Headlines

ಕಾಂಗ್ರೆಸ್ ಮುಖಂಡ ಬೇರೊಬ್ಬರ ಹೆಂಡ್ತಿ ಜತೆ ಸಿಕ್ಕಿಬಿದ್ದು ಏಟು ತಿಂದ ಪ್ರಕರಣ: ಸ್ಫೋಟಕ ವಿಚಾರ ಬಿಚ್ಚಿಟ್ಟ ಮಹಿಳೆಯ ಗಂಡ! – Kannada News | Congress Leader Caught With Married Woman in Chikkamagaluru: Husband Makes serious Allegations of Assault, Death Threat

ಮಹಿಳೆಯ ಪತಿ ಕೀರ್ತಿ ಹಾಗೂ ಕಾಂಗ್ರೆಸ್ ಮುಖಂಡ ರಾಹಿಲ್ ಷರೀಫ್ ಚಿಕ್ಕಮಗಳೂರು, ಫೆಬ್ರವರಿ 5: ಕಾಂಗ್ರೆಸ್ (Congress) ಮುಖಂಡ ರಾಹುಲ್ ಷರೀಫ್ ರಾತ್ರಿ ವೇಳೆ ವಿವಾಹಿತ ‌ಮಹಿಳೆಯ ಜೊತೆ ಸಿಕ್ಕಿಬಿದ್ದು ಅಕ್ಕಪಕ್ಕದ ಮನೆಯವರಿಂದ ಏಟು ತಿಂದ ಘಟನೆ ಚಿಕ್ಕಮಗಳೂರು (Chikkamagaluru) ನಗರದ ಗಾಂಧಿನಗರದಲ್ಲಿ ಬುಧವಾರ ನಡೆದಿತ್ತು. ‘ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ’ ಎಂದು ಪ್ರಶ್ನಿಸಿ ಕೆಲ ಯುವಕರು ಕಾಂಗ್ರೆಸ್ ಮುಖಂಡನನ್ನು ಥಳಿಸಿದ್ದರು. ಆದರೆ, ರಾಹಿಲ್ ಸ್ನೇಹಿತ ಎಂದಿದ್ದ ಮಹಿಳೆ, ತನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ…

Read More

ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ – Kannada News | Shivalingegowda Apologizes for Salagar Wife Remark; JDS Demands MLA Disqualification

ಬೆಂಗಳೂರು, ಫೆಬ್ರವರಿ 05: ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ ನಿರ್ಣಯ ಪರ ವಿಧಾನ ಸಭೆಯಲ್ಲಿ ಮಾತನಾಡಲು ಮುಂದಾದಾಗ ಬಿಜೆಪಿ ಸದಸ್ಯರು ಅಡ್ಡಿಪಡಿಸಿದ್ದಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಿಗ್ಗಾಮುಗ್ಗಾ ಬೈದಿದ್ದರು. ಈ ವಿಚಾರವಾಗಿ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ. ನಾನು ಸಲಗರ, ವೇದವ್ಯಾಸ​ ಕಾಮತ್ ಬಗ್ಗೆ ಮಾತ್ರ ಮಾತಾಡಿದ್ದು. ತಹಶೀಲ್ದಾರ್ ಆಗಿರುವ ಪತ್ನಿಯಿಂದಲೇ​ ಶಾಸಕ ಶರಣು ಸಲಗರ ಎಂಎಲ್ಎ ಆಗಿದ್ದಾರೆಂದು ನಮ್ಮ ಕಡೆಯವ್ರು ಹೇಳಿದ್ರು. ಹೆಣ್ಮಗು ವಿಚಾರವಾಗಿ ಮಾತನಾಡಿದ್ದಕ್ಕೆ…

Read More

ದತ್ತಪೀಠದಲ್ಲಿ ಹೊಸ ವಿವಾದ: ‘ಕಲಮೆ ತಯ್ಯಬಾ’ ಆಚರಣೆಗೆ ಹಿಂದೂ ಸಂಘಟನೆಗಳ ಆಕ್ರೋಶ – Kannada News | Chikmagaluru Datta Peeta: New Controversy Over Kalame Tayyaba Practice and Mujavar Rules

ಚಿಕ್ಕಮಗಳೂರು, ಫೆಬ್ರವರಿ 5: ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ದತ್ತಪೀಠವು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ದತ್ತಪೀಠದ ಗುಹೆಯೊಳಗೆ ಜನವರಿ 23ರಂದು ‘ಕಲಮೆ ತಯ್ಯಬಾ’ ಎಂಬ ಹೊಸ ಆಚರಣೆ ನಡೆಸಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಇದು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಸಂಘಟನೆಗಳು ಹೇಳಿವೆ. ಹಿಂದೂಗಳಿಗೆ ಗುಹೆಯ ಮುಂಭಾಗ ಹೋಮ ಮಾಡಲು ಅವಕಾಶ ನೀಡದ ಜಿಲ್ಲಾಡಳಿತವು, ಹೊಸ ಆಚರಣೆಗೆ ಹೇಗೆ ಅವಕಾಶ ನೀಡಿದೆ ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಪ್ರಧಾನ…

Read More

Video: ರೈಲಿನಲ್ಲಿ ಬ್ರೇಸ್ಲೆಟ್‌ ಮಾರಿ ಸ್ವಾಭಿಮಾನದ ಬದುಕು ಕಟ್ಟಿಕೊಂಡ ಅಜ್ಜಿ, ವೈರಲ್ ಆಯ್ತು ದೃಶ್ಯ – Kannada News | An elderly woman makes a living selling bracelets on a Mumbai local train

ಮುಂಬೈ, ಫೆಬ್ರವರಿ 05: ಸ್ವಾಭಿಮಾನದ ಬದುಕೇ ಹಾಗೆ, ಯಾರ ಬಳಿ ಕೈಯೊಡ್ಡದೇ ಮೂರು ಹೊತ್ತಿನ ಊಟಕ್ಕಾಗಿ ಕಷ್ಟಪಟ್ಟು ದುಡಿಯುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ವಿಡಿಯೋ. ಮಕ್ಕಳು ತಮ್ಮನ್ನು ನೋಡಬೇಕಾದ ಸಮಯದಲ್ಲಿ ತಾವೇ ದುಡಿದು ಜೀವನ ನಡೆಸುತ್ತಿರುವವರಲ್ಲಿ ಈ ವೃದ್ಧೆ (old woman) ಕೂಡ ಒಬ್ಬರು. ಹೌದು, 89 ವರ್ಷದ ಅಜ್ಜಿಯೊಬ್ಬರು ಮುಂಬೈನ (Mumbai) ಲೋಕಲ್ ರೈಲಿನಲ್ಲಿ ಬ್ರೇಸ್ಲೆಟ್‌ಗಳನ್ನು ಮಾರುತ್ತಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಕಣ್ಣು ಒದ್ದೆಯಾಗಿದೆ. ಮೀತಾ ತುಷಿತ್ ಶಾ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

T20 World Cup 2026: ಇಬ್ಬರಿಲ್ಲದ ಮೊದಲ ಟಿ20 ವಿಶ್ವಕಪ್​ – Kannada News | First t20 world cup without two players

ಹೌದು, ಟಿ20 ವಿಶ್ವಕಪ್​ನ ಎಲ್ಲಾ ಆವೃತ್ತಿಗಳಲ್ಲಿ ಕಾಣಿಸಿಕೊಂಡ ಆಟಗಾರರಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಒಬ್ಬರು. 2007ರ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಹಿಟ್​ಮ್ಯಾನ್, ಆ ಬಳಿಕ 2009, 2010, 2012, 2014, 2016, 2021, 2022 ಮತ್ತು 2024 ರ ಟಿ20 ವಿಶ್ವಕಪ್​ ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದರು. Source link

Read More

ಕಾರಿನ ಮಿರರ್​ ಮುರಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಕ್​​ ಸವಾರನ ದರ್ಪ: ವಿಡಿಯೋ ವೈರಲ್​​ – Kannada News | Bengaluru Road Rage: Biker Breaks Car Mirror and Abuses Driver

ನೆಲಮಂಗಲ, ಫೆಬ್ರವರಿ 05: ಬೆಂಗಳೂರಲ್ಲಿ ರೋಡ್​​ ರೇಜ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಸಣ್ಣಪುಟ್ಟ ಕಾರಣಗಳಿಗೂ ಸವಾರರು ರೌಡಿಸಂ ಪ್ರದರ್ಶಿಸುತ್ತಿದ್ದಾರೆ. ನೆಲಮಂಗಲದಿಂದ ಕೆಲಸಕ್ಕೆ ತೆರಳುತ್ತಿದ್ದ ಆದಿತ್ಯ ಎಂಬುವವರ ಕಾರಿಗೆ ಮಾದಾವರ ಜಂಕ್ಷನ್ ಬಳಿ ಬೈಕ್ ಸವಾರನೊಬ್ಬ ಅಡ್ಡ ಹಾಕಿ ಕಿರಿಕ್ ತೆಗೆದಿದ್ದಾನೆ. ಬೈಕ್ ಸವಾರನು ಕಾರಿನ ಮಿರರ್ ಅನ್ನು ಮುರಿದು, ಆದಿತ್ಯ ಅವರನ್ನು ನಿಂದಿಸಿ ಬೆದರಿಕೆಯನ್ನೂ ಹಾಕಿದ್ದಾನೆ. ಈ ಘಟನೆ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ ಚಾಲಕನ ಮೊಬೈಲ್​​ನಲ್ಲಿ ಘಟನೆ ರೆಕಾರ್ಡ್​​ ಆಗಿದೆ. ಮತ್ತಷ್ಟು ವಿಡಿಯೋ…

Read More

Kalyana Sundareswarar Temple: ದಿನಕ್ಕೆ 5 ಬಾರಿ ಬಣ್ಣ ಬದಲಾಯಿಸುವ ಶಿವಲಿಂಗ, ಈ ಅದ್ಭುತ ದೇವಸ್ಥಾನ ಎಲ್ಲಿದೆ ಗೊತ್ತಾ? – Kannada News | Color Changing Shiva Lingam: Nallur Kalyana Sundareswarar Temple’s Ancient Mystery in Tamil Nadu

ತಮಿಳುನಾಡು ರಾಜ್ಯವನ್ನು ಸಾಮಾನ್ಯವಾಗಿ “ದೇವಾಲಯಗಳ ನಾಡು” ಎಂದು ಕರೆಯಲಾಗುತ್ತದೆ. 33,000ಕ್ಕೂ ಹೆಚ್ಚು ಪ್ರಾಚೀನ ದೇವಾಲಯಗಳು, ಭವ್ಯವಾದ ಗೋಪುರಗಳು ಮತ್ತು ದ್ರಾವಿಡ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿರುವ ಈ ರಾಜ್ಯವು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕೇಂದ್ರವಾಗಿದೆ. ಅಂತಹ ಅಪೂರ್ವ ಆಧ್ಯಾತ್ಮಿಕ ತಾಣಗಳಲ್ಲಿ ಒಂದು ತಂಜಾವೂರು ಜಿಲ್ಲೆಯ ನಲ್ಲೂರು ಗ್ರಾಮದಲ್ಲಿರುವ ಕಲ್ಯಾಣ ಸುಂದರೇಶ್ವರ ದೇವಾಲಯ. ಸಾವಿರ ವರ್ಷಗಳ ಇತಿಹಾಸವನ್ನು ಹೊತ್ತಿರುವ ಈ ಪವಿತ್ರ ಕ್ಷೇತ್ರವು ತನ್ನ ಅದ್ಭುತ ಶಿವಲಿಂಗದ ಮೂಲಕ ದೇಶದಾದ್ಯಂತ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದ ಪ್ರಮುಖ ಆಕರ್ಷಣೆ ಎಂದರೆ ಇಲ್ಲಿ…

Read More

ಧರಣಿ ಮಾಡುತ್ತಾರಂತೆ ರಾಜಮೌಳಿ: ಎಲ್ಲಿ? ಯಾವ ಕಾರಣಕ್ಕೆ? – Kannada News | Rajamouli said he will protest in front on IMAX office for bigger screens in India

ಎಸ್ಎಸ್ ರಾಜಮೌಳಿ (SS Rajamouli), ಭಾರತದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರು. ರಾಜಮೌಳಿ, ರಾಜಕೀಯದಿಂದ ಬಲು ದೂರವಾದರೂ ಎಲ್ಲ ರಾಜಕಾರಣಿಗಳು, ಉದ್ಯಮಿಗಳು, ಸಿನಿಮಾ ಮಂದಿಯಿಂದ ಸಮಾನ ಗೌರವಕ್ಕೆ ಅರ್ಹವಾಗಿರುವ ವ್ಯಕ್ತಿ ಅವರು. ರಾಜಮೌಳಿಯ ಪ್ರತಿಭೆ, ಮಾಡಿರುವ ಕಾರ್ಯಗಳು ಅವರನ್ನು ಭಾರತದ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರನ್ನಾಗಿಸಿದೆ. ಪ್ರಭಾವಿ ವ್ಯಕ್ತಿ ಆಗಿರುವ ಜೊತೆಗೆ ಸಾಕಷ್ಟು ಶ್ರೀಮಂತಿಕೆಯನ್ನೂ ಹೊಂದಿರುವ ರಾಜಮೌಳಿಗೆ ಯಾವುದನ್ನೇ ಆಗಲಿ ಪಡೆದುಕೊಳ್ಳುವುದು ಕಷ್ಟವೇನೂ ಅಲ್ಲ. ಆದರೂ ರಾಜಮೌಳಿ, ಬೇಡಿಕೆಯೊಂದರ ಈಡೇರಿಕೆಗೆ ಧರಣಿ ಕುಳಿತುಕೊಳ್ಳುವುದಾಗಿ ಹೇಳಿದ್ದಾರೆ. ರಾಜಮೌಳಿ, ಸಿನಿಮಾಗಳ…

Read More

ಭಾರತ-ಅಮೆರಿಕ ಟ್ರೇಡ್ ಡೀಲ್ ಸಲೀಸಾಗಿ ಕುದುರಿದ್ದು ಹೇಗೆ? ಅಜಿತ್ ದೋವಲ್ ಅಮೆರಿಕ ಭೇಟಿಯಲ್ಲಿ ಆಗಿದ್ದೇನು? – Kannada News | Has Ajit Doval’s blunt message to Marco Rubio effected India US trade deal to become reality

ನವದೆಹಲಿ, ಫೆಬ್ರುವರಿ 5: ಭಾರತದ ವಿಚಾರದಲ್ಲಿ ಉಡಾಫೆಯಿಂದ ವರ್ತಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕೆಲ ದಿನಗಳ ಹಿಂದೆ ಭಾರತದ ಜೊತೆ ವ್ಯಾಪಾರ ಒಪ್ಪಂದ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಹಿಂದೆ ಅವರ ಭಾಷೆಯಲ್ಲಿ ಇರುತ್ತಿದ್ದ ಅಹಂಕಾರ, ಉಡಾಫೆಗಳು ಈ ಬಾರಿ ಇರಲಿಲ್ಲ ಎನ್ನುವುದು ಗಮನಾರ್ಹ. ಎರಡೂ ದೇಶಗಳ ಮಧ್ಯೆ ವ್ಯಾಪಾರ ಒಪ್ಪಂದ ಏರ್ಪಡುವುದೇ ಇಲ್ಲ ಎನ್ನುವಂತಿದ್ದ ಸ್ಥಿತಿ ರಾತ್ರೋರಾತ್ರಿ ಬದಲಾಗಿ ಹೋಗಿದೆ. ವ್ಯಾಪಾರ ಒಪ್ಪಂದಕ್ಕೆ ಸಹಿ ಬೀಳುವುದು ಖಚಿತವಾಗಿದೆ. ಅಮೆರಿಕದ ಈ ಬದಲಾವದ…

Read More

ಮೆಟ್ರೋ ಟಿಕೆಟ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಏರಿಕೆಯಾಗುತ್ತಾ ಕಾವೇರಿ ನೀರಿನ ದರ? ಜಲಮಂಡಳಿ ಅಧ್ಯಕ್ಷರಿಂದ ಸ್ಪಷ್ಟನೆ – Kannada News | No Proposal to Hike Cauvery Water Tariff in Bengaluru After Metro Fare Increase, Clarifies BWSSB Chairman

ಬೆಂಗಳೂರು, ಫೆಬ್ರವರಿ 5: ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ (Water Price) ಹೆಚ್ಚಳವಾಗಲಿದೆ ಎಂಬ ವದಂತಿಗಳಿಗೆ ಬೆಂಗಳೂರು ಜಲಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಬ್ರೇಕ್ ಹಾಕಿದ್ದಾರೆ. ನೀರಿನ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಾವೇರಿ ನೀರಿನ ಬೆಲೆ ಏರಿಕೆ ಕುರಿತು ವದಂತಿಗಳು ಹಬ್ಬಿರುವ ಕಾರಣ ಬೆಂಗಳೂರಿನಲ್ಲಿ ‘ಟಿವಿ9’ಗೆ ಮಾಹಿತಿ ನೀಡಿದ ಅವರು, ಕಾವೇರಿ ನೀರಿನ ಬೆಲೆ ಏರಿಕೆ ಕುರಿತು ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ವದಂತಿ ಎಂದು ಸ್ಪಷ್ಟಪಡಿಸಿದ್ದಾರೆ….

Read More