶನ್, ದಿವ್ಯಾಂದು ಇನ್ನೂ ಹಲವರು ಭಾಗಿ ಆಗಿದ್ದರು. ಈ ವೇಳೆ…

Read More

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು, ಮೇ 29: ಕರ್ನಾಟಕದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಸ್ಥಾನದ ಬದಲಾವಣೆಯ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ನಿನ್ನೆ (ಮೇ 28) ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದೀಗ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ನಿನ್ನೆ ಬೆಳಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ತಮ್ಮ ನಿರ್ಧಾರ ಪ್ರಕಟಿಸಿದ್ದರು. ತದನಂತರ ಲೋಕಭವನಕ್ಕೆ…

Read More

ಹನುಮ ಜಯಂತಿಗೆ ವಿಶೇಷ ಹಾಡು ಹಾಡಿದ ಶರಣ್; ಎಂತಹ ಅದ್ಭುತ ಕಂಠ

ಶರಣ್ ಅವರು ಕೇವಲ ಒಳ್ಳೆಯ ನಟ ಮಾತ್ರ ಅಲ್ಲ ಅವರು ಅದ್ಭುತ ಹಾಡುಗಾರ ಕೂಡ ಹೌದು. ಈಗಾಗಲೇ ಕನ್ನಡದಲ್ಲಿ ಹಲವು ಹಾಡುಗಳನ್ನು ಅವರು ಹಾಡಿದ್ದಾರೆ. ಇಂದು (ಏಪ್ರಿಲ್ 2) ಹನುಮಜಯಂತಿ. ಹೀಗಾಗಿ, ಅವರು ವಿಶೇಷ ಹಾಡನ್ನು ಹಾಡಿದ್ದಾರೆ. ಹನುಮಂತಗೆ ಗೌರವ ಸೂಚಿಸುವ ಉದ್ದೇಶದಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದೆ.ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಅವರ ಧ್ವನಿ ಹಲವು ಜನರಿಗೆ ಇಷ್ಟ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Mark Movie First Half Review: ಇಂಟರ್​ವಲ್ ತನಕ ಎಷ್ಟು ಥ್ರಿಲ್ಲಿಂಗ್ ಆಗಿದೆ ‘ಮಾರ್ಕ್’ ಸಿನಿಮಾ? ಫಸ್ಟ್ ಹಾಫ್ ವಿಮರ್ಶೆ ನೋಡಿ – Kannada News | Mark Movie First Half Review Kichcha Sudeep breaks the norm, high action for fans

‘ಮ್ಯಾಕ್ಸ್’ ಯಶಸ್ಸಿನ ಬಳಿಕ ಕಿಚ್ಚ ಸುದೀಪ್ (Kichcha Sudeep) ಮತ್ತು ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಸಿನಿಮಾ (Mark Movie) ಮಾಡಿದ್ದಾರೆ. ಈ ಕಾಂಬಿನೇಷನ್ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಇಂದು (ಡಿಸೆಂಬರ್ 25) ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಮುಂಜಾನೆಯೇ ಫಸ್ಟ್ ಶೋ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಫಸ್ಟ್ ಡೇ ಫಸ್ಟ್ ಶೋ ನೋಡಿ ಸಂಭ್ರಮಿಸುತ್ತಿದ್ದಾರೆ. ಬಹುಭಾಷೆಯ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾಸ್…

Read More

WPL 2026 Final Date and Time: ಆರ್​ಸಿಬಿ- ಡೆಲ್ಲಿ ನಡುವೆ ಫೈನಲ್ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | RCB vs DC WPL Final 2026: Revenge or Repeat? All You Need to Know for the Mega Clash

2026 ರ ಮಹಿಳಾ ಪ್ರೀಮಿಯರ್ ಲೀಗ್ (Women’s Premier League)​ ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs Delhi Capitals) ತಂಡ ಮುಖಾಮುಖಿಯಾಗಲಿವೆ. ಒಂದೆಡೆ ಆರ್​ಸಿಬಿ ಲೀಗ್ ಹಂತದಲ್ಲಿ 6 ಪಂದ್ಯಗಳನ್ನು ಗೆದ್ದು ನೇರವಾಗಿ ಫೈನಲ್​ಗೆ ಅರ್ಹತೆ ಪಡೆದಿದ್ದರೆ, ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಎಲಿಮಿನೇಟರ್​ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್​ಗೆ ಸೋಲುಣಿಸಿ ಸತತ ನಾಲ್ಕನೇ ಬಾರಿಗೆ ಫೈನಲ್​ಗೆ ಎಂಟ್ರಿಕೊಟ್ಟಿದೆ. ಡೆಲ್ಲಿ ತಂಡ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 26ರ ದಿನಭವಿಷ್ಯ

ನೀವೇನಾದರೂ ಹರಕೆ ಹೊತ್ತುಕೊಂಡಿದ್ದು, ಅದನ್ನು ಪೂರ್ಣಗೊಳಿಸದೆ ಹಾಗೇ ಉಳಿಸಿಕೊಂಡಿದ್ದಲ್ಲಿ ಅದನ್ನು ಸಂಪೂರ್ಣ ಮಾಡುವ ಕಡೆಗೆ ಲಕ್ಷ್ಯವನ್ನು ನೀಡಿ. ಇದರಿಂದ ಆರೋಗ್ಯ ಸಮಸ್ಯೆ ನಿವಾರಣೆ, ನಿದ್ದೆಯ ತೊಂದರೆಯಿಂದ ಬಳಲುತ್ತಾ ಇದ್ದಲ್ಲಿ ಅದು ಕೂಡ ಸರಿಹೋಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮ್ಮಲ್ಲಿ ಯಾರು ಫೋಟೋಗ್ರಾಫರ್ ಇದ್ದೀರಿ, ಸ್ಟುಡಿಯೋಗಳನ್ನು ನಡೆಸುತ್ತಾ ಇದ್ದೀರಿ ಅಂಥವರು ಹೊಸ ತಂತ್ರಜ್ಞಾನಗಳನ್ನು ವೃತ್ತಿಯಲ್ಲಿ ಅಳವಡಿಸಿಕೊಳ್ಳುವುದಕ್ಕಾಗಿ ಕೆಲವರ ಸಹಾಯವನ್ನು ಪಡೆದುಕೊಳ್ಳಲು ಮುಂದಾಗಲಿದ್ದೀರಿ. ಬೇಗನೇ ಹಣ ಮಾಡಿಬಿಡಬಹುದು,…

Read More

4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಅಣ್ಣ, ಕಾರಣವೇನು? – Kannada News | Groom Murder: Man Kills His Brother For property Dispute at mandya

ಮಂಡ್ಯ, (ಜನವರಿ 16):  ಇದೇ ಜನವರಿ 21ರಂದು ಮದುವೆ (marriage) ಫಿಕ್ಸ್ ಆಗಿತ್ತು. ಹೀಗಾಗಿ ಮದುವೆ ಎಲ್ಲಾ ರೀತಿಯ  ಸಿದ್ಧತೆಗಳು ನಡೆದಿದ್ದವು. ಲಗ್ನ ಪತ್ರಿಕೆ ಸಹ ಸಂಬಂಧಿಕರಿಗೆ ಹಂಚಿ ಮದುವೆಗೆ ಬರಬೇಕೆಂದು ಆಹ್ವಾನ ನೀಡಲಾಗಿತ್ತು. ಆದ್ರೆ, ಮದುವೆಗೆ ಇನ್ನೇನು ನಾಲ್ಕು ದಿನ ಇರುವಾಗಲೇ ಯುವಕ ಮಸಣ ಸೇರಿದ್ದಾನೆ. ಹೌದು.. ಅಣ್ಣನೇ (Brother) ತನ್ನ ಮಕ್ಕಳೊಂದಿಗೆ ಸೇರಿ ತಮ್ಮನನ್ನು 28 ಬಾರಿ ಇರಿದು ಕೊಂದಿರುವ ಘಟನೆ ಘಟನೆ ಮಂಡ್ಯದ (Mandya) ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಕೊಲೆಯಾದ ಯುವಕ….

Read More

ಭಾರತದ ಫಾರೆಕ್ಸ್ ರಿಸರ್ವ್ಸ್ ಸತತ 3 ವಾರ ಏರಿಕೆ; ಒಟ್ಟು ರಿಸರ್ವ್ಸ್ 703 ಬಿಲಿಯನ್ ಡಾಲರ್ – Kannada News | India’s forex reserves crosses 703 billion USD on April 17th

ನವದೆಹಲಿ, ಏಪ್ರಿಲ್ 26: ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ (Forex Reserves) ಏಪ್ರಿಲ್ 17ಕ್ಕೆ 703.308 ಬಿಲಿಯನ್ ಡಾಲರ್ ಮುಟ್ಟಿದೆ. ಆ ಒಂದು ವಾರದಲ್ಲಿ ಮೀಸಲು ನಿಧಿಯಲ್ಲಿ 2.362 ಬಿಲಿಯನ್ ಡಾಲರ್​ನಷ್ಟು ಏರಿದೆ. ಸತತ ಮೂರನೇ ವಾರ ಫಾರೆಕ್ಸ್ ಹೆಚ್ಚಳ ಆಗಿರುವುದು. ಹಿಂದಿನ ವಾರದಲ್ಲಿ (ಏಪ್ರಿಲ್ 10) ಫಾರೆಕ್ಸ್ ರಿಸರ್ವ್ಸ್ 3.825 ಬಿಲಿಯನ್ ಡಾಲರ್ ಏರಿಕೆ ಆಗಿ 700.946 ಬಿಲಿಯನ್ ಡಾಲರ್​ನಷ್ಟು ಇತ್ತು. ಚಿನ್ನದ ಸಂಗ್ರಹ ಹೆಚ್ಚಳ ಭಾರತದ ಫಾರೆಕ್ಸ್ ರಿಸರ್ವ್ಸ್​ನಲ್ಲಿ ಎರಡನೇ ಅತಿದೊಡ್ಡ ಪಾಲು…

Read More

VIDEO: ಎರಡನೇ ಬಾರಿ 6 ಎಸೆತಗಳಲ್ಲಿ ಪಂದ್ಯ ಗೆಲ್ಲಿಸಿದ ಸೋಫಿ ಡಿವೈನ್ – Kannada News | Sophie Devine does it again for the Gujarat Giants

ವುಮೆನ್ಸ್ ಪ್ರೀಮಿಯರ್ ಲೀಗ್​ನ 17ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸೋಫಿ ಡಿವೈನ್. ವಡೋದರಾದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್​​ ಬಾರಿಸಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳ ಮುಕ್ತಾಯದ ವೇಳೆಗೆ 146 ರನ್​ ಮಾತ್ರ ಕಲೆಹಾಕಿದ್ದರು. ಆದರೆ 19ನೇ ಓವರ್​ನಲ್ಲಿ ಸ್ನೇಹ್ ರಾಣಾ…

Read More