ದೆಹಲಿಯ ಪ್ರಾಧ್ಯಾಪಕಿಯನ್ನು ಕೊಲ್ಲಲು 1,400 ಕಿ.ಮೀ ದೂರದಿಂದ ಬಂದಿದ್ದ ಹಂತಕರು – Kannada News

ನವದೆಹಲಿ, ಜೂನ್ 07: ಇತ್ತೀಚೆಗಷ್ಟೇ ದೆಹಲಿ ವಿಶ್ವವಿದ್ಯಾಲಯದ ಶಿವಾಜಿ ಕಾಲೇಜಿನ ಪ್ರಾಧ್ಯಾಪಕಿ ದೇಬೋಸ್ಮಿತ್ ಪಾಲ್ ಅವರ ಕೊಲೆ(Murder) ನಡೆದಿತ್ತು. ಅವರನ್ನು ಹತ್ಯೆ ಮಾಡಲು ಹಂತಕರು 1,400 ಕಿ.ಮೀ ದೂರದಿಂದ ಬಂದಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲದೆ ಪೊಲೀಸರು ಕೇವಲ ಮುರು ದಿನಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರ ಈ ತತ್‌ಕ್ಷಣದ ಮತ್ತು ವ್ಯವಸ್ಥಿತ ಕಾರ್ಯಾಚರಣೆಯು ಸಾರ್ವಜನಿಕರಲ್ಲಿ ಸುರಕ್ಷತೆ ಹಾಗೂ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮತ್ತಷ್ಟು ಬಲಪಡಿಸಿದೆ.  ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿದ್ದು ಹೇಗೆ? ಪೂರ್ವ ದೆಹಲಿಯ…

Read More

ಖಾಲಿ ಹುದ್ದೆಗಳ ಭರ್ತಿಗೆ ಹೋರಾಟಕ್ಕಿಳಿದವರ ಬಂಧನ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಬಿತ್ತು ಬ್ರೇಕ್ – Kannada News | Karnataka Job Vacancies: Dharwad Protest for 2.84 Lakh Posts Faces Police Crackdown

ಪ್ರತಿಭಟನಾಕಾರರ ಬಂಧಿಸಿದ ಪೊಲೀಸ್​Image Credit source: tv9 kannada ಧಾರವಾಡ, ಏಪ್ರಿಲ್​ 14: ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳ ಭರ್ತಿಗಾಗಿ (government jobs) ಧಾರವಾಡದಲ್ಲಿ ನಿರಂತರವಾಗಿ ಉದ್ಯೋಗಾಕಾಂಕ್ಷಿಗಳು ಹೋರಾಟ (Protest) ಮಾಡುತ್ತಲೇ ಬಂದಿದ್ದಾರೆ. ಸಾವಿರಾರು ಉದ್ಯೋಗಾಕಾಂಕ್ಷಿಗಳು ಹೋರಾಟ ಮಾಡಿದ ಬಳಿಕವಷ್ಟೇ ಸರಕಾರ ಹುದ್ದೆಗಳ ಭರ್ತಿ ಮಾಡಿಕೊಳ್ಳುವುದಾಗಿ ಘೋಷಿಸಿತ್ತು. ಇದೀಗ ಹೋರಾಟದ ಮುಂದುವರೆದ ಭಾಗವಾಗಿ ಇಂದು ವಿದ್ಯಾರ್ಥಿಗಳ ಸಂಘಟನೆಯಿಂದ ಹೋರಾಟವನ್ನು ಆಯೋಜಿಸಲಾಗಿತ್ತು. ಆದರೆ ಹೋರಾಟಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು, ಬೆಳಿಗ್ಗೆಯೇ ಮುಖಂಡರನ್ನು ಬಂಧಿಸಿ, ಹೋರಾಟಕ್ಕೆ ಬ್ರೇಕ್ ಹಾಕಿದರು….

Read More

ಕುಡಿದ ಮತ್ತಲ್ಲಿ ಕಿರಿಕ್​​: ಬಾಯಿ ಚಪಲಕ್ಕೆ ಬಿಹಾರ ಮೂಲದ ಕಾರ್ಮಿಕ ಬಲಿ! – Kannada News | Drunken Brawl Turns Fatal, Laborer Killed Over Verbal Spat in Kolar

ಕೋಲಾರ, ಡಿಸೆಂಬರ್​​ 26: ಕುಡಿದ ಮತ್ತಲ್ಲಿ ಕಾರ್ಮಿಕರ ನಡುವೆ ನಡೆದ ಕಿರಿಕ್​​ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರದ ವೇಮಗಲ್​ ಕೈಗಾರಿಕಾ ಪ್ರದೇಶದ ಬಳಿ ಇರುವ ಕುರುಗಲ್ ಗೇಟ್​ನಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕ ಸಂದೀಪ್​ ಸಿಂಗ್ ಮೃತ ದುರ್ದೈವಿಯಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಕುರುಗಲ್ ಗೇಟ್ ಬಳಿ ಕಾರ್ಮಿಕ ಸಂದೀಪ್ ಸಿಂಗ್​, ಅಡುಗೆ ಕೆಲಸ ಮಾಡುತ್ತಿದ್ದ ಬಳ್ಳಾರಿ ಮೂಲದ ರಾಜಾ ರೆಡ್ಡಿ, ಲೇಬರ್ ಕಾಂಟ್ರಾಕ್ಟ್ ಏಜೆಂಟ್ ಆಗಿದ್ದ ಅನಿರುದ್ ಮತ್ತು ಬೆಂಗಳೂರು ಮೂಲದ…

Read More

ಎಲೆಕ್ಷನ್​​​ಗೆ 2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್​​ವೈ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | BJP Leader Angry On BS Yediyurappa For Announced Davanagere Candidate Name For Upcoming Karnataka Assembly Poll

ದಾವಣಗೆರೆ, (ಮಾರ್ಚ್ 03): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮತ್ತೆ ಅಸಮಾಧಾನ ಸ್ಫೋಟಕಗೊಂಡಿದೆ. ಈ ಬಾರಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರ ನಡೆಯಿಂದಲೇ ಅಸಮಾಧಾನ ಭುಗಿಲೆದ್ದಿದೆ. ಹೌದು..  ವಿಧಾನಸಭೆ ಚುನಾವಣೆ (Karnataka Assembly Election) ಇನ್ನೂ ಎರಡು ವರ್ಷ ಇರುವಾಗಲೇ ಬಿಎಸ್ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಹೊನ್ನಾಳಿಯಲ್ಲಿ ನಡೆದ ರೇಣುಕಾಚಾರ್ಯ ಜನ್ಮ ದಿನ ಕಾರ್ಯಕ್ರಮದಲ್ಲಿ ಪಕ್ಕದ ಹರಪನಹಳ್ಳಿ ಸೇರಿ ದಾವಣಗೆರೆ (Davanagere) ಜಿಲ್ಲೆಯ ಬಹುತೇಕ ಕ್ಷೇತ್ರಗಳಿಗೆ…

Read More

‘ಕಿಂಗ್’ ಸಿನಿಮಾ ಚಿತ್ರೀಕರಣದ ವಿಡಿಯೋ ಲೀಕ್: ಬೀಚ್‌ನಲ್ಲಿ ಶಾರುಖ್, ದೀಪಿಕಾ ರೊಮ್ಯಾನ್ಸ್ – Kannada News | Shah Rukh Khan Deepika Padukone King movie leaked video from Cape Town shoot

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮತ್ತು ನಟಿ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ‘ಕಿಂಗ್’ (King) ಚಿತ್ರದ ಚಿತ್ರೀಕರಣದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಸದ್ಯ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಸಮುದ್ರ ತೀರದಲ್ಲಿ ಶಾರುಖ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಅವರು ರೊಮ್ಯಾಂಟಿಕ್ ಹಾಡಿನ ದೃಶ್ಯವೊಂದರಲ್ಲಿ ಭಾಗಿಯಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸೋರಿಕೆಯಾದ ವಿಡಿಯೋದಲ್ಲಿ, ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಸುಂದರವಾದ…

Read More

IPL 2026: ರಿಷಭ್ ಪಂತ್ ಜೊತೆಗೆ ಈ 4 ತಂಡಗಳ ನಾಯಕರಿಗೂ ಗೇಟ್​ಪಾಸ್ ಖಚಿತ

2026 ರ ಐಪಿಎಲ್ ಮುಗಿಯುವುದಕ್ಕೂ ಮುನ್ನವೇ ಈ ಮೊದಲೇ ನಿರೀಕ್ಷಿಸಿದಂತೆ ಲಕ್ನೋ ಸೂಪರ್‌ಜೈಂಟ್ಸ್ ತಂಡದ ನಾಯಕತ್ವದಿಂದ ರಿಷಭ್ ಪಂತ್ ಅವರನ್ನು ತೆಗೆದುಹಾಕಲಾಗಿದೆ. ಈ ಆವೃತ್ತಿಯಲ್ಲಿ ಲಕ್ನೋ ತಂಡ ಅಂಕಗಳ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಕೊನೆಗೊಂಡಿತು. ಅದರ ಪರಿಣಾಮವಾಗಿ ರಿಷಭ್ ಪಂತ್ ತಮ್ಮ ನಾಯಕತ್ವವನ್ನು ಕಳೆದುಕೊಂಡಿದ್ದಾರೆ. ಪಂತ್ ಜೊತೆಗೆ ಇನ್ನೂ ನಾಲ್ಕು ಆಟಗಾರರು ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ (PC- PTI). ಪಂತ್ ಜೊತೆಗೆ, ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ತ್ಯಜಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎಂದು ವರದಿಯಾಗಿದೆ….

Read More

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ; ಕಾವಾಡಿಗನ ಮೇಲೆ ದಾಳಿ ಮಾಡಿದ ಸಾಕಾನೆ ‘ಸುಗ್ರೀವ’! – Kannada News | Bikkodu Tragedy: Tamed Elephant ‘Sugreeva’ Severely Injures Mahout Raju in Hassan

ಹಾಸನ, ಏ.16: ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ನಡುವೆಯೇ ಭೀಕರ ದುರಂತವೊಂದು ಸಂಭವಿಸಿದೆ. ಕಾರ್ಯಾಚರಣೆಗೆಂದು ಕರೆತರಲಾಗಿದ್ದ ಸಾಕಾನೆ ‘ಸುಗ್ರೀವ’, ತನ್ನದೇ ಕಾವಾಡಿಗನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಇಂದು (ಏಪ್ರಿಲ್ 16, 2026) ಬೆಳಿಗ್ಗೆ ಬಿಕ್ಕೋಡು ಗ್ರಾಮದ ತಾತ್ಕಾಲಿಕ ಆನೆ ಶಿಬಿರದಲ್ಲಿ ಆನೆಗಳಿಗೆ ಆಹಾರ ನೀಡುವ ವೇಳೆ ಈ ಘಟನೆ ನಡೆದಿದೆ. ಕಾವಾಡಿಗ ರಾಜು ಅವರು ಸುಗ್ರೀವನಿಗೆ ಆಹಾರ ನೀಡಲು ಹೋದಾಗ, ಆನೆಯು ದಿಢೀರನೆ ಆಕ್ರೋಶಗೊಂಡು ತನ್ನ ದಂತದಿಂದ…

Read More

Home Names: ನಿಮ್ಮ ಕನಸಿನ ಮನೆಗೆ ‘ರಾಜಮನೆತನದ’ ಕಳೆ ನೀಡಬೇಕೇ? ಇಲ್ಲಿದೆ ಅದ್ಭುತ ಸಂಸ್ಕೃತ ಹೆಸರುಗಳು! – Kannada News | 10 Vastu Approved Sanskrit Home Names for Positive Energy and Prosperity

ಮನೆ ಕೇವಲ ಇಟ್ಟಿಗೆಗಳ ಕಟ್ಟಡವಲ್ಲ ಹಿರಿಯರು ಹೇಳುವಂತೆ, ಇಟ್ಟಿಗೆ ಮತ್ತು ಕಲ್ಲುಗಳು ಕೇವಲ ಒಂದು ಭೌತಿಕ ರಚನೆಯನ್ನು ನಿರ್ಮಿಸುತ್ತವೆ. ಆದರೆ ಆ ರಚನೆಯನ್ನು ‘ಮನೆ’ಯನ್ನಾಗಿ ಪರಿವರ್ತಿಸುವುದು ಅಲ್ಲಿ ವಾಸಿಸುವ ಜನರು, ಅವರ ಕನಸುಗಳು ಮತ್ತು ಅಲ್ಲಿನ ಶಕ್ತಿ. ಪ್ರತಿಯೊಬ್ಬರಿಗೂ ತಮ್ಮ ಜೀವನದ ಸಾಧನೆಯ ಸಂಕೇತವಾಗಿ ಒಂದು ಸುಂದರ ಮನೆ ಇರಬೇಕೆಂಬ ಆಸೆಯಿರುತ್ತದೆ. ಮಗುವಿಗೆ ಹೆಸರಿಡುವುದು ಹೇಗೆ ಅದರ ಗುರುತನ್ನು ನಿರ್ಧರಿಸುತ್ತದೆಯೋ, ಹಾಗೆಯೇ ನಿಮ್ಮ ಮನೆಗೆ ನೀವು ಇಡುವ ಹೆಸರು ಅಲ್ಲಿನ ಸಕಾರಾತ್ಮಕ ಶಕ್ತಿ (Positive Vibrations) ಮತ್ತು…

Read More

ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್…

Read More

ವಿಧಾನಸೌಧದ ಮುಂದೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ! ವ್ಯಕ್ತಿಯ ಸ್ಥಿತಿ ಗಂಭೀರ – Kannada News | Dr. Nagendra Shirur Attempts Suicide at Bengaluru Vidhana Soudha

ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ! ಬೆಂಗಳೂರು, ಜನವರಿ 24: ಡಾ. ನಾಗೇಂದ್ರ ಶಿರೂರು ಎಂಬುವವರು ವಿಧಾನಸೌಧದ (Vidhana Soudha) ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಸೋಲದೇವನಹಳ್ಳಿ ಪ್ರದೇಶದಲ್ಲಿ ತಮಗೆ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಅವರು ವಿಧಾನಸೌಧದ ಬಳಿ ಬಂದು ಈ…

Read More