Headlines

Gold Rate: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಸತತ ಇಳಿಕೆ – Kannada News | Gold Price Today on 20th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 20: ಚಿನ್ನದ ಬೆಲೆ ಮತ್ತೆ ಏರಿದೆ. ನಿನ್ನೆ 75 ರೂ ಹೆಚ್ಚಿದ್ದ ಇದರ ಬೆಲೆ ಇವತ್ತು ಬುಧವಾರ 120 ರೂಗಳಷ್ಟು ಏರಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ತುಸು ಇಳಿದಿದೆ. ಭಾರತದಲ್ಲಿ ಬಂಗಾರದ ದರ (Gold Rate) ಹಿಗ್ಗಿದೆ. ರುಪಾಯಿ ಮೌಲ್ಯ ಕುಸಿತದಿಂದ ಬೆಲೆ ಏರಿಕೆ ಹೆಚ್ಚು ಅಗಾಧವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇಂದು ಗ್ರಾಮ್​ಗೆ 5 ರೂನಿಂದ 15 ರೂವರೆಗೆ ಕುಸಿತ ಕಂಡಿದೆ. ನಿನ್ನೆಯೂ ಇದರ ಬೆಲೆಯಲ್ಲಿ ಇಳಿಕೆ ಆಗಿತ್ತು. ಭಾರತದಲ್ಲಿ…

Read More

Kedarnath Shivling: ಕೇದಾರನಾಥದಲ್ಲಿ ಶಿವಲಿಂಗ ತ್ರಿಕೋನ ಆಕಾರದಲ್ಲಿ ಯಾಕಿದೆ ಗೊತ್ತಾ? ಇಲ್ಲಿದೆ ಪೌರಾಣಿಕ ರಹಸ್ಯ! – Kannada News | Kedarnath: The Mystical Triangular Shivling and Its Mythological Secrets Revealed

ಕೇದಾರನಾಥದ ತ್ರಿಕೋನ ಶಿವಲಿಂಗದ ರಹಸ್ಯImage Credit source: Pinterest ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಕೇದಾರನಾಥವು ಅತ್ಯಂತ ಪವಿತ್ರ ತಾಣ. ಸಮುದ್ರ ಮಟ್ಟದಿಂದ ಸುಮಾರು 11,000 ಅಡಿ ಎತ್ತರದಲ್ಲಿರುವ ಕೇದಾರನಾಥಕ್ಕೆ ಪ್ರತೀ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಮಂದಾಕಿನಿ ನದಿಯ ದಡದಲ್ಲಿ, ಹಿಮಚ್ಛಾದಿತ ಶಿಖರಗಳ ನಡುವೆ ನೆಲೆಸಿರುವ ಈ ದೇವಾಲಯವು ತನ್ನ ವಿಶಿಷ್ಟ ತ್ರಿಕೋನಾಕಾರದ ಶಿವಲಿಂಗದಿಂದ ಜಗತ್ಪ್ರಸಿದ್ಧವಾಗಿದೆ. ಇತರ ಜ್ಯೋತಿರ್ಲಿಂಗಗಳಿಗಿಂತ ಕೇದಾರನಾಥದಲ್ಲಿ ಶಿವನು ತ್ರಿಕೋನ ರೂಪದಲ್ಲಿ ಏಕೆ ನೆಲೆಸಿದ್ದಾನೆ ಎಂಬುದಕ್ಕೆ ಮಹಾಭಾರತದಲ್ಲಿ ಸ್ವಾರಸ್ಯಕರ ಕಥೆಯಿದೆ. ತ್ರಿಕೋನಾಕಾರದ ಶಿವಲಿಂಗದ…

Read More

ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ? – Kannada News | Mangaluru Job Scam: Students Duped by Vexan Company’s Fake Web Developer Offers

ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ? ಮಂಗಳೂರು, ಫೆಬ್ರವರಿ 27: ನಗರದಲ್ಲಿ (Mangalore) ಉದ್ಯೋಗಾವಕಾಶದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ‘ವೆಕ್ಸಾನ್’ ಎಂಬ ಕಂಪನಿ, BMP ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೆಬ್ ಡಿಸೈನರ್ ಹಾಗೂ ವೆಬ್ ಡೆವಲಪರ್ ಹುದ್ದೆಗಳಿಗಾಗಿ ಜಾಹೀರಾತು ನೀಡುತ್ತಿದ್ದುದಾಗಿ ತಿಳಿದುಬಂದಿದೆ. ಕಂಪನಿಯ ಮೋಸದ ಜಾಲಕ್ಕೆ ಬಿದ್ದ ವಿದ್ಯಾರ್ಥಿಗಳು ಸಾವಿರಾರು ರೂ. ಕಳೆದುಕೊಂಡಿದ್ದು, ಕದ್ರಿ…

Read More

ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ

ಬಾಗಲಕೋಟೆ, ಏಪ್ರಿಲ್​ 03: ಏ.9ರಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಐಹೊಳೆ ಗ್ರಾಮದಲ್ಲಿ ಬಿಜೆಪಿ ಪ್ರಚಾರ ಸಭೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಯುಗಾದಿ ಹಬ್ಬದಂದೂ ಮಾಂಸ ತಿಂತೀನಿ ಅಂತಾರೆ. ಸಿದ್ರಾಮಣ್ಣ ನೀನು ಮಾಂಸನಾದ್ರೂ ತಿನ್ನು, ಸುನ್ನತ್​​ ಆದರೂ ಮಾಡಿಕೋ, ಏನ್ಬೇಕಾದರೂ ಮಾಡು ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ನೀನು ಯುಗಾದಿ, ದೀಪಾವಳಿ ಹಬ್ಬಕ್ಕೆ ಮಾಂಸ ತಿಂತೀನಿ ಅಂದರೆ 15%…

Read More

ಶ್ರೀಲೀಲಾ ಮೊದಲ ಹಿಂದಿ ಸಿನಿಮಾಕ್ಕೆ ಹಲವು ಅಡೆ-ತಡೆ, ಬಿಡುಗಡೆಗೆ ಹಿನ್ನಡೆ – Kannada News | Sreeleela’s first Hindi movie not releasing soon

ಶ್ರೀಲೀಲಾ (Sreeleela) ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಕನ್ನಡದ ಈ ನಟಿ, ಈಗಾಗಲೇ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟಿ ಎನಿಸಿಕೊಂಡಿದ್ದು, ತಮಿಳಿನಲ್ಲೂ ಬ್ಯುಸಿ ಆಗಿದ್ದಾರೆ. ಶ್ರೀಲೀಲಾ ಈಗಾಗಲೇ ಕೆಲವು ಹಿಂದಿ ಸಿನಿಮಾಗಳನ್ನೂ ಸಹ ಒಪ್ಪಿಕೊಂಡಿದ್ದು, ದೊಡ್ಡ ನಿರ್ಮಾಣ ಸಂಸ್ಥೆಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಶ್ರೀಲೀಲಾ ಮೊದಲ ಹಿಂದಿ ಸಿನಿಮಾ ಒಪ್ಪಿಕೊಂಡು ವರ್ಷವಾಗುತ್ತಾ ಬಂದಿದೆ. ಆದರೆ ಸಿನಿಮಾದ ಬಿಡುಗಡೆ ಇನ್ನೂ ಸಾಕಷ್ಟು ತಡ ಆಗಬಹುದು ಎಂದು ಸ್ವತಃ ನಿರ್ದೇಶಕರೇ ಹೇಳಿದ್ದಾರೆ. ಮೊದಲ ಹಿಂದಿ ಸಿನಿಮಾ…

Read More

Vastu Tips: ಮನೆಯಲ್ಲಿ ನವಿಲು ಗರಿ ಇಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ನವಿಲು ಗರಿ ಎಂದರೆ ಸೌಂದರ್ಯದ ಸಂಕೇತ ಮಾತ್ರವಲ್ಲ, ಅದು ಧನಾತ್ಮಕ ಶಕ್ತಿಯ ಸೆಲೆ ಕೂಡ ಹೌದು. ಅನೇಕ ಜನರು ವಾಸ್ತು ದೋಷ ನಿವಾರಣೆಗಾಗಿ ಮತ್ತು ಅದೃಷ್ಟಕ್ಕಾಗಿ ಮನೆಯಲ್ಲಿ ನವಿಲು ಗರಿಗಳನ್ನು ಇಡುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ನವಿಲು ಗರಿಗಳನ್ನು ಎಲ್ಲಿ ಇಡಬೇಕು ಮತ್ತು ಎಲ್ಲಿ ಇಡಬಾರದು ಎಂಬ ಬಗ್ಗೆ ಕೆಲವು ನಿಯಮಗಳಿವೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಶುಭ ಫಲಗಳ ಬದಲು ಅಶುಭ ಫಲಗಳನ್ನು ಅನುಭವಿಸಬೇಕಾಗಬಹುದು. ಈ ಸ್ಥಳಗಳಲ್ಲಿ ಅಪ್ಪಿತಪ್ಪಿಯೂ ಇಡಬೇಡಿ: ನವಿಲು ಗರಿಗಳನ್ನು ಮನೆಯ ಪ್ರತಿಯೊಂದು…

Read More

ಪಿಎಂ ಕಿಸಾನ್ ಯೋಜನೆ; ಮಾ. 13ಕ್ಕೆ ಸಿಗುತ್ತಾ 22ನೇ ಕಂತಿನ ಹಣ? ಇಲ್ಲಿದೆ ಈ ಸ್ಕೀಮ್​ನ ವಿವರ

ನವದೆಹಲಿ, ಮಾರ್ಚ್ 10: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan scheme) 9-10 ಕೋಟಿ ರೈತರು ಸರ್ಕಾರದಿಂದ ವರ್ಷಕ್ಕೆ 6,000 ರೂ ಸಹಾಯಧನ ಪಡೆಯುತ್ತಿದ್ದಾರೆ. ವರ್ಷಕ್ಕೆ ಮೂರು ಕಂತುಗಳಲ್ಲಿ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಾಕಲಾಗುತ್ತದೆ. 2018-19ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 21 ಕಂತುಗಳನ್ನು ರೈತರಿಗೆ ನೀಡಲಾಗಿದೆ. ಈಗ 22ನೇ ಕಂತಿನ ನಿರೀಕ್ಷೆಯಲ್ಲಿ ರೈತರಿದ್ದಾರೆ. ಕೆಲ ವರದಿಗಳ ಪ್ರಕಾರ ಹೋಳಿ ಹಬ್ಬಕ್ಕೆ (ಮಾ. 4) ಮುನ್ನವೇ ರೈತರ ಖಾತೆಗಳಿಗೆ ಒಂದು…

Read More

IPL 2026: ಸತತ 6 ಗೆಲುವು, ಅಗ್ರಸ್ಥಾನ; ಆರ್​ಸಿಬಿಯನ್ನು ಗೇಲಿ ಮಾಡಿ ಹಳಿತಪ್ಪಿದ ಪಂಜಾಬ್ – Kannada News | IPL 2026 Playoffs Confirmed: RCB, GT, SRH, RR in Top 4; PBKS’s Dramatic Exit Revealed

ಐಪಿಎಲ್ 2026 (IPL 2026) ರಲ್ಲಿ ಪ್ಲೇಆಫ್‌ ಆಡುವ 4 ತಂಡಗಳು ಯಾವುವು ಎಂಬುದು ಖಚಿತವಾಗಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇಆಫ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ವಾಸ್ತವವಾಗಿ ಪ್ಲೇಆಫ್ ಸುತ್ತಿನಲ್ಲಿ 4ನೇ ಸ್ಥಾನಕ್ಕಾಗಿ ಮೂರು ತಂಡಗಳ ನಡುವೆ ಪೈಪೋಟಿ ಇತ್ತು. ಆ ಮೂರು ತಂಡಗಳಲ್ಲಿ ರಾಜಸ್ಥಾನ್, ಪಂಜಾಬ್ ಹಾಗೂ ಕೋಲ್ಕತ್ತಾ ಸೇರಿದ್ದವು. ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ಸೋತಿದ್ದರೆ, ಪಂಜಾಬ್ ಹಾಗೂ ಕೋಲ್ಕತ್ತಾಗೆ ಪ್ಲೇಆಫ್‌ ಬಾಗಿಲು ತೆರೆದಿರುತಿತ್ತು….

Read More

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ – Kannada News | DCM DK Shivakumar Announces tourism development Plan In Karavali Districts

ಕಾರವಾರ, (ಡಿಸೆಂಬರ್ 28): ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಡಿಸೆಂಬರ್ 28) ಕರಾವಳಿ ಉತ್ಸವದಲ್ಲಿ ಭಾಗಿಯಾಗಿದ್ದು, ಈ ವೇಳೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಿಹಿ ಸುದ್ದಿ ನೀಡಿದ್ದಾರೆ.  ಕಾರವಾರದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಡಿಕೆಶಿ, ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದ್ದು, ಇದಕ್ಕೆ ಹೊಸ ಪ್ರವಾಸೋದ್ಯಮ ನೀತಿರೂಪಿಸಲು ನಿರ್ಧರಿಸಲಾಗಿದೆ. ಗೋವಾ, ಮುಂಬೈ, ಸೌದಿಗೆ ನಮ್ಮವರು ಹೋಗುತ್ತಾರೆ. ಹೀಗಾಗಿ ಕರಾವಳಿಯಲ್ಲಿ ಅಭಿವೃದ್ಧಿಗೆ ನಿರ್ಧರಿಸಿದ್ದು, ಯುವಕರ ಶಕ್ತಿ, ನೈಸರ್ಗಿಕ ಸಂಪತ್ತು ಬಳಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಚರ್ಚಿಸಲು ಜನವರಿ…

Read More

ಕರ್ನಾಟಕ ಹವಾಮಾನ ವರದಿ: ಮಳೆರಾಯನ ಅವಾಂತರಕ್ಕೆ ಹಾರಿ ಹೋಯ್ತು ಸೂರು! ಇಂದೂ ವರುಣನ ಆರ್ಭಟ ಜೋರು

ಬೆಂಗಳೂರು, ಮಾರ್ಚ್​ 25: ಮಂಗಳವಾರ ಸುರಿದ ಮಳೆಯಿಂದಾಗಿ (Weather Forecast) ಹಲವೆಡೆ ಅವಾಂತಗಳು ಸೃಷ್ಟಿಯಾಗಿವೆ. ಜೋರಾದ ಗಾಳಿಗೆ ಮನೆ ಮೇಲಿನ ಸೂರು ಸಹ ಹಾರಿ ಹೋಗಿದ್ದು, ಜನರು ಕಂಗಾಲಾಗಿದ್ದಾರೆ. ಇಂದೂ ಸಹ ರಾಜ್ಯದೆಲ್ಲೆಡೆ ಗುಡುಗು ಸಹಿತ ಮಳೆಯಿರಲಿದ್ದು, ಹವಾಮಾನ ಇಲಾಖೆ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಜೋರು ಗಾಳಿ ಮಳೆಗೆ ಗದಗದಲ್ಲಿ ಅವಾಂತರ ಗದಗ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಭಾರಿ ಗಾಳಿ, ಗುಡುಗು ಸಹಿತ ಮಳೆಯ ಅಬ್ಬರದಿಂದ ಹಲವು ಕಡೆ ಅವಾಂತರಗಳು ಸಂಭವಿಸಿವೆ. ವಿಶೇಷವಾಗಿ…

Read More