Headlines

2025ರಲ್ಲಿ ಮೋದಿ, ಟ್ರಂಪ್ 8 ಬಾರಿ ಮಾತನಾಡಿದ್ದರು; ಲುಟ್ನಿಕ್ ಹೇಳಿಕೆಗೆ ಭಾರತ ಸ್ಪಷ್ಟನೆ – Kannada News | PM Modi and Trump spoke 8 times in 2025; MEA rejects Howard Lutnicks claim on India US trade deal

ನವದೆಹಲಿ, ಜನವರಿ 9: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕರೆ ಮಾಡದ ಕಾರಣದಿಂದಲೇ ಕಳೆದ ವರ್ಷ ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಮುಂದುವರೆಸಲು ಸಾಧ್ಯವವಾಗಲಿಲ್ಲ ಎಂಬ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಸಂದರ್ಶನವೊಂದರಲ್ಲಿ ಹೇಳಿದ್ದರು. ಆದರೆ, ಅವರ ಈ ಹೇಳಿಕೆಯನ್ನು ಭಾರತ ನಿರಾಕರಿಸಿದೆ. ಪರಸ್ಪರ ಪ್ರಯೋಜನಕಾರಿ ಒಪ್ಪಂದವನ್ನು ಮಾಡಿಕೊಳ್ಳಲು ಭಾರತ ಸದಾ ಆಸಕ್ತಿ ಹೊಂದಿತ್ತು ಎಂದು ಭಾರತ ಹೇಳಿದೆ. ಅಮೆರಿಕ ಮತ್ತು ಭಾರತದ…

Read More

ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ದುನಿಯಾ ವಿಜಯ್

ದುನಿಯಾ ವಿಜಯ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ವೇದಿಕೆಯಲ್ಲಿ ಶಿವಣ್ಣ ಅವರು ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಶಿವಣ್ಣ ಅವರು ಮಾಡಿದ ಸಹಾಯವನ್ನು ದುನಿಯಾ ವಿಜಯ್ ನೆನಪಿಸಿಕೊಂಡರು. ‘ನಾನು ಸಿನಿಮಾ ರಂಗದಲ್ಲಿ ಇನ್ನೂ ಗುರುತಿಸಿಕೊಳ್ಳದೆ ಇರುವಾಗ ಶಿವಣ್ಣ ನನ್ನನ್ನು ಗುರುತಿಸಿ ಅವಕಾಶ ಕೊಟ್ಟರು. ತಂದೆ ತಾಯಿ ಹಾಗೂ ಶಿವಣ್ಣ ಅವರು ಮಾಡಿದ ಆಶೀರ್ವಾದದಿಂದ ಇಲ್ಲಿದ್ದೇನೆ’ ಎಂದು ದುನಿಯಾ ವಿಜಯ್ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಪತ್ನಿಯರ ಎದುರು ಬಯಲಾಯ್ತು ಸಹೋದರರ ಸವಾಲು; ಗುಟ್ಟು-ರಟ್ಟು – Kannada News | Nandagokula Secret Exposed: Brothers’ Challenge Revealed by Wives TRP leading serial

ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ‘ನಂದಗೋಕುಲ’ ಟಿಆರ್​ಪಿ ರೇಸ್​ನಲ್ಲಿ ಮುಂದಿದೆ. ಈ ಧಾರಾವಾಹಿ ಗಂಭೀರ ವಿಷಯಗಳ ಜೊತೆಗೆ ವೀಕ್ಷಕರಿಗೆ ನಗೆಯ ಹಬ್ಬವನ್ನೇ ಉಣಬಡಿಸುವ ಕೆಲಸವನ್ನೂ ಮಾಡುತ್ತಿದೆ ಎಂದರೂ ತಪ್ಪಾಗಲಾರದು. ಕೌಟುಂಬಿಕ ಬಾಂಧವ್ಯದ ಜೊತೆಗೆ ಹಾಸ್ಯದ ಎಳೆಯನ್ನು ಬೆರೆಸಿರುವ ಈ ಧಾರಾವಾಹಿಯಲ್ಲಿ, ಕೇಶವ ಮತ್ತು ವಲ್ಲಭನ ನಡುವಿನ ಮಾತುಕತೆ ಈಗ ಹೊಸ ತಿರುವು ಪಡೆದುಕೊಂಡಿದೆ. ಕೇಶವ ಮತ್ತು ಮೀನಾ ಅವರ ಮದುವೆ ಮೀನಾ ತಂದೆಗೆ ಇಷ್ಟವಿರಲಿಲ್ಲ. ದೇವಸ್ಥಾನದಲ್ಲಿ ಸಿಕ್ಕಾಗ ಕೇಶವನನ್ನು ಮೀನಾ ತಂದೆ ‘ಕಿರಾಣಿ ಅಂಗಡಿಯವ’ ಎಂದು ಹೀಯಾಳಿಸಿದ್ದನು….

Read More

ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್​​ನಿಂದ ಕಳುವಾಯ್ತು ಬರೋಬ್ಬರಿ 66 ಹಾರ್ಡ್​​ ಡಿಸ್ಕ್ – Kannada News | Bollywood Data Heist: 66 Hard Disks Stolen from Zoya Akhtar’s Tiger Baby Production House

ಬಾಲಿವುಡ್‌ನ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್‌ವೊಂದರಿಂದ ಬರೋಬ್ಬರಿ 66 ಹಾರ್ಡ್ ಡಿಸ್ಕ್‌ಗಳು ಕಳವಾಗಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಚಿತ್ರರಂಗದಲ್ಲಿ ಇಂತಹ ಹೈ-ಪ್ರೊಫೈಲ್ ಡೇಟಾ ಕಳ್ಳತನ ನಡೆಯುವುದು ತೀರಾ ಅಪರೂಪವಾಗಿದ್ದು, ಸದ್ಯ ಈ ಸುದ್ದಿ ಬಾಲಿವುಡ್ (Bollywood) ಅಂಗಳದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಸಾಕಷ್ಟು ಎಚ್ಚರಿಕೆ ಮಧ್ಯೆಯೂ ಈ ರೀತಿ ಆಗಿರೋದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಖ್ಯಾತ ನಿರ್ದೇಶಕಿಯರಾದ ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ಅವರಿಗೆ ಸೇರಿದ ‘ಟೈಗರ್ ಬೇಬಿ ಡಿಜಿಟಲ್ ಎಲ್‌ಎಲ್‌ಪಿ’ ಸಂಸ್ಥೆಯಲ್ಲಿ ಈ ಘಟನೆ…

Read More

Yearly Horoscope: 2026 ಕುಂಭ ರಾಶಿಗೆ ಸಾಡೇ ಸಾತಿಯ ಅಂತಿಮ ಘಟ್ಟ; ಆರೋಗ್ಯದ ಬಗ್ಗೆ ನಿರ್ಲಕ್ಷ್ಯಬೇಡ – Kannada News | Aquarius Yearly Horoscope 2026: Dr Basavaraj Gurujis Predictions

ಡಾ. ಬಸವರಾಜ ಗುರೂಜಿಯವರ ಪ್ರಕಾರ, ಕುಂಭ ರಾಶಿಯವರಿಗೆ 2026ರ ವರ್ಷವು ಮಿಶ್ರ ಫಲಗಳನ್ನು ತರಲಿದೆ. ಶನಿಯು ದ್ವಿತೀಯ ಮನೆಯಲ್ಲಿ ಮತ್ತು ಗುರುವು ಪಂಚಮದಿಂದ ಷಷ್ಠ ಸ್ಥಾನಕ್ಕೆ ಸಂಚರಿಸಲಿದೆ. ಇದು ಸಾಡೇ ಸಾತಿಯ ಅಂತಿಮ ಘಟ್ಟವಾಗಿದ್ದು, ಇದನ್ನು ಕಡೆಯ ಪರೀಕ್ಷೆ ಎಂದು ವಿವರಿಸಲಾಗಿದೆ. ಆದರೂ, ಕುಂಭ ರಾಶಿಯವರು ಮಾನಸಿಕವಾಗಿ ದೃಢವಾಗಿರುತ್ತಾರೆ ಮತ್ತು ತಾಳ್ಮೆಯಿಂದ ಕೆಲಸಗಳನ್ನು ಜಯಿಸುತ್ತಾರೆ. ಆದಾಯದಲ್ಲಿ ಏರಿಕೆ, ಕೆಲಸದಲ್ಲಿ ಶುಭ ಮತ್ತು ವೃತ್ತಿ ವಿಸ್ತರಣೆಯ ಯೋಗವಿದೆ. ಮಕ್ಕಳಿಂದ ಶುಭ ಕಾರ್ಯಗಳು, ವಿವಾಹ ಯೋಗ ಮತ್ತು ರಾಜಕೀಯದಲ್ಲಿ ಉತ್ತಮ…

Read More

Chanakya Niti: ಮದುವೆಯ ನಂತರವೂ ಪುರುಷರು ಪರ ಸ್ತ್ರೀಯರತ್ತ ಆಕರ್ಷಿತರಾಗುವುದೇಕೆ?

ವಿವಾಹೇತರ ಸಂಬಂಧ ( affair) ತಪ್ಪು ಎಂದು ಗೊತ್ತಿದ್ದರೂ ಸಹ ಇಂದಿಗೂ ಅದೆಷ್ಟೋ ವಿವಾಹಿತ ಮಹಿಳೆಯರು, ವಿವಾಹಿತ ಪುರುಷರು ವಿವಾಹೇತರ ಸಂಬಂಧಗಳನ್ನು  ಹೊಂದಿದ್ದಾರೆ. ಹೌದು ಮದುವೆಯಾಗಿ ಚಂದದ ಹೆಂಡತಿ ಇದ್ದರೂ ಸಹ ಕೆಲವು ಪುರುಷರು ಪರ ಸ್ತ್ರೀಯರತ್ತ ಆಕರ್ಷಿತರಾಗುತ್ತಾರೆ. ಈ ರೀತಿ ವಿವಾಹಿತ ಪುರುಷರು ಇತರ ಮಹಿಳೆಯರನ್ನು ಇಷ್ಟಪಡುವುದರ ಹಿಂದೆ ನಿರ್ದಿಷ್ಟ ಕಾರಣಗಳಿವೆ ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಹಾಗಿದ್ರೆ ಚಾಣಕ್ಯರ ಪ್ರಕಾರ ಪುರುಷರು ವಿವಾಹೇತರ ಸಂಬಂಧವನ್ನು ಹೊಂದುವುದೇಕೆ, ಇತರ ಮಹಿಳೆಯರತ್ತ ಆಕರ್ಷಿತರಾವುಗುದೇಕೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ….

Read More

Video: ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿದ ಮಾಯಾವತಿ – Kannada News | Smoke Disrupts Mayawati’s Press Meet in Lucknow

ಲಕ್ನೋ, ಜನವರಿ 15: ಲೈಟ್​ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅರ್ಧಕ್ಕೆ ಪತ್ರಿಕಾಗೋಷ್ಠಿ ಮೊಟಕುಗೊಳಿಸಿ ತೆರಳಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಅವರು ಪಕ್ಷ ಮತ್ತು ಮೈತ್ರಿಕೂಟದ ಸಾಧನೆಗಳ ಬಗ್ಗೆ ಮಾತನಾಡುತ್ತಿದ್ದರು. ದೇಶದಲ್ಲಿ ಬಿಎಸ್ಪಿ ಚಳವಳಿಯನ್ನು ತಡೆಯಲು ಕಾಂಗ್ರೆಸ್ ಮತ್ತು ಬಿಜೆಪಿ ವಿವಿಧ ತಂತ್ರಗಳನ್ನು ಬಳಸುತ್ತಿವೆ ಎಂದು ಮಾಯಾವತಿ ಹೇಳಿದರು. ನಮ್ಮ ಪಕ್ಷವು ಯಾವಾಗಲೂ ಬ್ರಾಹ್ಮಣರಿಗೆ ಸರಿಯಾದ ಗೌರವವನ್ನು ನೀಡಿದೆ. ಬ್ರಾಹ್ಮಣರಿಗೆ ಯಾರ ದಾನವೂ ಅಗತ್ಯವಿಲ್ಲ. ಅವರನ್ನು ಬಿಜೆಪಿ, ಎಸ್‌ಪಿ ಅಥವಾ ಕಾಂಗ್ರೆಸ್…

Read More

“ದೇಹ ದಣಿದರೂ ನಾವು ಬಿಡಲ್ಲ”- ಧೋನಿ ಬಗ್ಗೆ ರೈನಾ ಮಾತು – Kannada News | Suresh Raina’s Big Update On Dhoni’s IPL 2027 Future

ಈ ಬಾರಿಯ ಐಪಿಎಲ್ ನಲ್ಲಿ ಒಂದೇ ಒಂದು ಪಂದ್ಯವಾಡದ ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2027) ಸೀಸನ್- 20 ರಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಧೋನಿಯ ಆಪ್ತ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಕಡೆಯಿಂದ ಬಿಗ್ ಅಪ್ಡೇಟ್ ಸಿಕ್ಕಿದೆ. ಈ ಬಗ್ಗೆ ಮಾತನಾಡಿರುವ ಸುರೇಶ್ ರೈನಾ,‌ ಮಹೇಂದ್ರ ಸಿಂಗ್ ಧೋನಿ ಮುಂಬರುವ 2027ರ ಐಪಿಎಲ್ ಸೀಸನ್‌ನಲ್ಲಿ ಕಣಕ್ಕಿಳಿಯಬೇಕು ಎಂದು ತಾವು ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ. “ನೀನು…

Read More

ಕಿಚ್ಚ ಸುದೀಪ್ ಮಾತಿಗೂ ಬೆಲೆ ಕೊಡದ ಗಿಲ್ಲಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್ – Kannada News | Bigg Boss Kannada 12: Gilli Ignores Sudeep’s Hair Advice, Housemates Fume

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಗಿಲ್ಲಿ ನಟ ಅವರ ಆಟ ಬೇರೆಯದೇ ರೀತಿ ಇದೆ. ಅವರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಆದರೆ, ಕೆಲ ವಿಷಯಗಳನ್ನು ಅವರು ಗಂಭೀರವಾಗಿ ಸ್ವೀಕರಿಸುವುದಿಲ್ಲ ಎಂಬ ಆರೋಪ ಇದೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಕಿಚ್ಚ ಸುದೀಪ್ ಹೇಳಿದ ಮಾತನ್ನು ಅವರು ನಡೆಸಿಕೊಡಲಿಲ್ಲ. ಇದಕ್ಕೆ ಮನೆಯ ಇತರ ಸ್ಪರ್ಧಿಗಳು ಬೇಸರ ಹೊರಹಾಕಿದ್ದಾರೆ. ಗಿಲ್ಲಿ ನಟ ಮೇಲೆ ಒಂದು ದೊಡ್ಡ ಕಂಪ್ಲೇಂಟ್ ಇದೆ. ಅವರು ಯಾವಾಗಲೂ ತಲೆ ಕೂದಲನ್ನು ಬಾಚಿಕೊಳ್ಳೋದಿಲ್ಲ….

Read More

IND vs NZ: ಸಂಜು ಸ್ಯಾಮ್ಸನ್​​ಗೆ ಇದುವೇ ಕೊನೆಯ ಚಾನ್ಸ್​ – Kannada News | IND vs NZ 5th T20: Last Chance for Sanju Samson

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು (ಜ.31) ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆಯಲಿರುವ ಪಂದ್ಯವು ಸಂಜು ಸ್ಯಾಮ್ಸನ್​ ಪಾಲಿಗೆ ಕೊನೆಯ ಚಾನ್ಸ್​. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಸ್ಯಾಮ್ಸನ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 10 ರನ್ ಬಾರಿಸಿದ್ದ ಸ್ಯಾಮ್ಸನ್, ದ್ವಿತೀಯ ಪಂದ್ಯದಲ್ಲಿ 6 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಮೂರನೇ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹಾಗೆಯೇ ನಾಲ್ಕನೇ ಪಂದ್ಯದಲ್ಲಿ 24…

Read More