Headlines

ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ – Kannada News | BJP Leader Yumnam Khemchand Singh to be next Manipur Chief Minister

ಮಣಿಪುರ, ಫೆಬ್ರವರಿ 3: ಸುಮಾರು 1 ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಬಿಜೆಪಿ (BJP) ಪಕ್ಷ ಆಯ್ಕೆ ಮಾಡಿದೆ. ಮಣಿಪುರದಲ್ಲಿ ನಡೆದ ದೀರ್ಘಕಾಲದ ಜನಾಂಗೀಯ ಹಿಂಸಾಚಾರದ ನಡುವೆ 2025ರ ಫೆಬ್ರವರಿ 9ರಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಅಂದಿನಿಂದ ಈ ಹುದ್ದೆ ಖಾಲಿಯಾಗಿತ್ತು. ಅದಾದ ಕೆಲವೇ ದಿನಗಳ ನಂತರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಯುಮ್ನಮ್ ಖೇಮ್ಚಂದ್…

Read More

ಶ್ರುತಿ ಹಾಸನ್ ಸಿಗರೇಟ್ ಹೊಡೆಯುತ್ತಿರುವ ಫೋಟೋ ವೈರಲ್ – Kannada News | Shruti Haasan’s Viral Smoking Look in ‘Aakasamlo Oka Tara Sparks Buzz: Film Role Revealed

ಸರಣಿ ಬ್ಲಾಕ್‌ಬಸ್ಟರ್‌ಗಳ ಮೂಲಕ ಗಮನ ಸೆಳೆದ ಶ್ರುತಿ ಹಾಸನ್ (Shruthi Haasan) ಈಗ ಸುದ್ದಿಯಲ್ಲಿದ್ದಾರೆ. ಅವರು ಕಮಲ್ ಹಾಸನ್ ಮಗಳು. ಆದರೂ ಚಿತ್ರರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿದರು. ಈಗ ಅವರು ಧಮ್ ಹೊಡೆಯುತ್ತಿರುವ ಫೋಟೋ ವೈರಲ್ ಆಗಿದೆ. ಹಾಗಂತ ಅವರು ಪಬ್ಲಿಕ್​​ನಲ್ಲಿ ಧಮ್ ಹೊಡೆದು ಸಿಕ್ಕಿ ಬಿದ್ದಿದ್ದಲ್ಲ. ಅವರು ಈ ರೀತಿ ಸಿಗರೇಟ್ ಸೇದಿದ್ದು ಸಿನಿಮಾಗಾಗಿ. ಆ ಬಗ್ಗೆ ಇಲ್ಲಿದೆ ಮಾಹಿತಿ. ದುಲ್ಕರ್ ಸಲ್ಮಾನ್ ಈಗ ‘ಆಕಾಶಮ್ಲೋ ಒಕ್ತ ತಾರಾ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪವನ್…

Read More

‘ರಾಕಾ’ ಪೋಸ್ಟರ್ ರಿಲೀಸ್ ಬೆನ್ನಲ್ಲೆ Jr NTR ಸಿನಿಮಾದ ನಿರ್ದೇಶಕ ವೈರಲ್ ಆಗಿದ್ದೇಕೆ?

ಅಲ್ಲು ಅರ್ಜುನ್ (Allu Arjun) ನಟಿಸಿ ಅಟ್ಲಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಟೈಟಲ್ ಪೋಸ್ಟರ್ ನಿನ್ನೆಯಷ್ಟೆ ಬಿಡುಗಡೆ ಆಯ್ತು. ಸಿನಿಮಾಕ್ಕೆ ‘ರಾಕಾ’ ಎಂದು ಹೆಸರಿಟ್ಟಿದ್ದು, ಪೋಸ್ಟರ್​​ನಲ್ಲಿ ರಾಕ್ಷಸನ ರೀತಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಬಗ್ಗೆ ಅಲ್ಲು ಅರ್ಜುನ್ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಪೋಸ್ಟರ್ ಬಿಡುಗಡೆ ಆದ ಬಳಿಕ ಜೂ ಎನ್​​ಟಿಆರ್ ಜೊತೆಗೆ ಸಿನಿಮಾ ಮಾಡಿದ್ದ ನಿರ್ದೇಶಕ ಟ್ರೆಂಡ್ ಆಗಲು ಆರಂಭಿಸಿದ್ದು, ಹಠಾತ್ತನೆ ಆ ನಿರ್ದೇಶಕನ ವಿಡಿಯೋಗಳು, ಹಳೆ ಸಂದರ್ಶನಗಳು ವೈರಲ್ ಆಗುತ್ತಿವೆ….

Read More

ಟೀಮ್ ಇಂಡಿಯಾ ಆಟಗಾರರಿಗೆ ಈ ವಿಷಯದಲ್ಲಿ ‘ಹೊಟ್ಟೆಕಿಚ್ಚು’ ಇದೆ!

ಟೀಮ್ ಇಂಡಿಯಾದ ಆರಂಭಿಕ ಜೋಡಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಮತ್ತೆ ಜೊತೆಯಾಗಿದ್ದಾರೆ. ಆದರೆ ಈ ಬಾರಿ ಮೈದಾನದಲ್ಲಿ ಅಲ್ಲ. ಬದಲಾಗಿ ಖಾಸಗಿ ಕಾರ್ಯಕ್ರಮವೊಂದರಲ್ಲಿ. ಈ ಕಾರ್ಯಕ್ರಮದಲ್ಲಿ ನಡೆಸಲಾದ ಚಿಟ್​ ಚಾಟ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ಅಭಿಷೇಕ್ ಶರ್ಮಾ ಕುರಿತಾಗಿ ಪಡುತ್ತಿರುವ ‘ಹೊಟ್ಟೆಕಿಚ್ಚ’ನ್ನು ಸಂಜು ಸ್ಯಾಮ್ಸನ್​ ಬಹಿರಂಗಪಡಿಸಿದ್ದಾರೆ. ಮಾರ್ಚ್ 2026 ರಲ್ಲಿ ನಡೆದ ಇಂಡಿಯಾ ಟುಡೇ ಕಾನ್ಕ್ಲೇವ್  ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಂಜು ಸ್ಯಾಮ್ಸನ್ ಟೀಮ್ ಇಂಡಿಯಾ ಒಳಗಿನ ಕೆಲ ತಮಾಷೆಯ ಮತ್ತು ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More

ಕೊಡಲಿಯಿಂದ ತಂದೆಯನ್ನೇ ಕಡಿದು ಕೊಂದು, ಟ್ಯಾಂಕ್​ಗೆ ಎಸೆದು ನೆಮ್ಮದಿಯಿಂದ ಕುಳಿತು ಬಿರಿಯಾನಿ ತಿಂದ ಮಗ – Kannada News | Chhattisgarh Axe Murder: Son Kills Father, Dumps Body in Tank, Eats Biryani Peacefully

ಛತ್ತೀಸ್​ಗಢ, ಮಾರ್ಚ್​ 04: ಹೋಳಿ(Holi)ಯ ಹಬ್ಬದ ಅಂಗವಾಗಿ ನಡೆಸುವ ಹೋಳಿ ಕಾ ದಹನ್ ಹಬ್ಬದ ರಾತ್ರಿ ನಡೆದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಛತ್ತೀಸ್​ಗಢದ ಅಂಬಿಕಾಪುರದಲ್ಲಿ ನಡೆದಿದೆ. ಅಲ್ಲಿ ವ್ಯಕ್ತಿಯೊಬ್ಬ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿ, ಮನೆಯ ಪಕ್ಕದಲ್ಲಿರುವ ನೀರಿನ ತೊಟ್ಟಿಯಲ್ಲಿ ಎಸೆದು ನಂತರ ಶಾಂತವಾಗಿ ಬಿರಿಯಾನಿ ತಿಂದು ಮಲಗಿದ್ದಾನೆ ಎನ್ನಲಾಗಿದೆ. ಪೊಲೀಸರು ಅದೇ ರಾತ್ರಿ ಆರೋಪಿ ಮಗನನ್ನು ಬಂಧಿಸಿದ್ದಾರೆ.ಮೃತ ಪರಾಸ್ ಕರ್ಕೆಟ್ಟಾ ಬೇರೆ ಮನೆಯಲ್ಲಿ ವಾಸವಾಗಿದ್ದರು, ಅವರ ಮಗ ಪ್ರಭಾತ್ ಅಲಿಯಾಸ್…

Read More

ಈ ರಾಶಿಯಲ್ಲಿ ಸಂಭವಿಸುವ ಗ್ರಹ ಬದಲಾವಣೆಯಿಂದ ಏಪ್ರಿಲ್​​ನಲ್ಲಿ​​​​ ದೇಶದಲ್ಲಿ ಆಗಲಿದೆ ಈ ಮಹತ್ವದ ಬದಲಾವಣೆ

ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಗ್ರಹಗಳು ಕೇವಲ ವ್ಯಕ್ತಿಗಳ ಮೇಲೆ ಮಾತ್ರವಲ್ಲದೆ, ಭಾರತ ಹಾಗೂ ಜಾಗತಿಕ ಮಟ್ಟದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಿವೆ. ಏಪ್ರಿಲ್ 2026 ರಲ್ಲಿ ದೇಶ ಮತ್ತು ವಿದೇಶಗಳಲ್ಲಿ ಎಂತಹ ಬದಲಾವಣೆಗಳು ಆಗಲಿವೆ ಎನ್ನುವುದರನ್ನು ಸರಿಯಾಗಿ ಊಹಿಸಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಅವಧಿಯಲ್ಲಿ ವಿಶೇಷವಾಗಿ ಮೀನ ಮತ್ತು ಮೇಷ ರಾಶಿಯಲ್ಲಿ ಸಂಭವಿಸುವ ಗ್ರಹಗಳ ಸಂಯೋಜನೆಯು ರಾಷ್ಟ್ರಗಳ ಆರ್ಥಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಮೇಲೆ ಈ ಪ್ರಭಾವ ಬೀರಲಿದೆ. ಭಾರತಕ್ಕೆ ಆಗುವ ಲಾಭ ಮತ್ತು ಶುಭ ಫಲಗಳು…

Read More

Weekly Horoscope: ಡಿಸೆಂಬರ್ ತಿಂಗಳ ಕೊನೆಯ ವಾರ ನಿಮ್ಮ ರಾಶಿಗನುಗುಣವಾಗಿ ಭವಿಷ್ಯ ತಿಳಿಯಿರಿ – Kannada News | Weekly Horoscope: Zodiac Predictions and Planetary Influences last week of december

ಮೇಷ ರಾಶಿ : ಉದ್ಯೋಗದಲ್ಲಿ ಒತ್ತಡ, ಮಾತಿನಿಂದ ಸಂಘರ್ಷ ಸಾಧ್ಯ. ಆತ್ಮವಿಶ್ವಾಸ ಉಳಿಯುತ್ತದೆ. ವಸ್ತುಗಳ ಉತ್ಪನ್ನ ಮಾಡುವವರಿಗೆ ನೌಕರರ ಕೊರತೆ ಕಾಣಿಸಬಹುದು. ಹಠಾತ್ ಬದಲಾವಣೆಯನ್ನು ಕುಟುಂಬ ನಿಮ್ಮಿಂದ ನಿರೀಕ್ಷಿಸದು. ಗುರು ಹಿರಿಯರಿಂದ ಸಿಕ್ಕ ಉಪದೇಶವು ಪ್ರಯೋಜನಕಾರಿಯಾಗುವುದು.‌ ತಂದೆಯಿಂದ ಮಾನಸಿಕವಾಗಿ ನೋವಾಗಲಿದೆ. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಎಲ್ಲರೂ ನಾನಾ ಪ್ರಶ್ನೆಗಳನ್ನು ಕೇಳುವರು. ಸ್ನೇಹಿತರಿಂದ ಅಸಹಕಾರದಿಂದ ಅವರ ಮೇಲೆ ಪ್ರೀತಿ ಕಡಿಮೆ ಆಗಬಹುದು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಉತ್ತಮವಾಗಿದೆ.‌…

Read More

ತುಂಬಾನೇ ಶ್ರೀಮಂತ ಅಲ್ಲು ಅರ್ಜುನ್; ಅವರ ಬಳಿ ಇರೋ ದುಬಾರಿ ವಸ್ತುಗಳಿವು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅವಗೆ ಇಂದು (ಏಪ್ರಿಲ್ 08) ಜನ್ಮದಿನ. ಭಾರತದ ಶ್ರೀಮಂತ ಹೀರೋಗಳಲ್ಲಿ ಅವರೂ ಒಬ್ಬರು., ಅಲ್ಲು ಅರ್ಜುನ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಮಾಸ್ ಛಾಯೆಯುಳ್ಳ ಭಿನ್ನ ಪಾತ್ರಗಳನ್ನು ಪ್ರಯತ್ನಿಸುತ್ತಾರೆ, ಅವರ ಬಳಿ ಸಾಕಷ್ಟು ಹಣ ಇದೆ. ಅವರ ಆಸ್ತಿ ಬಗ್ಗೆ ಇಲ್ಲಿದೆ ವಿವರ. ಅಲ್ಲು ಅರ್ಜುನ್ ಆಸ್ತಿ 600 ಕೋಟಿ ರೂಪಾಯಿ ಅಷ್ಟಿದೆ ಎನ್ನಲಾಗಿದೆ. ಹೈದರಾಬಾದ್​ನ ಜೂಬ್ಲಿ ಹಿಲ್ಸ್​ನ ಐಶಾರಾಮಿ ಬಂಗಲೆಯನ್ನು ಅಲ್ಲು ಅರ್ಜುನ್ ಹೊಂದಿದ್ದಾರೆ. ಈ…

Read More

ಈ ಕೂಪರ್ ಕೊನೊಲಿ ಯಾರು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಡಿದ ಚೊಚ್ಚಲ ಪಂದ್ಯದಲ್ಲೇ ಅಬ್ಬರಿಸುವ ಮೂಲಕ ಕೂಪರ್ ಕೊನೊಲಿ (Cooper Connolly) ಹೊಸ ಸಂಚಲನ ಸೃಷ್ಟಿಸಿದ್ದಾರೆ. ಅದು ಕೂಡ ಅಜೇಯ ಇನಿಂಗ್ಸ್​ನೊಂದಿಗೆ ಪಂಜಾಬ್ ಕಿಂಗ್ಸ್​ ತಂಡಕ್ಕೆ ಗೆಲುವು ತಂದು ಕೊಡುವ ಮೂಲಕ. ಇದರ ಬೆನ್ನಲ್ಲೇ ಯಾರು ಈ ಕೂಪರ್ ಕೊನೊಲಿ ಎಂಬ ಗೂಗಲ್ ಹುಡುಕಾಟ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಕೊನೊಲಿ? ಕೂಪರ್ ಕೊನೊಲಿ ಆಸ್ಟ್ರೇಲಿಯಾದ ಭರವಸೆಯ ಯುವ ಆಲ್​ರೌಂಡರ್. ಸ್ಪಿನ್ ಬೌಲಿಂಗ್ ಹಾಗೂ ಅತ್ಯುತ್ತಮ ಬ್ಯಾಟಿಂಗ್ ಮಾಡಬಲ್ಲ 22…

Read More

ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡಿ ಬಳಸುವುದರಿಂದಲೂ ಕ್ಯಾನ್ಸರ್ ಬರಬಹುದು – Kannada News | The Dangers of Reheating Edible Oil: Why It’s Bad For Your Health

ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಮತ್ತೆ ಮತ್ತೆ ಬಿಸಿಮಾಡಿ ಬಳಸುವುದರಿಂದ ಕ್ಯಾನ್ಸರ್(Cancer) ಬರುವ ಅಪಾಯ ಹೆಚ್ಚಿದೆ ಎಂದು ಏಮ್ಸ್​​ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಕೇವಲ ಮನೆಯಲ್ಲಿ ಮಾತ್ರವಲ್ಲ ಫಾಸ್ಟ್​ಫುಡ್ ಅಂಗಡಿಗಳನ್ನು ನಡೆಸುವವರು ಕೂಡ ಎಣ್ಣೆಯನ್ನು ಮರುಬಳಕೆ ಮಾಡುತ್ತಾರೆ. ಈ ಅಭ್ಯಾಸ ಆರೋಗ್ಯಕ್ಕೆ ತೀವ್ರ ಹಾನಿಯನ್ನುಂಟುಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಡಾ. ಪ್ರಿಯಾಂಕಾ ಸೆಹ್ರಾವತ್, ಅಡುಗೆ ಎಣ್ಣೆಯನ್ನು ಮತ್ತೆ ಬಿಸಿ ಮಾಡುವುದರಿಂದ ದೀರ್ಘಾವಧಿಯಲ್ಲಿ ಗಂಭೀರ ಆರೋಗ್ಯ ಅಪಾಯಗಳು ಉಂಟಾಗಬಹುದು ಎಂದು ಹೇಳಿದ್ದಾರೆ. ಎಣ್ಣೆಯನ್ನು ಪದೇ ಪದೇ ಬಿಸಿ…

Read More