ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಬೆಂಗಳೂರು, (ಏಪ್ರಿಲ್ 03): ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು (Lokayukta retired justice santosh hegde ) ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು (ಏಪ್ರಿಲ್ 03) ಸ್ಕೌಟ್ಸ್ & ಗೈಡ್ಸ್ ಆಯುಕ್ತ PGR ಸಿಂಧ್ಯಾಗೆ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದು, ಈ ವೇಳೆ ಭಾಷಣ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ವೇದಿಕೆ ಮೇಲಿನ ಕುರ್ಚಿ…

Read More

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನಾಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ – Kannada News | Ajit pawars Wife Sunetra Pawar Likely to take oath as Maharashtra Deputy Chief Minister Tomorrow

ಮುಂಬೈ, ಜನವರಿ 30: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಹೊಸ ಉಪಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುನೇತ್ರಾ ಪವಾರ್ ಹೆಸರನ್ನು…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

2026ರ ಪರಾಭವನಾಮ ಸಂವತ್ಸರದ ಯುಗಾದಿಯು ಕುಂಭ ರಾಶಿಯವರಿಗೆ ಉತ್ಸಾಹ ಮತ್ತು ಪ್ರಗತಿಯ ವರ್ಷ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಭವಿಷ್ಯ ನುಡಿದಿದ್ದಾರೆ. ಧನಿಷ್ಠ, ಶತಭಿಷಾ, ಪೂರ್ವಾಭಾದ್ರ ನಕ್ಷತ್ರಗಳನ್ನೊಳಗೊಂಡ ಈ ರಾಶಿಗೆ ಗುರುವು ಐದರಿಂದ ಆರನೇ ಮನೆಗೆ, ಶನಿ ಎರಡನೇ ಮನೆಯಲ್ಲಿ, ರಾಹು ವ್ಯಯ ಸ್ಥಾನಕ್ಕೆ ಹಾಗೂ ಕೇತು ಆರನೇ ಮನೆಗೆ ಸಾಗಲಿದೆ. ಸಾಡೆ ಸಾತಿಯ ಕಟ್ಟ ಕಡೆಯ ಭಾಗದಲ್ಲಿದ್ದರೂ, ಈ ವರ್ಷ ಆದಾಯ 6, ವ್ಯಯ 4; ಆರೋಗ್ಯ 8, ಅನಾರೋಗ್ಯ 3; ಸುಖ…

Read More

World NGO Day 2026: ವಿಶ್ವ ಎನ್‌ಜಿಒ ದಿನವನ್ನು ಆಚರಿಸುವುದೇಕೆ ಗೊತ್ತಾ? ಇದರ ಹಿನ್ನೆಲೆಯನ್ನು ತಿಳಿಯಿರಿ – Kannada News | World NGO Day 2026: What is the reason behind celebrating World NGO Day?

ಎನ್‌ಜಿಒ (NGO) ಅಂದರೆ ಸರ್ಕಾರೇತರ ಸಂಸ್ಥೆಗಳು. ಇವು ಸಾಮಾಜಿಕ, ಮಾನವೀಯ, ಶೈಕ್ಷಣಿಕ ಪರಿಸರ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಸ್ವಯಂಪ್ರೇರಿತವಾಗಿ ಕಾರ್ಯನಿರ್ವಹಿಸುವ ಲಾಭರಹಿತ ನಾಗರಿಕ ಸಂಘಟನೆಗಳಾಗಿವೆ. ದೊಡ್ಡ ಪ್ರಮಾಣದಲ್ಲಿ ಅಥವಾ ಸ್ಥಳೀಯ ಮಟ್ಟದಲ್ಲಿ ಎನ್‌ಜಿಒಗಳು ಸಮಾಜಗಳನ್ನು ಅಭಿವೃದ್ಧಿಪಡಿಸುವಲ್ಲಿ, ಸಮುದಾಯಗಳನ್ನು ಸುಧಾರಿಸುವಲ್ಲಿ ಮತ್ತು ನಾಗರಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಲ್ಲದೆ ಇವು ಸರ್ಕಾರ ಮತ್ತು ಸಮಾಜದ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತವೆ. ಪ್ರಪಂಚದಾದ್ಯಂತ ಇರುವ ಈ ಸರ್ಕಾರೇತರ ಸಂಸ್ಥೆಗಳ ಸಾಮಾಜಿಕ ಕಾರ್ಯಗಳನ್ನು ಗುರುತಿಸಲು, ಬೆಂಬಲಿಸಲು, ಗೌರವಿಸಲು ಪ್ರತಿವರ್ಷ…

Read More

Chanakya Niti: ಸದಾ ಇತರರ ಮಾತನ್ನು ಕೇಳುವುದರಿಂದ ಜೀವನದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತವೆ ಗೊತ್ತಾ? – Kannada News | Chanakya Niti: What are the effects on life of always listening to others?

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಯಶಸ್ಸು, ಶ್ರೀಮಂತಿಕೆ, ಸಂಬಂಧಗಳು ಮಾತ್ರವಲ್ಲ ನಮಗೆ ಸರಿಯಾದ ಮಾರ್ಗವನ್ನು ತೋರಿಸುವ ಅನೇಕ ಜೀವನ ಪಾಠಗಳನ್ನು ಹೇಳಿಕೊಟ್ಟಿದ್ದಾರೆ. ಜೊತೆಗೆ ಇತರರನ್ನು ಕುರುಡಾಗಿ ನಂಬಿದಾಗ ಉಂಟಾಗುವ ಕೆಲವು ಅಪಾಯಗಳ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಇತರರನ್ನು ಕುರುಡಾಗಿ ನಂಬುವ, ಸದಾ ಇತರರ ಮಾತನ್ನೇ ಕೇಳುವ ಅಭ್ಯಾಸ ಒಬ್ಬ ವ್ಯಕ್ತಿಗಿದ್ದರೆ, ಅವನು ವೇಗವಾಗಿ ವಿನಾಶದತ್ತ ಸಾಗುತ್ತದೆ ಎಂಬುದನ್ನು ಸಹ ಎಚ್ಚರಿಸಿದ್ದಾರೆ. ಹಾಗಿದ್ರೆ ಈ ಒಂದು ತಪ್ಪಿನಿಂದ ಜೀವನದಲ್ಲಿ ಏನೆಲ್ಲಾ ಅಪಾಯಗಳು ಎದುರಾಗುತ್ತವೆ ಎಂಬುದನ್ನು ವಿವರವಾಗಿ ತಿಳಿದುಕೊಳ್ಳೋಣ….

Read More

ಕಡಿಮೆ ಸ್ಕ್ರೀನ್ ಟೈಮ್ ಇದ್ದರೂ ‘ಜನ ನಾಯಗನ್’ ಒಪ್ಪಿದ್ದೇಕೆ ಪೂಜಾ ಹೆಗ್ಡೆ? ಅಸಲಿ ಕಾರಣ ಇಲ್ಲಿದೆ – Kannada News | Why Pooja Hegde Accepted Vijay Jana Nayagan Despite Short Screentime

ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಇಂದು (ಜುಲೈ 23) ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಸ್ಟಾರ್ ನಟಿ ಪೂಜಾ ಹೆಗ್ಡೆ ಕೂಡ ನಟಿಸಿದ್ದಾರೆ. ಆದರೆ ಈ ಚಿತ್ರದಲ್ಲಿ ಅವರಿಗೆ ತುಂಬಾ ಕಡಿಮೆ ಸ್ಕ್ರೀನ್ ಟೈಮ್ ಇದೆ ಎಂದು ನಿರ್ದೇಶಕ ಎಚ್. ವಿನೋದ್ ಇತ್ತೀಚೆಗೆ ಹೇಳಿದ್ದರು. ಆದರೂ ಪೂಜಾ ಹೆಗ್ಡೆ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದು ಯಾಕೆ ಎಂಬ ಅಸಲಿ ಕಾರಣ ಈಗ ಹೊರಬಿದ್ದಿದೆ. ವಿಜಯ್ ಮೇಲಿನ ಗೌರವಕ್ಕಾಗಿ ಒಪ್ಪಿದ ಪೂಜಾ ‘ಈ ಸಿನಿಮಾದಲ್ಲಿ…

Read More

ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ! – Kannada News | Kotturu Triple Murder: Honour Killing as Brother Kills Family Over Sister’s Love and Pregnancy

ಸಾಂದರ್ಭಿಕ ಚಿತ್ರ (ಎಡ) ಹಾಗೂ ಆರೋಪಿ ಅಕ್ಷಯ್Image Credit source: tv9 ವಿಜಯನಗರ, ಫೆಬ್ರವರಿ 1: ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು (Bangalore) ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ…

Read More

‘ರಾಮಾಯಣ’ ಮೊದಲ ಭಾಗಕ್ಕಿಂತಲೂ ಎರಡನೇ ಭಾಗ ಚೆನ್ನಾಗಿರಲಿದೆ ಎಂದ ರಣ್​​ಬೀರ್ – Kannada News | Ranbir Kapoor said Ramayana movie sequel will be more entertaining that first part

‘ರಾಮಾಯಣ’ (Ramayana) ಸಿನಿಮಾದ ಪ್ರಚಾರ ಬಲು ಜೋರಾಗಿ ನಡೆಯುತ್ತಿದೆ. ವಿದೇಶಿ ಮಾರುಕಟ್ಟೆಯನ್ನು ಮುಖ್ಯವಾಗಿ ಗಮನದಲ್ಲಿರಿಸಿಕೊಂಡು ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ಸಿನಿಮಾದ ಟ್ರೈಲರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಕೆಲವರು ಟ್ರೈಲರ್ ಚೆನ್ನಾಗಿದೆ ಎಂದರೆ ಇನ್ನು ಕೆಲವರು ಟೀಕೆ ಮಾಡುತ್ತಿದ್ದಾರೆ. ಏನೇ ಆಗಲಿ ಟ್ರೈಲರ್ ವೈರಲ್ ಅಂತೂ ಆಗಿದೆ. ಆದರೆ ಇದೀಗ ಸಿನಿಮಾದ ನಾಯಕ ರಣ್​​ಬೀರ್ ಕಪೂರ್ ನೀಡಿರುವ ಹೇಳಿಕೆ ಸಿನಿಮಾದ ಬಗ್ಗೆ ತುಸು ಗೊಂದಲ ಮೂಡಿಸುವಂತಿದೆ. ಅವರು ‘ರಾಮಾಯಣ’ ಮೊದಲ ಭಾಗಕ್ಕಿಂತಲೂ ಎರಡನೇ ಭಾಗ ಚೆನ್ನಾಗಿರಲಿದೆ…

Read More

ಪತ್ನಿಗೆ ಮಚ್ಚಿನಿಂದ ಹೊಡೆದ ಪತಿ: ಓಡೋಡಿ ಬಂದು ಜೀವ ಉಳಿಸಿತು ಖಾಕಿ! – Kannada News | Nelamangala Domestic Violence: Police Rescue Wife from Machete Assault

ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿದ ಪೊಲೀಸ್​ ನೆಲಮಂಗಲ, ಜನವರಿ 22: ದಂಪತಿ (couple) ಜಗಳದಲ್ಲಿ ಮಚ್ಚಿನಿಂದ ಹಲ್ಲೆಗೊಳಗಾಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ನೆಲಮಂಗಲ ಗ್ರಾಮಾಂತರ ಪೊಲೀಸರಿಂದ (police) ಒಂದು ಜೀವ ಉಳಿದಿದೆ. ನೆಲಮಂಗಲ ತಾಲೂಕಿನ ಗೋವಿಂದಪುರದಲ್ಲಿ ಘಟನೆ ನಡೆದಿದೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಡೆದದ್ದೇನು? ನಗ್ಮಾ (25) ಹಲ್ಲೆಗೊಳಾಗಾದ ಪತ್ನಿ. ಸಲ್ಮಾನ್ (26) ಮಚ್ಚಿನಿಂದ ಹಲ್ಲೆ ಮಾಡಿದ ಪತಿ. ಬಳ್ಳಾರಿ ಮೂಲದ ದಂಪತಿ ಎರಡು…

Read More

ನಾಸಿಕ್ ಟಿಸಿಎಸ್ ಪ್ರಕರಣ; ಪರಾರಿಯಾಗಿದ್ದ ಗರ್ಭಿಣಿ ನಿದಾ ಖಾನ್‌ಗೆ ಜಾಮೀನು ನಿರಾಕರಣೆ – Kannada News | Nashik TCS case No interim relief for absconding pregnant Nida Khan next bail hearing on April 27

ನಾಸಿಕ್, ಏಪ್ರಿಲ್ 20: ನಾಸಿಕ್ ಟಿಸಿಎಸ್ ಪ್ರಕರಣದಲ್ಲಿ (TCS Case) ನಿದಾ ಖಾನ್‌ಗೆ ಮಧ್ಯಂತರ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಅವರ ಜಾಮೀನು ಅರ್ಜಿಯನ್ನು ಏಪ್ರಿಲ್ 27ಕ್ಕೆ ವಿಚಾರಣೆ ನಡೆಸಲಾಗುವುದು. ನಿದಾ ಖಾನ್ ಅವರ ವಕೀಲರು ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಬಾಕಿ ಇರುವವರೆಗೆ ಮಧ್ಯಂತರ ಜಾಮೀನು ಕೋರಿದ್ದರು. ಜಾಮೀನು ಅರ್ಜಿ ಮತ್ತು ಮಧ್ಯಂತರ ಪರಿಹಾರ ಅರ್ಜಿ ಎರಡರ ಮುಂದಿನ ವಿಚಾರಣೆ ಏಪ್ರಿಲ್ 27ಕ್ಕೆ ನಡೆಯಲಿದೆ. ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಕಚೇರಿಯಲ್ಲಿ ಧಾರ್ಮಿಕ…

Read More