Headlines

ಸೇನೆಯ ಒಂದು ಸಣ್ಣ ತಪ್ಪು, ನೂರಾರು ಜೀವಗಳು ಬಲಿ: ಉಗ್ರರ ಬದಲು ಸಾಮಾನ್ಯ ನಾಗರಿಕರ ಮೇಲೆ ನೈಜೀರಿಯಾ ವೈಮಾನಿಕ ದಾಳಿ

ಅಬುಜಾ, ಏಪ್ರಿಲ್ 13: ನೈಜೀರಿಯಾದಲ್ಲಿ ಉಗ್ರ(Terrorist) ರನ್ನು ಸದೆಬಡಿಯಲು ನಡೆಸಿದ ಮಿಲಿಟರಿ ವೈಮಾನಿಕ ದಾಳಿಯು ದಾರಿ ತಪ್ಪಿ ನಾಗರಿಕರ ಮೇಲೆ ಅಪ್ಪಳಿಸಿದ್ದು, ಕನಿಷ್ಠ 100ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೈಜೀರಿಯನ್ ವಾಯುಪಡೆಯು ಆ ಭಾಗದಲ್ಲಿ ಸಕ್ರಿಯವಾಗಿರುವ ಜಿಹಾದಿ ಹೋರಾಟಗಾರರನ್ನು ಸದೆಬಡಿಯಲು ಕಾರ್ಯಾಚರಣೆ ನಡೆಸುತ್ತಿತ್ತು. ಬೊರ್ನೊ ಮತ್ತು ಯೋಬೆ ರಾಜ್ಯಗಳ ಗಡಿ ಭಾಗದಲ್ಲಿರುವ ಗ್ರಾಮವೊಂದರ ಮಾರುಕಟ್ಟೆಯಲ್ಲಿ ಜನಜಂಗುಳಿ ಇದ್ದ ಸಮಯದಲ್ಲಿ ಈ ವೈಮಾನಿಕ ದಾಳಿ ನಡೆದಿದೆ. ಅಧಿಕಾರಿಗಳು ಈ ಘಟನೆಯನ್ನು ‘ಮಿಸ್‌ಫೈರ್’ ಎಂದು ಒಪ್ಪಿಕೊಂಡಿದ್ದಾರೆ. ಉಗ್ರರ ಅಡಗುತಾಣ…

Read More

ತಮಿಳುನಾಡಿನ ಎಐಎಡಿಎಂಕೆಯಲ್ಲಿ ಬಿಕ್ಕಟ್ಟು; ಷಣ್ಮುಗಂ ನೇತೃತ್ವದ ಬಣದಿಂದ ಇಪಿಎಸ್ ರಾಜೀನಾಮೆಗೆ ಒತ್ತಾಯ – Kannada News | Tamil Nadu AIADMK MLAs split into two groups after Tamil Nadu elections Edappadi K Palaniswami

ಚೆನ್ನೈ, ಮೇ 11: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಹೀನಾಯ ಸೋಲಿನಿಂದಾಗಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕುವ ಮತ್ತು ಹೊಸ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡುವ ಬಗ್ಗೆ ಭಾರೀ ಚರ್ಚೆ ನಡೆದಿದೆ. ಈ ನಿಟ್ಟಿನಲ್ಲಿ ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧದ ಎಲ್ಲ ಭಿನ್ನಮತೀಯರು ಒಟ್ಟಾಗಿ ಕೆಲಸ ಮಾಡಿ ಸಾಧ್ಯವಾದಷ್ಟು ಬೇಗ ಸಾಮಾನ್ಯ ಸಮಿತಿ ಸಭೆ ಕರೆಯಲು ನಿರ್ಧರಿಸಲಾಗಿದೆ. ಎಐಎಡಿಎಂಕೆಯ ಉನ್ನತ ಮೂಲಗಳ ಪ್ರಕಾರ, ಪಕ್ಷದ ಹಿರಿಯ ನಾಯಕ ಸಿ.ವಿ ಷಣ್ಮುಗಂ ಅವರೊಂದಿಗೆ ಇರುವ…

Read More

Video Viral: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಚಂಡೀಗಢ: ವೈದ್ಯಕೀಯ ವೃತ್ತಿ ಎಂದರೆ ಅದೊಂದು ಪವಿತ್ರ ಸೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ರೋಗಿಗಳನ್ನು ಕೇವಲ ‘ಹಣ ಮಾಡುವ ಯಂತ್ರ’ಗಳಂತೆ ನೋಡುತ್ತಿವೆ ಎಂಬ ಕಹಿಸತ್ಯವೊಂದನ್ನು ಯುವ ವೈದ್ಯೆಯೊಬ್ಬರು ಧೈರ್ಯವಾಗಿ ಬಯಲಿಗೆಳೆದಿದ್ದಾರೆ. ಚಂಡೀಗಢದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದ ಈ ಘಟನೆ ಈಗ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಏನಿದು ಘಟನೆ? ಯುವ ವೈದ್ಯೆ ಡಾ. ಪ್ರಭ್ಲೀನ್ ಕೌರ್ ಅವರು ಚಂಡೀಗಢದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದಕ್ಕೆ ವೈದ್ಯೆಯಾಗಿ ಕೆಲಸಕ್ಕೆ ಸೇರಿದ್ದರು. ಆದರೆ, ಕೆಲಸಕ್ಕೆ ಸೇರಿದ ಮೊದಲ…

Read More

Video: ರೈಲಿನ ಶೌಚಾಲಯದ ಪಕ್ಕ ಕುಳಿತು ಕುಸ್ತಿ ಚಾಂಪಿಯನ್​ಶಿಪ್​ಗೆ ತೆರಳಿದ ಕ್ರೀಡಾ ಪಟುಗಳು – Kannada News | Odisha Wrestlers Allege Poor Travel Conditions En Route to Championship

ಒಡಿಶಾ, ಡಿಸೆಂಬರ್ 23: ಒಡಿಶಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. 69ನೇ ರಾಷ್ಟ್ರೀಯ ಶಾಲಾ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲು ಉತ್ತರ ಪ್ರದೇಶಕ್ಕೆ ಪ್ರಯಾಣಿಸಬೇಕಿದ್ದ ಒಡಿಶಾದ 18 ಯುವ ಕುಸ್ತಿಪಟುಗಳು ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸಿದ್ದಾರೆ. ರಾಜ್ಯ ಶಾಲಾ ಮತ್ತು ಸಾಮೂಹಿಕ ಶಿಕ್ಷಣ ಇಲಾಖೆಯ ಆಡಳಿತಾತ್ಮಕ ಲೋಪಗಳಿಂದಾಗಿ ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸುವಂತಾಯಿತು. 10 ವಿದ್ಯಾರ್ಥಿಗಳು ಮತ್ತು ಎಂಟು ವಿದ್ಯಾರ್ಥಿನಿಯರನ್ನು ಒಳಗೊಂಡ ತಂಡವನ್ನು ರೈಲ್ವೆ ಟಿಕೆಟ್‌ಗಳಿಲ್ಲದೆ ರಾಷ್ಟ್ರೀಯ ಮಟ್ಟದ ಪಂದ್ಯಕ್ಕೆ ಕಳುಹಿಸಲಾಗಿದ್ದು, ಅವರನ್ನು ಸಾಮಾನ್ಯ ವಿಭಾಗಗಳಲ್ಲಿ ಪ್ರಯಾಣಿಸುವಂತೆ ಒತ್ತಾಯಿಸಲಾಗಿದೆ. ಆರೋಪಗಳ…

Read More

Video: ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ

ಪುದುಚೇರಿ, ಏಪ್ರಿಲ್ 09: ಇಂದು ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅದರಲ್ಲಿ ಪುದುಚೇರಿ ಕೂಡ ಒಂದು. ಇಂದು ಬೆಳಗ್ಗೆಯಿಂದಲೇ ಮತದಾನ ಶುರುವಾಗಿದೆ. ಮತದಾರರು ಮತಗಟ್ಟೆಗೆ ಬರುತ್ತಿದ್ದಂತೆ ಒಂದು ಅಚ್ಚರಿ ಕಾದಿತ್ತು. ರೋಬೋಟ್ ನೀಲಾ ಕೈಯಲ್ಲಿ ಹೂವು, ಸ್ವೀಟುಗಳನ್ನು ಹಿಡಿದು ಮತದಾರರನ್ನು ಸ್ವಾಗತಿಸುತ್ತಿರುವುದು ಕಂಡು ಬಂತು. ಪುದುಚೇರಿಯ ಸರ್ಕಾರಿ ಶಾಲೆಯ ಮತದಾನ ಕೇಂದ್ರದಲ್ಲಿ ನೀಲಾ ಎಂಬ ರೋಬೋಟ್ ಮತದಾರರನ್ನು ಸ್ವಾಗತಿಸುತ್ತಿದೆ, ಮತದಾನದ ಅನುಭವಕ್ಕೆ ತಂತ್ರಜ್ಞಾನದ ಟಚ್ ಸಿಕ್ಕಂತಾಗಿದೆ.   ವಿಡಿಯೋ ಸುದ್ದಿಗಳಿಗಾಗಿ…

Read More

WPL 2026: ಇನ್ನೇರಡು ದಿನಗಳಲ್ಲಿ ಡಬ್ಲ್ಯುಪಿಎಲ್ ಆರಂಭ; ಇಲ್ಲಿದೆ ಪೂರ್ಣ ವೇಳಾಪಟ್ಟಿ – Kannada News | Women’s Premier League 2026: Schedule, Teams, Live Stream and Full Details

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್ ಆರಂಭಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಐಪಿಎಲ್​ನಂತೆಯೇ (IPL) ಭಾರತದಲ್ಲಿ ಅತಿ ಹೆಚ್ಚು ಜನಪ್ರಿಯತೆಗಳಿಸಿರುವ ಈ ಮಹಿಳಾ ಟಿ20 ಲೀಗ್​ ಜನವರಿ 9, 2026 ರಂದು ಪ್ರಾರಂಭವಾಗಲಿದೆ. ಮೊದಲ ಮೂರು ಆವೃತ್ತಿಗಳು ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಯಶಸ್ವಿಯಾಗಿದ್ದವು. ಇದೀಗ ನಾಲ್ಕನೇ ಸೀಸನ್ ಕೂಡ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದರಲ್ಲೂ ಭಾರತ ಮಹಿಳಾ ಪಡೆ ಏಕದಿನ ವಿಶ್ವಕಪ್ ಗೆದ್ದ ಬಳಿಕ ಮಹಿಳಾ ತಂಡಕ್ಕೂ…

Read More

Video: ವಿವಾಹೇತರ ಸಂಬಂಧ ಹೊಂದುವ ಕಾರ್ಪೊರೇಟ್ ಉದ್ಯೋಗಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಯುವತಿ – Kannada News | Young woman says corporate employees are more likely to have extramarital affairs

ಇಂದಿನ ಯುವಪೀಳಿಗೆಯೂ ದಾಂಪತ್ಯ ಜೀವನಕ್ಕೆ ನಿಷ್ಠಾವಂತರಾಗಿರುವುದು ತುಂಬಾನೇ ಕಡಿಮೆನೇ. ಕೆಲಸ ಮಾಡುವ ಸ್ಥಳಗಳಲ್ಲಿ ಸಂಬಂಧ ಹೊಂದಿ ಪತಿ ಅಥವಾ ಪತ್ನಿಗೆ ಮೋಸ ಮಾಡುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಈ ಕಾರ್ಪೋರೇಟ್ ಜಗತ್ತಿನಲ್ಲಿ (corporate world) ವಿವಾಹೇತರ ಸಂಬಂಧಗಳು ಕಾಮನ್ ಅಂತೆ. ವಿವಾಹೇತರ ಸಂಬಂಧದ ಬಗ್ಗೆ ಯುವತಿಯೊಬ್ಬಳು (young woman) ಖಾರವಾಗಿ ಮಾತನಾಡಿದ್ದಾಳೆ. ಈ ವೇಳೆ ಆಕೆ ಅಚ್ಚರಿಕಾರಿ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾಳೆ. ಈ ಕುರಿತಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಮಾಡಿ ನಾನಾ ರೀತಿಯ ಅಭಿಪ್ರಾಯ…

Read More

ಪ್ರೆಗ್ನೆಂಟ್ ಎಂಬ ಕಾರಣಕ್ಕೆ ದೀಪಿಕಾ ಪಡುಕೋಣೆ ಪಾತ್ರಕ್ಕೆ ಕತ್ತರಿ? ‘ರಾಕಾ’ ಚಿತ್ರತಂಡದ ಸ್ಪಷ್ಟನೆ – Kannada News | Deepika Padukone Raaka Movie role trimming rumours clarified Allu Arjun Atlee

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಎರಡನೇ ಬಾರಿ ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ, ಅವರು ನಟಿಸುತ್ತಿರುವ ಬಹುನಿರೀಕ್ಷಿತ ‘ರಾಕಾ’ (Raaka) ಸಿನಿಮಾ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಿದಾಡುತ್ತಿದ್ದವು. ದೀಪಿಕಾ ಗರ್ಭಿಣಿಯಾಗಿರುವ ಕಾರಣ ಚಿತ್ರದಲ್ಲಿ ಅವರ ಪಾತ್ರಕ್ಕೆ ಕತ್ತರಿ ಹಾಕಲಾಗುತ್ತಿದೆ ಅಥವಾ ಅವರನ್ನು ಸಿನಿಮಾದಿಂದ ಕೈಬಿಡಲಾಗುತ್ತಿದೆ ಎಂಬ ಸುದ್ದಿಗಳು ಹಬ್ಬಿದ್ದವು. ಆದರೆ, ಈಗ ಚಿತ್ರತಂಡ ಈ ಎಲ್ಲಾ ವದಂತಿಗಳಿಗೆ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ಅಲ್ಲು ಅರ್ಜುನ್ ನಾಯಕನಾಗಿ ನಟಿಸುತ್ತಿರುವ ‘ರಾಕಾ’…

Read More

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ, ನಡೆದಿದ್ದೇನು ನೋಡಿ

ಸಾಕುಪ್ರಾಣಿಗಳು ನಮ್ಮ ಕುಟುಂಬದ ಸದಸ್ಯರಂತೆಯೇ ಇದ್ದುಬಿಡುತ್ತವೆ. ನಮ್ಮ ಜತೆಯೇ ಆಟ, ನಮ್ಮ ಜತೆಯೇ ಊಟ, ನಮ್ಮ ಜತೆಯೇ ನಿದ್ರೆ ಕೂಡ. ಅವುಗಳ ವಯಸ್ಸಾಗುತ್ತಾ ಬಂದಂತೆ, ಅವುಗಳನ್ನು ಕಳೆದುಕೊಳ್ಳುವ ಭಯ ನಮ್ಮನ್ನು ಸದಾ ಕಾಡುತ್ತಿರುತ್ತದೆ. ಇಂತಹದೇ ಒಂದು ಭಾವನಾತ್ಮಕ ಕ್ಷಣ ಮಹಿಳೆಯೊಬ್ಬರ ಜೀವನದಲ್ಲಿ ಎದುರಾಯಿತು. ಆಕೆಯ ಮನೆಯಲ್ಲಿದ್ದ 19 ವರ್ಷದ ಮುದ್ದಿನ ಬೆಕ್ಕು ಸ್ವಲ್ಪ ಹೊತ್ತು ಯಾವುದೇ ಚಲನೆಯಿಲ್ಲದೆ ಮಲಗಿತ್ತು. ವಯಸ್ಸಾಗಿದ್ದರಿಂದ, ಅದು ನಿದ್ದೆಯಲ್ಲೇ ಶಾಂತವಾಗಿ ಕೊನೆಯುಸಿರೆಳೆದಿದೆ ಎಂದು ಆಕೆ ಭಾವಿಸಿದ್ದರು. ಆಳವಾದ ದುಃಖ ಮತ್ತು ಮೌನ ಇಡೀ…

Read More

ದಾಖಲೆ ಬರೆದ ಧುರಂಧರ್ 2: ಭಾರತದಲ್ಲಿ 1000 ಕೋಟಿ ರೂ. ಗಳಿಸಿದ ಮೊದಲ ಹಿಂದಿ ಸಿನಿಮಾ

ನಟ ರಣವೀರ್ ಸಿಂಗ್ (Ranveer Singh) ಮತ್ತು ನಿರ್ದೇಶಕ ಆದಿತ್ಯ ಧರ್ ಅವರ ಕಾಂಬಿನೇಷನ್​​ನಲ್ಲಿ ಬಂದ ‘ಧುರಂಧರ್ 2’ ಸಿನಿಮಾ ಅಕ್ಷರಶಃ ಹೊಸ ಇತಿಹಾಸ ಬರೆದಿದೆ. ಭಾರತೀಯ ಬಾಕ್ಸ್ ಆಫೀಸ್ ಇತಿಹಾಸದಲ್ಲೇ 1000 ಕೋಟಿ ರೂಪಾಯಿ ನಿವ್ವಳ ಗಳಿಕೆ (Box Office Collection) ಮಾಡಿದ ಮೊದಲ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಈ ಸಿನಿಮಾ ಪಾತ್ರವಾಗಿದೆ. ಮಾರ್ಚ್ 19ರಂದು ತೆರೆಕಂಡ ಈ ಸಿನಿಮಾ, ಮೂರನೇ ವಾರದಲ್ಲೂ ತನ್ನ ನಾಗಾಲೋಟವನ್ನು ಮುಂದುವರಿಸಿದೆ. ಪ್ರೇಕ್ಷಕರನ್ನು ಥಿಯೇಟರ್‌ಗಳತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾರತದಲ್ಲೇ…

Read More