Headlines

ಬೀದರ್: ಗಾಳಿ ಸಹಿತ ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು – Kannada News | Bidar Tragedy: 6 Year Old Child Dies After Roof Debris Falls During Hailstorm

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9…

Read More

‘ರಾಕಾ’ ಇತಿಹಾಸ ಸೃಷ್ಟಿಸಲಿದೆ: ವಿಎಫ್​​ಎಕ್ಸ್ ಮೇಲ್ವಿಚಾರಕ ಹೇಳಿದ್ದೇನು? – Kannada News | SFX team supervisor talks about Allu Arjun’s Raaka Movie

ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತು ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಅಟ್ಲಿ ಒಟ್ಟಿಗೆ ಸಿನಿಮಾ ಮಾಡುತ್ತಿದ್ದು, ಈ ಸಿನಿಮಾ ಚಿತ್ರೀಕರಣದ ಹಂತದಲ್ಲಿರುವಾಗಲೇ ಭಾರಿ ಬೇಡಿಕೆ ಸೃಷ್ಟಿಸಿಕೊಂಡಿದೆ. ಈಗಾಗಲೇ ಉತ್ತರ ಭಾರತದ ಕೆಲವು ವಿತರಕರು ಸಿನಿಮಾದ ಹಕ್ಕುಗಳಿಗಾಗಿ ನಿರ್ಮಾಣ ಸಂಸ್ಥೆಯನ್ನು ಎಡತಾಕುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಸಿನಿಮಾದ ಪೋಸ್ಟರ್ ಒಂದು ಬಿಡುಗಡೆ ಆಗಿತ್ತು. ಇದೀಗ ಸಿನಿಮಾದ ಕುರಿತು ಒಂದು ಆಸಕ್ತಿಕರ ಅಪ್‌ಡೇಟ್ ಹೊರಬಿದ್ದಿದೆ. ‘ರಾಕಾ’ ಸಿನಿಮಾಕ್ಕಾಗಿ ಕೆಲಸ ಮಾಡಿರುವ ಎಸ್‌ಎಫ್‌ಎಕ್ಸ್ (SFX) ಮೇಲ್ವಿಚಾರಕರು, ಸಿನಿಮಾದ…

Read More

ಜಗತ್ತಿನ ಮೋಸ್ಟ್ ವಾಂಟೆಡ್ ಉಗ್ರ ಖತಂ!: ಹೆಣ್ಣುಮಕ್ಕಳ ಕೊಲೆಗೆ ಸೇನೆ ಮೂಲಕ ಭೀಕರ ಪ್ರತಿಕಾರ ತೀರಿಸಿಕೊಂಡ ಅಮೆರಿಕ ಅಧ್ಯಕ್ಷ ಟ್ರಂಪ್ – Kannada News | US Military Kills Tren De Aragua Chief Niño Guerrero; Trump Blasts Biden’s Border Policy

ವಾಷಿಂಗ್ಟನ್, ಜೂ.13: ಜಗತ್ತಿನ ಅತ್ಯಂತ ಕ್ರೂರ ಮತ್ತು ರಕ್ತಪಿಪಾಸು ಭಯೋತ್ಪಾದಕ ಸಂಘಟನೆಗಳಲ್ಲಿ ಒಂದಾದ ‘ಟ್ರೆನ್ ಡಿ ಅರಾಗುವಾ’ (Tren De Aragua) ಗ್ಯಾಂಗ್‌ನ ಮುಖ್ಯಸ್ಥ ‘ನಿನೋ ಗೆರೆರೊ’ (Niño Guerrero) ಅಮೆರಿಕ ಮಿಲಿಟರಿಯ ಭೀಕರ ದಾಳಿಗೆ ಹತನಾಗಿದ್ದಾನೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೇರ ಆದೇಶದ ಮೇರೆಗೆ ಯುಎಸ್ ಸೌದರ್ನ್ ಕಮಾಂಡ್ (United States Southern Command) ನಡೆಸಿದ ಅತ್ಯಂತ ವೇಗದ ವೈಮಾನಿಕ ದಾಳಿಯಲ್ಲಿ (Kinetic Strike) ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ ಎಂದು ಟ್ರಂಪ್…

Read More

World Food Safety Day 2026: ಉತ್ತಮ ಆರೋಗ್ಯಕ್ಕಾಗಿ ಸೇವಿಸಿ ಶುದ್ಧ, ಸುರಕ್ಷಿತ ಆಹಾರ – Kannada News

ವಿಶ್ವ ಆಹಾರ ಸುರಕ್ಷತಾ ದಿನImage Credit source: vecteezy ನೀರು, ಗಾಳಿಯಂತೆ ನಮ್ಮ ಬದುಕಿಗೆ ಆಹಾರ (Food) ತುಂಬಾನೇ ಮುಖ್ಯ. ನಾವು ಆಹಾರವೇನೋ ಸೇವನೆ ಮಾಡುತ್ತೇವೆ. ಆದರೆ ಇಂದಿನ ದಿನಗಳಲ್ಲಿ ನಾವುಗಳು ಕಲ್ಮಶ, ರಾಸಯನಿಕಯುಕ್ತ ಹಾಗೂ ಕಳಪೆ ಗುಣಮಟ್ಟದ ಆಹಾರವನ್ನು ಸೇವನೆ ಮಾಡುತ್ತಿದ್ದೇವೆ. ಕಳಪೆ ಗುಣಮಟ್ಟದ ಆಹಾರ ಸೇವನೆಯಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಆಹಾರದ ವಿಷಯದಲ್ಲಿ ನಾವು ತೋರುವ ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಮಾರಕವಾಗಬಹುದು. ಹೌದು ಕಳಪೆ ಗುಣಮಟ್ಟದ ಆಹಾರ ಫುಡ್‌ ಪಾಯಿಸನ್‌, ಅತಿಸಾರ ಮತ್ತು…

Read More

ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು – Kannada News | CET Janivara Row: 3 Krupanidhi College Staff Suspended

ಬೆಂಗಳೂರು, ಏಪ್ರಿಲ್​​ 24: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದೆ. ಸಿಬ್ಬಂದಿಯಾದ ಸುಧಾಕರ್, ಗಿರಿಜಮ್ಮ, ಆರ್​.ಸರಿತಾ ಸಸ್ಪೆಂಡ್​ ಆಗಿದ್ದಾರೆ. ಜನಿವಾರ ತೆಗೆಸಿದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಡಿಸಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಪತ್ರ ಬರೆಯಲಾಗಿತ್ತು. ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದ್ರೂ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಜನಿವಾರ ತೆಗೆಸದಂತೆ ಸೂಚನೆ ನೀಡಲಾಗಿತ್ತು. ಆದ್ರೂ…

Read More