Headlines

ಪುನೀತ್ ಹೆಸರಲ್ಲಿ ದುಡ್ಡು ಮಾಡ್ತಾರೆ ಎಂದವರಿಗೆ ಗಿಲ್ಲಿ ಸ್ಟೈಲ್​​ನಲ್ಲಿ ಉತ್ತರ ಕೊಟ್ಟ ಅನುಶ್ರೀ

ಆ್ಯಂಕರ್ ಅನುಶ್ರೀ ಅವರು (Anushree) ಪುನೀತ್ ರಾಜ್​​ಕುಮಾರ್ ಅವರ ದೊಡ್ಡ ಅಭಿಮಾನಿ. ಈ ಕಾರಣದಿಂದಲೇ ಅನುಶ್ರೀ ಅವರ ಯೂಟ್ಯೂಬ್ ಲೋಗೋದಲ್ಲಿ ಪುನೀತ್ ಫೋಟೋ ಸೇರಿಸಿಕೊಂಡಿದ್ದಾರೆ. ಪುನೀತ್ ನಿಧನದ ಬಳಿಕ ಅನುಶ್ರೀ ಸಾಕಷ್ಟು ಬಾರಿ ಬಿಕ್ಕಿ ಬಿಕ್ಕಿ ಅತ್ತಿದ್ದಿದೆ. ತಮ್ಮ ಮದುವೆಯಲ್ಲಿ ಪುನೀತ್ ಫೋಟೋ ಇಟ್ಟು ಅವರು ಪೂಜಿಸಿದ್ದರು. ಇದು ಪುನೀತ್ ಮೇಲೆ ಅವರಿಗೆ ಇರೋ ಪ್ರೀತಿಗೆ ಸಾಕ್ಷಿ. ಆದರೆ, ಕೆಲವರು ಇದನ್ನು ಟ್ರೋಲ್ ಮಾಡಿದ್ದು ಇದೆ. ಇದಕ್ಕೆ ಅನುಶ್ರೀ ಖಡಕ್ ಉತ್ತರ ನೀಡಿದ್ದಾರೆ. ಪುನೀತ್ ಅವರನ್ನು ಅನುಶ್ರೀ…

Read More

ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್! – Kannada News | 77th Republic Day: Lakshmi Hebbalkar Hoists flag on St. Marys Island by Boat

ಉಡುಪಿ, ಜನವರಿ 26: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ (Republic Day 2026) ನೆರವೇರಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ಅಧಿಕಾರಿಗಳು ಮತ್ತು ಗಣ್ಯರು ಬೋಟ್ ಮೂಲಕ ದ್ವೀಪಕ್ಕೆ ತೆರಳಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಈ ವಿಶೇಷ ಸಂದರ್ಭದಲ್ಲಿ, ಸಶಸ್ತ್ರ ಪಡೆಗಳ ವತಿಯಿಂದ ರಾಷ್ಟ್ರೀಯ ವಂದನಾ ಪರೇಡ್ ಹಾಗೂ ಸಶಸ್ತ್ರ ಪರೇಡ್ ಜರುಗಿತು. ಇದು ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಮತ್ತು ಗಾಂಭೀರ್ಯದ ಸ್ಪರ್ಶ ನೀಡಿತು. ಸೈಂಟ್…

Read More

“ಅಪ್ಪ ನಾನು ಮದುವೆಯಾಗಿದ್ದೇನೆ, ನನ್ನನ್ನು ಬಿಟ್ಟುಬಿಡಿ”: ಮಗಳ ಕಣ್ಣೀರಿಗೂ ಬೆಲೆ ಕೊಡದೆ ಎಳೆದೊಯ್ದ ತಂದೆ – Kannada News | Police Inaction: Parents Kidnap Registered Wife in Hangal Love Marriage Case

ಹಾನಗಲ್ ಮಾ.4: ಹೆಚ್ಚಿನ ಹೆತ್ತವರು ಮಕ್ಕಳ ಪ್ರೀತಿ ಒಪ್ಪುವುದಿಲ್ಲ. ಜಾತಿ ಪ್ರೇಮ, ಸಮಾಜ ಏನು ಹೇಳುತ್ತೋ ಎಂಬೆಲ್ಲ ಭಯ ಇರುತ್ತದೆ. ಅದರಲ್ಲೂ ಸಂಬಂಧಿಕ ಕಾಟ ಯಾರಿಗೂ ಬೇಡ. ಪ್ರೀತಿಸಿ ಓಡಿ ಹೋಗಿ ಮದುವೆಯಾದರೆ ಎರಡು ಕುಟುಂಬಗಳು ಸಂಬಂಧ ಕಳೆದುಕೊಳ್ಳಬೇಕು ಎಂಬ ಹೆದರಿಕೆ. ಇದರ ನಡುವೆ ಧೈರ್ಯ ಮಾಡಿ ಮದುವೆಯಾದರೆ ಈ ಪರಿಸ್ಥಿತಿ ನೋಡಿ. ಪ್ರೀತಿಸಿ ಅಧಿಕೃತವಾಗಿ ರಿಜಿಸ್ಟರ್ ಮ್ಯಾರೇಜ್ ಯಾಗಿದ್ದ ನವಜೋಡಿಯನ್ನು ಯುವತಿಯ ಪೋಷಕರು ಮತ್ತು ಸಂಬಂಧಿಕರು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಬೇರ್ಪಡಿಸಿರುವ ಘಟನೆ ಹಾನಗಲ್…

Read More

ICC Rankings: ಜಾರಿದ ಮಂಧಾನ; ಶಫಾಲಿಗೆ ಮುಂಬಡ್ತಿ – Kannada News | India Women’s T20 Rankings: Mandhana Drops, Shafali Rises After SA Series Losses

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳಲ್ಲಿ ಭಾರತ ತಂಡ ಸೋಲನುಭವಸಿದೆ. ತಂಡದ ಈ ಸೋಲಿಗೆ ಬ್ಯಾಟಿಂಗ್‌ ವಿಭಾಗದ ವೈಫಲ್ಯವೇ ಕಾರಣ ಎನ್ನಬಹುದು. ಇದೀಗ ಇದರ ಪರಿಣಾಮ ಐಸಿಸಿ ಟಿ20 ಶ್ರೇಯಾಂಕದಲ್ಲಿ (T20 Rankings) ಸ್ಪಷ್ಟವಾಗಿ ಗೋಚರಿಸಿದೆ. ಈ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಐಸಿಸಿ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಆದರೆ…

Read More

ಹೊನ್ನಾವರ: ಅಝಾನ್ ಮೊಳಗಿಸುತ್ತಿದ್ದ ಪವಿತ್ರ ಕ್ಷಣದಲ್ಲೇ ಇಹಲೋಕ ತ್ಯಜಿಸಿದ ಮೌಲ್ವಿ – Kannada News

ಕಾಸರಕೋಡ ಟೊಂಕಾದ ಎಮ್.ಜೆ.ಎಮ್ ಮಸೀದಿ ಹಾಗೂ ಮೌಲ್ವಿ ಅಬ್ದುಲ್ ಲತೀಫ್ ಮದನಿImage Credit source: tv9 ಹೊನ್ನಾವರ, ಜೂನ್ 10: ಮಸೀದಿಯಲ್ಲಿ ಅತ್ಯಂತ ಭಕ್ತಿಭಾವದಿಂದ ಅಸರ್ ನಮಾಜ್‌ಗಾಗಿ ಅಝಾನ್ (ಪ್ರಾರ್ಥನೆಯ ಕರೆ) ಮೊಳಗಿಸುತ್ತಿದ್ದ (Azan) ಪವಿತ್ರ ಕ್ಷಣದಲ್ಲೇ ಮೌಲ್ವಿಯೊಬ್ಬರು ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಕರುಣಾಜನಕ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಎಮ್.ಜೆ.ಎಮ್ (MJM) ಮಸೀದಿಯಲ್ಲಿ ಮಂಗಳವಾರ ಸಂಜೆ ಈ ಘಟನೆ ಸಂಭವಿಸಿದೆ. ಮುಖ್ಯಾಂಶಗಳು ಅಝಾನ್ ಕೂಗುತ್ತಿದ್ದಾಗಲೇ ಮೌಲ್ವಿ…

Read More

ಕುತ್ತಿಗೆಗೆ ರಬಸವಾಗಿ ಬಡಿದ ಚೆಂಡು! ನೋವು ತಾಳಲಾರದೆ ಬಿದ್ದು ಒದ್ದಾಡಿದ ಬ್ಯಾಟರ್; ವಿಡಿಯೋ

ಅಫ್ಘಾನಿಸ್ತಾನ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆದ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಕೂದಲೆಳೆ ಅಂತರದಲ್ಲಿ ಅವಘಡದಿಂದ ಪಾರಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದ ಸಮಯದಲ್ಲಿ ಗುರ್ಬಾಜ್ ಗಾಯಕ್ಕೆ ತುತ್ತಾದರು. ರಬಸವಾಗಿ ಬಂದ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಇದರಿಂದ ಗುರ್ಬಾಜ್ ನೋವಿನಿಂದ ಮೈದಾನದಲ್ಲೇ ಬಿದ್ದು ನರಳಲಾರಂಭಿಸಿದರು. ಪಂದ್ಯದ 15 ನೇ ಓವರ್‌ನಲ್ಲಿ ನಡೆದ ಈ ಘಟನೆಯಲ್ಲಿ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಚೆಂಡು ಗುರ್ಬಾಜ್ ಕುತ್ತಿಗೆಗೆ…

Read More

ಹನಿಮೂನ್ ಮುಗಿಸಿ ಒಟ್ಟಿಗೆ ಕೆಲಸಕ್ಕೆ ಮರಳಿದ ವಿಜಯ್-ರಶ್ಮಿಕಾಗೆ ಭರ್ಜರಿ ಸ್ವಾಗತ

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ದಂಪತಿ ಕಳೆದ ತಿಂಗಳು ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಜೈಪುರದಲ್ಲಿ ನಡೆದ ಇವರ ಮದುವೆ ದೇಶದಾದ್ಯಂತ ಸುದ್ದಿ ಆಗಿತ್ತು, ರಶ್ಮಿಕಾ-ವಿಜಯ್ ಅವರ ಫೋಟೊಗಳು ಸಖತ್ ವೈರಲ್ ಆಗಿದ್ದವು. ಬಳಿಕ ಹೈದರಾಬಾದ್​​ನಲ್ಲಿ ಅದ್ಧೂರಿ ರಿಸೆಪ್ಷನ್ ಸಹ ನಡೆಯಿತು. ವಿವಾಹದ ಬಳಿಕ ಥಾಯ್ಲೆಂಡ್​​ಗೆ ಹನಿಮೂನ್ ಪ್ರವಾಸಕ್ಕೂ ಸಹ ಈ ಜೋಡಿ ಹೋಗಿ ಬಂತು. ಇದೀಗ ಮದುವೆಯಾಗಿ ತಿಂಗಳ ಬಳಿಕ ಇಬ್ಬರೂ ಕೆಲಸಕ್ಕೆ ಮರಳಿದ್ದಾರೆ. ರಶ್ಮಿಕಾ ಮತ್ತು ವಿಜಯ್ ಒಟ್ಟಿಗೆ ‘ರಣಬಲಿ’ ಸಿನಿಮಾನಲ್ಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 1ರ ದಿನಭವಿಷ್ಯ

ಕೆಲಸದ ಆರಂಭದಲ್ಲಿ ಇರುವ ಉತ್ಸಾಹ ಅದು ಮುಗಿಯುವ ತನಕ ಉಳಿಯುತ್ತಿಲ್ಲ. ನೀವು ಪ್ರಸ್ತಾವ ಮಾಡಿದ ಪ್ರಾಜೆಕ್ಟ್ ಗಳ ಬಗ್ಗೆ ಆರಂಭದಲ್ಲಿ ಉತ್ಸಾಹ ತೋರುವವರು ನಂತರದಲ್ಲಿ ಆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ನಿಮ್ಮ ವೇಗಕ್ಕೆ ಸರಿಯಾಗಿ ಕೆಲವು ಬಾರಿ ಸರಿಯಾದ ಬೆಂಬಲ ದೊರೆಯುತ್ತಿಲ್ಲ ಎಂದಾದಲ್ಲಿ ಖಡ್ಗ ಮಾಲಾ ಸ್ತೋತ್ರದ ಶ್ರವಣ ಮಾಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ…

Read More

Lucky Dates: ಜೂನ್‌ನಲ್ಲಿ ವಾಹನ ಖರೀದಿಸುತ್ತಿದ್ದೀರಾ? ಹಾಗಿದ್ರೆ ಈ ಮೂರು ದಿನಾಂಕಗಳನ್ನೇ ಆಯ್ಕೆ ಮಾಡಿ – Kannada News

ವಾಹನ ಖರೀದಿಗೆ ಶುಭ ದಿನImage Credit source: Pinterest ಪ್ರತಿಯೊಬ್ಬರಿಗೂ ತಮ್ಮ ಯೋಗ್ಯತೆಗೆ ತಕ್ಕಂತೆ ಒಂದು ವಾಹನ ಹೊಂದಬೇಕೆಂಬ ಆಸೆ ಇರುತ್ತದೆ. ಅದು ಪುಟ್ಟ ಕಾರು, ಬೈಕ್, ಸ್ಕೂಟರ್, ಲಾರಿ, ಟ್ರ್ಯಾಕ್ಟರ್, ವ್ಯಾನ್ ಅಥವಾ ಸೈಕಲ್ ಆಗಿರಬಹುದು. ಆದರೆ, ಬೇರೆಯವರನ್ನು ನೋಡಿ ಮೊಂಡು ಹಠದಿಂದ ವಾಹನ ಖರೀದಿಸುವುದಕ್ಕಿಂತ, ನಮ್ಮ ಶಕ್ತ್ಯಾನುಸಾರ ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸುವುದು ಉತ್ತಮ. ವಾಹನ ಖರೀದಿ ವಿಷಯದಲ್ಲಿ, ಯಾವ ದಿನ ಶುಭ, ಯಾವಾಗ ಖರೀದಿಸಬೇಕು ಎಂಬ ಗೊಂದಲ ಅನೇಕರಲ್ಲಿ ಸಹಜ. ಈ…

Read More

ಪೂಜೆಯ ಬಳಿಕ ಆರತಿ ತಟ್ಟೆಗೆ ಕಡ್ಡಾಯವಾಗಿ ಹಣ ಹಾಕಬೇಕು ಯಾಕೆ? ಇದರ ಹಿಂದೆ ಇದೆ ಸೈನ್ಸ್ – Kannada News

ಸನಾತನ ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗಾಗಲಿ ಅಥವಾ ಮನೆಯಲ್ಲಾಗಲಿ ಪೂಜೆ ಮುಗಿದ ನಂತರ ದೇವರಿಗೆ ಮಹಾಮಂಗಳಾರತಿ ಮಾಡುವುದು ಕಡ್ಡಾಯ. ಆದರೆ, ಆರತಿ ತಟ್ಟೆಯನ್ನು ಭಕ್ತರ ಮುಂದೆ ತಂದಾಗ ಅದಕ್ಕೆ ಕಡ್ಡಾಯವಾಗಿ ಹಣ ಅಥವಾ ನಾಣ್ಯಗಳನ್ನು ಹಾಕುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬಂದಿದೆ. ಇದು ಕೇವಲ ಮೂಢನಂಬಿಕೆಯಲ್ಲ ಅಥವಾ ಬಲವಂತದ ಆಚರಣೆಯಲ್ಲ. ಇದರ ಹಿಂದೆ ಆಳವಾದ ಧಾರ್ಮಿಕ, ಐತಿಹಾಸಿಕ ಮತ್ತು ವೈಜ್ಞಾನಿಕ ಕಾರಣಗಳಿವೆ ಎಂದು ಶಾಸ್ತ್ರ ಹೇಳಿದೆ. ಅಹಂಕಾರದ ತ್ಯಾಗ ಮತ್ತು ಋಣ ಮುಕ್ತಿ ಶಾಸ್ತ್ರಗಳ ಪ್ರಕಾರ, ಭಗವಂತನು ನಮಗೆ…

Read More