Headlines

NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು ಅಂದಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ದಾವಣಗೆರೆ, ಜುಲೈ 26: ‘ಮುಲ್ಲಾ ಹೇಳಿಕೆಯನ್ನು ಯಾವುದೇ ಭಯವಿಲ್ಲದೆ, ನೂರಕ್ಕೆ ಸಾವಿರ ಸಾರಿ ಕೋರ್ಟ್ ಮುಂದೆ ಸಹ ಹೇಳುತ್ತೇನೆ. ಜೀವನದಲ್ಲಿ ಹಿಂದಿಟ್ಟ ಹೆಜ್ಜೆ ಇಲ್ಲ’ ಎಂದು ಬಿಜೆಪಿ ಪರಿಷತ್​ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ಈ ಹೇಳಿಕೆಯು ಒಬ್ಬ ನಿರ್ದಿಷ್ಟ ವ್ಯಕ್ತಿಯ ಬಗ್ಗೆ ಹೇಳಿರುವುದು. ದೆಹಲಿಯಲ್ಲಿ ನೀಟ್ ಚಳುವಳಿಯ ಸಂದರ್ಭದಲ್ಲಿ ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ಹಚ್ಚಿದ ಮುಲ್ಲಾನನ್ನು ಉದ್ದೇಶಿಸಿ ನಾನು ಮಾತನಾಡಿದ್ದು, ಅವನನ್ನು ಸಮರ್ಥಿಸುವವರೆಲ್ಲರೂ ಪಾಪಿಗಳು ಮತ್ತು ಅಧರ್ಮಿಗಳು’ ಎಂದು ಅವರು ಆರೋಪಿಸಿದರು….

Read More

ಇದ್ದಕ್ಕಿದ್ದಂತೆ ತಂಡ ಬದಲಾಯಿಸಿದ ಆರ್​​ಸಿಬಿ ವೇಗಿ ಯಶ್ ದಯಾಳ್

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುವ ಭಾರತದ ಯುವ ವೇಗದ ಬೌಲರ್ ಯಶ್ ದಯಾಳ್ ಇದ್ದಕ್ಕಿದ್ದಂತೆ ತಮ್ಮ ತಂಡವನ್ನು ಬದಲಿಸಿದ್ದಾರೆ. ಅಷ್ಟಕ್ಕೂ ಯಶ್ ದಯಾಳ್ ತಮ್ಮ ತಂಡವನ್ನು ಬದಲಿಸಿರುವುದು ಐಪಿಎಲ್‌ನಲ್ಲಿ ಅಲ್ಲ. ಬದಲಿಗೆ, ದೇಶಿಯ ಕ್ರಿಕೆಟ್‌ನಲ್ಲಿ ತಾವು ಇಷ್ಟು ದಿನ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶ ತಂಡವನ್ನು(PC-PTI). ಇಲ್ಲಿಯವರೆಗೆ ದೇಶಿಯ ಕ್ರಿಕೆಟ್​ನಲ್ಲಿ ಉತ್ತರ ಪ್ರದೇಶ ತಂಡವನ್ನು ಪ್ರತಿನಿಧಿಸುತ್ತಿದ್ದ ಯಶ್ ದಯಾಳ್ ಇದೀಗ ಛತ್ತೀಸ್‌ಗಢದ ಪರ ಆಡಲು ಸಜ್ಜಾಗಿದ್ದಾರೆ. ಇದಕ್ಕೆ ಪೂರಕವಾಗಿ ಕರ್ನಾಟಕದ ಆಲೂರಿನಲ್ಲಿ ನಡೆಯುತ್ತಿರುವ ಛತ್ತೀಸ್‌ಗಢದ ಪೂರ್ವ-ಆವೃತ್ತಿಯ…

Read More

ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ತಡೆ: ಅಕ್ರಮ ತನಿಖೆಗೆ ಆಂತರಿಕ ವಿಚಾರಣಾ ಉಪಸಮಿತಿ ರಚನೆ – Kannada News | Karnataka Public Service Commission freezes vet recruitment list after scam allegations

ಬೆಂಗಳೂರು, ಜುಲೈ 26): ಕರ್ನಾಟಕ ಲೋಕಸೇವಾ ಆಯೋಗವು (KPSC) ಮೊದಲಿನಿಂದಲೂ ಒಂದಿಲ್ಲೊಂದು ವಿವಾದದ ಕೇಂದ್ರ ಬಿಂದುವೇ ಆಗಿದೆ. ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಬಗ್ಗೆ ಸಾಲು ಸಾಲು ದೂರುಗಳು ಬೆಳಕಿಗೆ ಬರುತ್ತಿದ್ದು, ಇದೀಗ ಈ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡಿದೆ. ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆಗೆ ಮುಂದಾಗಿದೆ. ಈ ಸಂಬಂಧ ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ…

Read More

ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ – Kannada News | Yuva Raitha Chethan talks about his movie Devi

ಯುವ ರೈತ ಚೇತನ್, ‘ದೇವಿ’ (Devi) ಸಿನಿಮಾನಲ್ಲಿ ನಾಯಕರಾಗಿ ನಟಿಸಿದ್ದಾರೆ. ನಾಯಕ ನಟ ಆಗಬೇಕು ಎಂಬುದು ಅವರ 10 ವರ್ಷದ ಕನಸಂತೆ. ಆ ಕನಸನ್ನು ‘ದೇವಿ’ ಸಿನಿಮಾ ಮೂಲಕ ಈಡೇರಿಸಿಕೊಂಡಿದ್ದಾರೆ. ಸಿನಿಮಾದ ಪ್ರಚಾರಾರ್ಥ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಚೇತನ್, ತಾವು ನಟ ದರ್ಶನ್ ಅವರ ಅಭಿಮಾನಿ ಆಗಿದ್ದು, ಅವರನ್ನು ನೋಡಿ ಸಿನಿಮಾ ಹೀರೋ ಆಗಬೇಕೆಂಬ ಕನಸು ಮೂಡಿತ್ತು ಎಂದು ಹೇಳಿದ್ದಾರೆ. ಯುವ ರೈತ ಎಂದು ತಮ್ಮನ್ನು ಕರೆದುಕೊಳ್ಳು ಚೇತನ್ ಚಿತ್ರರಂಗದ ಬಗ್ಗೆ, ತಮ್ಮ ಸಿನಿಮಾ ‘ದೇವಿ’…

Read More

ಸಲ್ಮಾನ್ ಖಾನ್ ಧರಿಸಿರುವ ವಾಚಿನ ವಿಶೇಷತೆ ಏನು? ಬೆಲೆ ಎಷ್ಟು ಗೊತ್ತೆ? – Kannada News | Salman Khan’s saphire watch worth Rs 41 lakhs with Indian flag colours

ಸಲ್ಮಾನ್ ಖಾನ್ (Salman Khan), ಬಾಲಿವುಡ್​​ನ ಅತ್ಯಂತ ಶ್ರೀಮಂತ ನಟರಲ್ಲಿ ಒಬ್ಬರು. ಕೇವಲ ನಟರಷ್ಟೆ ಅಲ್ಲದೆ, ಸಿನಿಮಾ ನಿರ್ಮಾಣ ಮತ್ತು ಉದ್ಯಮಗಳಲ್ಲಿಯೂ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ವರ್ಷಕ್ಕೆ ಸಾವಿರಾರು ಕೋಟಿ ಟರ್ನೋವರ್ ಉಳ್ಳ ಉದ್ಯಮಿ ಆಗಿರುವ ಸಲ್ಮಾನ್ ಖಾನ್, ಐಶಾರಾಮಿ ಜೀವನ ನಡೆಸುತ್ತಾರೆ. ಲಕ್ಷುರಿ ಕಾರುಗಳು, ಉಡುಗೆಗಳು, ಜೊತೆಗೆ ಅವರು ಧರಿಸುವ ವಾಚುಗಳ ಬೆಲೆಯೂ ಸಹ ಕೋಟಿಗಳಲ್ಲಿ ಇರುತ್ತದೆ. ಹಲವು ದುಬಾರಿ ವಾಚುಗಳ ಸಂಗ್ರಹ ಹೊಂದಿರುವ ಸಲ್ಮಾನ್ ಖಾನ್, ಇತ್ತೀಚೆಗೆ ಧರಿಸಿದ್ದ ವಾಚ್ ಒಂದು ನೆಟ್ಟಿಗರ ಗಮನ…

Read More

ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ

ಬಾಗಲಕೋಟೆ, (ಜುಲೈ 26): ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಮಹೀಂದ್ರಾ XUV300 ಕಾರು ಸ್ಫೋಟಗೊಂಡಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಕಮ್ ಮ್ಯಾನೇಜರ್ ಹನುಮಂತ ಅಥಣಿ ಅವರ ಕಾರು ನಿನ್ನೆ (ಜುಲೈ 25) ಸಂಜೆ 4:30ಕ್ಕೆ ವೈನ್ ಸ್ಟೋರ್ ಎದುರು ನಿಲ್ಲಿಸಲಾಗಿದ್ದು, ರಾತ್ರಿ 10:45ರ ಸುಮಾರಿಗೆ ಏಕಾಏಕಿ ಕಾರು ಸ್ಫೋಟಗೊಂಡಿದೆ. ಘಟನೆಯ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ, ಎಸ್‌ಒಸಿಒ (Scene of Crime) ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ…

Read More

CWG 2026: ಚಿನ್ನದ ಖಾತೆ ತೆರೆದ ಭಾರತ; ಹ್ಯಾಟ್ರಿಕ್ ಚಿನ್ನ ಗೆದ್ದ ಮೀರಾಬಾಯಿ ಚಾನು – Kannada News | Mirabai Chanu Bags Historic 3rd Consecutive CWG Gold in 48kg Weightlifting

2026 ರ ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಪದಕದ ಖಾತೆ ತೆರೆದಿದೆ. ಭಾರತೀಯ ವೇಟ್‌ಲಿಫ್ಟಿಂಗ್‌ನ ರಾಣಿ ಎಂದು ಕರೆಯಲ್ಪಡುವ ಸೈಖೋಮ್ ಮೀರಾಬಾಯಿ ಚಾನು ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಪತಾಕೆಯನ್ನು ಹಾರಿಸಿದ್ದು, ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ(PC-PTI). ಕಾಮನ್‌ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಇದು ಮೀರಾಬಾಯಿ ಚಾನು ಅವರ ಸತತ ಮೂರನೇ ಚಿನ್ನದ ಪದಕವಾಗಿದ್ದು, ಇದರೊಂದಿಗೆ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಮೀರಾಬಾಯಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಒಟ್ಟು 190 ಕೆಜಿ ಭಾರ…

Read More

ರಾಜ್ಯದ ಸಾರಿಗೆ ಪ್ರಯಾಣಿಕರಿಗೆ ಗುಡ್​ನ್ಯೂಸ್: 4,500 ಹೊಸ ಬಸ್‌ಗಳ ಖರೀದಿಗೆ ಭೈರತಿ ಸುರೇಶ್ ಸೂಚನೆ – Kannada News | Good News for Karnataka Transport Passengers: Byrathi Suresh Approves Purchase of 4,500 New Buses

ಬಿಎಂಟಿಸಿ, ಕೆಎಸ್​ಆರ್​ಟಿಸಿImage Credit source: tv9 kannada ಬೆಂಗಳೂರು, ಜುಲೈ 26: ಶಕ್ತಿ ಯೋಜನೆ ಆರಂಭವಾದ ಮೇಲೆ ಕೆಎಸ್ಆರ್​​ಟಿಸಿ (KSRTC), ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್​​​ಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ರಶ್​​ ಆಗುತ್ತಿದೆ. ಇತ್ತ ಈ ವರ್ಷ 6 ಸಾವಿರ ಹಳೆಯ ಬಸ್​​ಗಳು ಗುಜರಿಗೆ ಹೋಗಲಿವೆ ಎನ್ನಲಾಗುತ್ತಿದೆ. ಹಾಗಾಗಿ ಸಾರಿಗೆ ಸಚಿವ ಭೈರತಿ ಸುರೇಶ್ (Byrathi Suresh)​​ 4500 ಹೊಸ ಬಸ್​ಗಳ ಖರೀದಿಗೆ ಸಾರಿಗೆ ಇಲಾಖೆಗೆ ಸೂಚನೆ ನೀಡಿದ್ದಾರೆ. ನಿತ್ಯ 1.80 ಕೋಟಿಯಷ್ಟು ಪ್ರಯಾಣಿಕರು ಸಂಚಾರ ಶಕ್ತಿ…

Read More

CWG 2026: ಚಿನ್ನದ ಖಾತೆ ತೆರೆದ ಭಾರತ; ಹ್ಯಾಟ್ರಿಕ್ ಚಿನ್ನ ಗೆದ್ದ ಮೀರಾಬಾಯಿ ಚಾನು – Kannada News | Mirabai Chanu Bags Historic 3rd Consecutive CWG Gold in 48kg Weightlifting

2026 ರ ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಪದಕದ ಖಾತೆ ತೆರೆದಿದೆ. ಭಾರತೀಯ ವೇಟ್‌ಲಿಫ್ಟಿಂಗ್‌ನ ರಾಣಿ ಎಂದು ಕರೆಯಲ್ಪಡುವ ಸೈಖೋಮ್ ಮೀರಾಬಾಯಿ ಚಾನು ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಪತಾಕೆಯನ್ನು ಹಾರಿಸಿದ್ದು, ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ(PC-PTI). Source link

Read More

ವಿದೇಶಿಗರಿಗೆ ಹಿಂದು ಧರ್ಮ ಪರಿಚಯಿಸುವ ಕಾರ್ಯ ಮಾಡಿದ ‘ರಾಮಾಯಣ’ ತಂಡ – Kannada News | Ramayana movie team gave beautiful gifts in San Diego Comicon

ಭಾರತೀಯ ಚಿತ್ರರಂಗದ (Indian Cinema) ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನಿಸಿಕೊಂಡಿದೆ ‘ರಾಮಾಯಣ’. ಈ ಸಿನಿಮಾವನ್ನು ಬಲು ಅದ್ಧೂರಿಯಾಗಿ ವಿಶ್ವದಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಇದೇ ಕಾರಣಕ್ಕೆ ವಿದೇಶಗಳಲ್ಲಿ ಸಿನಿಮಾದ ಪ್ರಚಾರಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ಇತ್ತೀಚೆಗೆ ಸ್ಯಾನ್ ಡಿಯಾಗೊನಲ್ಲಿ ನಡೆದ ಕಾಮಿಕಾನ್​​ನಲ್ಲಿ ಚಿತ್ರತಂಡ ಭಾಗಿ ಆಗಿತ್ತು. ರಣ್​​ಬೀರ್ ಕಪೂರ್, ಯಶ್, ನಮಿತ್ ಮಲ್ಹೋತ್ರಾ, ನಿತೀಶ್ ತಿವಾರಿ ಅವರುಗಳು ಸಿನಿಮಾ ಬಗ್ಗೆ ಹಲವಾರು ಸಂದರ್ಶನಗಳನ್ನು ನೀಡಿದರು. ವಿಶೇಷವೆಂದರೆ ಈ ಕಾರ್ಯಕ್ರಮದಲ್ಲಿ ‘ರಾಮಾಯಣ’ ಚಿತ್ರತಂಡ…

Read More